• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
17ರಂದು ಮಧುಗಿರಿ ಬಿಜೆಪಿ ಜಿಲ್ಲಾಧ್ಯಕ್ಷ ಚಿದಾನಂದ್ ಗೌಡ ಪದಗ್ರಹಣ
ಬಿಜೆಪಿ ಮಧುಗಿರಿ ಸಂಘಟನಾತ್ಮಕ ಜಿಲ್ಲೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಪದಗ್ರಹಣ ಕಾರ್ಯಕ್ರಮವನ್ನು ಜೂ. ೧೭ರಂದು ಏರ್ಪಡಿಸಲಾಗಿದೆ ಎಂದು ನಗರ ಬಿಜೆಪಿ ಅಧ್ಯಕ್ಷ ಗಿರಿಧರ್ ಹೇಳಿದರು.
ಸ್ಥಳೀಯ ಸಂಸ್ಥೆ ಚುನಾವಣೆಗೆ ಸಿದ್ಧರಾಗಿ
ಯಾವಾಗ ಚುನಾವಣೆ ಘೋಷಣೆಯಾದರು ಸರಿ ಸ್ಥಳೀಯ ಮಟ್ಟದ ಸಂಸ್ಥೆಗಳಿಗೆ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಲು ಸಿದ್ಧವಾಗಿರಿ ಎಂದು ಕರ್ನಾಟಕ ರಾಜ್ಯ ಯುವ ಜಾತ್ಯತೀತ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ಅಭಿವೃದ್ಧಿ ದೃಷ್ಟಿಯಿಂದ ದಳ-ಕಮಲ ದೋಸ್ತಿ
ರಾಜ್ಯದಲ್ಲಿ ಪಕ್ಷ ಸಂಘಟಿಸಲು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಮ್ಮಿಕೊಂಡಿರುವ ಜನರೊಂದಿಗೆ ಜೆಡಿಎಸ್ ರಾಜ್ಯ ಪ್ರವಾಸ ವಿದ್ಯುಕ್ತವಾಗಿ ತುಮಕೂರಿನಿಂದ ಆರಂಭಗೊಂಡಿತು
ಅನಾಥ ಹಾಗೂ ಬಡಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ಶ್ರೇಷ್ಠವಾದದ್ದು
ಬರವಣಿಗೆಗೆ ಅವಶ್ಯವಾಗುವಂತಹ ಪರಿಕರಗಳು ಮತ್ತು ವಸ್ತುಗಳನ್ನು ದಾನ ಮಾಡಿ ನೆರವಾಗುವುದು ಉತ್ತಮ ಹಾಗೂ ಶ್ರೇಷ್ಠ ದಾನ ಎನಿಸಿಕೊಳ್ಳಲಿದೆ ಎಂದು ತಾಲೂಕಿನ ಕೆರೆಗೋಡಿ-ರಂಗಾಪುರ ಸುಕ್ಷೇತ್ರಾಧ್ಯಕ್ಷರಾದ ಶ್ರೀಗುರುಪರದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.
ಆಗಸ್ಟ್ 1 ರಿಂದ ಆಟೋ ದಾಖಲಾತಿಗಳು ಕಡ್ಡಾಯ
ಪ್ರಸಕ್ತ ಸಾಲಿನ ಆಗಸ್ಟ್ 1ರೊಳಗೆ ಆಟೋ ರಿಕ್ಷಾಗಳಿಗೆ ಸಂಬಂಧಿಸಿದ ಚಾಲನ ಪರವಾನಗಿ, ಎಫ್ ಸಿ,ವಿಮಾ, ಪರ್ಮಿಟ್, ಸಮವಸ್ತ್ರ ಇನ್ನಿತರೆ ದಾಖಲಾತಿಗಳು ಕಡ್ಡಾಯವಾಗಿ ಆಟೋ ಚಾಲಕರು ಹೊಂದಿರಬೇಕು
11 ಜನರ ಸಾವಿಗೆ ಸರ್ಕಾರವೇ ಹೊಣೆ
ತರಾತುರಿಯಲ್ಲಿ ಆರ್‌ಸಿಬಿ ವಿಜಯೋತ್ಸವ ಆಚರಿಸಲು ಹೋಗಿ ಉಂಟಾದ ಕಾಲ್ತುಳಿತದಿಂದ 11 ಮಂದಿ ಅಮಾಯಕ ಅಭಿಮಾನಿಗಳ ಸಾವಿಗೆ ಕಾರಣವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಬಿಜೆಪಿ ಮುಖಂಡರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರದ ವಿರುದ್ದ ಬಿಜೆಪಿಯಿಂದ ಪ್ರತಿಭಟನೆ
ಆರ್.ಸಿ.ಬಿ ವಿಜಯೋತ್ಸವ ಪೂರ್ವ ಸಿದ್ದತೆ ಇಲ್ಲದೆ 11 ಅಮಾಯಕರ ಸಾವಿಗೆ ಕಾರಣವಾದ ರಾಜ್ಯ ಸರ್ಕಾರದ ವಿರುದ್ದ ಭಾರತೀಯ ಜನತಾ ಪಕ್ಷ ತಾಲೂಕು ಘಟಕದ ವತಿಯಿಂದ ಸೋಮವಾರ ಸಿಂಗ್ರಿ ನಂಜಪ್ಪ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.
ವಿದ್ಯಾರ್ಥಿಗಳು ಹೊಸ ಆವಿಷ್ಕಾರಕ್ಕೆ ಮುಂದಾಗಿ
ಹೊಸ ಆವಿಷ್ಕಾರ ಹಾಗೂ ಹೊಸ,ಹೊಸ ಉತ್ಪನ್ನಗಳ ಉತ್ಪಾದನೆ ಮಾಡುವ ಬಗ್ಗೆ ಉದ್ಯಮಿಗಳು, ಉದ್ಯೋಗಿಗಳು, ಸಂಶೋಧಕರು ಮುಂದಾಗಬೇಕಿದೆ ಎಂದು ಆವಿಷ್ಕಾರ್ ಓರಲ್ ಸಿರಪ್ಸ್ ಸಂಸ್ಥೆಯ ಸಂಸ್ಥಾಪಕ ಹಾಗು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿನೇಶ್ ರೆಡ್ಡಿ ಹೇಳಿದರು.
ಯುವಕರಿಂದ, ಪುಟ್‌ಬಾಲ್‌ ಆಟಗಾರರಿಂದ ಡ್ರಗ್ಸ್‌ ಜಾಗೃತಿ
ಕ್ಯಾತ್ಸಂದ್ರ ಪೊಲೀಸರ ಮಾರ್ಗದರ್ಶನದಲ್ಲಿ ಯುವಕರು ಡ್ರಗ್ಸ್ ವಿರುದ್ಧ ಅರಿವು ಮೂಡಿಸುವ ಭಿತ್ತಿ ಫಲಕಗಳನ್ನು ಪ್ರದರ್ಶಿಸುತ್ತಾ, ಘೋಷಣೆ ಕೂಗುತ್ತಾ ಪ್ರಮುಖ ರಸ್ತೆಗಳಲ್ಲಿ ಜಾಗೃತಿ ನಡಿಗೆ ನಡೆದರು.
ದುಡ್ಡುಕೊಟ್ಟು ಆಮ್ಲಜನಕ ಸೇವಿಸುವ ಕಾಲ ದೂರವಿಲ್ಲ
ನಮ್ಮ ಹಿರಿಯರು ಪ್ರಕೃತಿಯನ್ನು ದೇವರೆಂದು ಪೂಜಿಸಿ ಉಳಿಸಿ ಬೆಳಸಿದರು. ಆದರೆ ಇಂದು ನಮ್ಮ ಅವಶ್ಯಕತೆಗಳು ಮಿತಿ ಮೀರಿ ಪರಸರ ನಾಶವಾಗುತ್ತಿದೆ ಎಂದು ತಾಲೂಕು ಕಾನೂನು ಸೇವಾ ಸಮಿತಿ ಆಡಳಿತ ಸಹಾಯಕ ಡಿ.ಅಶೋಕ್ ಕಳವಳ ವ್ಯಕ್ತಪಡಿಸಿದರು.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 466
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved