• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಸದ ಪ್ರಜ್ವಲ್ ರೇವಣ್ಣರನ್ನು ಬಂಧಿಸಿ
ಪೆನ್‌ಡ್ರೈವ್ ಲೈಂಗಿಕ ದೌರ್ಜನ್ಯ ಆರೋಪಿ ಪ್ರಜ್ವಲ್‌ ರೇವಣ್ಣರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ಮತ್ತು ತುಮಕೂರು ಜಿಲ್ಲಾ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಜಿಲ್ಲಾಧಿಕಾರಿ ಕಚೇರಿಯ ಮೋಹನ್‌ಕುಮಾರ್‌ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಸಲ್ಲಿಸಲಾಯಿತು.
ಮಹಿಳೆಯರ ಬದುಕಿಗೆ ಆದರ್ಶವಾದ ಅಕ್ಕಮಹಾದೇವಿ
ಅಕ್ಕಮಹಾದೇವಿ ಮಹಿಳೆಯರಿಗೂ ಸ್ವಾತಂತ್ರ್ಯ ಮತ್ತು ಸಮಾನತೆ ಸಿಗಬೇಕೆಂದು ವಚನಗಳ ಮೂಲಕ ಹೋರಾಟ ಮಾಡಿದ್ದಾರೆ. ಅವರ ಆದರ್ಶಗಳು ಮಹಿಳೆಯರಿಗೆ ಮಾದರಿಯಾಗಿವೆ ಎಂದು ಶರಣ ಸಾಹಿತ್ಯ ಪರಿಷತ್‌ ತಾಲೂಕು ಅಧ್ಯಕ್ಷ ಕೆ.ಎಂ. ಪರಮೇಶ್ವರಯ್ಯ ಹೇಳಿದರು.
ಟ್ಯಾಂಕರ್ ನೀರನ್ನು ಪರೀಕ್ಷೆಗೆ ಒಳಪಡಿಸಿ: ಸಿಇಒ ಜಿ. ಪ್ರಭು
ಜಿಲ್ಲೆಯಲ್ಲಿ ಮಳೆ ಬಾರದೆ ಕುಡಿಯುವ ನೀರಿನ ಸಮಸ್ಯೆಯಾಗಿದ್ದರಿಂದ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಪೂರೈಕೆಗೂ ಮುನ್ನ ಕುಡಿಯಲು ಯೋಗ್ಯವಿರುವ ಬಗ್ಗೆ ನೀರನ್ನು ಪರೀಕ್ಷೆಗೊಳಪಡಿಸಿರಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಜಿ. ಪ್ರಭು ಹೇಳಿದರು.
ಟ್ಯಾಂಕರ್ ನೀರನ್ನು ಪರೀಕ್ಷೆಗೆ ಒಳಪಡಿಸಿ: ಸಿಇಒ ಜಿ. ಪ್ರಭು
ಜಿಲ್ಲೆಯಲ್ಲಿ ಮಳೆ ಬಾರದೆ ಕುಡಿಯುವ ನೀರಿನ ಸಮಸ್ಯೆಯಾಗಿದ್ದರಿಂದ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಪೂರೈಕೆಗೂ ಮುನ್ನ ಕುಡಿಯಲು ಯೋಗ್ಯವಿರುವ ಬಗ್ಗೆ ನೀರನ್ನು ಪರೀಕ್ಷೆಗೊಳಪಡಿಸಿರಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಜಿ. ಪ್ರಭು ಹೇಳಿದರು.
ಅಕ್ಕಮಹಾದೇವಿ ಜಯಂತಿ ಜಿಲ್ಲಾ ಕೇಂದ್ರಕ್ಕೆ ವಿಸ್ತರಿಸಲಿ
ವೈರಾಗ್ಯದ ತವನಿಧಿಯಾದ ಅಕ್ಕಮಹಾದೇವಿ 12ನೇ ಶತಮಾನದಲ್ಲಿಯೇ ಸ್ತ್ರೀ ಚಳವಳಿಯ ಪ್ರಮುಖರಾಗಿ ಸ್ವಾಭಿಮಾನದ ಪ್ರತೀಕವಾಗಿದ್ದರು. ಚಿಕ್ಕವಯಸ್ಸಿನಲ್ಲೇ ಸಕಲ ಸುಖವನ್ನು ತ್ಯಜಿಸಿ ಮಹಿಳಾ ಹಕ್ಕುಗಳಿಗೆ ಹೋರಾಟದ ಮಾರ್ಗದರ್ಶಕಿಯಾಗಿದ್ದರು ಎಂದು ಸಂಶೋಧಕ ಡಾ. ಡಿ.ಎನ್.ಯೋಗೀಶ್ವರಪ್ಪ ಹೇಳಿದರು.
ಗಾಯಿತ್ರಿ ಮಂತ್ರ ಪಠಣದಿಂದ ಆರೋಗ್ಯ ವೃದ್ಧಿ
ಗಾಯಿತ್ರಿ ಮಂತ್ರವನ್ನು ನಿಯಮಿತವಾಗಿ ಪಠಿಸುವುದರಿಂದ ಏಕಾಗ್ರತೆ ಸುಧಾರಿಸಲಿದೆ ಎಂದು ವೇದ ಬ್ರಹ್ಮಂ ವಿನಯ್‌ ಶರ್ಮ ಹೇಳಿದರು.
ಮಲೇರಿಯಾದಿಂದ ಗುಣಮುಖರಾಗಲು ಸೂಕ್ತ ಚಿಕಿತ್ಸೆ ಅಗತ್ಯ
ಮಲೇರಿಯಾ ರೋಗ ಕಂಡುಬಂದ ಕೂಡಲೇ ಸೂಕ್ತ ಚಿಕಿತ್ಸೆ ಪಡೆದರೆ ಗುಣಮುಖರಾಗಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಮಂಜುನಾಥ್ ಹೇಳಿದರು.
ಇಂದು ಚೌಡೇಶ್ವರಿದೇವಿ ಜಾತ್ರಾ ಮಹೋತ್ಸವ
ತಾಲೂಕಿನ ಆದಿಚುಂಚನಗಿರಿ ಶಾಖಾಮಠ ದಸರೀಘಟ್ಟ ಶ್ರೀ ಚೌಡೇಶ್ವರಿ ದೇವಿ ಜಾತ್ರಾ ಮಹೋತ್ಸವ ನಿಮಿತ್ತ ವಿಶೇಷ ಪೂಜಾ ಕೈಂಕರ್ಯಗಳು ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ನೇತೃತ್ವದಲ್ಲಿ ನಡೆದವು.
ಶ್ರೀ ಚಾಮುಂಡೇಶ್ವರಿ ದೇವಿ ಜಾತ್ರಾ ಮಹೋತ್ಸವ
ತಡಸೂರು ಗ್ರಾಮದೇವತೆ ಶ್ರೀ ಚಾಮುಂಡೇಶ್ವರಿ ದೇವಿ ಜಾತ್ರಾ ಮಹೋತ್ಸವವು ಕೆರೆಗೋಡಿ-ರಂಗಾಪುರ ಸುಕ್ಷೇತ್ರಾಧ್ಯಕ್ಷ ಶ್ರೀ ಗುರುಪರದೇಶಿಕೇಂದ್ರ ಸ್ವಾಮೀಜಿಯವರ ಕೃಪಾಶೀರ್ವಾದದೊಂದಿಗೆ ಏ. 30ರಿಂದ ಮೇ. 5ರವರೆಗೆ ನಡೆಯಲಿದೆ.
ಶ್ರೀದೇವಿ ಶಿಕ್ಷಣ ಸಂಸ್ಥೆಯಲ್ಲಿ 2 ದತ್ತಿ ಪ್ರಶಸ್ತಿ ಸ್ಥಾಪನೆ
ದಿವಂಗತ ಕುಮಾರಿ ಸುಧಾರವರ ಹೆಸರಿನಲ್ಲಿ ‘ಕುಮಾರಿ ಸುಧಾ-ಜಯಮ್ಮ-ನಾರಾಯಣಪ್ಪ’ಪ್ರತಿಭಾ ಪುರಸ್ಕಾರವು ಮೊದಲ ಪ್ರಶಸ್ತಿ. ಈ ಪ್ರಶಸ್ತಿಯನ್ನು ಫಿಸಿಯೋಥೆರಪಿಯಾ ಅಧ್ಯಯನ ಮಾಡುವ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ನೀಡಲಾಗುತ್ತದೆ.
  • < previous
  • 1
  • ...
  • 348
  • 349
  • 350
  • 351
  • 352
  • 353
  • 354
  • 355
  • 356
  • ...
  • 465
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved