• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಾ.ಬಿ.ಆರ್‌. ಅಂಬೇಡ್ಕರ್ ಚಿಂತನೆಗಳು ಮನೆ ಮನೆಗೂ ತಲುಪಬೇಕು
ದಲಿತರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ. ಅಂಬೇಡ್ಕರ್ ಹಾಕಿಕೊಟ್ಟ ದಾರಿಯಲ್ಲಿ ಸಾಗಿ ಸ್ವಾವಲಂಭಿ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ದಂಡಿನಶಿವರ ಕುಮಾರ್‌ ಹೇಳಿದರು.
ಜಾತಿಗಣತಿಯಿಂದ ಎಲ್ಲರಿಗೂ ಸರ್ಕಾರದ ಸೌಲಭ್ಯ: ಶಾಸಕ ಕೆ. ಷಡಕ್ಷರಿ
ಸೆ. 22ರಿಂದ ಅ.7ರವರೆಗೆ ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಹಮ್ಮಿಕೊಳ್ಳಲಾಗಿದ್ದು, ತಾಲೂಕಿನಲ್ಲಿ 65ಸಾವಿರ ಕುಟುಂಬಗಳು ಈ ಸಮೀಕ್ಷೆಗೆ ಒಳಪಡಲಿವೆ. ಶಿಕ್ಷಕರನ್ನು ಸಮೀಕ್ಷೆದಾರರನ್ನಾಗಿ ನೇಮಿಸಲಾಗಿದೆ.
ಉಪಪಂಗಡ ಹಲವಿದ್ದರೂ ಒಕ್ಕಲಿಗರೆಲ್ಲಾ ಒಂದೇ: ಸ್ವಾಮೀಜಿ
ಒಕ್ಕಲಿಗರ ಜಾತಿಜನಗಣತಿ ಜಾಗೃತಿ ಸಭೆಯಲ್ಲಿ ಮಾತನಾಡಿದ ಸ್ವಾಮೀಜಿಗಳು, ನಮ್ಮಲ್ಲಿ ಎಷ್ಟೇ ಉಪ ಪಂಗಡಗಳಿದ್ದರೂ ಒಕ್ಕಲಿಗರು ಒಂದೇ ಎಂಬ ಸಂದೇಶ ಸಾರಿದರು.
ತುಮಕೂರಿನಲ್ಲಿ ಸ್ವಚ್ಛೋತ್ಸವಕ್ಕೆ ಶಾಸಕ ಜ್ಯೋತಿ ಗಣೇಶ್ ಚಾಲನೆ
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸೆ. 17 ರಿಂದ ಅ. 17 ರವರೆಗೆ ಒಂದು ತಿಂಗಳ ಕಾಲ ಈ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದೆ ಎಂದರು.
ವಿಶ್ವಕರ್ಮರು ವಿಶ್ವದ ಮೊದಲ ವಾಸ್ತುಶಿಲ್ಪಿ, ಎಂಜಿನಿಯರ್‌
ವಿಶ್ವಕರ್ಮ ಸಮುದಾಯ ವಾಸ್ತುಶಿಲ್ಪಿ, ಕರಕುಶಲತೆ, ಯಂತ್ರಶಾಸ್ತ್ರ ಮತ್ತು ತಾಂತ್ರಿಕ ಕೌಶಲ್ಯಗಳ ಪರಿಣಿತರಾಗಿದ್ದು ಸಮಾಜ ಮತ್ತು ಸಂಸ್ಕೃತಿಗೆ ತನ್ನದೇ ಆದ ಸುಂದರ ಕೊಡುಗೆಗಳನ್ನು ನೀಡಿದ್ದು, ಪುರಾಣಗಳ ಪ್ರಕಾರ ವಿಶ್ವಕರ್ಮರು ವಿಶ್ವದ ಮೊದಲ ವಾಸ್ತುಶಿಲ್ಪಿ ಮತ್ತು ಎಂಜಿನಿಯರ್ ಎಂದು ಗ್ರೇಡ್೨ ತಹಶೀಲ್ದಾರ್ ರಾಮಪ್ರಸಾದ್ ತಿಳಿಸಿದರು.
ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ: ಲೋಕೇಶ್ವರ
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 75ನೇ ಜನ್ಮ ದಿನಾಚರಣೆ ಅಂಗವಾಗಿ ಇಲ್ಲಿನ ಬಿಜೆಪಿ ಮುಖಂಡ ಲೋಕೇಶ್ವರ ನೇತೃತ್ವದಲ್ಲಿ ನಗರದ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಬ್ರೆಡ್, ಹಾಲು ಹಾಗೂ ಹಣ್ಣುಗಳನ್ನು ವಿತರಿಸಲಾಯಿತು.
ದೇಶಕ್ಕೆ ನರೇಂದ್ರ ಮೋದಿ ಶ್ರಮ, ಕೊಡುಗೆ ಅಪಾರ
ವಿಶ್ವದ ಭೂಪಟದಲ್ಲಿ ಭಾರತದ ಏಕತೆ, ಸಾರ್ವಭೌಮತೆ ಎತ್ತಿ ಹಿಡಿಯುವಲ್ಲಿ ಹಾಗೂ ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಶ್ರಮ, ಕೊಡುಗೆ ಅಪಾರವಾಗಿದೆ ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು
ನರೇಂದ್ರ ಮೋದಿ ಹುಟ್ಟುಹಬ್ಬ ಆಚರಿಸಿದ ಬಿಜೆಪಿ ಮಂಡಲ
ಕುಣಿಗಲ್ ಪಟ್ಟಣದ ಹುಚ್ಚಮಾಸ್ತಿ ಗೌಡ ವೃತ್ತದಲ್ಲಿ ಬಿಜೆಪಿ ಮಂಡಲದ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ 75 ವರ್ಷದ ಹುಟ್ಟುಹಬ್ಬವನ್ನು ಆಚರಿಸಲಾಯಿತು.
400 ಪಶು ವೈದ್ಯರ ನೇಮಕಕ್ಕೆ ಚಾಲನೆ
ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 400 ಪಶು ವೈದ್ಯರ ನೇಮಕಕ್ಕೆ ಕೆಪಿಎಸ್ಸಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್‌ ಹೇಳಿದರು.
ಸರ್ಕಾರವೇ ನಿಮ್ಮ ಮನೆ ಬಾಗಿಲಿಗೆ ಬಂದಿದೆ
ಕ್ಷೇತ್ರದ ಜನರ ನಿರೀಕ್ಷೆಗೆ ಅನುಗುಣವಾಗಿ ಕೆಲಸ ಮಾಡುವ ಜೊತೆಗೆ ಸರ್ಕಾರವೇ ನಿಮ್ಮ ಮನೆ ಬಾಗಿಲಿಗೆ ಬಂದು ಅಹವಾಲು ಸ್ವೀಕರಿಸಿ ತಮ್ಮ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡುವುದಾಗಿ ಶಾಸಕ ಕೆ.ಎನ್.ರಾಜಣ್ಣ ಭರವಸೆ ನೀಡಿದರು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 534
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved