• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಸಿರು ಕ್ರಾಂತಿ ಮೂಲಕ ಭಾರತವನ್ನು ಕಾಪಾಡಿದ ಬಾಬು ಜಗಜೀವನ್‌ ರಾಂ: ಕೆಂಚಮಾರಯ್ಯ
ತುತ್ತು ಅನ್ನಕ್ಕೂ ಪರದಾಡುತ್ತಿದ್ದ ಸ್ವತಂತ್ರ ಭಾರತವನ್ನು ಹಸಿವಿನಿಂದ ಕಾಪಾಡಿದ್ದು ಬಾಬು ಜಗಜೀವನ್‌ರಾಂ ಅವರ ಹಸಿರು ಕ್ರಾಂತಿ. ಇಂದು ಆಹಾರ ಬೆಳೆಯಲ್ಲಿ ಭಾರತ ಸ್ವಾವಲಂಬನೆ ಸಾಧಿಸಿದ್ದರೆ, ಅದಕ್ಕೆ ಮೂಲ ಕಾರಣಕರ್ತರು ನಮ್ಮ ಜಗಜೀವನರಾಂ ಎಂದು ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆಂಚಮಾರಯ್ಯ ಅಭಿಪ್ರಾಯಪಟ್ಟಿದ್ದಾರೆ.
ಬಿಸಿಲಿನ ತಾಪಕ್ಕೆ ಕನ್ನಮೇಡಿ ಕೆರೆಯಲ್ಲಿ ಲಕ್ಷಾಂತರ ಮೀನು ಸಾವು
ಬಿಸಿಲಿನ ತಾಪಕ್ಕೆ ನೀರು ಬರಿದಾಗುತ್ತಿರುವ ಹಿನ್ನೆಲೆ ತಾಲೂಕಿನ ಕನ್ನಮೇಡಿ ಗ್ರಾಮದ ದೊಡ್ಡ ಕೆರೆಯಲ್ಲಿ ಲಕ್ಷಾಂತರ ಮೀನು ಸಾವನ್ನಪ್ಪಿರುವ ದಾರುಣ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ.
ನರೇಂದ್ರ ಮೋದಿಯಿಂದ ಹಲವಾರು ಕಲ್ಯಾಣ ಕಾರ್ಯಕ್ರಮ ಅನುಷ್ಠಾನ: ಎಚ್.ಎನ್.ಚಂದ್ರಶೇಖರ್
2014ರಲ್ಲಿ ಬಿಜೆಪಿ ನೇತೃತ್ವದ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಹಲವಾರು ಕಲ್ಯಾಣ ಕಾರ್ಯಕ್ರಮಗಳು ಅನುಷ್ಠಾನಗೊಂಡು ಜನರನ್ನು ಅತ್ಮನಿರ್ಭರರನ್ನಾಗಿ ಮಾಡಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಎಚ್.ಎನ್. ಚಂದ್ರಶೇಖರ್ ಹೇಳಿದರು.
ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಸೂಚನೆ
ತುಮಕೂರು ತಾಲೂಕಿನ ಬುಗುಡನಹಳ್ಳಿ, ಬೆಳ್ಳಾವಿ, ಹೊಳಕಲ್ಲು ಗ್ರಾಮ ಪಂಚಾಯತಿಗಳಿಗೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರಿಂದು ಭೇಟಿ ನೀಡಿ, ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು. ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ನೀರು ಪೂರೈಸುವಂತೆ ಮತ್ತು ಅಡಚಣೆಯಿಲ್ಲದೆ ನಿರಂತರವಾಗಿ ಸಮರ್ಪಕ ವಿದ್ಯುತ್ ಪೂರೈಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆದರ್ಶ ಸಮಾಜಕ್ಕೆ ಬಾಬು ಜಗಜೀವನ್‌ ರಾಮ್‌ ಚಿಂತನೆಗಳು ದಾರಿದೀಪ: ವಿ.ಸೋಮಣ್ಣ
ಬಾಬು ಜಗಜೀವನರಾಂ ಅವರು ಈ ದೇಶಕ್ಕೆ ಕೊಟ್ಟ ಕೊಡುಗೆ, ನೀಡಿದ ಸಂದೇಶ ಸರ್ವಕಾಲಕ್ಕೂ ಸಲ್ಲುವಂತಾದ್ದು, ಎಲ್ಲಾ ವರ್ಗದವರನ್ನು ಸಮಾನವಾಗಿ ತೆಗೆದುಕೊಂಡು ಹೋಗಬೇಕು ಎಂಬ ಅವರ ಚಿಂತನೆ ಭಾವೈಕ್ಯ ಭಾರತಕ್ಕೆ ಶಕ್ತಿ ತುಂಬಿದೆ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ವಿ.ಸೋಮಣ್ಣ ಹೇಳಿದ್ದಾರೆ.
ಹೂವಿನ ಕುಂಡದ ಮೇಲೆ ಅರಳಿದ ಮತದಾನ ಜಾಗೃತಿಯ ಘೋಷ ವಾಕ್ಯ
ತಾಲೂಕು ಪಂಚಾಯಿತಿ ಸ್ವೀಪ್ ಸಮಿತಿ ವತಿಯಿಂದ ತುಮಕೂರು ತಾಲೂಕು ಗೂಳೂರು ಹೋಬಳಿ ಹರಳೂರು ಗ್ರಾಮ ಪಂಚಾಯತಿ ಆವರಣದಲ್ಲಿ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮತದಾರರನ್ನು ಸೆಳೆಯಲು "ಚುನಾವಣಾ ಪರ್ವ-ದೇಶದ ಗರ್ವ " ಎಂಬ ಘೋಷ ವಾಕ್ಯವಿರುವ ಹೂವಿನ ಕುಂಡಗಳನ್ನು ಪ್ರದರ್ಶಿಸಲಾಯಿತು.
ಅರಣ್ಯ ಇಲಾಖೆಯಿಂದ 4 ಜನ ಕಾಡುಹಂದಿ ಬೇಟೆಗಾರ ಬಂಧನ
ಸುರಪುರ ಅರಣ್ಯದಲ್ಲಿ ಅಕ್ರಮವಾಗಿ ಕಾಡಿನ ಹಂದಿಗಳನ್ನು ಬೇಟೆಯಾಡಿ ಯಾದಗಿರಿಯಿಂದ ಕೊರಟಗೆರೆ ಪಟ್ಟಣಕ್ಕೆ ತಂದು ಮಾರಾಟಕ್ಕೆ ಯತ್ನಿಸುವ ವೇಳೆಯಲ್ಲಿ ಖಚಿತ ಮಾಹಿತಿ ಆಧರಿಸಿ ಅರಣ್ಯ ಇಲಾಖೆಯ ರವಿ.ಸಿ ನೇತೃತ್ವದ ಅಧಿಕಾರಿಗಳ ತಂಡ ೪ ಜನ ಆರೋಪಿಗಳ ಬಂಧಿಸುವ ಜೊತೆ ೭ ಕಾಡುಹಂದಿಗಳ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದೆ.
ನಾಮಪತ್ರ ಸಲ್ಲಿಕೆಗೆ ಮುದ್ದಹನುಮೇಗೌಡ ಎತ್ತಿನಗಾಡಿ ಶೋ
ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ. ಮುದ್ದಹನುಮೇ ಗೌಡರು ಗುರುವಾರ ಎತ್ತಿನಗಾಡಿ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ಮೆರವಣಿಗೆಗೆ ವಿಶೇಷವಾಗಿ ವಾಹನ ಸಿದ್ಧಗೊಂಡಿದ್ದರೂ ಕೊನೆಯ ಗಳಿಗೆಯಲ್ಲಿ ಚಿಕ್ಕಣ್ಣಸ್ವಾಮಿ ದೇವಾಲಯದ ಧರ್ಮದರ್ಶಿ ಪಾಪಣ್ಣ ಅವರು ಸಾರಥಿಯಾಗಿ, ತಾವು ಸಾಕಿರುವ ಎತ್ತುಗಳಿಗೆ ಟೈರ್‌ಗಾಡಿ ಹೂಡಿ, ಅದರಲ್ಲಿ ಲೋಕಸಭಾ ಅಭ್ಯರ್ಥಿ ಎಸ್.ಪಿ.ಮುದ್ದ ಹನುಮೇಗೌಡರು, ಡಾ.ಜಿ.ಪರಮೇಶ್ವರ್, ಕೆ.ಎನ್.ರಾಜಣ್ಣ, ಎಸ್, ಆರ್.ಶ್ರೀನಿವಾಸ್, ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ್, ಮಾಜಿ ಸಚಿವ ವೆಂಕಟರವಣಪ್ಪ, ಕೆ.ಎಸ್.ಕಿರಣ್ ಕುಮಾರ್ ಸೇರಿದಂತೆ ಹಲವರು ಟೌನ್‌ಹಾಲ್‌ನಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಅಶೋಕ ರಸ್ತೆ ಮೂಲಕ ಮೆರವಣಿಗೆ ನಡೆಸಿ, ನಾಮಪತ್ರ ಸಲ್ಲಿಸಿದರು.
ನನ್ನನ್ನು ಸೋಲಿಸಲು ಒಂದಾದ ಬಿಜೆಪಿ-ಜೆಡಿಎಸ್: ಡಿ.ಕೆ.ಸುರೇಶ್‌
ನನ್ನನ್ನು ಸೋಲಿಸುವ ಉದ್ದೇಶದಿಂದ ಬಿಜೆಪಿ ಮತ್ತು ಜೆಡಿಎಸ್ ಒಂದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಆರೋಪಿಸಿದ್ದಾರೆ
ನವ ಪೀಳಿಗೆಯಲ್ಲಿ ಮೌಲ್ಯ ಬಿತ್ತುವ ಅಗತ್ಯವಿದೆ: ಮುರುಳೀಧರ ಹಾಲಪ್ಪ
ಮಾನವೀಯ ಮೌಲ್ಯಗಳನ್ನು ನಮ್ಮ ಮುಂದಿನ ಪೀಳಿಗೆಗೆ ಮನದಟ್ಟು ಮಾಡುವ ಅಗತ್ಯವಿದೆ ಎಂದು ಹಾಲಪ್ಪ ಫೌಂಡೇಶನ್‌ ಅಧ್ಯಕ್ಷ ಮುರುಳೀಧರ ಹಾಲಪ್ಪ ತಿಳಿಸಿದರು.
  • < previous
  • 1
  • ...
  • 368
  • 369
  • 370
  • 371
  • 372
  • 373
  • 374
  • 375
  • 376
  • ...
  • 465
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved