• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿವಿಧ ವಸತಿ ಶಾಲೆಗಳಿಗೆ ದಿಢೀರ್‌ ಭೇಟಿ ನೀಡಿದ ಎಸಿ
ತಾಲೂಕಿನ ದೊಡ್ಡಹಳ್ಳಿ ಅಟಲ್‌ ಬಿಹಾರಿ ವಾಜಪೇಯಿ, ಮೊರಾರ್ಜಿ ದೇಸಾಯಿ ಹಾಗೂ ಚಿಕ್ಕಹಳ್ಳಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಿಗೆ ಶನಿವಾರ ಮಧುಗಿರಿ ಉಪವಿಭಾಗಧಿಕಾರಿ ಶಿವಪ್ಪ ದಿಢೀರ್‌ ಭೇಟಿ ನೀಡಿ ವಸತಿ ಶಾಲೆಗಳ ಅವ್ಯವಸ್ಥೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಪರಿಶೀಲನೆ ನಡೆಸಿದರು.
ಭಕ್ತರಿಂದ ಪೂಜಿಸಲ್ಪಡುತ್ತಿರುವ ಪಂಚವೃಕ್ಷಗಳ ಸ್ಥಳಾಂತರಕ್ಕೆ ಸಜ್ಜು
ಅತ್ತಿ ಮರ ಹಾಗೂ ಅರಳಿ ಮರಗಳನ್ನು ತೆರವುಗೊಳಿಸಿ ಮರು ಜೋಡಣೆ ಕಾರ್ಯಕ್ಕೆ ತಾಲೂಕು ಆಡಳಿತ ಮುಂದಾಗಿದ್ದು ಈ ಸಂಬಂಧ ಶಾಸಕರ ಉಪಸ್ಥಿತಿಯಲ್ಲಿ ಟ್ರೀಸ್ ಜಾಯಿಂಟ್ ಫೌಂಡೇಶನ್ ಸಹಯೋಗ
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್

  ರಾಹುಲ್‌ಗಾಂಧಿ ಮಾಡಿರುವ ಆರೋಪದಲ್ಲಿ ಸತ್ಯವಿದೆ. ಅದಕ್ಕಾಗಿ ಎಐಸಿಸಿಯ ಕರೆಯ ಮೇರೆಗೆ ಆಗಸ್ಟ್ 5 ರಂದು ಕರೆದಿರುವ ಪ್ರತಿಭಟನೆಯಲ್ಲಿ ನಾವೆಲ್ಲರೂ ಭಾಗವಹಿಸುವ ಮೂಲಕ ಅವರ ಕೈ ಬಲಪಡಿಸಬೇಕಿದೆ ಎಂದು ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಹಾಲಿನ ಗುಣಮಟ್ಟಕ್ಕೆ ಹೆಚ್ಚು ಆದ್ಯತೆ ನೀಡಿ
ಹಾಲು ಉತ್ಪಾದಕರು ಹಾಲಿನ ಗುಣಮಟ್ಟಕ್ಕೆ ಹೆಚ್ಚು ಆದ್ಯತೆ ನೀಡಿ ಹೆಚ್ಚು ಹಾಲು ಉತ್ಪಾದನೆ ಮಾಡುವತ್ತ ಕಾಳಜಿ ವಹಿಸಿದರೆ ಹೈನುಗಾರಿಕೆಯಿಂದ ಆರ್ಥಿಕ ಪ್ರಗತಿ ಸಾಧಿಸಲು ಸಾಧ್ಯವಾಗಲಿದೆ ಎಂದು ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್. ಆರ್. ಗೌಡ ಹೇಳಿದರು.
ಸುಪ್ತ ಪ್ರತಿಭೆ ಹೊರ ಹಾಕಲು ಕಲಾ ತರಬೇತಿ ಸಹಕಾರಿ
ಮಣ್ಣಿನಿಂದ ಬಂದಕಾಯ ಮಣ್ಣ ಸೇರುವವರೆಗೂ ಪ್ರಕೃತಿಯೊಂದಿಗೆ ನಿಕಟ ಸಂಪರ್ಕ ಹೊಂದಿರುವ ಮನಸ್ಸು ತನ್ನಲ್ಲಿರುವ ಸುಪ್ತ ಪ್ರತಿಭೆಗಳನ್ನು ಹೊರ ಹಾಕಲು ಇಂತಹ ಕಲಾ ತರಬೇತಿಗಳು ಸಹಕಾರಿಯಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಅಭಿಪ್ರಾಯಪಟ್ಟರು.
ಕೆರೆಗೆ ಕಲುಷಿತ ನೀರು: ಸ್ಥಳೀಯರಿಂದ ಪ್ರತಿಭಟನೆ
ತಾಲೂಕಿನ ಕೈಗಾರಿಕಾ ಪ್ರದೇಶದ ಅಂಚೆಪಾಳ್ಯದಲ್ಲಿ ನಿರ್ಮಾಣಗೊಂಡ ಹಲವಾರು ಕಾರ್ಖಾನೆಗಳಿಂದ ಕಲುಷಿತ ನೀರು ನಿರಂತರವಾಗಿ ಗೊಟ್ಟಿಕೆರೆ ಸೇರುತ್ತಿದ್ದು ಕೆರೆ ನೀರು ಬಳಸಲು ಯೋಗ್ಯವಾಗಿಲ್ಲ ಎಂದು ಆರೋಪಿಸಿ ಸಾರ್ವಜನಿಕರು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.
ಹಾಲು ಶೇಖರಣಾ ಘಟಕದ ಉದ್ಘಾಟನೆ
ಶಾಸಕ ಹಾಗೂ ತುಮಕೂರು ಹಾಲು ಒಕ್ಕೂಟದ ಅಧ್ಯಕ್ಷ ಎಚ್‌.ವಿ. ವೆಂಕಟೇಶ್‌ ಕ್ರವಾರ ತಾಲೂಕಿನ ವಿರ್ಲಗೊಂದಿ ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿನ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಹಾಲು ಶೇಖರಣಾ ಘಟಕದ ಉದ್ಘಾಟನೆ ನೆರೆವೇರಿಸಿ ಶುಭಕೋರಿದರು.
ಪ್ಲಾಸ್ಟಿಕ್‌ ಬಳಸದಂತೆ ಬೀದಿ ನಾಟಕದ ಮೂಲಕ ಜಾಗೃತಿ
ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಚ್ಛ ಭಾರತ ಮಿಷನ್‌ನಡಿ ಪ್ಲಾಸ್ಟಿಕ್ ಮುಕ್ತ ನಗರ ಹಾಗೂ ನನ್ನ ಲೈಫ್ ನನ್ನ ಸ್ವಚ್ಛ ನಗರ ಶೀರ್ಷಿಕೆಯಡಿ ಸ್ನೇಹ ಜ್ಯೋತಿ ಡೆವಲಪ್‌ಮೆಂಟ್ ಸೊಸೈಟಿಯ ಕಲಾ ತಂಡದಿಂದ ಬೀದಿ ನಾಟಕದ ಮೂಲಕ ಅರಿವು ಮೂಡಿಸಲಾಯಿತು.
ಮಕ್ಕಳ ಕಲಿಕೆಗೆ ಹೆಚ್ಚಿನ ಸಮಯ ಮೀಸಲಿಡಲು ಸೂಚನೆ
ಶಾಲೆಗಳಲ್ಲಿ ಮಕ್ಕಳ ಕಲಿಕೆಗೆ ಹೆಚ್ಚಿನ ಸಮಯವನ್ನು ಮೀಸಲಿಡಬೇಕು. ಪಠ್ಯೇತರ ಚಟುವಟಿಕೆಗಳನ್ನು ರಜೆ ದಿನಗಳಂದು ಆಯೋಜಿಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ವಿ. ರಶ್ಮಿ ಮಹೇಶ್ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
8ರೊಳಗೆ ಸುರಕ್ಷತಾ ಕ್ರಮ ಕೈಗೊಳ್ಳಲು ಡೀಸಿ ಸೂಚನೆ
ರಸ್ತೆ ಅಪಘಾತಗಳಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 40 ಬ್ಲ್ಯಾಕ್ ಸ್ಪಾಟ್‌ಗಳನ್ನು ಗುರುತಿಸಲಾಗಿದ್ದು, ಅಗತ್ಯವಿರುವ ಕಡೆ ರಸ್ತೆ ಉಬ್ಬು ಹಾಗೂ ತಡೆ ಸೇರಿದಂತೆ ಆಗಸ್ಟ್ 8 ರೊಳಗಾಗಿ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಲೋಕೋಪಯೋಗಿ ಇಲಾಖೆ ಹಾಗೂ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ ನೀಡಿದರು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 502
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved