• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಡಿಸಲು ಸುಟ್ಟು ಕುಟುಂಬಗಳಿಗೆ ಶೀಘ್ರ ಮನೆ ನಿರ್ಮಾಣ: ಡಾ.ಜಿ.ಪರಮೇಶ್ವರ್‌
ತಾಲೂಕಿನ ಹೊಳವನಹಳ್ಳಿ ಹೋಬಳಿ ಚಿಂಪುಗಾನಹಳ್ಳಿಯಲ್ಲಿ ಗುಡಿಸಲು ಸುಟ್ಟಿರುವ ಸ್ಥಳಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ದೈವಋಣ ತೀರಿಸಿದ ಮುದ್ದೇನಹಳ್ಳಿ ನಂಜಯ್ಯ: ಸಿದ್ಧಲಿಂಗ ಸ್ವಾಮೀಜಿ
ಮುದ್ದೇನಹಳ್ಳಿ ನಂಜಯ್ಯನವರು ಕಾವ್ಯಮಾರ್ಗವನ್ನು ಆರಿಸಿಕೊಂಡು ``ಶ್ರೀ ಶಿವಕುಮಾರ ಚರಿತ’’ ಬರೆದು ಗುರು ಋಣವನ್ನೂ``ಯೋಗಿಗಳಯೋಗಿ ಶಿವಯೋಗಿ ಸಿದ್ಧರಾಮ’’ ಕೃತಿಯನ್ನು ಬರೆದು ದೈವಋಣ ತೀರಿಸಿದ್ದಾರೆ ಎಂದು ಸಿದ್ಧಗಂಗಾ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.
ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಅನುಕೂಲ: ಗೀತಾ ಶಿವರಾಜಕುಮಾರ್
ನಗರದ ಸಿದ್ಧಗಂಗಾ ಮಠಕ್ಕೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಭೇಟಿ ನೀಡಿ, ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಗದ್ದುಗೆಯ ದರ್ಶನ ಪಡೆದು, ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಆಶೀರ್ವಾದ ಪಡೆದರು.
ಗುಡಿಸಲು ಸುಟ್ಟ ಸಂತ್ರಸ್ತರಿಗೆ ಸೀರೆ ವಿತರಣೆ
ತಾಲೂಕಿನ ಚಿಂಪುಗಾನಹಳ್ಳಿ ಗ್ರಾಮದಲ್ಲಿ ಆಕಸ್ಮಿಕ ಬೆಂಕಿಯಿಂದ ಸುಟ್ಟ ಗುಡಿಸಲು ಕುಟುಂಬಗಳಿಗೆ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮೀ ದೇವಾಲಯ ಟ್ರಸ್ಟ್‌ನ ಆಡಳಿತ ಮಂಡಳಿಯಿಂದ ದವಸ, ಧ್ಯಾನ, ಪುರುಷರಿಗೆ ಬಟ್ಟೆ, ಮಹಿಳೆಯರಿಗೆ ತಲಾ 10 ಸೀರೆ ವಿತರಿಸಲಾಯಿತು.
ಶ್ರೀ ಸಾಗಸಂದ್ರ ಕೆಂಪಮ್ಮದೇವಿ ಅದ್ಧೂರಿ ಆರತಿ ಅಗ್ನಿಕೊಂಡ ಮಹೋತ್ಸವ
ತಾಲೂಕಿನ ಐತಿಹಾಸಿಕ ಪ್ರಸಿದ್ಧ ಶ್ರೀ ಸಾಗಸಂದ್ರ ಕೆಂಪಮ್ಮದೇವಿ ಆರತಿ ಅಗ್ನಿಕೊಂಡ ಮಹೋತ್ಸವ ಸಾವಿರಾರು ಭಕ್ತರ ನಡುವೆ ವೈಭವದಿಂದ ಭಾನುವಾರ ಜರುಗಿತು.
ಶ್ರೀ ಕೆಂಪಮ್ಮದೇವಿಗೆ ಹರಕೆ ತೀರಿಸಿದ ಭಕ್ತರು
ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಗ್ರಾಮ ದೇವತೆ ಶ್ರೀ ಕೆಂಪಮ್ಮ ದೇವಿ ಜಾತ್ರಾ ಮಹೋತ್ಸವ ಬಹಳ ಅದ್ಧೂರಿಯಾಗಿ ಭಾನುವಾರ ಜರುಗಿತು.
ಮುಗಿದ ಲೋಕ ಸಮರ ಫಲಿತಾಂಶಕ್ಕೆ ಕಾತುರ
ಬರೋಬ್ಬರಿ ಒಂದೂವರೆ ತಿಂಗಳ ಚುನಾವಣಾ ಪ್ರಕ್ರಿಯೆಗೆ ಕಡೆಗೂ ಬ್ರೇಕ್ ಬಿದ್ದಿದ್ದು ಫಲಿತಾಂಶಕ್ಕಾಗಿ ಜೂನ್ 4 ರವರೆಗೆ ಕಾಯಬೇಕು.
ಉಡುಸಲಮ್ಮ ದೇವಿ ಸಿಡಿ ಮಹೋತ್ಸವ
ಇಲ್ಲಿನ ಗ್ರಾಮ ದೇವತೆ ಶ್ರೀ ಉಡುಸಲಮ್ಮ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಸಿಡಿ ಮಹೋತ್ಸವ ಬಹಳ ವಿಜೃಂಭಣೆಯಿಂದ ನೆರವೇರಿತು
ಕಠಿಣ ಪರಿಶ್ರಮದಿಂದ ಸಾಧನೆ ಸಾಧ್ಯ: ಕೆ.ಎಂ.ತಿಮ್ಮರಾಯಪ್ಪ
ವಿಶ್ವ ಕಂಡ ಮಹಾನ್‌ ಮಾನವತಾವಾದಿ ಡಾ.ಬಿ.ಅಂಬೇಡ್ಕರ್‌ ಕಲ್ಪಿಸಿದ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಮುನ್ನಡೆಯುತ್ತಿರುವುದು ನಮ್ಮೆಲ್ಲರ ಸುದೈವವಾಗಿದೆ ಎಂದು ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಹೇಳಿದರು.
ಇವಿಎಂ ಯಂತ್ರಗಳು ಸ್ಟ್ರಾಂಗ್ ರೂಂಗಳಲ್ಲಿ ಭದ್ರ
ತುಮಕೂರು ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳ ಎಲ್ಲ ಇವಿಎಂ ಯಂತ್ರಗಳನ್ನು ತುಮಕೂರು ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜು ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸ್ಟ್ರಾಂಗ್ ರೂಂನಲ್ಲಿ ಇಡಲಾಗಿದ್ದು, ಈ ಎರಡು ಸ್ಟ್ರಾಂಗ್ ರೂಂಗಳ ಜವಾಬ್ದಾರಿಯನ್ನು ಸಿಆರ್‌ಪಿಎಫ್‌ಗೆ ಹಸ್ತಾಂತರಿಸಲಾಗಿದೆ.
  • < previous
  • 1
  • ...
  • 350
  • 351
  • 352
  • 353
  • 354
  • 355
  • 356
  • 357
  • 358
  • ...
  • 465
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved