• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಸ ಕೊಳವೆಬಾವಿ ಕೊರೆಸಲು ₹8.5 ಕೋಟಿ ಅನುದಾನ
ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದ ಕಾಮಗಾರಿ ಕೈಗೊಳ್ಳಲು ಅನುದಾನದ ಕೊರತೆಯಿಲ್ಲ.
ಬಡವರ ಕಲ್ಯಾಣಕ್ಕಾಗಿ ಕೇಂದ್ರದಲ್ಲಿ ಕಾಂಗ್ರೆಸ್‌ಗೆ ಅಧಿಕಾರ ನೀಡಿ
ರೈತ ಹಾಗೂ ಬಡವರ ಕಲ್ಯಾಣಕ್ಕಾಗಿ ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ತರಬೇಕು. ಅದಕ್ಕಾಗಿ ಕಾಂಗ್ರೆಸ್‌ ಅಭ್ಯರ್ಥಿ ಬಿ.ಎನ್‌.ಚಂದ್ರಪ್ಪರನ್ನು ಹೆಚ್ಚು ಮತಗಳಿಂದ ಗೆಲ್ಲಿಸಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಕರೆ ನೀಡಿದರು.
ಬಿಜೆಪಿಯಿಂದ ಇಡಿ, ಸಿಬಿಐ ಮೂಲಕ ವಿರೋಧ ಪಕ್ಷದವರನ್ನು ಬೆದರಿಸುವ ಕೆಲಸ
ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ನುಡಿದಂತೆ ನಡೆಯಲಿದ್ದೆವೆ. ಮತದಾರರು ಇಂಡಿಯಾ ಒಕ್ಕೂಟದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು
ಮತಗಟ್ಟೆ ಅಧಿಕಾರಿಗಳು ಚುನಾವಣಾ ಕರ್ತವ್ಯಕ್ಕೆ ಸಕಾಲಕ್ಕೆ ತೆರಳಿ
ಲೋಕಸಭಾ ಸಾರ್ವತ್ರಿಕ ಚುನಾವಣೆ ಕರ್ತವ್ಯಕ್ಕೆ ನೇಮಿಸಿರುವ ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು 26ರ ಮತದಾನ ದಿನದಂದು ಚುನಾವಣಾ ಕರ್ತವ್ಯಕ್ಕೆ ಸಕಾಲದಲ್ಲಿ ತೆರಳಲು ಅನುಕೂಲವಾಗುವಂತೆ ಆಯಾ ತಾಲೂಕು ಕೇಂದ್ರಸ್ಥಾನದಿಂದ ವಾಹನ ವ್ಯವಸ್ಥೆ ಮಾಡಲಾಗಿದೆ
ಸ್ವಂತ ಖರ್ಚಿನಲ್ಲಿ ಹೂಳೆತ್ತಿಸಿ, ಪ್ರಾಣಿ ಪಕ್ಷಿಗಳಿಗೆ ಆಸರೆಯಾದ ಯುವಕರು
ಬರದಿಂದ ನೀರಿಲ್ಲದೆ ಜನ, ಜಾನುವಾರುಗಳು, ಪ್ರಾಣಿ, ಪಕ್ಷಿಗಳು ಕುಡಿಯುವ ನೀರಿಲ್ಲದೆ ಪರದಾಡುವುದನ್ನು ಕಂಡು ದಿಬ್ಬೂರಿನ ಯುವಕರು, ಗ್ರಾಮದಲ್ಲಿ ಹೂಳು ತುಂಬಿ, ಒಣಗಿ ಹೋಗಿದ್ದ ಗೌಡರ ಕಟ್ಟೆಯ ಹೂಳೆತ್ತಿಸಿ, ನೀರು ತುಂಬಿಸುವ ಮೂಲಕ ಜಲಚರ, ಪ್ರಾಣಿ ಪಕ್ಷಗಳಿಗೆ ಕುಡಿಯುವ ನೀರು ಒದಗಿಸಿದ್ದಾರೆ.
ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನ ಕೇಂದ್ರದಲ್ಲಿ 5 ಮಂದಿ ಶಿಕ್ಷಕರ ಮೇಲೆ ಹೆಜ್ಜೇನು ದಾಳಿ
ಪಟ್ಟಣದ ಚೇತನ ಆಂಗ್ಲ ಶಾಲೆಯಲ್ಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮೌಲ್ಯಮಾಪನ ಕೇಂದ್ರದಲ್ಲಿ ಹೆಜ್ಜೇನುಗಳು ಏಕಾಏಕಿ ದಾಳಿ ಮಾಡಿದ ಹಿನ್ನೆಲೆಯಲ್ಲಿ 5 ಮಂದಿ ಶಿಕ್ಷಕರಿಗೆ ಗಾಯಗಳಾಗಿರುವ ಘಟನೆ ಗುರುವಾರ ನಡೆದಿದೆ.
ದೇಶದ ಅಭಿವೃದ್ಧಿಗೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ: ಮಾಜಿ ಎಂಲ್‌ಸಿ ಡಾ.ಎಂ.ಆರ್.ಹುಲಿನಾಯ್ಕರ್
10 ವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ಜಗತ್ತಿನ ಶ್ರೇಷ್ಠ ನಾಯಕರಾಗಿ ಹೆಸರಾಗಿರುವ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂಬುದು ಜನರ ಆಸೆಯಾಗಿದೆ.
ಅನ್ಯಾಯವಾಗಿದ್ದರಿಂದಲೇ ಮುದ್ದಹನುಮೇಗೌಡರಿಗೆ ಟಿಕೆಟ್: ಸಹಕಾರ ಸಚಿವ ಕೆ.ಎನ್. ರಾಜಣ್ಣ
2019ರ ಚುನಾವಣೆಯಲ್ಲಿ ಎಸ್.ಪಿ.ಮುದ್ದಹನುಮೇಗೌಡರಿಗೆ ಟಿಕೆಟ್ ನೀಡದೆ ಅನ್ಯಾಯ ಮಾಡಿದ್ದರಿಂದ ಹೈಕಮಾಂಡ್ ಈಗ ಟಿಕೆಟ್ ನೀಡಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು.
ಎನ್‌ಡಿಎ ಅಭ್ಯರ್ಥಿ ಗೋವಿಂದ ಕಾರಜೋಳರನ್ನು ಗೆಲ್ಲಿಸಿ: ಮಂದಕೃಷ್ಣ ಮಾದಿಗ
ದಲಿತರ ಪ್ರಗತಿ ಮೋದಿ ನೇತೃತ್ವದ ಬಿಜೆಪಿಯಿಂದ ಮಾತ್ರ ಸಾಧ್ಯವಿದೆ. ಎನ್‌ಡಿಎ ಅಭ್ಯರ್ಥಿ ಗೋವಿಂದ ಕಾರಜೋಳರನ್ನು ಹೆಚ್ಚು ಮತಗಳಿಂದ ಗೆಲ್ಲಿಸಬೇಕು
ಪ್ರಧಾನಿ ಅಭ್ಯರ್ಥಿ ಕುರಿತು ಕಾಂಗ್ರೆಸ್‌ನಲ್ಲಿ ಗೊಂದಲ: ವಿ.ಸೋಮಣ್ಣ
ಕಾಂಗ್ರೆಸ್ ಪಕ್ಷದಲ್ಲಿ ಪ್ರಧಾನಿ ಅಭ್ಯರ್ಥಿ ಯಾರೆಂಬುದನ್ನು ತಿಳಿಸದೆ ಅವರು ಚುನಾವಣೆಯಲ್ಲಿ ಪಾಲ್ಗೊಳುತ್ತಿದ್ದು, ಈ ಬಗ್ಗೆ ಪಕ್ಷದ ವರಿಷ್ಠರಲ್ಲಿಯೇ ಗೊಂದಲ ಉಂಟಾಗಿದೆ.
  • < previous
  • 1
  • ...
  • 357
  • 358
  • 359
  • 360
  • 361
  • 362
  • 363
  • 364
  • 365
  • ...
  • 465
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved