• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭದ್ರತೆ ಒದಗಿಸಲು ಪೊಲೀಸ್ ಇಲಾಖೆ ಸನ್ನದ್ಧ
ಕೈಗಾರಿಕಾ ಪ್ರದೇಶಗಳ ಸುರಕ್ಷತೆಗಾಗಿ ಅಗತ್ಯ ಭದ್ರತೆಯನ್ನು ಒದಗಿಸಲು ಪೊಲೀಸ್ ಇಲಾಖೆ ಸನ್ನದ್ಧವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಕೈಗಾರಿಕೋದ್ಯಮಿಗಳಿಗೆ ಭರವಸೆ ನೀಡಿದರು.
ಅಮೃತ ಮಹೋತ್ಸವಕ್ಕೆ ತಾಲೂಕಿನಿಂದ 8 ಸಾವಿರ ಅಭಿಮಾನಿಗಳು
ಜೂ. 21 ರಂದು ನಡೆಯಲಿರುವ ಅಮೃತ ಮಹೋತ್ಸವ ಮತ್ತು ಅಭಿನಂದನಾ ಗ್ರಂಥ ಲೋಕಾರ್ಪಣೆ ಸಮಾರಂಭಕ್ಕೆ ತಾಲೂಕಿನ ವಿವಿಧ ಸಹಕಾರ ಸಂಘಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸುಮಾರು 8 ಸಾವಿರ ಅಭಿಮಾನಿಗಳು ತೆರಳಲಿದ್ದಾರೆಂದು ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಸಿ.ವಿ.ಮಹಲಿಂಗಯ್ಯ ತಿಳಿಸಿದರು.
ಗ್ರಾಮೀಣರು ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ
ಶಿಕ್ಷಣದ ಜೊತೆಗೆ ಉದ್ಯೋಗ ಖಾತ್ರಿಯೂ ಇರುವ ಜಿಟಿಟಿಸಿಯ ನೀಡುತ್ತಿರುವ ಡಿಪ್ಲೊಮಾ ಮತ್ತು ಸರ್ಟಿಫಿಕೇಟ್‌ ಕೋರ್ಸ್ ಗಳಿಗೆ ಗ್ರಾಮೀಣ ಯುವಜನರು ಸೇರ್ಪಡೆಗೊಳ್ಳುವ ಮೂಲಕ ತಮ್ಮ ಭವಿಷ್ಯವನ್ನು ಉಜ್ವಲ ಗೊಳಿಸಿಕೊಳ್ಳುವಂತೆ ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷ ಮುರುಳೀಧರ ಹಾಲಪ್ಪ ತಿಳಿಸಿದ್ದಾರೆ.
ರಾಮನಗರದಲ್ಲಿ ಮೋಸದಿಂದ ನನಗೆ ಸೋಲು
ರಾಮನಗರ ಕ್ಷೇತ್ರದಲ್ಲಿ ಕೂಪನ್‌ ಕಾರ್ಡ್‌, ಹಣ ಕೊಡುವುದಾಗಿ ಹೇಳಿ ಜನರಿಗೆ ಮೋಸ ಮಾಡಿದ್ದರಿಂದ ನನಗೆ ಸೋಲಾಯಿತು ಎಂದು ರಾಜ್ಯ ಯುವ ಜನತಾ ದಳದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ಪಕ್ಷ ಅಧಿಕಾರಕ್ಕೆ ತರವುದು ಎಲ್ಲರ ಗುರಿಯಾಗಬೇಕು

ರಾಜ್ಯದಲ್ಲಿ ಬಿಜೆಪಿ ಅಲೆ ಇದೆ. ಶಿರಾ ಕ್ಷೇತ್ರದಲ್ಲಿ ಮುಂದಿನ ಬಾರಿ ಬಿಜೆಪಿ ಪಕ್ಷದ ಅಭ್ಯರ್ಥಿ ಶಾಸಕರಾಗುವುದು ನಿಶ್ಚಿತ. ಶಿರಾದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ತರುವುದೇ ನನ್ನ ಗುರಿ. ಯಾವುದೇ ಅನುಮಾನ ಬೇಡ - ಚಿದಾನಂದ್

ಕೋಳಘಟ್ಟ ಪಿಎಸಿಎಸ್‌ ಅಧ್ಯಕ್ಷರಾಗಿ ವಿ.ವೀರೇಂದ್ರ ಪಾಟೀಲ್‌ ಆಯ್ಕೆ
ತುರುವೇಕೆರೆ: ತಾಲೂಕಿನ ಕೋಳಘಟ್ಟ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ವಿ.ವೀರೇಂದ್ರಪಾಟೀಲ್, ಉಪಾಧ್ಯಕ್ಷರಾಗಿ ಗೌರಮ್ಮ ಬ್ಯಾಟರಂಗಪ್ಪ ಅವಿರೋಧವಾಗಿ ಆಯ್ಕೆಯಾದರು.
ಲೋಕ್ ಅದಾಲತ್‌ನಲ್ಲಿ 75 ಸಾವಿರ ಪ್ರಕರಣಗಳ ವಿಲೇವಾರಿ
ಲೋಕ್ ಅದಾಲತ್‌ನಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿಯಿದ್ದ 1,01,909 ಪ್ರಕರಣಗಳ ಪೈಕಿ 11,780 ಪ್ರಕರಣ ಹಾಗೂ 63852 ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿದಂತೆ ಒಟ್ಟು 75,632 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ
ಆನೇಕೆರೆ ಗ್ರಾಪಂ ಉಪಾಧ್ಯಕ್ಷರಾಗಿ ಎಲ್.ಭವ್ಯ
ತಾಲೂಕಿನ ಆನೇಕೆರೆ ಗ್ರಾಮ ಪಂಚಾಯಿತಿಯ ನೂತನ ಉಪಾಧ್ಯಕ್ಷರಾಗಿ ಬೂವನಹಳ್ಳಿ ಪಾಳ್ಯದ ಸದಸ್ಯೆ ಎಲ್.ಭವ್ಯ ರಮೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನೆರೆ ಪರಿಸ್ಥಿತಿ: ಅಗತ್ಯ ಕ್ರಮ ಕೈಗೊಳ್ಳಿ
ಅಧಿಕ ಮಳೆಯಿಂದ ಉಂಟಾಗಬಹುದಾದ ನೆರೆ ಪರಿಸ್ಥಿತಿ ಸಂದರ್ಭದಲ್ಲಿ ಯಾವುದೇ ಪ್ರಾಣ ಹಾನಿಯಾದಂತೆ ಅಗತ್ಯ ಕ್ರಮವಹಿಸುವ ಬಗ್ಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದಾರೆ.
ಬಾಲಕಾರ್ಮಿಕ ಪದ್ದತಿ ನಿರ್ಮೂಲನೆಗೆ ಶಿಕ್ಷಣವೇ ಅಸ್ತ್ರ
ಸಾಮಾಜಿಕ ಪಿಡುಗುಗಳಲ್ಲೊಂದಾದ ಬಾಲಕಾರ್ಮಿಕ ಪದ್ದತಿ ನಿರ್ಮೂಲನೆಯಾಗಬೇಕಾದರೆ ಶಿಕ್ಷಣವೆ ಮೂಲ ಅಸ್ತ್ರವಾಗಿದ್ದು, ಪೋಷಕರು ತಮ್ಮ ಮಕ್ಕಳನ್ನು ಶಿಕ್ಷಣವಂತರನ್ನಾಗಿಸಿ ಪಿಡುಗುಗಳ ನಿರ್ಮೂಲನೆಗೆ ಮುಂದಾಗಬೇಕೆಂದು ಪ್ರಧಾನ ಸಿವಿಲ್ ನ್ಯಾಯಾಧೀಶರು ಕೆ.ಎಸ್. ಭರತ್ ಚಂದ್ರ ತಿಳಿಸಿದರು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 466
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved