• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರು ಮೇವು ಬ್ಯಾಂಕ್ ಸದ್ಬಳಕೆ ಮಾಡಿಕೊಳ್ಳಿ
ತಾಲೂಕಿನಲ್ಲಿ ಬರಗಾಲ ಇರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವತಿಯಿಂದ ಪ್ರಾರಂಭಿಸಲಾಗಿರುವ ಮೇವು ಬ್ಯಾಂಕಿಗೆ ಚಾಲನೆ ನೀಡಲಾಯಿತು. ಮಾಯಸಂದ್ರ ಟಿ.ಬಿ ಕ್ರಾಸಿನಲ್ಲಿರುವ ಶ್ರೀ ಚುಂಚಾದ್ರಿ ರೈತ ಸಂತೆ ಆವರಣದಲ್ಲಿ ಅಧಿಕೃತವಾಗಿ ಮೇವು ಬ್ಯಾಂಕ್‌ ಆರಂಭಿಸಲಾಯಿತು
ಜಾನುವಾರುಗಳ ಜೀವ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ
ಕೊಡಿಗೇನಹಳ್ಳಿ ಹೋಬಳಿ ಆಂಧ್ರದ ಗಡಿ ಭಾಗಕ್ಕೆ ಹೊಂದಿದ್ದು, ತೀವ್ರ ಬರಪೀಡಿತ ಪ್ರದೇಶವಾಗಿದೆ. ಹಾಗಾಗಿ ರೈತರು, ಕೃಷಿಕರು ತಮ್ಮ ದನ ಕರುಗಳಿಗೆ ಮೇವಿಲ್ಲದೆ ಪರದಾಡುತ್ತಿರುವುದನ್ನು ಮನಗಂಡ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅವರ ಸೂಚನೆ ಮೇರೆಗೆ ತಾಲೂಕು ಆಡಳಿತದಿಂದ ಜಾನುವಾರುಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮೇವು ಬ್ಯಾಂಕ್‌ಗೆ ಚಾಲನೆ ನೀಡಿದ್ದೇವೆ
ಕಾಂಗ್ರೆಸ್ ದೇಶ ಪ್ರಗತಿಗೆ ಶೈಕ್ಷಣಿಕ ವ್ಯವಸ್ಥೆ ಕಲ್ಪಿಸಿಲ್ಲ
ಸುಮಾರು 60 ವರ್ಷ ಆಡಳಿತ ನಡೆಸಿರುವ ಕಾಂಗ್ರೆಸ್ ಸರ್ಕಾರ ದೇಶದ ಪ್ರಗತಿಗೆ ಅಗತ್ಯವಿರುವ ಶೈಕ್ಷಣಿಕ ವ್ಯವಸ್ಥೆ ಕಲ್ಪಿಸಿಲ್ಲ. ಆದ್ದರಿಂದ ಶಿಕ್ಷಣದ ಗುಣಮಟ್ಟ ದಿನೇ ದಿನೇ ಕುಸಿಯುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು.
ಕಾಂಗ್ರೆಸ್‌ ಸರ್ಕಾರ ಶಿಕ್ಷಕರ ಸಮಸ್ಯೆ ನಿವಾರಿಸುತ್ತಿದೆ
ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್‌ರನ್ನು ಬೆಂಬಲಿಸುವಂತೆ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್‌ ಬಾಬು ಮನವಿ ಮಾಡಿದರು.
ಪ್ರತಿಯೊಬ್ಬರೂ ಬಸವಣ್ಣನ ತತ್ವ, ಸಿದ್ಧಾಂತ ಪಾಲಿಸಿ
ಇತರೆ ಜಾತಿ, ಧರ್ಮಗಳಲ್ಲಿರುವಂತೆ ಲಿಂಗಾಯತ ಸಮಾಜದಲ್ಲೂ ಇರುವ ಚಿಕ್ಕಪುಟ್ಟ ಭಿನ್ನಾಭಿಪ್ರಾಯ ಬದಿಗೊತ್ತಬೇಕು. ನಾವೆಲ್ಲರೂ ಲಿಂಗಾಯತರೆಂಬ ಅಭಿಮಾನ ಬೆಳೆಸಿಕೊಂಡು ಒಗ್ಗಟ್ಟಿನಿಂದ ಇರಬೇಕು ಎಂದು ನಿವೃತ್ತ ಪೊಲೀಸ್ ಮಹಾನಿರ್ದೇಶಕ ಶಂಕರ ಮಹಾದೇವ ಬಿದರಿ ಹೇಳಿದರು.
ಕೊರಟಗೆರೆ ಕೆರೆಗಳ ಮೇಲೆ ಭೂಮಾಫಿಯ ಕಣ್ಣು
ಬಯಲುಸೀಮೆ ಪ್ರದೇಶವಾದ ಕೊರಟಗೆರೆ ಕ್ಷೇತ್ರಕ್ಕೆ ನೀರಾವರಿ ಯೋಜನೆಗಳು ಗಗನ ಕುಸುಮ ಎನ್ನುವಂತಾಗಿದೆ. ಎತ್ತಿನಹೊಳೆ ಮತ್ತು ಹೇಮಾವತಿ ಯೋಜನೆಯ ಕಾಮಗಾರಿ ಮುಗಿಯುತ್ತಿಲ್ಲ. ೨೦೬ ಕೆರೆಗಳಿಗೆ ಪುನಶ್ಚೇತನ ಮತ್ತು ಅಭಿವೃದ್ಧಿ ಇಲ್ಲದೇ ಸಾವಿರಾರು ಎಕರೆ ಕೆರೆಗಳ ಜಮೀನು ಭೂ ಮಾಫಿಯಾಗೆ ಬಲಿಯಾಗಿವೆ.
ಮಹನೀಯರ ಆದರ್ಶ ಮುಂದಿನ ಪೀಳಿಗೆಗೆ ತಲುಪಲಿ
12ನೇ ಶತಮಾನದಲ್ಲಿ ಕಾಯಕ, ದಾಸೋಹದ ಮಹತ್ವ ಹೇಳಿದ ಬಸವಣ್ಣ ಸರ್ವರು ಸಮಾನರು ಎಂಬ ಸಂದೇಶ ನೀಡಿ ಸೌಹಾರ್ದ ಸಮಾಜ ನಿರ್ಮಾಣಕ್ಕೆ ನಾಂದಿಯಾದವರು. ಶರಣೆ ಹೆಮರೆಡ್ಡಿ ಮಲ್ಲಮ್ಮ ಅವರೂ ಸಮಾಜ ಸುಧಾರಣೆಗೆ ಶ್ರಮಿಸಿದರು.
ಮಹಿಳಾ ಸ್ವಾತಂತ್ರ್ಯದ ಅರಿವು ಮೂಡಿಸಿದ ಶಿವಶರಣ
ಕೈಲಾಸಕ್ಕಿಂತ ಕಾಯಕಕ್ಕೆ ಹೆಚ್ಚು ಮಹತ್ವ ಕೊಟ್ಟ ಸಾಂಸ್ಕೃತಿಕ ನಾಯಕ ಬಸವಣ್ಣನವರ ತತ್ವ, ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಾರ್ಥಕ ಬದುಕನ್ನು ಕಂಡುಕೊಳ್ಳಬೇಕೆಂದು ಮಾಡಾಳು ಶ್ರೀ ರುದ್ರಮುನಿ ಸ್ವಾಮೀಜಿ ತಿಳಿಸಿದರು.
ಅನುಭವ ಮಂಟಪ ಮಹಾ ವಿಶ್ವವಿದ್ಯಾನಿಲಯವಿದ್ದಂತೆ
ಬಸವಣ್ಣ ಅಸಮಾನತೆ, ಅಹಂಕಾರ, ಆಡಂಬರ ಶೋಷಣೆಗಳ ವಿರುದ್ದ ವಚನ ಕ್ರಾಂತಿ ಮಾಡಿದ್ದರು. ಅನುಭವ ಮಂಟಪವೆಂಬ ಮಹಾ ವಿಶ್ವ ವಿದ್ಯಾನಿಲಯವನ್ನು ಸ್ಥಾಪಿಸಿ ವಿಶ್ವದಲ್ಲೇ ವಿರಾಜಿಸಿದರು ಎಂದು ಪ್ರಾಂಶುಪಾಲ ಪ್ರದೀಪ್ ತಿಳಿಸಿದರು.
ಎಸ್ಸೆಸ್ಸೆಲ್ಸಿಯಲ್ಲಿ ಪ್ರಿಯತೋಷ್‌ಗೆ ಶೇ. 98.8 ತಾಲೂಕಿಗೆ ಪ್ರಥಮ
ಎಸ್ಸೆಸ್ಸೆಲ್ಸಿ ಫಲಿತಾಂಶ ಬಿಡುಗಡೆಯಾಗಿದ್ದು ತಾಲೂಕಿನಲ್ಲಿ ಶೇ. 61.98 ರಷ್ಟು ಫಲಿತಾಂಶದೊಂದಿಗೆ ತಾಲೂಕು 3ನೇ ಸ್ಥಾನ ಪಡೆದಿದೆ. ತಾಲೂಕಿನಲ್ಲಿ ಒಟ್ಟು 2191 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದು, ಅದರಲ್ಲಿ ಬಾಲಕರು 1097, ಬಾಲಕಿಯರು 1094 ಪೈಕಿ 568 ಬಾಲಕರು, 790 ಬಾಲಕಿಯರು ಉತ್ತೀರ್ಣರಾಗಿದ್ದಾರೆ.
  • < previous
  • 1
  • ...
  • 342
  • 343
  • 344
  • 345
  • 346
  • 347
  • 348
  • 349
  • 350
  • ...
  • 466
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved