ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಜ್ಯಕ್ಕೆ*ರಾಜ್ಯಪಾಲರ ಅಧಿಕಾರ ದುರ್ಬಳಕೆಗೆ ಆಕ್ರೋಶ
ಬಿಜೆಪಿ ಜೆಡಿಎಸ್ ಮೈತ್ರಿ ಹವಣಿಸುತ್ತಿದ್ದು, ರಾಜ್ಯಪಾಲರ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿವೆ
ಬ್ಯಾಂಕ್ ವಿರುದ್ಧ ಪ್ರತಿಭಟನೆಗೆ ಗುಬ್ಬಿ ರೈತರು
12 ರಂದು ತುರುವೇಕೆರೆ ಬ್ಯಾಂಕ್ ಮುಂದೆ ಬೃಹತ್ ಪ್ರತಿಭಟನೆ
ಕೇಂದ್ರ ರಾಜ್ಯ ಸರ್ಕಾರಗಳು ದುಡಿವ ಜನರ ಸ್ನೇಹಿ ನೀತಿ ರೂಪಿಸಿ
ಕೇಂದ್ರ ರಾಜ್ಯ ಸರ್ಕಾರಗಳು ದುಡಿಯುವಜನರ ಹಿತರಕ್ಷಣೆಗೆ ಮತ್ತು ಅವರ ನ್ಯಾಯಬದ್ದವಾದ ಹಕ್ಕುಗಳನ್ನು ರಕ್ಷಿಸುವಲ್ಲಿ ಆಸಕ್ತಿ ತೋರದೆ ಇರುವುದು ನ್ಯಾಯ ಸಮ್ಮತ ನಡೆಯಲ್ಲ , ಇದನ್ನು ಬದಲಿಸುವಂತೆ ಸಿಐಟಿಯುನ ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ ಒತ್ತಾಯಿಸಿದರು.
12 ರಂದು ಕರ್ನಾಟಕ ಬ್ಯಾಂಕ್ ವಿರುದ್ಧ ಪ್ರತಿಭಟನೆ
ಸಾಲದ ಬಾಕಿಗಾಗಿ ರೈತರ ಜಮೀನನ್ನು ಹರಾಜು ಮಾಡುವುದನ್ನು ವಿರೋಧಿಸಿ ಮತ್ತು ರೈತನಿಗೆ ಜಮೀನು ಮರಳಿಸುವಂತೆ ಒತ್ತಾಯಿಸಿ ಕರ್ನಾಟಕ ಬ್ಯಾಂಕ್ ವಿರುದ್ಧ ಆ.೧೨ ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ
ಮೈಸೂರು ಪಾದಯಾತ್ರೆಗೆ ಕಾರ್ಯಕರ್ತರು
ಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಬಿಜೆಪಿ, ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುವ ಮೈಸೂರು ಚಲೋ ಪಾದಯಾತ್ರೆಯಲ್ಲಿ ಜಿಲ್ಲೆಯ ಕಾರ್ಯಕರ್ತರು ತಂಡತಂಡವಾಗಿ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ.
ದಂತ ಶುಚಿತ್ವಕ್ಕೂ ಮಹತ್ವ ನೀಡಿ
ನಗರದ ಸಿದ್ಧಾರ್ಥ ದಂತ ವೈದ್ಯಕೀಯ ಕಾಲೇಜು ವತಿಯಿಂದ ಜಿಲ್ಲೆಯ ಗುಬ್ಬಿ ತಾಲೂಕಿನ ಕೊಡುಗೇಹಳ್ಳಿ ಗ್ರಾಮದಲ್ಲಿ ದಂತ ತಪಾಸಣೆ ಮತ್ತು ದಂತ ರಕ್ಷಣೆ ಜಾಗೃತಿ ಶಿಬಿರ ಯಶಸ್ವಿಯಾಗಿ ಜರುಗಿತು.
ಜ್ಞಾನದೀಪ ಶಿಕ್ಷಕರನ್ನು ನಿಯೋಜಿಸಲಾಯಿತು
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ತಾಲೂಕಿನ ಶಿಕ್ಷಕರ ಕೊರತೆ ಇರುವ ಶಾಲೆಗಳಿಗೆ ಜ್ಞಾನದೀಪ ಶಿಕ್ಷಕರನ್ನು ನಿಯೋಜಿಸಿ ಶೈಕ್ಷಣಿಕ ಪ್ರಗತಿಗೆ ಶ್ರಮಿಸುತ್ತಿದ್ದಾರೆಂದು ತಾಲೂಕು ಯೋಜನಾಧಿಕಾರಿ ಕೆ. ಉದಯ್ ತಿಳಿಸಿದರು.
ದೇಶದ ಅಭಿವೃದ್ದಿ ಶಿಕ್ಷಣದಿಂದ ಮಾತ್ರ ಸಾಧ್ಯ
ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡುವ ಮೂಲಕ ದೇಶದ ಅಭಿವೃದ್ದಿಗೆ ಮುಂದಾಗಬೇಕೆಂದು ಬೆಂಗಳೂರಿನ ಅಸಿಸ್ಟೆಂಟ್ ಕಮಿಷನರ್ ಆಫ್ ಸೆಂಟ್ರಲ್ ಟ್ಯಾಕ್ಸ್ ಕಸ್ಟಮ್ಸ್ನ ಸೌತ್ ಕಮಿಷನರೇಟ್ ಎನ್. ಜೆ. ರವಿಶೇಖರ್ ತಿಳಿಸಿದರು
ನಿಮ್ಮೊಂದಿಗೆ ನಾನಿರುತ್ತೇನೆ, ನನ್ನೊಂದಿಗೆ ನೀವಿರಿ: ವಿ. ಸೋಮಣ್ಣ
ತುಮಕೂರು ಸಂಸದನಾಗಿ ನನ್ನನ್ನು ಆಯ್ಕೆ ಮಾಡಿರುವ ಜನರ ಋಣ ತೀರಿಸಬೇಕಿದೆ. ಸಚಿವನಾಗಿ ಸಾಧ್ಯವಾದಷ್ಟೂ ಕೆಲಸಗಳನ್ನು ಮಾಡುವತ್ತ ನನ್ನ ಗಮನ ಇದೆ. ಎಂದೆಂದೂ ನಿಮ್ಮೊಂದಿಗೆ ನಾನಿರುತ್ತೇನೆ.
ಸರ್ಕಾರಿ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ
ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸರ್ಕಾರ ನೀಡುವಂತಹ ಎಲ್ಲ ಸೌಲಭ್ಯಗಳನ್ನು ಸರಿಯಾಗಿ ಬಳಸಿಕೊಂಡು ಉನ್ನತ ಸ್ಥಾನವನ್ನು ಪಡೆಯಬೇಕು.
< previous
1
...
350
351
352
353
354
355
356
357
358
...
538
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್