• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ ಸರ್ಕಾರದಿಂದ ಕುಡಿವ ನೀರು ಬದಲು ವಿಷ ಪೂರೈಕೆ
ಗ್ರಾಮೀಣ ಪ್ರದೇಶಗಳಲ್ಲಿ ಕಲುಷಿತ ನೀರು ಸೇವಿಸಿ ಜನ ಸಾವಿಗೀಡಾಗುತ್ತಿರುವ, ಅನಾರೋಗ್ಯದಿಂದ ಆಸ್ಪತ್ರೆ ಸೇರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಜನರಿಗೆ ಶುದ್ಧ ಕುಡಿಯುವ ನೀರು ನೀಡಬೇಕಾದ ರಾಜ್ಯ ಸರ್ಕಾರ ವಿಷ ಕೊಡುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಆರೋಪಿಸಿದರು.
ತಂತ್ರಜ್ಞಾನದಿಂದ ಆರೋಗ್ಯದ ಮೇಲೂ ದುಷ್ಪರಿಣಾಮ
ತಂತ್ರಜ್ಞಾನದಿಂದ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತಿದ್ದು, ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಿದ್ದು, ಗ್ರಾಮೀಣರಲ್ಲಿ ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜನೆ ಮಾಡಲಾಗುತ್ತಿದೆ ಎಂದು ಜಿಲ್ಲಾ ನಿರ್ದೇಶಕ ಸತೀಶ್ ಸುವರ್ಣ ತಿಳಿಸಿದರು.
ಫರ್ನಿಚರ್ ಸೇರಿ ಎಲ್ಲ ವಸ್ತುಗಳು ಒಂದೇ ಕಡೆ ಲಭ್ಯ: ಲೈಫ್ ಸ್ಟೈಲ್ ಎಕ್ಸ್ ಪೋ
ನಗರದಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡ ಪ್ರಭ ದಿನಪತ್ರಿಕೆಯ ಸಹಯೋಗದಲ್ಲಿ ನಡೆಯುತ್ತಿರುವ ಫರ್ನೀಚರ್ -ಲೈಫ್ ಸ್ಟೈಲ್ ಎಕ್ಸ್ ಪೋ ಗೆ ಜನಸಾಗರವೇ ಹರಿದು ಬರುತ್ತಿದೆ.
ವಾಂತಿಬೇಧಿ: ಕಾಂಗ್ರೆಸ್‌ ಸರ್ಕಾರದಿಂದ ಸಾವನ್ನು ಮುಚ್ಚಿಡುವ ಪ್ರಯತ್ನ
ನಾವು ಯಾವ ಯುಗದಲ್ಲಿದ್ದೇವೆ ಎಂಬುದು ಅರ್ಥವಾಗುತ್ತಿಲ್ಲ. ಚಿನ್ನೇನಹಳ್ಳಿ ಗ್ರಾಮದಲ್ಲಿ ಸರ್ಕಾರ ಶುದ್ಧ ಕುಡಿವ ನೀರು ಕೊಡದೆ ಕಲುಷಿತ ನೀರು ಕೊಟ್ಟ ಪರಿಣಾಮ ಗ್ರಾಮದಲ್ಲಿ 200ಕ್ಕೂ ಅಧಿಕ ಜನರು ವಾಂತಿ-ಬೇಧಿ ಕಾಣಿಸಿಕೊಂಡು ಈಗಾಗಲೇ 6 ಜನ ಮೃತಪಟ್ಟಿದ್ದಾರೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದರು.
ವರ್ಷ ಕಳೆದರೂ ಪ್ರಾರಂಭವಾಗದ ಡಾ. ಅಂಬೇಡ್ಕರ್ ವಸತಿ ಶಾಲೆ
ನೊಣವಿನಕೆರೆ ಹೋಬಳಿಯ ಕಂಪಾರಹಳ್ಳಿಯಲ್ಲಿ ವಸತಿ ಶಾಲೆಯನ್ನು ನಿರ್ಮಿಸಲಾಗಿದೆ. ಉತ್ತಮ ಸೌಲಭ್ಯವಿರುವ ಹಾಸ್ಟೆಲ್, ಶಾಲಾ ಕಟ್ಟಡಗಳು, ವಸತಿ ಸಂಕೀರ್ಣ, 13 ವಸತಿ ನಿಲಯಗಳು, ಸಿಬ್ಬಂದಿಗೆ ಕೊಠಡಿ, ಸಭಾ ಭವನ, ಪ್ರಾಂಶುಪಾಲರ ಕೊಠಡಿ, ಬೋಧಕ ಬೋಧಕೇತರ ಸಿಬ್ಬಂದಿಗೆ ಕೊಠಡಿ, ಭೋಜನಾಲಯ ಸೇರಿ ವಿಶಾಲವಾದ ವಾತಾವರಣದಲ್ಲಿ ವಸತಿ ಶಾಲೆಯು ಉದ್ಘಾಟನೆಯನ್ನೂ ಕಂಡಿದೆ.
ಬಾಲಕಿಯರ ಪರಿಶಿಷ್ಟ ಜಾತಿ ಹಾಸ್ಟೆಲ್ ಗೆ ಸಚಿವರ ಭೇಟಿ
ವಿದ್ಯಾರ್ಥಿ ನಿಲಯಗಳಲ್ಲಿ 2500 ವಿದ್ಯಾರ್ಥಿನಿಯರಿಗೆ ಮಾತ್ರ ಪ್ರವೇಶಾವಕಾಶವಿದ್ದು, ಇನ್ನು ಹೆಚ್ಚಿನ ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಬೇಕೆಂದು ಪೋಷಕರು ಒತ್ತಾಯಿಸುತ್ತಿದ್ದಾರೆ. ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳ ಸಂಖ್ಯಾಬಲವನ್ನು 5000ಕ್ಕೆ ಹೆಚ್ಚಿಸುವಂತೆ ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮತ್ತಷ್ಟು ಹಾಸ್ಟೆಲ್‌ಗಳನ್ನು ತೆರೆಯಬೇಕೆಂದು ಮನವಿಗಳು ಬರುತ್ತಿವೆ.
ವ್ಯವಸಾಯೋತ್ಪನ್ನ ಮಾರಾಟ ಸಂಘದ ಅಧ್ಯಕ್ಷರಾಗಿ ರಾಮಚಂದ್ರ ಆಯ್ಕೆ
ಗುಬ್ಬಿ ಪಟ್ಟಣದ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ರಾಮಚಂದ್ರ, ಉಪಾಧ್ಯಕ್ಷರಾಗಿ ಎಸ್. ಟಿ. ಅಂಜನಪ್ಪ ಅವಿರೋಧವಾಗಿ ಆಯ್ಕೆಯಾಗಿ ಮಾತನಾಡಿದರು.
ಸರ್ಕಾರಗಳಿಂದ ರೈತರ ಆರ್ಥಿಕ ಶೋಷಣೆ: ಕೆ.ಟಿ. ಗಂಗಾಧರ್
ಕೊಬ್ಬರಿ ನಫೆಡ್ ಖರೀದಿ ಕೇಂದ್ರಗಳಲ್ಲಿ ರೈತರಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಇಲ್ಲಿಯೂ ಸಹ ರೈತ ತಾನು ಬೆಳೆದ ಉತ್ಪನ್ನಗಳನ್ನು ಸರ್ಕಾರಕ್ಕೆ ಮಾರಲು ಲಂಚ ಕೊಡುವ ಸ್ಥಿತಿ ಬಂದಿದ್ದು, ಸರ್ಕಾರಕ್ಕೆ ಬದ್ಧತೆ ಇಲ್ಲದಂತಾಗಿದೆ.
ಸಿದ್ಧಗಂಗೆ ಮಠಕ್ಕೆ ನೂತನ ಕೇಂದ್ರ ಸಚಿವ ಸೋಮಣ್ಣ ಭೇಟಿ
ಜಿಲ್ಲೆಯ ಮಧುಗಿರಿಯ ಚಿನ್ನೇನಹಳ್ಳಿಯಲ್ಲಿ ಆಗಿರುವ ಕಹಿ ಘಟನೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮಾತನಾಡಿದ್ದೇನೆ. ಈ ಘಟನೆ ಯಾವ ರೀತಿ ಆಗಿದೆ ಎಂಬ ವಿಮರ್ಶೆ ಮಾಡುತ್ತಿದ್ದು, ಅಧಿಕಾರಿಗಳಿಂದ ಅಗತ್ಯ ವರದಿ ಕೇಳಿದ್ದೇವೆ.
ಸಸಿಗಳನ್ನು ಉಳಿಸಿ, ಬೆಳೆಸುವ ಜವಾಬ್ದಾರಿ ಅಧಿಕಾರಿಗಳದ್ದು
ಕೊರಟಗೆರೆ ತಾಲೂಕಿನಲ್ಲೂ ಸಹ 50 ಸಾವಿರ ಗಿಡಗಳನ್ನು ನೆಡಲಾಗುತ್ತಿದೆ, ಇದರಲ್ಲಿ 25 ಸಾವಿರ ಗಿಡಗಳನ್ನು ಗ್ರಾಪಂಗೆ ನೀಡುತ್ತಿದ್ದು, ಜಿಲ್ಲೆಯಲ್ಲಿ ಪ್ರತಿ ಗ್ರಾಪಂಗೆ ಒಂದು ಸಾವಿರ ಗಿಡಗಳನ್ನು ನೀಡುತ್ತಿದ್ದು, ಅವುಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಗ್ರಾಪಂಗಳ ಮೇಲಿದೆ.
  • < previous
  • 1
  • ...
  • 316
  • 317
  • 318
  • 319
  • 320
  • 321
  • 322
  • 323
  • 324
  • ...
  • 466
  • next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved