• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ ಗೆಲುವು: ಸಂಭ್ರಮ
ಚಿತ್ರದುರ್ಗ ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ, ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ ತಾಲೂಕಿನಿಂದ 75,792 ಮತಗಳಿಸುವ ಮೂಲಕ ಗೆಲುವು ಸಾಧಿಸಿದ್ದಾರೆ.
ವಿ. ಸೋಮಣ್ಣ ಗೆಲುವಿನಿಂದ ಬಿಜೆಪಿಗೆ ಆನೆಬಲ
ತುಮಕೂರು ಲೋಕಸಭಾ ಚುನಾವಣೆಯ ಎನ್‌ಡಿಎ ಅಭ್ಯರ್ಥಿ ವಿ. ಸೋಮಣ್ಣ ಅವರ ನಿರೀಕ್ಷೆಗೂ ಮೀರಿ ಗೆಲುವು ಪಡೆದಿದ್ದಾರೆ ಎಂದು ಜೆಡಿಎಸ್ ಮುಖಂಡ ಬಿ. ಎಸ್. ನಾಗರಾಜು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಬೆಂಬಲಿಸಿದ ಜನ
ದೇಶದ ಮತದಾರ ಪ್ರಭು ಪ್ರಧಾನಿ ನರೇಂದ್ರ ಮೋದಿ ನಾಯಕತ್ವವನ್ನು ಮೆಚ್ಚಿ ದೇಶದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಗೆ ಬಹುಮತ ನೀಡಿದ್ದು, ಜಿಲ್ಲೆಯ ಜನರು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣರನ್ನು ಗೆಲ್ಲಿಸಿ ತುಮಕೂರು ಅಭಿವೃದ್ಧಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ
ವಚನ ಸಾಹಿತ್ಯಕ್ಕೆ ತನ್ನದೇಯಾದ ಶಕ್ತಿಯಿದೆ: ಡಾ. ಲಕ್ಷ್ಮಣದಾಸ್
ಬಸವಣ್ಣ, ಅಲ್ಲಮಪ್ರಭು, ಚೆನ್ನಬಸವೇಶ್ವರರು, ಅಕ್ಕಮಹಾದೇವಿ, ಸಿದ್ಧರಾಮೇಶ್ವರರು ಇನ್ನೂ ಮುಂತಾದ ಸಾಹಿತ್ಯ ರಚಿಸಿದಂತಹ ವಚನಕಾರರನ್ನು ಹೇಳದೇ ಮುಂದಕ್ಕೆ ಹೋಗುವ ಹಾಗಿಲ್ಲ.
ತುರುವೇಕೆರೆ ತಾಲೂಕಿನಾದ್ಯಂತ ಭರ್ಜರಿ ಮಳೆ
ಸಂಪಿಗೆ, ಯಲದಬಾಗಿ, ತಳವಾರನಹಳ್ಳಿ, ದ್ಯಾಮಸಂದ್ರ, ಮಾಸ್ತಿಗೊಂಡನಹಳ್ಳಿ ಸೇರಿ ಸಂಪಿಗೆ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ೫ ಸೆಂಮೀ. ಮಳೆಯಾಗಿದೆ. ಪಟ್ಟಣದ ಸುತ್ತಮುತ್ತಲಿನ ಹಾವಾಳ, ತಾವರೇಕೆರೆ, ಮುನಿಯೂರು, ಬಾಣಸಂದ್ರ, ಬೊಮ್ಮೇನಹಳ್ಳಿ ಎ.ಹೊಸಹಳ್ಳಿ ಗ್ರಾಮಗಳಲ್ಲಿ ಉತ್ತಮ ಮಳೆಯಾಗಿದೆ.
ನನ್ನ ಅವಧಿಯಲ್ಲಿ ಪ್ರಾಮಾಣಿಕ ಕೆಲಸ ನಿರ್ವಹಣೆ: ಸಂಸದ ಜಿ.ಎಸ್.ಬಸವರಾಜು
ಅಭಿವೃದ್ಧಿ ವಿಚಾರದಲ್ಲಿ ಗ್ರಾಮೀಣ ಭಾಗದಲ್ಲಿ ನಿರುದ್ಯೋಗ ಸಮಸ್ಯೆಗೆ ಪರಿಹಾರ ಸೂಚಿಸಲು ಚಿಂತನ ಮಂಥನ ಕಾರ್ಯಕ್ರಮ ನಡೆಸಲಾಗಿದೆ. ಇಲ್ಲಿ ‘ಕುಂದರನಹಳ್ಳಿ ಘೋಷಣೆ’ ಎಂಬ ಹೆಸರಿನಲ್ಲಿ ನಿರ್ಣಯ ಕೈಗೊಳ್ಳಲು ಎಲ್ಲರ ಅಭಿಪ್ರಾಯ ಕೇಳಲಾಗಿದೆ.
ಭಕ್ತರು, ಹಿರಿಯ ವಿದ್ಯಾರ್ಥಿಗಳು ಶ್ರೀಮಠದ ನಿಜವಾದ ಆಸ್ತಿ: ರಂಗಾಪುರ ಶ್ರೀ
ಶ್ರೀಮಠದ ಭಕ್ತರಾದಿಯಾಗಿ ಎಲ್ಲರೂ ತಮ್ಮ ಮಕ್ಕಳಿಗೆ ಉತ್ತಮ ವಿದ್ಯೆ, ಸಂಸ್ಕಾರ, ಆಚಾರ ವಿಚಾರಗಳನ್ನು ನೀಡಿ ಉತ್ತಮ ವ್ಯಕ್ತಿಗಳನ್ನಾಗಿಸುವತ್ತ ಹೆಚ್ಚಿನ ಒತ್ತು ನೀಡಬೇಕು.
ಸಿಇಟಿ ಪರೀಕ್ಷೆಯಲ್ಲಿ ಶಿರಾ ಪ್ರೆಸಿಡೆನ್ಸಿ ಪಿಯು ಕಾಲೇಜು ಅತ್ಯುತ್ತಮ
ಒಟ್ಟು 9 ವಿದ್ಯಾರ್ಥಿಗಳು 100 ರ್‍ಯಾಂಕ್ ಹಾಗೂ 39 ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ 500ರರೊಳಗಿನ ರ್‍ಯಾಂಕ್ ಪಡೆದಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯರು ಸುಬ್ರಮಣ್ಯ ಡಿ. ಕೆ. ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಶ್ಲಾಘನೀಯ: ಬಿಇಒ ನಟರಾಜು
ಶಾಲೆ ತೊರೆಯುವ ಮಕ್ಕಳ ಮೇಲೆ ನಿಗಾ ವಹಿಸಲು ಶಾಲಾ ಶಿಕ್ಷಣ ಇಲಾಖೆಯು ಹೊಣೆಗಾರಿಕೆಯನ್ನು ಶಾಲಾ ಮುಖ್ಯ ಶಿಕ್ಷಕರಿಗೆ ವಹಿಸಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಹಲವು ತರಬೇತಿ ಕಾರ್ಯಕ್ರಮಗಳು ಸೇರಿ ಮೂಲಭೂತ ಸೌಲಭ್ಯಗಳನ್ನು ಸರ್ಕಾರ ನೀಡುತ್ತಿದೆ.
ಮತ ಎಣಿಕೆ ಪ್ರಕ್ರಿಯೆ ಸಮರ್ಪಕವಾಗಿ ನಿರ್ವಹಿಸಿ: ಡೀಸಿ
ಜಿಲ್ಲೆಯ ಲೋಕಸಭಾ ಕ್ಷೇತ್ರಕ್ಕೊಳಪಡುವ ಚಿಕ್ಕನಾಯಕನಹಳ್ಳಿ, ತಿಪಟೂರು, ತುರುವೇಕೆರೆ, ಮಧುಗಿರಿ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಯನ್ನು ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜು ಹಾಗೂ ತುಮಕೂರು ನಗರ, ತುಮಕೂರು ಗ್ರಾಮಾಂತರ, ಕೊರಟಗೆರೆ, ಗುಬ್ಬಿ ವಿಧಾನಸಭಾ ಕ್ಷೇತ್ರಗಳ ಮತ ಎಣಿಕಾ ಕಾರ್ಯವನ್ನು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಸಲಾಗುವುದು.
  • < previous
  • 1
  • ...
  • 325
  • 326
  • 327
  • 328
  • 329
  • 330
  • 331
  • 332
  • 333
  • ...
  • 466
  • next >
Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved