• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಳ್ಳಿನ ಗದ್ದುಗೆ ಸಿದ್ದಪಡಿಸಿದ ಹರಕೆ ಹೊತ್ತ ಭಕ್ತರು
ತಾಲೂಕಿನ ಕಸಬ ಹೋಬಳಿ ತೊರೇಹಳ್ಳಿ ಗ್ರಾಮದಲ್ಲಿರುವ ರಾಮದೇವರ ದೇಗುಲದಲ್ಲಿ ಹರಕೆ ಹೊತ್ತ ಭಕ್ತರು ಮುಳ್ಳಿನ ಗದ್ದುಗೆ ಸಿದ್ದಪಡಿಸಿರುತ್ತಾರೆ. ರಾಮಪ್ಪ ದೇವರು ಮುಖವಾಡ ಹೊತ್ತ ಅರ್ಚಕರ ಕೈಯಲ್ಲಿ ಬೆತ್ತ ಹಾಗೂ ಚಾಟಿ ಗ್ರಾಮಸ್ಥರಿಗೆ ಚುರುಕು ಮುಟ್ಟಿಸುತ್ತದೆ.
ದಲಿತ ಸಮುದಾಯದ ಶ್ರೀನಿವಾಸ್ ಪ್ರಸಾದ್ ಸೇವೆ ಶ್ಲಾಘನೀಯ
ರಾಜಕಾರಣಿ ವಿ.ಶ್ರೀನಿವಾಸ್ ಪ್ರಸಾಸ್‌ ದಲಿತ ಸಮುದಾಯದ ಹಕ್ಕು ಮತ್ತು ಸ್ವಾಭಿಮಾನಕ್ಕೆ ಧಕ್ಕೆಯಾದರೆ ಸಿಡಿದೇಳುತ್ತಿದ್ದರು ಎಂದು ಕರ್ನಾಟಕ ರಾಜ್ಯ ಎಸ್ಸಿ, ಎಸ್ಟಿ ಸರ್ಕಾರಿ ನೌಕರರ ಸಮನ್ವಯ ಸಮಿತಿ ಗೌರವಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ ಡಾ.ವೈ.ಕೆ.ಬಾಲಕೃಷ್ಣಪ್ಪ ಹೇಳಿದರು.
ಮಕ್ಕಳಿಗೆ ಗುಣಮಟ್ಟ ಶಿಕ್ಷಣ ಅಗತ್ಯ: ಸಿ .ಎನ್ ಕೃಷ್ಣಪ್ಪ
ಅಪಾಯ ತಂದೊಡ್ಡುವ ಮಾಧ್ಯಮಗಳ ಸಹವಾಸಕ್ಕಿಂತ ಇಂದಿನ ಮಕ್ಕಳು ಸಾಹಿತ್ಯ, ಸಂಗೀತ, ಕ್ರೀಡೆ, ಕಲಾತ್ಮಕ ವಿಷಯಗಳಲ್ಲಿ ತೊಡಗುವುದು ಅತ್ಯಂತ ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಶಿಕ್ಷಕಿ ಕವಯಿತ್ರಿ ವಿದ್ಯಾ ಅರಮನೆಯವರು ಮಕ್ಕಳ ಸಾಹಿತ್ಯವನ್ನು ರಚಿಸುತ್ತಿರುವುದು ಅಭಿನಂದನೀಯ ಸಂಗತಿಯಾಗಿದೆ ಎಂದು ಶಿರಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಸಿ .ಎನ್ ಕೃಷ್ಣಪ್ಪ ಹೇಳಿದರು.
ಜಿಲ್ಲೆಯಲ್ಲಿ ತಪ್ಪಿದ ಚಿರತೆ ಹಾವಳಿ, ಜನರಿಗೆ ನೆಮ್ಮದಿ
ಎಲ್ಲಂದರಲ್ಲಿ ಕಾಣಸಿಗುತ್ತಿದ್ದ ಮತ್ತು ಐದು ಮಂದಿಯನ್ನು ಕೊಂದು ನರಹಂತಕವಾಗಿದ್ದ ಚಿರತೆ ಕಾಟ ಈಗ ಬಹುತೇಕ ನಿಯಂತ್ರಣಕ್ಕೆ ಬಂದಿದೆ.
ಭಗವದ್ಗೀತೆಯ ಪಠಣದಿಂದ ಮನಸ್ಸಿನಲ್ಲಿ ಶಾಂತಿ, ನೆಮ್ಮದಿ ಪ್ರಾಪ್ತಿ
ಭಗವದ್ಗೀತೆಯ ಪಠಣದಿಂದ ಕೋಪ, ಚಿಂತೆ, ಭಯ, ಉದ್ವೇಗ ದೂರವಾಗುತ್ತದೆ. ಅಲ್ಲದೆ ಮನೆ ಮತ್ತು ಮನಸ್ಸಿನಲ್ಲಿ ಶಾಂತಿ, ನೆಮ್ಮದಿ ನೆಲೆಸುತ್ತದೆ ಎಂದು ಕೊನೇಹಳ್ಳಿ ಆಯುಷ್‌ ವೈದ್ಯಾಧಿಕಾರಿ ಸುಮನಾ ತಿಳಿಸಿದರು.
ಕೆಂಪಮ್ಮದೇವಿ, ಅರಸಮ್ಮದೇವಿ ಜಾತ್ರೆ ವಿಜೃಂಭಣೆ
ತಾಲೂಕಿನ ಗೋಣಿ ತುಮಕೂರಿನಲ್ಲಿ ಗ್ರಾಮದೇವತೆಗಳಾದ ಶ್ರೀ ಗದ್ದೆ ಕೆಂಪಮ್ಮದೇವಿ ಮತ್ತು ಶ್ರೀ ಆದಿಶಕ್ತಿ ಅರಸಮ್ಮದೇವಿ ಜಾತ್ರಾ ಮಹೋತ್ಸವ ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು.
ವರ್ತುಲ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
ಸಾರ್ವಜನಿಕರ ಅನುಕೂಲಕ್ಕಾಗಿ ಶಿರಾ ಗೇಟ್‌- ಗುಬ್ಬಿ ಗೇಟ್‌ ಸಂಪರ್ಕಿಸುವ ವರ್ತುಲ ರಸ್ತೆ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜೂನ್. 3ಕ್ಕೆ ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ: ಶುಭ ಕಲ್ಯಾಣ್
ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿಯನ್ವಯ ಜಿಲ್ಲೆಯಲ್ಲಿ 4,675 ಪುರುಷರು ಹಾಗೂ 2,624 ಮಹಿಳೆಯರು ಸೇರಿ ಒಟ್ಟು 7,299 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ಕಡ್ಡಾಯವಾಗಿ ಟ್ರಾಫಿಕ್ ನಿಯಮ ಪಾಲಿಸಿ: ಶ್ರೀ ಸಿದ್ಧಲಿಂಗ ಸ್ವಾಮೀಜಿ
ಪ್ರಸ್ತುತ ದಿನಗಳಲ್ಲಿ ಟ್ರಾಫಿಕ್ ಸಮಸ್ಯೆ ಎಷ್ಟಿದೆ, ರಸ್ತೆಗಳಲ್ಲಿ ಸಂಚರಿಸುವಾಗ ಎಷ್ಟು ಮುನ್ನೆಚ್ಚರಿಕೆ ವಹಿಸಬೇಕು. ಸಂಚಾರಿ ನಿಯಮಗಳನ್ನು ಹೇಗೆ ಪಾಲಿಸಬೇಕು
ಚಿಕ್ಕನಹಳ್ಳಿಯಲ್ಲಿ ಮೇವು ಬ್ಯಾಂಕ್ ಪ್ರಾರಂಭ
ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ವತಿಯಿಂದ ಜಾನುವಾರು ಸಂರಕ್ಷಣೆ ಮಾಡುವ ಸಲುವಾಗಿ ಶಿರಾ ತಾಲೂಕು ಕಳ್ಳಂಬೆಳ್ಳ ಹೋಬಳಿ ಚಿಕ್ಕನಹಳ್ಳಿ ಗ್ರಾಮದ ದಿವಂಗತ ಉಗ್ರಪ್ಪ ಸ್ಮಾರಕ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಆವರಣದಲ್ಲಿ ಶನಿವಾರ ತುರ್ತಾಗಿ ಮೇವು ಬ್ಯಾಂಕ್‌ ಪ್ರಾರಂಭಿಸಲಾಯಿತು.
  • < previous
  • 1
  • ...
  • 345
  • 346
  • 347
  • 348
  • 349
  • 350
  • 351
  • 352
  • 353
  • ...
  • 466
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved