ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎಲ್ಲರೂ ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳಿ
ಜ್ಞಾನಕ್ಕಾಗಿ ಶಿಕ್ಷಣ ಎಷ್ಟು ಮುಖ್ಯವೋ ಆರೋಗ್ಯಕ್ಕಾಗಿ ಕ್ರೀಡೆಯು ಅಷ್ಟೇ ಮುಖ್ಯವಾಗಿದೆ. ಶಿಕ್ಷಣದೊಂದಿಗೆ ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು.
ಪ್ರತಿಭಾವಂತರನ್ನು ಗೌರವಿಸುವಲ್ಲಿ ಟ್ರಸ್ಟ್ ಕಾರ್ಯ ಶ್ಲಾಘನೀಯ
ಎಲ್ಲಾ ವರ್ಗದ ಬಡ ಮಕ್ಕಳ ಶಿಕ್ಷಣಕ್ಕೆ ನೆರವು ನೀಡುವುದು, ಪ್ರತಿಭಾವಂತ ಮಕ್ಕಳನ್ನು ಪುರಸ್ಕರಿಸಿ ಗೌರವಿಸುವ ಕೆಲಸ ಮಾಡುವ ನಿಟ್ಟಿನಲ್ಲಿ ಸಮೃದ್ಧಿ ಶಿಕ್ಷಣ ಟ್ರಸ್ಟ್ ಯಶಸ್ವಿಯಾಗಿ ಕಾರ್ಯ ನಿರ್ವಹಿಸಲಿ ಎಂದು ಗೌಡಗೆರೆ ಮಠದ ಡಾ.ಮಲ್ಲೇಶ್ ಸ್ವಾಮೀಜಿ ಶುಭ ಹಾರೈಸಿದರು.
ಆದರ್ಶ ವ್ಯಕ್ತಿತ್ವದ ಶ್ರೀಕೃಷ್ಣನ ಸ್ಮರಣೆ ಮಾಡಿರಿ
ಮಹನೀಯರ ಜನ್ಮದಿನವನ್ನು ಆಚರಿಸುವ ಮೂಲಕ ಅವರು ನಾಡಿಗೆ ನೀಡಿದ ಕೊಡುಗೆ ಸ್ಮರಿಸಬೇಕು. ಮುಂದಿನ ತಲೆಮಾರಿನವರಿಗೆ ಅವರ ತತ್ವಾದರ್ಶಗಳನ್ನು ಪರಿಚಯಿಸುವ ಕೆಲಸ ಆಗಬೇಕು ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಹೇಳಿದರು.
ಕೃಷ್ಣನ ತತ್ವಾದರ್ಶ ಪ್ರತಿಯೊಬ್ಬರು ಪಾಲಿಸಿ
ಅಧರ್ಮ ಅನ್ಯಾಯ ಹೆಚ್ಚಾಗುವ ವೇಳೆ ಶಿಕ್ಷಿಸುವ ಮೂಲಕ ಸತ್ಯದ ಮಾರ್ಗಕ್ಕೆ ಕೊಂಡ್ಯೊಯುವಲ್ಲಿ ಶ್ರೀ ಕೃಷ್ಣ ಪಾತ್ರ ಪ್ರಮುಖವಾಗಿದೆ ಎಂದು ತಾಪಂ ಮಾಜಿ ಸದಸ್ಯ ಎಂ.ಮೈಲಾರರೆಡ್ಡಿ ಹೇಳಿದರು.
ಬಿಜೆಪಿ ತೆಕ್ಕೆಯಲ್ಲಿದ್ದ ತಿಪಟೂರು ನಗರಸಭೆ ಕಾಂಗ್ರೆಸ್ ಪಾಲು
ತೀವ್ರ ಕುತೂಹಲ ಕೆರಳಿಸಿದ್ದ ತಿಪಟೂರು ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಯಮುನಾ ಧರಣೇಶ್ ಹಾಗೂ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಮೇಘನಾ ಸುಜಿತ್ ಭೂಷಣ್ ಆಯ್ಕೆಯಾಗುವ ಮೂಲಕ ಬಿಜೆಪಿ ತೆಕ್ಕೆಯಲ್ಲಿದ್ದ ನಗರಸಭೆಯ ಅಧಿಕಾರವನ್ನು ಕಾಂಗ್ರೆಸ್ ತನ್ನದಾಗಿಸಿಕೊಂಡಿತು.
ಜಿಲ್ಲೆಯಲ್ಲಿ 3 ಹೆಸರುಕಾಳು ಖರೀದಿ ಕೇಂದ್ರ ಸ್ಥಾಪನೆ
ರೈತರ ಅನುಕೂಲಕ್ಕಾಗಿ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು, ತಿಪಟೂರು, ತುರುವೇಕೆರೆ ತಾಲೂಕು ಸೇರಿ 3 ಹೆಸರುಕಾಳು ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ಬೆಳೆ ನಷ್ಟ: 7 ದಿವಸದೊಳಗೆ ಸಮೀಕ್ಷೆ ಮಾಡಿ
ಜಿಲ್ಲೆಯಲ್ಲಿ ಕಳೆದ ವಾರ ಸುರಿದ ಭಾರಿ ಮಳೆಯಿಂದ ಹೊಂದಿರುವ ಬೆಳೆ ನಷ್ಟದ ಸಮೀಕ್ಷೆಯನ್ನು7 ದಿನಗಳೊಳಗಾಗಿ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ ನೀಡಿದರು.
ಜಗತ್ತಿಗೆ ಮನುಷ್ಯತ್ವದ ಮಹತ್ವ ಸಾರಿದ ಶ್ರೀ ಕೃಷ್ಣ
ಶ್ರೀ ಕೃಷ್ಣ ತನ್ನ ನಡೆ-ನುಡಿ ಮೂಲಕ ಲೋಕಕ್ಕೆ ಮನುಷ್ಯತ್ವದ ಮಹತ್ವ ಸಾರಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಎನ್.ತಿಪ್ಪೇಸ್ವಾಮಿ ಅಭಿಪ್ರಾಯಪಟ್ಟರು.
ಆಸ್ಪತ್ರೆಗೆ ಹೆಚ್ಚಿನ ವೈದ್ಯ ಸಿಬ್ಬಂದಿ ನೇಮಿಸುವಂತೆ ಒತ್ತಾಯ
ಸಾರ್ವಜನಿಕ ಆಸ್ಪತ್ರೆಯಲ್ಲಿ ಶುಶ್ರೂಷಕರು, ವೈದ್ಯರ ಕೊರತೆಯಿಂದ ಸಾರ್ವಜನಿಕರಿಗೆ ತುರ್ತು ಸೇವೆ ನೀಡಲು ಸಾಧ್ಯವಾಗುತ್ತಿಲ್ಲ.
ಗದ್ದೆಯಲ್ಲಿ ಭತ್ತ ನಾಟಿ ಮಾಡಿದ ಶಾಸಕ ಡಾ.ರಂಗನಾಥ್
ತಾಲೂಕಿನ ಯಡವಣಿ ಗ್ರಾಮದಲ್ಲಿ ಕುಣಿಗಲ್ ಶಾಸಕ ಡಾ.ರಂಗನಾಥ್ ಗದ್ದೆ ನಾಟಿ ಮಾಡುವ ಮೂಲಕ ಕೃಷಿ ಚಟುವಟಿಕೆಗೆ ಚಾಲನೆ ನೀಡಿದರು.
< previous
1
...
330
331
332
333
334
335
336
337
338
...
539
next >
Top Stories
ಕಾರ್ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್ಗೆ 10 ಪುಷಪ್ ಶಿಕ್ಷೆ!
ಆಡ್ವಾಣಿ ಉದಾಹರಿಸಿ ನೆಹರೂ, ಇಂದಿರಾಗೆ ತರೂರ್ ಟಾಂಗ್
ಸಲಿಂಗಿ ಸಂಗಾತಿಗಾಗಿ 5 ತಿಂಗ್ಳ ಶಿಶುವನ್ನು ಕೊಂದ ನೀಚ ತಾಯಿ!
ಕೆಮಿಕಲ್ ಬಾಂಬ್ ಉಗ್ರರ ಬಂಧನ - ದಾಳಿ ಸಂಚು ರೂಪಿಸಿದ್ದ 3 ಉಗ್ರರು
ಆಗಸದಲ್ಲಿ ಸಿಂದೂರದ ವರ್ಣ ಬಿಡಿಸಿ ವಾಯು ಪಡೆ ಯೋಧರಿಗೆ ಗೌರವ