• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀಟ್ ಪರೀಕ್ಷೆ ನ್ಯಾಯಾಂಗ ತನಿಖೆಗೆ ಒಳಪಡಿಸಿ
ನೀಟ್ ಪರೀಕ್ಷೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ನಗರದ ಟೌನ್ ಹಾಲ್ ವೃತ್ತದಿಂದ ಬಿಎಸ್‌ಎನ್‌ಎಲ್ ಕಚೇರಿಯವರೆಗೆ ಮೆರವಣಿಗೆ ಮೂಲಕ ತೆರಳಿ ಪ್ರತಿಭಟನೆ ಮಾಡಲಾಯಿತು.
ಸುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳಿ: ದಿನೇಶ್
ಶುದ್ಧ ನೀರು, ಗಾಳಿ ಮಾನವ ಸಂಕುಲಕ್ಕೆ ಅಗತ್ಯವಿದೆ. ಆದ್ದರಿಂದ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಸಂಸ್ಥೆ ಜಿಲ್ಲಾ ನಿರ್ದೇಶಕ ದಿನೇಶ್ ಹೇಳಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆ-2: ಕೊಠಡಿಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ
ನಗರದ ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ಜೂನ್ 14 ರಿಂದ 22ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ-2 ನಡೆಯಲಿದ್ದು, ಪರೀಕ್ಷಾ ಅಕ್ರಮ ತಡೆಯುವ ನಿಟ್ಟಿನಲ್ಲಿ ಎಲ್ಲಾ ಕೊಠಡಿಗಳಿಗೂ ಸಿಸಿ ಕ್ಯಾಮೆರಾ ಅಳವಡಿಸಿ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ದರಿದ್ರ ಕಾಂಗ್ರೆಸ್ ಸರ್ಕಾರದಲ್ಲಿ ಅಭಿವೃದ್ಧಿ ಕಾರ್ಯ ಆಗುತ್ತಿಲ್ಲ: ಎಂ.ಟಿ. ಕೃಷ್ಣಪ್ಪ
ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಂದರ್ಭದಿಂದ ಇಂದಿನವರೆಗೂ ಜನರ ಸೇವೆಗಾಗಿ ಜೀವನ ಮೀಸಲಿಟ್ಟಿದ್ದೇನೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು.
ತಾಯಿಯಂದಿರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ
ಕಣ್ಣಿಗೆ ಕಾಣುವ ದೇವರು ಎಂದರೆ ಅಮ್ಮ. ಹಾಗಾಗಿ ಅಮ್ಮನನ್ನು ಗೌರವಿಸುವುದರಿಂದ ಪುಣ್ಯ ಸಿಗುತ್ತದೆ ಎಂದು ಯೋಗ ಗುರು ವಸಂತ ನಾರಾಯಣಗೌಡ ಹೇಳಿದರು.
ವೈಯಕ್ತಿಕ ಮಾಹಿತಿಯನ್ನು ಎಲ್ಲಿಯೂ ಹಂಚಿಕೊಳ್ಳದಿರಿ
ಮೊಬೈಲ್ ಟ್ರ್ಯಾಕ್ ಮಾಡುತ್ತಾ ನಮ್ಮೆಲ್ಲಾ ವ್ಯವಹಾರ, ಆಗು ಹೋಗು, ನಾವು ಮೊಬೈಲ್ ಬಳಸುವ ರೀತಿ ನೀತಿಗಳನ್ನು ಅರಿಯುತ್ತಾರೆ.
ಗ್ರಾಮೀಣ ಪ್ರದೇಶದಲ್ಲಿ ಚೆಸ್ ಬಗ್ಗೆ ಅರಿವು ಮೂಡಿಸಿ
ನಗರದ ಶ್ರೀ ದೇವಿ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಮೂರು ದಿನಗಳ ಕಾಲ ಏರ್ಪಡಿಸಲಾಗಿದ್ದ ರಾಜ್ಯ ಮಟ್ಟದ ಮಹಿಳಾ ಚೆಸ್ ಚಾಂಪಿಯನ್‌ಶಿಪ್‌ಗೆ ವಿದ್ಯುಕ್ತ ತೆರೆ ಬಿದ್ದಿತು.
ಕುಡಿತದಿಂದ ಮುಕ್ತರಾಗಿ ಗೌರವಯುತ ಜೀವನ ನಡೆಸಿ
ಮದ್ಯ ವ್ಯಸನಿಗಳು ಸಮಾಜದಲ್ಲಿ ತಾವು ಗಳಿಸಿಕೊಂಡಿರುವ ಉತ್ತಮ ವ್ಯಕ್ತಿತ್ವ, ಸ್ವಾಭಿಮಾನವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ. ಎಲ್ಲ ದುಶ್ಚಟಗಳದಿಂದ ಮುಕ್ತರಾಗಿ ನೆಮ್ಮದಿ, ಶಾಂತಿಯಿಂದ ಜೀವನ ನಡೆಸಬೇಕು ಎಂದು ಕೆರೆಗೋಡಿ-ರಂಗಾಪುರ ಸುಕ್ಷೇತ್ರಾಧ್ಯಕ್ಷ ಶ್ರೀ ಗುರುಪರದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.
ಸಂಭ್ರಮಾಚರಣೆ ವೇಳೆ ಬಿಜೆಪಿಗರ ಮೇಲೆ ಕೈ ಕಾರ್ಯಕರ್ತರಿಂದ ಹಲ್ಲೆ
ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿ ಹಾಗೂ ವಿ. ಸೋಮಣ್ಣ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ವೇಳೆ ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಸಂಭ್ರಮಾಚರಣೆ ಮುಂದಾಗಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆಗೆ ಮುಂದಾಗಿ ಬ್ಯಾನರ್‌ ಹರಿದ ಘಟನೆ ತಾಲೂಕಿನ ಗಳಿಗೆಕರೆಯಲ್ಲಿ ಭಾನುವಾರ ನಡೆದಿದೆ.
ದೇಶದ ಗದ್ದುಗೆ ಏರಿದ ನರೇಂದ್ರ ಮೋದಿ: ಸಂಭ್ರಮಾಚರಣೆ
ದೇಶದ ರಾಜಕೀಯ ವ್ಯವಸ್ಥೆಯಲ್ಲಿ ನರೇಂದ್ರ ಮೋದಿ ೩ನೇ ಬಾರಿ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಹೊಸ ಸಂಚಲನವನ್ನೇ ಸೃಷ್ಠಿಸಿದ್ದಾರೆ ಎಂದು ಬಿಜೆಪಿ ಮುಖಂಡ ಬಿ.ಎಚ್ ಅನಿಲ್‌ಕುಮಾರ್ ತಿಳಿಸಿದರು.
  • < previous
  • 1
  • ...
  • 319
  • 320
  • 321
  • 322
  • 323
  • 324
  • 325
  • 326
  • 327
  • ...
  • 466
  • next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved