ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕನ್ನಡಾಭಿಮಾನಿಗಳ ಹೃದಯ ಗೆದ್ದ ಅಪರ್ಣಾ
ಅಕ್ಷರ ಪದಗಳಿಗೆ ಜೀವ ತುಂಬಿ ನಿರೂಪಿಸುತ್ತಿದ್ದ ಅಪರ್ಣಾ ಮಧುರ ಸ್ವಭಾವದ ವ್ಯಕ್ತಿತ್ವದಿಂದಲೇ ಜನಮನ್ನಣೆ ಪಡೆದಿದ್ದರು ಎಂದು ಹಿರಿಯ ಸಾಹಿತಿ ಪ್ರೊ.ಮ.ಲ.ನ.ಮೂರ್ತಿ ತಿಳಿಸಿದರು.
ಯೋಧರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ
ತಮ್ಮ ಮನೆ, ಕುಟುಂಬ, ಮಕ್ಕಳು ಎಲ್ಲವನ್ನೂ ಮರೆತು ಯುದ್ಧದಲ್ಲಿ ದೇಶಕ್ಕಾಗಿ ಮಡಿದವರನ್ನು ಸ್ಮರಿಸುವುದು ನಮ್ಮ ಪರಮ ಕರ್ತವ್ಯ ಎಂದು ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಬಿ.ಸುರೇಶ್ ಗೌಡರು ಹೇಳಿದರು.
ವೀರಶೈವ ಲಿಂಗಾಯತ ಧರ್ಮ ಒಡೆಯಲು ಬಿಡಲ್ಲ
ವೀರಶೈವ ಲಿಂಗಾಯತ ಧರ್ಮವನ್ನು ಯಾವುದೇ ಕಾರಣಕ್ಕೂ ಒಡೆಯಲು ಬಿಡುವುದಿಲ್ಲ ಎಂದು ಬಾಳೆಹೊನ್ನೂರು ಪೀಠದ ಪ್ರಸನ್ನ ರೇಣುಕಾ ಡಾ. ವೀರ ಸೋಮೇಶ್ವರ ರಾಜ ದೇಶಿ ಕೇಂದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಶ್ರಮಿಸಿ
ಪಟ್ಟಣದ ಶ್ರೀ ಮಹಾಲಕ್ಷ್ಮಿ ವಿದ್ಯಾಸಂಸ್ಥೆಯಲ್ಲಿ ಪ್ರೌಢಶಾಲೆಗಳಲ್ಲಿ ಇಂಗ್ಲೀಷ್ ವಿಷಯ ಬೋಧಿಸುತ್ತಿರುವ ಶಿಕ್ಷಕರಿಗೆ ೨೦೨೪-೨೪ ನೇ ಸಾಲಿನ ಮೊದಲನೇ ಕಾರ್ಯಾಗಾರ ನಡೆಯಿತು.
ವ್ಯಕ್ತಿತ್ವ ವಿಕಸನಕ್ಕೆ ಎನ್ಎಸ್ಎಸ್ ದಾರಿದೀಪ
ನಮ್ಮ ಸುತ್ತಲಿನ ಅಭಿವೃದ್ಧಿಯೇ ರಾಷ್ಟ್ರ ಸೇವೆಗೆ ಮೊದಲ ಮೆಟ್ಟಿಲು. ವಿದ್ಯಾರ್ಥಿಗಳು ರಾಷ್ಟ್ರೀಯ ಮನೋಭಾವವನ್ನು ಮೈಗೂಡಿಸಿಕೊಂಡು ಸೇವೆ ಸಲ್ಲಿಸಿದಾಗ ಮಾತ್ರ ದೇಶದ ಭದ್ರತೆ ಸಾಧ್ಯವಾಗುತ್ತದೆ ಎಂದು ಪ್ರಾಚಾರ್ಯ ಡಾ.ಎ.ಬಿ.ಬಾಳಪ್ಪ ಹೇಳಿದರು.
ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ
ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಶಾಲೆಗೆ ದಾಖಲು ಮಾಡುವ ಪ್ರಕ್ರಿಯೆಯನ್ನು ಜು. ೧೫ರಿಂದ ೩೦ರವರೆಗೆ ವಿಶೇಷ ಆಂದೋಲನ ಮೂಲಕ ಕಾರ್ಯಾಚರಣೆ ಮಾಡಲಾಗುವುದು ಎಂದು ತಾಪಂ ಇಒ ಸುದರ್ಶನ್ ತಿಳಿಸಿದರು.
ಅರಣ್ಯಾಧಿಕಾರಿಗಳಿಂದ ಕಿರುಕುಳ: ರೈತ ಸಂಘ
ಕಂದಾಯ ಇಲಾಖೆ ಮಂಜೂರಾತಿಯ ಖಾತೆ, ಪಹಣಿ ಇದ್ದರೂ ಉಳಿಮೆ ಮಾಡಬೇಡಿ ಎಂದು ತಾಲೂಕು ಅರಣ್ಯ ಇಲಾಖೆ ಅಧಿಕಾರಿಗಳು ಕಿರುಕುಳ
ಡಾಂಬರು ಕಾಣದ ಉಪನೊಂದಣಾಧಿಕಾರಿಗಳ ಕಚೇರಿ ರಸ್ತೆ
ರಸ್ತೆಯು ಸಂಪೂರ್ಣ ಹಾಳಾಗಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳು ಸಂಚರಿಸಲು ಕಷ್ಟಕರವಾಗಿದೆ
ಪ್ರತಿಯೊಬ್ಬರೂ ದೇಶ ಸೇವೆ ಮಾಡಲು ಮುಂದಾಗಿ
ಪ್ರತಿಯೊಬ್ಬರೂ ದೇಶ ಸೇವೆ ಮಾಡಲು ಮುಂದಾಗಬೇಕೆಂದು ನಾಗಮಂಗಲದ ಪ್ರೊಬೆಷನರಿ ತಹಸೀಲ್ದಾರ್ ಸುಪ್ರಿತಾ ಹೇಳಿದರು.
ಕಲಿಕೆ ಜತೆಗೆ ಸಾಂಸ್ಕೃತಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳಿ
ಕಾಲೇಜು ಮಟ್ಟದಲ್ಲಿ ಅಧ್ಯಯನ ಮಾಡುವ ವಿದ್ಯಾರ್ಥಿಗಳು ಪಠ್ಯದ ನಿರಂತರ ಕಲಿಕೆ ಜೊತೆಗೆ ಕಲೆ-ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ಸಕ್ರೀಯವಾಗಿ ಪಾಲ್ಗೊಳ್ಳಬೇಕು. ಆಗ ಮಾತ್ರ ವಿದ್ಯಾರ್ಥಿ ಜೀವನ ಪರಿಪಕ್ವವಾಗಿರುತ್ತದೆ ಎಂದು ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯ ಕನ್ನಿಕಾ ಪರಮೇಶ್ವರಿ ಅಭಿಪ್ರಾಯಪಟ್ಟರು.
< previous
1
...
368
369
370
371
372
373
374
375
376
...
538
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್