• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್ನಿಂದ ದಲಿತರ ಇಪ್ಪತ್ತೈದು ಸಾವಿರ ಕೋಟಿ ಗ್ಯಾರಂಟಿಗೆ ಬಳಕೆ: ವೆಂಕಟೇಶ್ ದೊಡ್ಡೇರಿ
ಕಾಂಗ್ರೆಸ್ ಪಕ್ಷ ಮಾದಿಗ ಜನಾಂಗವನ್ನು ಕೇವಲ ಮತಕ್ಕಾಗಿ ಉಪಯೋಗಿಸಿಕೊಳ್ಳುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವಲ್ಲಿ ಮಾದಿಗ ಜನಾಂಗಕ್ಕೆ ಮೋಸ ಮಾಡಿ ಕೇವಲ ಛಲವಾದಿ ಜನಾಂಗಕ್ಕೆ ಟಿಕೆಟ್ ನಿಡಿದ್ದಾರೆ. ಮಾದಿಗ ಜನಾಂಗ ಒಳಮೀಸಲಾತಿ ಜಾರಿಗಾಗಿ ಕಳೆದ 30 ವರ್ಷಗಳಿಂದಲೂ ಹೋರಾಡಿಕೊಂಡು ಬಂದಿದೆ. ಆದರೆ ಕಾಂಗ್ರೆಸ್ ಸರ್ಕಾರ ಜಾರಿ ಮಾಡಲಿಲ್ಲ.
ಮತದಾನ ಚಲಾಯಿಸಲು ಇಲ್ಲಿವೆ ಪರ್ಯಾಯ ದಾಖಲೆಗಳು
ಲೋಕಸಭಾ ಚುನಾವಣಾ ಮತದಾನ ಏಪ್ರಿಲ್ 26 ರಂದು ನಡೆಯಲಿದ್ದು, ಸಾರ್ವಜನಿಕರು ಮತಗಟ್ಟೆ ಕೇಂದ್ರಗಳಿಗೆ ಮೊಬೈಲ್ ತರುವುದನ್ನು ನಿರ್ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಮತದಾರರು ಮತ ಚಲಾಯಿಸಲು ಮತಗಟ್ಟೆಗೆ ಬರುವ ಸಂದರ್ಭದಲ್ಲಿ ಮೊಬೈಲ್‌ಗಳನ್ನು ತರಬಾರದು. ಮತಗಟ್ಟೆ ಕೇಂದ್ರದೊಳಗೆ ಮೊಬೈಲ್‌ಗಳನ್ನು ನಿರ್ಬಂಧಿಸಿರುವ ಹಿನ್ನೆಲೆಯಲ್ಲಿ ತಮ್ಮ ಮೊಬೈಲ್‌ಗಳನ್ನು ಮನೆಯಲ್ಲಿಯೇ ಬಿಟ್ಟು ಬರುವಂತೆ ಅವರು ಮನವಿ ಮಾಡಿದ್ದಾರೆ.
ನರೇಂದ್ರ ಮೋದಿ 3ನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ; ಮಾಜಿ ಸಿಎಂ ಬಿಎಸ್‌ವೈ ಪ್ರಚಾರ
ಮಂಡ್ಯದಲ್ಲಿ ಎಚ್.ಡಿ. ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರದಲ್ಲಿ ಡಾ. ಮಂಜುನಾಥ್ ಹಾಗೂ ಶಿವಮೊಗ್ಗದಲ್ಲಿ ಬಿ.ವೈ. ರಾಘವೇಂದ್ರ 2.5ಲಕ್ಷ ಮತಗಳ ಅಂತರದಲ್ಲಿ ಗೆಲ್ಲಲಿದ್ದಾರೆ. ಮಾಜಿ ಪ್ರಧಾನಿ, ಮಣ್ಣಿನ ಮಗ ಎಚ್.ಡಿ. ದೇವೇಗೌಡರು ಅಭಿವೃದ್ಧಿ ಹರಿಕಾರ ನರೇಂದ್ರ ಮೋದಿಯವರೇ ೩ನೇ ಬಾರಿ ಪ್ರಧಾನಿಯಾಗಬೇಕೆಂಬ ಅಪೇಕ್ಷೆಯೊಂದಿಗೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದು, ಸಮರ್ಥ ನಾಯಕ ಪ್ರಧಾನಿ ಮೋದಿಯವರಿಗಾಗಿ ಈ 92ರ ಇಳಿ ವಯಸ್ಸಿನಲ್ಲಿಯೂ ಹಗಲಿರುಳು ಪ್ರಚಾರದಲ್ಲಿ ತೊಡಗಿದ್ದಾರೆ.
ಅಲೆಮಾರಿ ಕಾರ್ಮಿಕರಿಂದ ಮತದಾನ ಬಹಿಷ್ಕಾರ
ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ನೀಲಗೊಂಡನಹಳ್ಳಿ ಗ್ರಾಪಂ ವ್ಯಾಪ್ತಿಯ ಐ.ಕೆ.ಕಾಲೋನಿಯಲ್ಲಿ ಕಳೆದ ೨೫ ವರ್ಷಗಳಿಂದ ವಾಸವಿರುವ ಅಲೆಮಾರಿ ಕೂಲಿಕಾರ್ಮಿಕ ಕುಟುಂಬಗಳಿಗೆ ಮೂಲಭೂತ ಸೌಲಭ್ಯಗಳೇ ಮರೀಚಿಕೆಯಾಗಿವೆ, ಕುಡಿಯುವ ನೀರು, ಶೌಚಾಲಯ, ವಿದ್ಯುತ್ ಸಮಸ್ಯೆ ಹಾಗೂ ಕಾಡುಪ್ರಾಣಿಗಳಿಂದ ಭಯದ ವಾತಾವರಣ ಸೃಷ್ಟಿಯಾಗಿದೆ.
ಖಾಸಗಿ ವ್ಯಕ್ತಿಯಿಂದ ಸಾರ್ವಜನಿಕ ರಸ್ತೆಗೆ ಬೇಲಿ, ಸಂಕಷ್ಟದಲ್ಲಿ ರೈತರು
ಯಾವುದೇ ಜಮೀನುಗಳಿಗೆ ತೆರಳಲು ರಸ್ತೆ ಕಲ್ಪಿಸಲೇ ಬೇಕು ಎಂದು ಆದೇಶವಿದ್ದರೂ ಸಹ ಇಲ್ಲಿಯ ಅಧಿಕಾರಿಗಳು ಜಾಣ ಕಿವುಡರಂತೆ ವರ್ತಿಸುತ್ತಿದ್ದಾರೆ. ಸಾಕಷ್ಟು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಈ ಸಂಬಂಧ ತಾಲೂಕು ಕಚೇರಿ, ಉಪವಿಭಾಗಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಕಂದಾಯ ಸಚಿವರು, ಮುಖ್ಯಮಂತ್ರಿಗಳು ಮತ್ತು ಲೋಕಾಯುಕ್ತಕ್ಕೆ ಮನವಿ ಸಲ್ಲಿಸಿದರೂ ಸಹ ಯಾವುದೇ ಪ್ರಯೋಜವಾಗಿಲ್ಲ ಎಂದು ತಂಡಗ ರಂಗಸ್ವಾಮಿ ಕಣ್ಣೀರು ಹಾಕುತ್ತಾರೆ.
‘ಲೋಕ’ ಚುನಾವಣೆಯಲ್ಲಿ ಬಿಜೆಪಿ ಗೆಲುವನ್ನು ತಡೆಯುವವರಿಲ್ಲ: ಶಾಸಕ
ನರೇಂದ್ರ ಮೋದಿಯವರು ಪ್ರಧಾನಿಯಾದರೆ ದೇಶವನ್ನೇ ತೊರೆಯುತ್ತೇನೆ ಎಂದು ಹೇಳುತ್ತಿದ್ದ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರೇ ಈ ಚುನಾವಣೆಯಲ್ಲಿ ಮೋದಿಯವರ ಜೊತೆ ಕೈಜೋಡಿಸುವ ಮೂಲಕ ಅಭಿವೃದ್ಧಿಯ ಪರ ನಿಂತಿದ್ದಾರೆ. ಇಡೀ ವಿಶ್ವವೇ ಭಾರತದತ್ತ ನೋಡುವಂತೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ದೇಶದ ಚುಕ್ಕಾಣಿ ಹಿಡಿಯುವಂತೆ ಮಾಡಬೇಕಿದೆ.
ಕಾಂಗ್ರೆಸ್ ನ ಐದು ಗ್ಯಾರಂಟಿಗಳು ಬಡವರ ಕಣ್ಣೀರು ಒರೆಸುತ್ತಿವೆ: ಎಸ್.ನಾರಾಯಣ್
ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ನೀಡಿರುವ 5 ಗ್ಯಾರಂಟಿಗಳು ಇಂದು ಬಡವರ ಕಂಬನಿ ಒರೆಸುತ್ತಿವೆ, ನಾನು ಪ್ರಚಾರಕ್ಕೆ ಹೋದ ಹಲವು ಹಳ್ಳಿಗಳಲ್ಲಿ ಜನರು ನಾವು ಊಟ ಮಾಡುವಾಗ ಕಾಂಗ್ರೆಸ್ ಪಕ್ಷವನ್ನು ನೆನಪಿಸಿಕೊಳ್ಳುತ್ತೇವೆ ಎಂದು ಹೇಳುತ್ತಿರುವುದು ಕಂಡು ಬರುತ್ತಿದೆ.
ಸಂವಿಧಾನ ವಿರೋಧಿ ಬಿಜೆಪಿಯನ್ನು ಸೋಲಿಸಿ; ದಲಿತ ಸಂಘಟನೆಗಳ ಮುಖಂಡರ ಕರೆ
ಮೋದಿ ಸರಕಾರದ ೧೦ ವರ್ಷಗಳ ಆಡಳಿತದಲ್ಲಿ ದಲಿತರ ಸ್ಥಿತಿ ಚಿಂತಾಜನಕವಾಗಿದೆ. ಬಿಜೆಪಿಗೆ ದಲಿತರು,ಅಲ್ಪಸಂಖ್ಯಾತರು,ಹಿಂದುಳಿದ ವರ್ಗದವರೆಂದರೆ ದ್ವೇಷ. ಈಗಾಗಲೇ ಧರ್ಮಾಧಾರಿತ ಎಂಬ ನೆಪ ಮಾಡಿ ಅಲ್ಪಸಂಖ್ಯಾತರಿಗೆ ನೀಡುತ್ತಿದ್ದ ಶೇ 4 ಮೀಸಲಾತಿಯನ್ನು ರದ್ದು ಪಡಿಸಿದೆ.
ನುಡಿದಂತೆ ನಡೆದಿದ್ದೇವೆ ಕಾಂಗ್ರೆಸ್ ಗೆ ಮತ ನೀಡಿ: ಸಚಿವ ರಾಜಣ್ಣ
ಮೋದಿ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ, ಗೆದ್ದ 100 ದಿನಗಳೊಳಗೆ ವಿದೇಶದಲ್ಲಿರುವ ಕಪ್ಪು ಹಣ ತಂದು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರು.ಹಣ ಹಾಕುತ್ತೇನೆ ಎಂದು ಸುಳ್ಳು ಹೇಳಿ ಅಧಿಕಾರಕ್ಕೆ ಬಂದರು, ಮೋದಿ ಒಂದು ನೈಯಾಪೈಸೆಯನ್ನೂ ಕೊಡಲಿಲ್ಲ. ಸುಳ್ಳು ಹೇಳುವುದೇ ಇವರ ಕೆಲಸ, ಯಾವುದೇ ಕಾರಣಕ್ಕೂ ಇವರನ್ನು ನಂಬಬೇಡಿ, ಸೋಮಣ್ಣ ಸೋಲು ಖಚಿತ.
ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಅರ್ಹರಿಗೆ ಮತ ಚಲಾಯಿಸಿ
18 ವರ್ಷದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ಗಟ್ಟಿಗೊಳಿಸಬೇಕು ಎಂದು ತಾಪಂ ಇಒ ಹನುಮಂತಪ್ಪ ಹೇಳಿದರು.
  • < previous
  • 1
  • ...
  • 354
  • 355
  • 356
  • 357
  • 358
  • 359
  • 360
  • 361
  • 362
  • ...
  • 465
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved