ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಂಡರ್ ಪಾಸ್ಗೆ ಶಾಂತಿನಗರ, ಬನಶಂಕರಿ ನಾಗರೀಕರ ಪಟ್ಟು
ಸುಮಾರು ಹತ್ತು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಬನಶಂಕರಿ, ಶಾಂತಿನಗರ ಸಂಪರ್ಕದ ರೈಲ್ವೆ ಅಂಡರ್ ಪಾಸ್ ನಿರ್ಮಾಣ ಹಾಗೂ ಸಂಬಂಧಿಸಿದ ಸಂಪರ್ಕ ರಸ್ತೆ ಅಭಿವೃದ್ಧಿ ಮಾಡುವಂತೆ ಒತ್ತಾಯಿಸಿ ಈ ಎರಡೂ ಬಡಾವಣೆಯ ನಾಗರೀಕರು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಗೆ ಮನವಿ ಪತ್ರ ಸಲ್ಲಿಸಿದರು.
ಕೋಳಘಟ್ಟ ಜೆಲ್ಲಿ ಕ್ರಷರ್ ನಿಲ್ಲಿಸಲು ಹೋರಾಟ ನಿರಂತರ: ರೇಣುಕಯ್ಯ
ತಾಲೂಕಿನ ಕೋಳಘಟ್ಟ ಗ್ರಾಮದಲ್ಲಿ ನಡೆಯುತ್ತಿರುವ ಜೆಲ್ಲಿ ಕ್ರಷರ್ ಘಟಕವನ್ನು ಸ್ಥಗಿತಗೊಳಿಸುವ ತನಕ ಹೋರಾಟವನ್ನು ಸಾರ್ವಜನಿಕರು, ರೈತಾಪಿಗಳು ಮತ್ತು ರೈತ ಸಂಘಟನೆಗಳ ಸಹಯೋಗದಲ್ಲಿ ನಿರಂತರವಾಗಿ ಮುಂದುವರೆಸಲಾಗುವುದು ಎಂದು ಎಪಿಎಂಸಿ ಮಾಜಿ ಅಧ್ಯಕ್ಷ ಹಾಗೂ ಲೋಕಮ್ಮನಹಳ್ಳಿ ಗ್ರಾಮ ಪಂಚಾಯ್ತಿ ಸದಸ್ಯ ಎಂ.ಬಿ.ರೇಣುಕಯ್ಯ ತಿಳಿಸಿದ್ದಾರೆ.
ಒಳಮೀಸಲಾತಿ ಜಾರಿ ಮಾಡುವ ಬದ್ಧತೆ ಸರ್ಕಾರಕ್ಕಿಲ್ಲ
ಪರಿಶಿಷ್ಟ ಜಾತಿಯಲ್ಲಿ ಜನಸಂಖ್ಯೆ ಆಧಾರದಲ್ಲಿ ಒಳಮೀಸಲಾತಿ ಜಾರಿಗೆ ಸರ್ಕಾರದ ಮೇಲೆ ಒತ್ತಡ ಹಾಕಲು ಹರಿಹರದಿಂದ ರಾಜಧಾನಿ ಬೆಂಗಳೂರಿಗೆ ಹೊರಟಿರುವ ಕ್ರಾಂತಿಕಾರಿ ಪಾದಯಾತ್ರೆ ತಂಡ ಭಾನುವಾರ ನಗರಕ್ಕೆ ಆಗಮಿಸಿದಾಗಿ ವಿವಿಧ ಮುಖಂಡರು ಸ್ವಾಗತಿಸಿ ಬರಮಾಡಿಕೊಂಡರು.
ಚಾಕು ತೋರಿಸಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗೆ ಕೊಲೆ ಬೆದರಿಕೆ
ವಿದ್ಯಾರ್ಥಿನಿಯರ ಶೌಚಗೃಹದ ಮೇಲೆ ಕಲ್ಲು ತೂರುತ್ತಿದ್ದ ಅನ್ಯ ಕೋಮಿನ ಯುವಕರನ್ನು ಪ್ರಶ್ನಿಸಿದ 10ನೇ ತರಗತಿ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿ ಚಾಕು ತೋರಿಸಿ ಕೊಲೆ ಬೆದರಿಕೆ ಹಾಕಿರುವ ಆತಂಕಕಾರಿ ಘಟನೆ ಪಟ್ಟಣದ ಕೆಂಕೆರೆ ಕೆಪಿಎಸ್ ಶಾಲಾ ಆವರಣದಲ್ಲಿ ಶುಕ್ರವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ರಸ್ತೆ ಅಭಿವೃದ್ಧಿಗೆ 585 ಕೋಟಿ ಅನುಮೋದನೆ: ಜಯಚಂದ್ರ
ಶಿರಾ-ಮಧುಗಿರಿ-ಬೈರೆನಹಳ್ಳಿ ಭಾಗದ 52.00 ಕಿ.ಮೀ. ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಅಭಿವೃದ್ಧಿ ಪಡೆಸಲು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ರೂ.1000 ಕೋಟಿಗಳಿಗೆ ಅನೂಮೋದನೆ ನೀಡಿದ್ದು, ಮೊದಲನೇ ಹಂತದಲ್ಲಿ ಶಿರಾ-ಬಡವನಹಲ್ಲಿ ಭಾಗದ 20.20ಕಿ.ಮೀ. ಚತುಷ್ಪಥ ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸಲು ರು. 585.00 ಕೋಟಿಗೆ ಅನೂಮೋದನೆಗೊಂಡಿದೆ ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ತಡೆಯಲು ಆಗ್ರಹ
ಜಿಲ್ಲೆಯಲ್ಲಿ ಅಕ್ರಮವಾಗಿ ನಡೆಯುತ್ತಿರುವ ಗಣಿಗಾರಿಕೆಯನ್ನು ತಡೆಗಟ್ಟಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು.
ಸಮರ್ಪಕ ಪಡಿತರ ವಿರತಣೆಗೆ ಡೀಸಿ ಸೂಚನೆ
ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರು ಭಾನುವಾರ ಪಾವಗಡಕ್ಕೆ ಆಗಮಿಸಿ ಸರ್ಕಾರದ ಸೌಲಭ್ಯ ಸದ್ಬಳಿಕೆ ಹಾಗೂ ಕುಂದುಕೊರತೆಗಳ ಕುರಿತು ಸಾರ್ವಜನಿಕರಿಂದ ಮಾಹಿತಿ ಪಡೆದರು.
ಸಿಎಂ ಸಿದ್ದು ಸಾಮಾಜಿಕ ನ್ಯಾಯದ ವಿರೋಧಿ
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಓರ್ವ ಡೊಂಗಿ ವ್ಯಕ್ತಿಯಾಗಿದ್ದು, ಸಾಮಾಜಿಕ ನ್ಯಾಯದ ವಿರೋಧಿಯಾಗಿದ್ದಾರೆ. ಇದಕ್ಕೆ ಮಾದಿಗ ಸಮುದಾಯಕ್ಕೆ ನ್ಯಾಯಯುತವಾಗಿ ಧಕ್ಕಬೇಕಾದ ಒಳ ಮೀಸಲಾತಿಯನ್ನು ಜಾರಿಗೆ ತರಲು ಮೀನಾಮೇಷ ಎಣಿಸುತ್ತಿರುವುದೇ ಸಾಕ್ಷಿಯಾಗಿದೆ ಎಂದು ಕರ್ನಾಟಕ ಸಾಮಾಜಿಕ ನ್ಯಾಯಪರ ವಕೀಲರ ವೇದಿಕೆಯ ರಾಜ್ಯ ಸಂಚಾಲಕ ಎಸ್.ಅರುಣ್ಕುಮಾರ್ ತಿಳಿಸಿದ್ದಾರೆ.
ದರೋಡೆ ಪ್ರಕರಣ: ಕುಖ್ಯಾತ ಕಳ್ಳರ ಬಂಧನ
ನಗರ ಠಾಣಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ದಕ್ಷಿಣ ಕರ್ನಾಟಕದ ವಿವಿಧ ಜಿಲ್ಲೆಗಳ ಗೂಡ್ಸ್ ವಾಹನ, ಆಟೋ ರಿಕ್ಷಾ, ಕೊಬ್ಬರಿ, ಗುಜರಿ ವಸ್ತುಗಳು, ತೆಂಗಿನಕಾಯಿ ಮತ್ತು ಪಡಿತರ ಅಕ್ಕಿಯ ಕಳ್ಳತನ ಮಾಡಿದ್ದ ಕುಖ್ಯಾತ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜಿಪಂ ಸಿಇಒ ಅಮಾನತ್ತಿಗೆ ದಲಿತ ಸಂಘರ್ಷ ಸಮಿತಿ ಆಗ್ರಹ
ಜಿಲ್ಲೆಯಲ್ಲಿರುವ ದಲಿತ ಅಧಿಕಾರಿಗಳನ್ನು ಟಾರ್ಗೆಟ್ ಮಾಡುವ ಮೂಲಕ ಅವರಿಗೆ ಅಮಾನತಿನ ಶಿಕ್ಷೆ ಕೊಡಿಸಲು ಮುಂದಾಗಿರುವ ಜಿಲ್ಲಾ ಪಂಚಾಯಿತಿಯ ಸಿಇಒ ಜಿ.ಪ್ರಭುರವರನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸಬೇಕೆಂದು ತಾಲೂಕು ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಸರ್ಕಾರವನ್ನು ಆಗ್ರಹಿಸಿದರು.
< previous
1
...
31
32
33
34
35
36
37
38
39
...
402
next >
Top Stories
ದ.ಕನ್ನಡ, ಉಡುಪಿಯಲ್ಲಿ ಕೋಮು ಹಿಂಸೆ ನಿಗ್ರಹ ಪಡೆ ಸ್ಥಾಪನೆ: ಪರಂ
ಸೋನು ನಿಗಮ್ ವಿರುದ್ಧ ಎಫ್ಐಆರ್
ಉಗ್ರ ಪಾಕ್ಗೆ ಮತ್ತೆ ಭಾರತ 3 ನಿರ್ಬಂಧ
ನಿಯಮ ಪಾಲಿಸದ ಪೇಯಿಂಗ್ ಗೆಸ್ಟ್ ಬಂದ್ ಮಾಡಲು ಬಿಬಿಎಂಪಿ ಚರ್ಚೆ
ಮೆಟ್ರೋ ಹಳದಿ ಮಾರ್ಗ ಜೂನ್ನಲ್ಲಿ ಆರಂಭ: ಅರ್ಧ ಗಂಟೆಗೆ 1 ರೈಲು ಸೇವೆ