• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಐಎಫ್‌ಎಸ್‌ ಪರೀಕ್ಷೆಯಲ್ಲಿ ಎಸ್‌.ಎಲ್‌. ಶಶಿಕುಮಾರ್‌ 66ನೇ ರ್‍ಯಾಂಕ್‌
ಅಪ್ಪಟ ಗ್ರಾಮೀಣ ಪ್ರದೇಶದ ಪ್ರತಿಭೆ ಎಸ್‌.ಎಲ್‌. ಶಶಿಕುಮಾರ್‌ ಯುಪಿಎಸ್‌ಸಿಯ ಐಎಫ್‌ಎಸ್‌ ಪರೀಕ್ಷೆಯಲ್ಲಿ ದೇಶದಲ್ಲೇ 66ನೇ ರ್‍ಯಾಂಕ್‌ ಪಡೆದಿದ್ದಾರೆ.
ಕೆರೆಗಳ ನಿರ್ವಹಣೆಗೆ ಸರ್ಕಾರ ನಿರ್ಲಕ್ಷ್ಯ
ರೈತರ ಬದುಕಿನ ನೀರಿನ ಮೂಲವಾದ ಕೆರೆಗಳು ಅಭಿವೃದ್ಧಿಯಾಗುತ್ತಿಲ್ಲ. ಜಾನುವಾರು, ಪ್ರಾಣಿ, ಪಕ್ಷಿಗಳ ನೀರಿನ ಆಸರೆಯಾಗಿರುವ ಕೆರೆ- ಕಟ್ಟೆಗಳು ಹಲವು ವರ್ಷಗಳಿಂದ ಅಭಿವೃದ್ಧಿ ಕಾಣದೇ ಗಿಡಗಂಟೆಗಳು ಬೆಳೆದು ಹೂಳು ತುಂಬಿಕೊಂಡು ಕಣ್ಮರೆಯಾಗುತ್ತಿವೆ.
ಬಸವಣ್ಣ ಪ್ರತಿಮೆ ಸ್ಥಾಪನೆಗೆ ಅನುಮತಿ ನೀಡದಿರುವುದು ದುರದೃಷ್ಟಕರ
ಎರಡು ದಿನಗಳ ಹಿಂದೆ ನಗರದಲ್ಲಿ ನಡೆದ ಬಸವೇಶ್ವರ ಪ್ರತಿಮೆ ಸ್ಥಾಪನೆ ಜನರ ಭಾವನೆಗಳಿಗೆ ಸಂಬಂಧಿಸಿದ್ದಾಗಿತ್ತು. ಬಹಳಷ್ಟು ಸಂಘಟನೆಗಳು ಹಾಗೂ ನೂರಾರು ಸಾರ್ವಜನಿಕರು ಈ ವಿಚಾರವಾಗಿ ತ್ರೀವ್ರವಾಗಿ ಪರಿಗಣಿಸಿದ್ದು, ಪ್ರತಿಮೆ ಬಳಿ ಜಮಾವಣೆಗೊಂಡು ಸಾಕಷ್ಟು ವಿವಾದ ಸೃಷ್ಠಿಸಿದ್ದರೂ ಊರಿನಲ್ಲಿಯೇ ಇದ್ದ ಸಮಾಜದ ಮುಖಂಡರೂ ಹಾಗೂ ಶಾಸಕರು ಅತ್ತ ಕಡೆ ಸುಳಿಯದೇ ದೂರ ಉಳಿದಿರುವುದು ಖಂಡನೀಯ ಎಂದು ಬಿಜೆಪಿ ಮುಖಂಡ ಲೋಕೇಶ್ವರ ತಿಳಿಸಿದರು.
ಶಿಕ್ಷಣ ಇಲಾಖೆಯಲ್ಲಿ ನಾಲಾಯಕ್‌ ಮಂತ್ರಿ ಇದ್ದಾರೆ
ರಾಜ್ಯದಲ್ಲಿ ಶಿಕ್ಷಣ ಇಲಾಖೆ ಸತ್ತುಹೋಗಿದೆ. ಶಿಕ್ಷಕರಿಗೆ ಎರಡು ತಿಂಗಳಿನಿಂದ ಸಂಬಳ ಕೊಟ್ಟಿಲ್ಲ. ಅಧಿಕಾರಿಗಳನ್ನು ಕೇಳಿದರೆ ಕೆ-2 ಸಮಸ್ಯೆ ಎಂದು ಹೇಳುತ್ತಾರೆ.
ಪ್ರಜ್ವಲ್‌ ಕೇಸ್‌ಲ್ಲಿ ಡಿಕೆಶಿ ಪಾತ್ರ ಸುಳ್ಳು ಆಪಾದನೆ: ಶಾಸಕ ಎಸ್.ಆರ್. ಶ್ರೀನಿವಾಸ್
ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಪಾತ್ರ ಇದೆ ಎಂಬುದು ಸುಳ್ಳು ಆಪಾದನೆ ಎಂದು ಗುಬ್ಬಿ ಕಾಂಗ್ರೆಸ್ ಶಾಸಕ ಎಸ್.ಆರ್. ಶ್ರೀನಿವಾಸ್ ಹೇಳಿದರು.
ಪೆನ್ ಡ್ರೈವ್ ಪ್ರಕರಣ ಸಿಬಿಐಗೆ ವರ್ಗಾಯಿಸಲು ಒತ್ತಾಯ
ಪೆನ್ ಡ್ರೈವ್ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಎಸ್ಐಟಿ ಸಂಸ್ಥೆ ರಾಜ್ಯ ಸರ್ಕಾರದ ಅಧೀನದಲ್ಲಿ ಬರುತ್ತದೆ. ಈ ಪ್ರಕರಣವು ಮೂಲ ಕೈಗಳಾಗಿರುವ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರಿಂದ ದಾರಿ ತಪ್ಪುತ್ತಿದೆ, ಇಂತಹ ಸಂಸ್ಥೆಯ ಮೇಲೆ ನಮಗೆ ಯಾವುದೇ ನಂಬಿಕೆ ಇಲ್ಲ.
ಪೆನ್‌ಡ್ರೈವ್ ಪ್ರಕರಣ: ಡಿಕೆ ಶಿವಕುಮಾರಿಂದ ನೀಚಕೃತ್ಯ: ಜೆಡಿಎಸ್
ಲೈಂಗಿಕ ಹಗರಣದಲ್ಲಿ ಸಂತ್ರಸ್ತೆಯಾಗಿರುವ ಹೆಣ್ಣುಮಕ್ಕಳ ಅಶ್ಲೀಲ ವಿಡಿಯೋ, ಪೆನ್‌ಡ್ರೈವ್ ಹಂಚಿರುವುದು ಶಿಕ್ಷಾರ್ಹ ಅಪರಾಧವಾಗಿದೆ. ಇದರ ಹಿಂದಿನ ರೂವಾರಿ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂಬುದು ಜಗಜನಿತವಾಗಿದೆ.
ಭರಣಿ ಮಳೆಗೆ ತಂಪಾದ ಧರಣಿ, ರೈತರ ಮೊಗದಲ್ಲಿ ಮಂದಹಾಸ
ತಾಲೂಕಿನ ಸಂಪಿಗೆ ರೈಲ್ವೇ ಸ್ಟೇಷನ್‌ ರಸ್ತೆ, ತಳವಾರನಹಳ್ಳಿ, ಹಂಪಲಾಪುರ, ಅಂಗರೇಖನಹಳ್ಳಿ, ಮಲ್ಲೇನಹಳ್ಳಿ, ಹಾಲಗನಹಳ್ಳಿ, ಮಾಸ್ಕನಹಳ್ಳಿ ಸೇರಿ ಸಂಪಿಗೆ ವ್ಯಾಪ್ತಿಯ ಆಸುಪಾಸಿನ ಗ್ರಾಮಗಳಲ್ಲಿ ಉತ್ತಮ ಮಳೆಯಾಗಿದೆ.ಮಾಯಸಂದ್ರ, ಜನಾರ್ಧನಪುರ, ಆನಡಗು, ಕಲ್ಲನಾಗತಿಹಳ್ಳಿ, ಚಿಕ್ಕಬೀರನಕೆರೆ, ಜಡೆಯ, ಕಸಬಾ ವ್ಯಾಪ್ತಿಯ ಪಟ್ಟಣ ಮತ್ತು ಸುತ್ತಮುತ್ತಲಿನ ಗ್ರಾಮಗಳು, ದಂಡಿನಶಿವರ, ಹುಲ್ಲೇಕೆರೆ, ಸಾರಿಗೇಹಳ್ಳಿ ಸೇರಿ ಹಲವೆಡೆ ಸಾಧಾರಣ ಮಳೆಯಾಗಿದೆ.
ನಾಳೆ,ನಾಡಿದ್ದು ವೀರಶೈವ ಧರ್ಮ ಸಮ್ಮೇಳನ
ವೀರಶೈವ ಸಮಾಜದ ತ್ರಿವಳಿ ರತ್ನಗಳಾದ ಶ್ರೀಬಸವೇಶ್ವರರು, ಶ್ರೀರೇಣುಕಾಚಾರ್ಯರು ಹಾಗೂ ಶ್ರೀಗುರು ಸಿದ್ದರಾಮೇಶ್ವರರ ಜಯಂತಿ ಉತ್ಸವಕ್ಕೆ ವೀರಶೈವ ಸಮಾಜದ ಅಂಗ ಸಂಸ್ಥೆಗಳಾದ ವೀರಶೈವ ಕೋ-ಅಪರೇಟಿವ್ ಬ್ಯಾಂಕ್, ತುಮಕೂರು ಬಸವೇಶ್ವರ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ, ಸ್ನೇಹ ಸಂಗಮ ಸೌಹಾರ್ಧ ಪತ್ತಿನ ಸಹಕಾರಿ, ರೇಣುಕಾ ವಿದ್ಯಾಪೀಠ, ಮೈತ್ರಿ ವೀರಶೈವ ಮಹಿಳಾ ಸಂಘ, ವೀರಶೈವ ಉಚಿತ ವೈದ್ಯಕೀಯ ಸೇವಾ ಕೇಂದ್ರ ಸೇರಿದಂತೆ ಹಲವು ಸಂಘ- ಸಂಸ್ಥೆಗಳು ಸಹಕಾರ ನೀಡಿವೆ.
ತುರುವೇಕೆರೆಯಲ್ಲಿ ೯ರಿಂದ ಮೇವಿನ ಬ್ಯಾಂಕ್ ಆರಂಭ
ರೈತಾಪಿಗಳು ತಾವು ಸಾಕಿರುವ ಜಾನುವಾರುಗಳ ಕಿವಿಯಲ್ಲಿರುವ ನೋಂದಣಿ ಸಂಖ್ಯೆಯನ್ನು ಸಮೀಪದ ಪಶು ಆರೋಗ್ಯ ಕೇಂದ್ರದಲ್ಲಿ ನೋಂದಣಿ ಮಾಡಿಸಬೇಕು. ಪ್ರತಿ ಜಾನುವಾರುವಿಗೆ ಪ್ರತಿ ದಿನ ೬ ಕೆಜಿಯಂತೆ ಒಂದು ವಾರಕ್ಕೆ ಅಗತ್ಯವಿರುವ ಮೇವನ್ನು ಅಂದರೆ ೪೨ ಕೆಜಿ ಮೇವನ್ನು ನೀಡಲಾಗುವುದು. ಪ್ರತಿ ಕೆಜಿ ಮೇವಿಗೆ ೨ ರು.ಗಳಂತೆ ಶುಲ್ಕ ವಿಧಿಸಲಾಗುತ್ತದೆ.
  • < previous
  • 1
  • ...
  • 343
  • 344
  • 345
  • 346
  • 347
  • 348
  • 349
  • 350
  • 351
  • ...
  • 466
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved