ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಿಂದೂ ಮಹಾಗಣಪತಿ ವಿಸರ್ಜನಾ ಮಹೋತ್ಸವ
ನಗರದ ಬಿಜಿಎಸ್ ವೃತ್ತದಲ್ಲಿರುವ ನಾಗರಕಟ್ಟೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾಗಣಪತಿಯ ವಿಸರ್ಜನಾ ಮಹೋತ್ಸವ ಅತ್ಯಂತ ವಿಜೃಂಭಣೆಯಿಂದ ನಡೆಯಿತು.
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸಿ
ವಿದ್ಯಾರ್ಥಿಗಳಿಗೆ ಕೇವಲ ಅಂಕಗಳ ಹಿಂದೆ ಓಡುವಂತೆ ಮಾಡಬೇಡಿ. ಗುಣಾತ್ಮಕ ಶಿಕ್ಷಣದ ಮೂಲಕ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಚಿಂತನೆ ಮಾಡಿ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಬಾಲಗುರುಮೂರ್ತಿ ಪ್ರಾಂಶುಪಾಲರಿಗೆ ಸಲಹೆ ಮಾಡಿದರು.
ಕೇಂದ್ರ,ರಾಜ್ಯ ಸರ್ಕಾರಗಳಿಂದ ಜನವಿರೋಧಿ ನೀತಿ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಶದ ರೈತರ, ಬಡವರ, ಕೃಷಿಕರ, ಕೂಲಿಕಾರ್ಮಿಕರ ಮತ್ತು ಅಸಂಘಟಿತ ವಲಯಗಳಲ್ಲಿ ದುಡಿವ ಶ್ರಮಜೀವಿಗಳ ಬದುಕಿನ ಜೊತೆ ಚೆಲ್ಲಾಟವಾಡುವ ಮೂಲಕ ಜನ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಸಿಐಟಿಯು ಮತ್ತು ಅಂಗನವಾಡಿ ನೌಕರರ ಸಂಘದ ರಾಜ್ಯಾಧ್ಯಕ್ಷೆ ಎಸ್.ವರಲಕ್ಷ್ಮೀ ಆರೋಪಿಸಿದರು.
ತಾಲೂಕು ಪಂಚಾಯ್ತಿ ಮುಂದೆ ದಲಿತರ ಪ್ರತಿಭಟನೆ
ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಏರ್ಪಡಿಸಲಾಗಿದ್ದ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಿತರಕ್ಷಣಾ ಸಮಿತಿಯ ಮುಂದುವರಿದ ಸಭೆಯನ್ನು ಏರ್ಪಡಿಸಲಾಗಿತ್ತು,
ಗಣತಿಯಲ್ಲಿ ಕಾಡುಗೊಲ್ಲ ಎಂದು ಬರೆಸಿ
ಪರಿಶಿಷ್ಟ ಪಂಗಡಕ್ಕೆ ಸೇರಬೇಕಾದ ಕಾಡುಗೊಲ್ಲ ಜನಾಂಗ ವಿಶಿಷ್ಟ ಆಚರಣೆ ವಿಚಾರ ಮೂಲಕ ಅಲೆಮಾರಿಗಳಾಗಿ ಬುಡಕಟ್ಟು ಸಂಸ್ಕೃತಿ ಹೊಂದಿರುವ ಹಿನ್ನಲೆ ಕಾಡು ಗೊಲ್ಲ ಜನಾಂಗದವರು ಜಾತಿ ಗಣತಿದಾರರ ನಮೂನೆಯ 541 ಕಾಲಂ ನಲ್ಲಿ ಜಾತಿಯನ್ನು ಕಾಡು ಗೊಲ್ಲ ಉಪ ಜಾತಿಯನ್ನು ಕಾಡು ಗೊಲ್ಲ ಧರ್ಮ ಬುಡಕಟ್ಟು ಎಂದು ನಮೂದಿಸಿ ಎಂದು ಹೆಗ್ಗುಂದ ವನಕಲ್ಲು ಮಠದ ಡಾ.ಶ್ರೀ ಬಸವ ರಮಾನಂದ ಸ್ವಾಮೀಜಿ ತಿಳಿಸಿದರು.
ರಾಜಣ್ಣರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಅಭಿಮಾನಿಗಳಿಂದ ಪ್ರತಿಭಟನೆ
ಕೆ.ಎನ್,ರಾಜಣ್ಣನವರು ತುಮಕೂರು ಜಿಲ್ಲಾ ಸಹಕಾರ ಕ್ಷೇತ್ರದಲ್ಲಿ ಸಾಕಷ್ಟು ಜನಪರ ಕೆಲಸ ಮಾಡಿದ್ದಾರೆ, ಅವರನ್ನು ಸಚಿವ ಸಂಪುಟದಿಂದ ತೆಗೆದಿರುವದು ನೋವಿನ ಸಂಗತಿ, ಅವರು ಈ ನಾಡು ಕಂಡಂತಹ ಹಿಂದುಳಿದ ವರ್ಗಗಳ ಹಾಗೂ ದೀನ- ದಲಿತರ ನಾಯಕರಾಗಿದ್ದಾರೆ.
ನಾವು ನಮ್ಮೊಳಗಿನ ದನಿ ಅರ್ಥೈಸಿಕೊಳ್ಳಬೇಕಿದೆ: ಡಾ. ನಟರಾಜ್ ಬೂದಾಳ್
ರಾಜಕೀಯ, ಧರ್ಮಗಳು ನಮ್ಮ ಮೇಲೆ ಒತ್ತಡ ಹಾಕುತ್ತಿವೆ. ವಚನಗಳು, ಸೂಫಿಸಂ, ಜೈನೀಸಂ ಮತ್ತು ಬುದ್ಧಿಸಂಗಳು ಮೊದಲು ನಿನ್ನನ್ನು ನೀನು ಕೇಳಿಸಿಕೋ ಎಂದೇ ಹೇಳುತ್ತವೆ, ದಿಕ್ಕು ತಪ್ಪಿಸುವ ದನಿಗಳಿಗೆ ಕಿವಿಗೊಡಬೇಡಿ ಎಂದು ಹೇಳಿವೆ.
ಗಳಿಕೆಯ ಉದ್ಯಮವಾಗಿ ಬೆಳೆಯುತ್ತಿರುವ ಕ್ರೀಡೆ: ಲೋಕೇಶ್ವರ
ಭಾರತದಲ್ಲಿ ಎಲ್ಲ ಪೋಷಕರು ನಮ್ಮ ಮಗ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ ಆಗಬೇಕೆಂದು ಬಯಸುತ್ತಾರೆ. ಆದರೆ ಕ್ರೀಡೆಗೆ ಮಕ್ಕಳನ್ನು ಸೇರಿಸುವುದಿಲ್ಲ. ಆದ್ದರಿಂದ 140 ಕೋಟಿ ಜನಸಂಖ್ಯೆ ಇದ್ದರೂ ದೇಶಕ್ಕೆ ಕೇವಲ ಬೆರಳೆಣಿಕೆಯಷ್ಡು ಪದಕಗಳು ಮಾತ್ರ ಬರುತ್ತಿವೆ.
ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆ ಸಹಕಾರಿ; ತೇಜೇಶ್ವರ್
ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಆತ್ಮವಿಶ್ವಾಸ ಹೆಚ್ಚುತ್ತದೆ ಮತ್ತು ಒತ್ತಡ ನಿವಾರಿಸಲು ಸಹಾಯ ಮಾಡುತ್ತದೆ,
ಕುರುಬರ ಸಮಾಜ ಸಂಘಟಿಸಿ, ಅಭಿವೃದ್ಧಿಗೊಳಿಸಲು ಬದ್ಧ: ನಟರಾಜ್ ಬರಗೂರು
ಸಂಘದ ಬೈಲಾ ಪ್ರಕಾರ, ಹೊಸದಾಗಿ ರಚನೆ ಮಾಡಿರುವ ಪದಾಧಿಕಾರಿಗಳು ಇಡೀ ತಾಲೂಕಿನ ಜನತೆಯ ಕುಂದು ಕೊರತೆಗಳನ್ನು ಆಲಿಸಿ, ಒಗ್ಗಟ್ಟಿನಿಂದ ರಾಜಕೀಯ ಪ್ರಾತಿನಿಧ್ಯ ಪಡೆಯಬೇಕೆಂದು ಕರೆ ನೀಡಿದರು.
< previous
1
...
33
34
35
36
37
38
39
40
41
...
535
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ