• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಬ್ಬಿ ತಾಲೂಕಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ
ಗುಬ್ಬಿ ತಾಲೂಕಿನ ತ್ಯಾಗಟೂರು, ಮುದ್ದಪುರ, ಎಂ.ಎನ್. ಕೋಟೆ , ಅಳಿಲುಘಟ್ಟ ,ಹೊಸಕೆರೆ ,ಚೇಳೂರು ,ನಿಟ್ಟೂರು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಸುಮಾರು ತಿಂಗಳಿನಿಂದ ಬಿಸಿಲಿಗೆ ತತ್ತರಿಸಿದ ಜನತೆಗೆ ಈಗ ಮಳೆ ಬಂದು ಕೊಂಚ ನೆಮ್ಮದಿ ತರಿಸಿದ್ದು, ಮೇವಿಲ್ಲದೇ ಕೊರಗುತ್ತಿದ್ದ ಜಾನುವಾರುಗಳಿಗೆ,ನೀರಿಲ್ಲದೇ ಒಣಗುತ್ತಿದ್ದ ರೈತರ ತೋಟಗಳಿಗೆ ಕೊನೆಗೂ ಮಳೆರಾಯ ಕೈ ಹಿಡಿದ್ದಿದಾನೆ.
2 ತಿಂಗಳವರೆಗೂ ರೈತರಿಂದ ಸಾಲ ವಸೂಲಾತಿ ಮಾಡುವಂತಿಲ್ಲ
ಬೆಳೆಯಿಲ್ಲದೇ ಕಂಗೆಟ್ಟಿರುವ ಇಂತಹ ಪರಿಸ್ಥಿತಿಯಲ್ಲಿ ಸಾಲ ಮರುಪಾವತಿ ಮಾಡಬೇಕೆಂದು ಯಾವುದೇ ಬ್ಯಾಂಕು, ಮೈಕ್ರೋ ಫೈನಾನ್ಸ್ ಕಂಪನಿಗಳು ರೈತರಿಗೆ ಕಿರುಕುಳ ನೀಡಬಾರದು. ಸಾಲ ವಸೂಲಿಗಾಗಿ ರೈತರಿಗೆ ತೊಂದರೆ ಕೊಡುವುದು ಕಂಡು ಬಂದರೆ ಅಂಥವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಲಾಗಿದೆ.
ರೈತರ ಜಮೀನಿಗೆ ಸಮರ್ಪಕ ವಿದ್ಯುತ್‌ ಪೂರೈಸಿ
ಜಮೀನಿಗೆ ರಾತ್ರಿ ಸಮಯದಲ್ಲಿ 20 ಹ್ಯಾಂಪ್ಸ್ ಕೊಡುವ ಬದಲು 8 ರಿಂದ10 ಹ್ಯಾಂಪ್ಸ್ ವಿದ್ಯುತ್‌ ಸರಬರಾಜ್‌ ಮಾಡುವ ಕಾರಣ ವೋಲ್ಟೇಜ್‌ ಕಡಿಮೆಯಾಗಿ ಪಂಪ್‌ ಸೆಟ್‌ಗಳು ಸುಟ್ಟುಹೋಗುತ್ತಿವೆ.
ಕಾನೂನು ಬಾಹಿರ ಪುತ್ಥಳಿ ಸ್ಥಾಪನೆ ತಾಲೂಕಾಡಳಿತದಿಂದ ತೆರವು
ನಗರದ ಕೋಡಿಸರ್ಕಲ್‌ನಲ್ಲಿ ಬಸವೇಶ್ವರ ಪುತ್ಥಳಿ ಸ್ಥಾಪಿಸಲೆಂದು ಈ ಹಿಂದೆ ಸರ್ಕಾರ ನಿರ್ಮಿಸಿರುವ ಮಂಟಪಕ್ಕೆ ಭಾನುವಾರ ರಾತ್ರಿ ಅನಾಮಧೇಯರು ಬಸವೇಶ್ವರರ ನೂತನ ಪುತ್ಥಳಿ ತಂದಿಟ್ಟಿ ಘಟನೆ ನಡೆದಿದೆ.
ಮಳೆಗಾಗಿ ಕತ್ತೆಗಳ ಮದುವೆ ಮಾಡಿದ ಗ್ರಾಮಸ್ಥರು
ಭೀಕರ ಬರಗಾಲ ಆವರಿಸಿರುವುದರಿಂದ ಕುಡಿಯುವ ನೀರಿಗೂ ತತ್ವಾರ ಉಂಟಾಗಿದೆ. ಮಳೆಗಾಲ ಆರಂಭವಾದರೂ ಮಳೆ ಬರುತ್ತಿಲ್ಲ
ಕನ್ನಡವನ್ನು ಆಕಾಶದೆತ್ತರಕ್ಕೆ ಬೆಳೆಸಲು ಆಸಕ್ತಿವಹಿಸಿ
ಸಾಹಿತಿಗಳು, ಬರಹಗಾರರು ಒಂದು ಸರ್ಕಾರ ಅಥವಾ ಓರ್ವ ಜನಪ್ರತಿನಿಧಿಯ ವಿರುದ್ದ ಜನಾಭಿಪ್ರಾಯ ಮೂಡಿಸಬಲ್ಲರು ಎಂಬುದಕ್ಕೆ ಕಳೆದ ವಿಧಾನಸಭಾ ಚುನಾವಣೆಯೇ ಸಾಕ್ಷಿಯಾಗಿದೆ.
ಸಾಲಬಾಧೆಗೆ ನೇಣಿಗೆ ಶರಣಾದ ರೈತ
ಸಾಲಬಾಧೆಗೆ ಹೆದರಿ ಮನನೊಂದ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕಬ್ಬಗೆರೆ ಗೊಲ್ಲರಹಟ್ಟಿ ಗ್ರಾಮದಲ್ಲಿ ತಡರಾತ್ರಿ ನೆಡೆದಿದೆ.
ಪೈಪ್ ಲೈನ್ ಲಿಂಕ್ ಕೆನಾಲ್ ಕಾಮಗಾರಿ ನಿಲ್ಲಿಸಿ: ಮಾಜಿ ಸಚಿವ ಸೊಗಡು ಶಿವಣ್ಣ
ಹೇಮಾವತಿ ಎಕ್ಸ್ ಪ್ರೆಸ್ ಕೆನಾಲ್ ಯೋಜನೆಯಲ್ಲಿ 35.4 ಕಿ.ಮೀ ಉದ್ದದ ಪೈಪ್‌ಲೈನ್ ಲಿಂಕ್ ಕೆನಾಲ್ ಕಾಮಗಾರಿಯನ್ನು ನಿಲ್ಲಿಸಬೇಕೆಂದು ಮಾಜಿ ಸಚಿವ ಸೊಗಡು ಶಿವಣ್ಣ, ತುರುವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪ, ಮಾಜಿ ಶಾಸಕ ಹೆಚ್. ನಿಂಗಪ್ಪ ಒತ್ತಾಯಿಸಿದರು.
ಸಮಾಜಕ್ಕೆ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಕೊಡುಗೆ ಅಪಾರ
ಪಟ್ಟಣದ ಕೋಟೆ ಭಾಗದಲ್ಲಿರುವ ಹಿರೇಮಠದ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ ನಂತರ ಒಂದು ತಿಂಗಳ ಜಂಗಮ ಆರಾಧನೆಯನ್ನು 55 ಕಿಂತ ಹೆಚ್ಚು ಸ್ವಾಮೀಜಿಗಳ ಸಮ್ಮುಖದಲ್ಲಿ ಕೊತ್ತಗೆರೆ ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ನಡೆಯಿತು.
ನೀರಿಗೆ ಬರ ಒಣಗುತ್ತಿವೆ ತೆಂಗು, ಅಡಿಕೆ ಮರ
ಮಳೆ ಕೊರತೆಯಿಂದ ತಾಲೂಕಿನಾದ್ಯಂತ ಬರದ ಛಾಯೆ ಆವರಿಸಿದೆ. ಹಲವು ಭಾಗಗಳಲ್ಲಿ ಜನ ಜಾನುವಾರುಗಳ ಕುಡಿಯುವ ನೀರು ಹಾಗೂ ಮೇವಿಗೆ ತೊಂದರೆ ಉಂಟಾಗಿದೆ. ರೈತರ ಸ್ಥಿತಿ ಅತ್ಯಂತ ಶೋಚನೀಯವಾಗಿದ್ದು, ಅಂತರ್ಜಲ ಮಟ್ಟ ಕುಸಿದಿರುವುದರಿಂದ ರೈತರು ತೋಟಗಳಿಗೆ ನೀರುಣಿಸಲು ಪರಿತಪಿಸುವಂತಾಗಿದೆ.
  • < previous
  • 1
  • ...
  • 344
  • 345
  • 346
  • 347
  • 348
  • 349
  • 350
  • 351
  • 352
  • ...
  • 466
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved