ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತುಮಕೂರು: ಅಲೆಮಾರಿ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆಗೆ ಪ್ರತಿಭಟನೆ
ದಲಿತ ಹಾಗೂ ಅಲೆಮಾರಿ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ಮಾಡಬೇಕೆಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಗೇಟ್ ಬಳಿ ಪ್ರತಿಭಟನೆ ನಡೆಸಲಾಯಿತು.
ಮುರಳೀಧರ ಹಾಲಪ್ಪಗೆ ಲೋಕಸಭೆ ಟಿಕೆಟ್ ನೀಡಲಿ: ಕಾಂಗ್ರೆಸ್ ಕಾರ್ಯಕರ್ತರು
ಕಾಂಗ್ರೆಸ್ ಮುಖಂಡ ಮುರಳೀಧರ ಹಾಲಪ್ಪಗೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ನೀಡುವಂತೆ ಕಾಂಗ್ರಸ್ ಕಾರ್ಯಕರ್ತರು ಹೈಕಮಾಂಡ್ಡನ್ನು ಒತ್ತಾಯಿಸಿದ್ದಾರೆ.
ಯುವಕರು ಆರ್ಥಿಕ ಸ್ವಾವಲಂಬನೆ ಸಾಧಿಸಬೇಕು: ಬಸವ ಸ್ವಾಮೀಜಿ
ಯುವಕರು ಆರ್ಥಿಕ ಸ್ವಾವಲಂಬನೆ ಸಾಧಿಸಬೇಕಿದೆ. ನಮ್ಮ ದೇಶದ ಅಭಿವೃದ್ಧಿಗೆ ಸ್ವಯಂ ಉದ್ಯೋಗ ಸೃಷ್ಠಿ ಮಾಡಿಕೊಳ್ಳುವ ಯುವಕರಿಗೆ ನಮ್ಮ ಸಹಕಾರ ಅಗತ್ಯವಾಗಿದೆ ಎಂದು ಬೆಳ್ಳಾವಿ ಕಾರದ ಮಠದ ಶ್ರೀ ಕಾರದ ಬಸವ ಸ್ವಾಮೀಜಿ ತಿಳಿಸಿದರು.
ಮನೆ ಕಳ್ಳನ ಬಂಧನ: ೧೮ ಲಕ್ಷದ ವಸ್ತುಗಳ ವಶ
ತುರುವೇಕೆರೆ ತಾಲೂಕಿನ ದಂಡಿನಶಿವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೀಗ ಹಾಕಿದ್ದ ಮನೆಗಳನ್ನೇ ಗುರಿಯಾಗಿಸಿಕೊಂಡು ರಾತ್ರಿ ವೇಳೆ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ತುರುವೇಕೆರೆ ಮತ್ತು ಕುಣಿಗಲ್ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಮಾಚಿದೇವರ ವಚನ ಸಾಹಿತ್ಯ ಈಗಲೂ ಪ್ರಸ್ತುತ: ಶಾಸಕ ಜ್ಯೋತಿಗಣೇಶ್
ತುಮಕೂರಿನಲ್ಲಿ ಆಯೋಜಿಸಿದ್ದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮದಲ್ಲಿ ತುಮಕೂರು ನಗರ ಶಾಸಕ ಜ್ಯೋತಿಗಣೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹಾಸ್ಟೆಲ್ಗಳು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿರಲಿ: ಕೆ.ಎನ್. ರಾಜಣ್ಣ
ಮಧುಗಿರಿ ಪಟ್ಟಣದ ಬಸವಣ್ಣನ ಗುಟ್ಟೆ ಪಕ್ಕದಲ್ಲಿರುವ ಸಾರ್ವಜನಿಕ ವಿದ್ಯಾರ್ಥಿ ನಿಲಯಕ್ಕೆ ಶಾಸಕ ಕೆ.ಎನ್. ರಾಜಣ್ಣ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದರು.
ನಿವೇಶನ ರಹಿತರಿಗೆ ಶೀಘ್ರ 20 ಸಾವಿರ ನಿವೇಶನ ಹಂಚಿಕೆ: ಟಿ.ಬಿ. ಜಯಚಂದ್ರ
ಶೀಘ್ರದಲ್ಲಿಯೇ ನಿವೇಶನ ಹಂಚಿಕೆ ಕಾರ್ಯದಲ್ಲಿ ಕೈಗೊಳ್ಳಲಾಗುವುದು ಎಲ್ಲಾ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಹೇಳಿದರು.
ರಾಮರಾಜ್ಯದಿಂದ ನೆಮ್ಮದಿಯ ಬದುಕು ಸಾಧ್ಯ: ಕಾಡಸಿದ್ದೇಶ್ವರ ಶ್ರೀ
ತಿಪಟೂರು ತಾಲೂಕಿನ ನೊಣವಿನಕೆರೆಯ ಕಾಡಸಿದ್ದೇಶ್ವರ ಮಠದ ಪೀಠಾಧ್ಯಕ್ಷ ಡಾ. ಕರಿವೃಷಭದೇಶಿಕೇಂದ್ರ ಶಿವಯೋಗಿಶ್ವರ ಸ್ವಾಮೀಜಿ ಅವರ 72ನೇ ಜನ್ಮ ವರ್ಧಂತಿ ಕಾರ್ಯಕ್ರಮ
ಬಲಿಜ ಸಮದಾಯಕ್ಕೆ 2ಎ ಮೀಸಲಾತಿ ನೀಡಿ: ಅಂಜಿನಪ್ಪ
ಬಲಿಜ ಸಮುದಾಯದ ಮೀಸಲಾತಿಯನ್ನು 2ಎ ಗೆ ಸೇರಿಸಬೇಕೆಂದು ಜಿಲ್ಲಾ ಬಲಿಜ ಸಂಘದ ಅಧ್ಯಕ್ಷ ಹಾಗೂ ಆಡಿಟರ್ ಟಿ.ಆರ್. ಅಂಜಿನಪ್ಪ ಒತ್ತಾಯಿಸಿದರು.
ಎತ್ತಿನಹೊಳೆ ಸೇತುವೆ ಸ್ಥಳಾಂತರ: ರೈತರ ಪ್ರತಿಭಟನೆ
ಎತ್ತಿನಹೊಳೆ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರ ಓಪನ್ ಚಾನೆಲ್ಗೆ ನಿರ್ಮಿಸಬೇಕಾದ ಸೇತುವೆಯನ್ನು ಬೇರೆಡೆಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಆರೋಪಿಸಿ ನೂರಾರು ಜನ ರೈತರು ಪ್ರತಿಭಟನೆ ನಡೆಸಿದರು.
< previous
1
...
359
360
361
362
363
364
365
366
367
...
402
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು