• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸವಣ್ಣನವರು, ಶರಣರ ವಿಚಾರಧಾರೆ ಇಂದಿಗೂ ಪ್ರಸ್ತುತ
ಪ್ರಜಾಪ್ರಭುತ್ವದ ಆಶಯಗಳಿಗೆ ಧಕ್ಕೆಯಾಗುವಂತಹ ಹಾಗೂ ಸಂವಿಧಾನಕ್ಕೆ ಕುತ್ತು ತರುವಂತ ವಿಷಮ ಸನ್ನಿವೇಶದಲ್ಲಿ ಬಸವಣ್ಣರವರು ಮತ್ತು ವಚನಕಾರರ ವಿಚಾರ ಧಾರೆಗಳು ಹೆಚ್ಚು ಪ್ರಸ್ತುತವೆನಿಸುತ್ತವೆ ಎಂದು ಉಪನ್ಯಾಸಕ ಎ.ರಾಮಚಂದ್ರಪ್ಪ ಅಭಿಪ್ರಾಯಪಟ್ಟರು.
ರೈತರು ಜಮೀನನ್ನು ಮಾರಾಟ ಮಾಡಬೇಡಿ
ಯಾವ ಕಾರಣಕ್ಕೂ ರೈತರು ಜಮೀನನ್ನು ಮಾರಾಟ ಮಾಡಬೇಡಿ. ಜಮೀನು ಉಳಿಸಿಕೊಂಡರೆ ನಿಮ್ಮ ಕುಟುಂಬಗಳು ಉಳಿಯುತ್ತದೆ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದ ಸ್ವಾಮೀಜಿಗಳು ತಿಳಿಸಿದರು.
ಆಸ್ತಿಗಳಿಗೆ ಇ-ಖಾತೆ ಮಾಡಿಸಿಕೊಳ್ಳುವುದು ಕಡ್ಡಾಯ
ನಗರದ ನಗರಸಭಾ ವ್ಯಾಪ್ತಿಯಲ್ಲಿರುವ ನಿವೇಶನ, ಕಟ್ಟಡ ಹಾಗೂ ಆಸ್ತಿಗಳಿಗೆ ಕಡ್ಡಾಯವಾಗಿ ಇ-ಆಸ್ತಿ ಪಡೆದುಕೊಳ್ಳಬೇಕಾಗಿರುವುದರಿಂದ ಸರ್ಕಾರದ ಆದೇಶ ಹಾಗೂ ಆಶಯದಂತೆ ನಗರದ ಗಾಂಧಿನಗರದಲ್ಲಿ ಶಾಸಕ ಕೆ. ಷಡಕ್ಷರಿ ಮನೆ ಮನೆಗೆ ತೆರಳಿ ಇ-ಖಾತಾ ಆಂದೋಲನಕ್ಕೆ ಅರ್ಜಿ ನಮೂನೆ ನೀಡುವ ಮೂಲಕ ಗುರುವಾರ ಚಾಲನೆ ನೀಡಿದರು.
ಶ್ರೀ ಕಾಳಮ್ಮನ ಬೆಟ್ಟಕ್ಕೆ ಮೂಲ ಸೌಕರ್ಯ ಕಲ್ಪಿಸುವಂತೆ ಒತ್ತಾಯ
ತಾಲೂಕಿನ ಹೊನ್ನವಳ್ಳಿ ಹೋಬಳಿ ಬಳುವನೇರಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಶ್ರೀ ಕಾಳಮ್ಮನ ಬೆಟ್ಟದಲ್ಲಿ ಮೂಲಸೌಕರ್ಯಗಳಿಲ್ಲದೆ ಭಕ್ತಾದಿಗಳಿಗೆ ತೊಂದರೆಯಾಗುತ್ತಿದ್ದು ಸೌಲಭ್ಯ ಒದಗಿಸಿಕೊಡುವಂತೆ ವಿಶ್ವಕರ್ಮ ಸಮಾಜದ ಬಂಧುಗಳು ಹಾಗೂ ಸ್ಥಳೀಯ ಗ್ರಾಮಸ್ಥರು ತಹಸೀಲ್ದಾರ್ ಮೋಹನ್‌ಕುಮಾರ್‌ಗೆ ಮನವಿ ಪತ್ರ ಸಲ್ಲಿಸಿದರು.
ಪರಿಶಿಷ್ಟರ ಅಭಿವೃದ್ಧಿಗೆ ಮಾತ್ರ ಹಣ ಬಳಸಿ
ರಾಜ್ಯ ಸರಕಾರ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಅಭಿವೃದ್ಧಿಗೆಂದು ಮೀಸಲಿಟ್ಟಿರುವ ಹಣವನ್ನು ಪರಿಶಿಷ್ಟರ ಅಭಿವೃದ್ಧಿಗೆ ಮಾತ್ರ ಬಳಕೆ ಮಾಡಬೇಕು.ಎಂದು ಒತ್ತಾಯಿಸಿ ಗುರುವಾರ ದಲಿತ ಸಂಘರ್ಷ ಸಮಿತಿ, ತುಮಕೂರು ಜಿಲ್ಲಾ ಶಾಖೆ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
35ನೇ ತುಮಕೂರು ದಸರಾ ಉತ್ಸವ ಆಚರಣೆಗೆ ಸಿದ್ಧತೆ
ಈ ಬಾರಿಯ ದಸರಾ ಉತ್ಸವ ಆಚರಣೆ ಹಿನ್ನೆಲೆಯಲ್ಲಿ ನಗರದ ಸ್ನೇಹ ಸಂಗಮ ಸಹಕಾರ ಬ್ಯಾಂಕ್ ಸಭಾಂಗಣದಲ್ಲಿ ನಡೆದ ತುಮಕೂರು ದಸರಾ ಸಮಿತಿ ಏರ್ಪಡಿಸಿದ್ದ ಪೂರ್ವಭಾವಿ ಸಭೆ
ರಾಹುಲ್ ದೇಶ ವಿರೋಧಿ ಹೇಳಿಕೆಗೆ ಬಿಜೆಪಿ ಖಂಡನೆ
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿರುವುದನ್ನು ಜಿಲ್ಲಾ ಬಿಜೆಪಿ ಸ್ವಾಗತಿಸಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ ಹೇಳಿದ್ದಾರೆ.
ಮುಂದಿನ ವರ್ಷ ದಂಡಿಮಾರಮ್ಮ ತೆಪ್ಪೋತ್ಸವ
ಮುಂದಿನ ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ ಚೋಳೇನಹಳ್ಳಿ ಕೆರೆಯಲ್ಲಿ ಇತಿಹಾಸ ಪ್ರಸಿದ್ಧ ಮಧುಗಿರಿ ಶ್ರೀದಂಡಿಮಾರಮ್ಮ ತೆಪ್ಪೋತ್ಸವ ಧಾರ್ಮಿಕ ಕಾರ್ಯಕ್ರಮ ಆಚರಿಸಲಿದ್ದು, ಅಷ್ಟರೊಳಗೆ ಕೆರೆಯ ಅಂಗಳದಲ್ಲಿ ವೇದಿಕೆ ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ಸೂಚನೆ ನೀಡಿದರು.
29ರಿಂದ ಮಾರ್ಕೋನಹಳ್ಳಿ ಜಲಾಶಯದಿಂದ ನೀರು ಬಿಡುಗಡೆ
ಮಾರ್ಕೊನಹಳ್ಳಿ ಜಲಾಶಯದ ಅಚ್ಚುಕಟ್ಟುವುದಾರರಿಗೆ ರಾಗಿ ಬೆಳೆಗಾಗಿ ಆಗಸ್ಟ್ 29ರ ಶುಕ್ರವಾರದಿಂದ ನೀರು ಹರಿಸಲಾಗುವುದು ಎಂದು ನೀರಾವರಿ ಸಲಹಾ ಸಮಿತಿಯಲ್ಲಿ ತೀರ್ಮಾನಿಸಲಾಯಿತು
ಮಾರ್ಕೋನಹಳ್ಳಿಯಿಂದ ನೀರು ಹರಿಸಲು ಆಗ್ರಹ
ಮಾರ್ಕೋನಹಳ್ಳಿ ಜಲಾಶಯದ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ಅಮೃತೂರ್ ಕೆಇಬಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 502
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved