ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಳೆ ಬರುವವರೆಗೂ ಮೇವು ವಿತರಣೆ: ಗೋಟೂರು ಶಿವಪ್ಪ
ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಜಿಲ್ಲೆಯ ಪಾವಗಡ ತಾಲೂಕು ವೈ.ಎನ್. ಹೊಸಕೋಟೆಯಲ್ಲಿ ಗುರುವಾರ ಮೇವು ಬ್ಯಾಂಕ್ ಪ್ರಾರಂಭಿಸಲಾಗಿದ್ದು, ಮಳೆ ಬರುವವರೆಗೂ ಮೇವು ವಿತರಣೆ ಮಾಡಲಾಗುವುದು. ರೈತರು ಆತಂಕ ಪಡಬಾರದು
ನಾರನಹಳ್ಳಿಯಲ್ಲಿ ಮೂರು ವರ್ಷದ ಚಿರತೆ ಸೆರೆ
ತಾಲೂಕಿನ ಸಿ. ಎಸ್ ಪುರ ಹೋಬಳಿ ನಾರನಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಸುಮಾರು 3 ವರ್ಷದ ಚಿರತೆ ಬುಧವಾರ ಮುಂಜಾನೆ ಸೆರೆಯಾಗಿದೆ.
ಪ್ರಜ್ವಲ್ ರೇವಣ್ಣ ಕೃತ್ಯ ನಾಚೀಕೆಗೇಡಿನ ಸಂಗತಿ: ಸುವರ್ಣಮ್ಮ
ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಕೃತ್ಯ ಜನ ತಗ್ಗಿಸುವಂತಹ ಪ್ರಕರಣವಾಗಿದ್ದು, ಈ ಕೂಡಲೇ ಅವರನ್ನು ಬಂಧಿಸಬೇಕು ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುವರ್ಣಮ್ಮ ಹೇಳಿದರು.
ಪೌರ ಕಾರ್ಮಿಕರ ಸ್ವಾಭಿಮಾನದ ಸೇವೆಯನ್ನು ಎಲ್ಲರೂ ಸ್ಮರಿಸಿ: ಮುಖ್ಯಾಧಿಕಾರಿ ಶ್ರೀನಾಥ್ ಬಾಬು
ಪೌರ ಕಾರ್ಮಿಕರೊಂದಿಗೆ ನಾಗರೀಕರೂ ಸಹಕರಿಸಿದಾಗ ಮಾತ್ರವೇ ನಗರದ ನೈರ್ಮಲ್ಯ ಕಾಪಾಡಲು ಸಾಧ್ಯವಾಗಲಿದೆ ಎಂದು ಪಪಂ ಮುಖ್ಯಾಧಿಕಾರಿ ಶ್ರೀನಾಥ್ ಬಾಬು ತಿಳಿಸಿದರು.
ಜಾನುವಾರುಗಳಿಗೆ ಸಕಾಲಕ್ಕೆ ಮೇವು ವಿತರಣೆ: ಶುಭ ಕಲ್ಯಾಣ್
ತಾಲೂಕಿನಲ್ಲಿ ಮಳೆ ಬೀಳದೆ ಬರಗಾಲ ಎದುರಾಗಿದೆ. ಆದ್ದರಿಂದ ರೈತರಿಗೆ ಗುಣಮಟ್ಟದ ಮೇವು ವಿತರಿಸುವ ಮೂಲಕ ಜಾನುವಾರುಗಳ ರಕ್ಷಣೆಗೆ ಮುಂದಾಗುವಂತೆ ಮೇವು ಬ್ಯಾಂಕ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹೇಳಿದರು.
ಯೋಗಾಭ್ಯಾಸದಿಂದ ಮಾನಸಿಕ ಒತ್ತಡ ದೂರ: ನ್ಯಾಯಾಧೀಶೆ ಪ್ರಮೀಳಾ
ಯೋಗ ವ್ಯಕ್ತಿಯ ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಿದೆ. ವಿದೇಶದಲ್ಲಿ ಯೋಗಕ್ಕೆ ಸಾಕಷ್ಟು ಮನ್ನಣೆ ದೊರೆಯುತ್ತಿದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶೆ ಪ್ರಮೀಳಾ ತಿಳಿಸಿದರು.
ಬೈಕ್ ಕದಿಯುತ್ತಿದ್ದ ಇಬ್ಬರ ಬಂಧನ
ಹಣದ ಆಸೆಗಾಗಿ ದ್ವಿಚಕ್ರ ವಾಹನ ಕಳ್ಳತನ ಮಾಡಿ, ಮಾರಾಟ ಮಾಡುತ್ತಿದ್ದ ಆರೋಪದಡಿ ತಾಲೂಕಿನ ಇಬ್ಬರು ಕಳ್ಳರನ್ನು ಪಟ್ಟಣದ ಪೊಲೀಸರು ಬಂಧಿಸಿದ್ದಾರೆ.
ಗುಡಿಸಲು ಸಂತ್ರಸ್ತರಿಗೆ ಶೀಘ್ರ ನಿವೇಶನ ಹಂಚಿಕೆ
ತಾಲೂಕಿನ ಚಿಂಪುಗಾನಹಳ್ಳಿಯಲ್ಲಿ ಆಕಸ್ಮಿಕ ಅಗ್ನಿ ಅವಘಡದಿಂದ ಏ.26 ರಂದು ಸುಮಾರು 10 ಗುಡಿಸಲು ಬೆಂಕಿಗೆ ಆಹುತಿಯಾಗಿದ್ದವು.
ಪರಿಸರ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ವಿ. ದೀಪಾ
ಪ್ಲಾಸ್ಟಿಕ್ ಮುಕ್ತ ಪರಿಸರವನ್ನು ನಿರ್ಮಿಸುವ ಮೂಲಕ ಸ್ವಚ್ಚತೆಯನ್ನು ಕಾಪಾಡಬೇಕು. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಶುಚಿಯಾಗಿಟ್ಟುಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶೆ ವಿ. ದೀಪಾ ಹೇಳಿದರು.
ದೊಡ್ಡಮ್ಮದೇವಿ ಜಲಧಿ ಉತ್ಸವ ಅದ್ಧೂರಿ
ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಬುಕ್ಕಪಟ್ಟಣದ ದೊಡ್ಡಮ್ಮದೇವಿಯ (ಕಾವಲ್ಲಮ್ಮ) ಜಾತ್ರಾ ಮಹೋತ್ಸವ ಪ್ರಾರಂಭವಾಗಿದ್ದು, ದೇವಿಯ ಜಲಧಿ ಉತ್ಸವ ಬಹಳ ಶ್ರದ್ದಾಭಕ್ತಿಯಿಂದ ನಡೆಯಿತು.
< previous
1
...
347
348
349
350
351
352
353
354
355
...
465
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!