• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಸ ಹೊಸ ಆವಿಷ್ಕಾರಗಳತ್ತ ವಿದ್ಯಾರ್ಥಿಗಳ ಚಿತ್ತವಿರಲಿ : ಡಾ. ಹೆಚ್.ಪಿ ಪಾಟೀಲ

 ಹೊಸ ಹೊಸ ಆವಿಷ್ಕಾರಗಳು ಹುಟ್ಟಿಕೊಳ್ಳುತ್ತಿದ್ದು, ತಾಂತ್ರಿಕ ವಿದ್ಯಾರ್ಥಿಗಳಾದ ನೀವು ನವನವೀನ ತಾಂತ್ರಿಕತೆಯ ಅರಿವು, ಜ್ಞಾನವನ್ನು ಪಡೆದುಕೊಂಡು ದೇಶದ ಸರ್ವತೋಮುಖ ಪ್ರಗತಿಗೆ ಪೂರಕವಾದ ಸಂಶೋಧನೆಗಳನ್ನು ಮಾಡುವತ್ತ ಕಾರ್ಯೋನ್ಮುಖರಾಗಬೇಕೆಂದು ಡಾ. ಹೆಚ್.ಪಿ ಪಾಟೀಲರು ತಿಳಿಸಿದರು.

ಭಾರತ ಸಂವಿಧಾನ ರಕ್ಷಣೆಗಾಗಿ ಸ್ಲಂ ಜನರ ಮತ
ಸಂವಿಧಾನ ರಕ್ಷಣೆಗಾಗಿ ನಮ್ಮ ಮತ ಅಸ್ತ್ರವಾಗಬೇಕಿದೆ ಎಂದು ಹಾಡುಗಾರ ಅಂಬಣ್ಣ ಅರೋಲಿಕರ್ ಅಭಿಪ್ರಾಯಪಟ್ಟರು. ತುಮಕೂರಿನ ಜನಚಳವಳಿ ಕೇಂದ್ರದಲ್ಲಿ ಸ್ಲಂ ಜನರ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಅಭಿವೃದ್ಧಿಯ ಮೇಲೆ ಎಲ್ಲರೂ ರಾಜಕಾರಣ ಮಾಡಬೇಕು
ಚುನಾವಣೆಗೋಸ್ಕರ ಒಬ್ಬ ವ್ಯಕ್ತಿಯ ವ್ಯಕ್ತಿತ್ವವನ್ನು ಯಾರು ತೇಜೋವದೆ ಮಾಡಬಾರದು ಎಂದು ತುಮಕೂರು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಎಸ್ ಪಿ ಮುದ್ದಹನುಮೇಗೌಡ ತಿಳಿಸಿದರು.
ಪೊಲೀಸ್‌ ಕೆಲಸ ಪವಿತ್ರವಾದ ವೃತ್ತಿ : ಕಾಂತರಾಜು
ತುಮಕೂರು ಜಿಲ್ಲೆಯ ಡಿಎಆರ್ ಮೈದಾನದಲ್ಲಿ ಪೊಲೀಸ್‌ ಧ್ವಜ ದಿನಾಚರಣೆ ಕಾರ್ಯಕ್ರಮ
ಭಾರತವೇ ಪ್ರಪಂಚದ ದೇವರ ಮನೆಯಾಗಿದೆ
ಪ್ರತಿಯೊಂದು ಮನೆಗೆ ದೇವರ ಮನೆ ಹೇಗೆ ಇರುತ್ತದೋ, ಹಾಗೆಯೇ ಪ್ರಪಂಚಕ್ಕೆ ಭಾರತವೇ ದೇವರ ಮನೆ ಇದ್ದ ಹಾಗೆ ಎಂದು ಶಿವಗಂಗಾ ಕ್ಷೇತ್ರದ ಮೇಲಣಗವಿ ಮಠದ ಡಾ.ಮಲಯ ಶಾಂತಮುನಿ ಶಿವಾಚಾರ್ಯ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು.
ಬಿಜೆಪಿ ಪ್ರಜಾಪ್ರಭುತ್ವಕ್ಕೆ ವಿರುದ್ಧವಾದ ಅಜೆಂಡಾ: ಪರಮೇಶ್ವರ್‌
ಕರ್ನಾಟಕ ಸೇರಿದಂತೆ ಬಿಜೆಪಿ ಪಕ್ಷ ಅಧಿಕಾರ ಕಳೆದುಕೊಂಡಿರುವ ರಾಜ್ಯಗಳ ಮೇಲೆ ಕೇಂದ್ರ ಸರ್ಕಾರವು ಮಲತಾಯಿ ಧೋರಣೆ ತೋರುತ್ತಿದೆ ಇದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾದ ಅಜೆಂಡಾವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆರೋಪಿಸಿದರು.
ಹೆಚ್ಚು ಮತದಾನವಾಗುವಂತೆ ಕ್ರಮ ವಹಿಸಿ: ಜಿ.ಪ್ರಭು
ಜಿಲ್ಲೆಯಲ್ಲಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿಗೆ ಸಂಬಂಧಿಸಿದಂತೆ ಬಹಳಷ್ಟು ಕಾರ್ಯಕ್ರಮಗಳು ಜರುಗುತಿದ್ದು, ಈ ಎಲ್ಲದರ ಫಲವಾಗಿ ಜಿಲ್ಲೆಯಲ್ಲಿ ಹೆಚ್ಚು ಮತದಾನವಾಗುವಂತೆ ನಾವೆಲ್ಲರೂ ನೋಡಿಕೊಳ್ಳಬೇಕಾಗಿದೆ ಎಂದು ಜಿಪಂ ಸಿಇಒ ಹಾಗೂ ಸ್ವೀಪ್ ಕಮಿಟಿ ಅಧ್ಯಕ್ಷ ಜಿ.ಪ್ರಭು ತಿಳಿಸಿದ್ದಾರೆ.
ಮಧುಗಿರಿ ಏಕಶಿಲಾ ಬೆಟ್ಟಕ್ಕೆ ರೋಪ್‌ ವೇ ಅಳವಡಿಸಲು ಸರ್ವೇ ಕಾರ್ಯ ಪ್ರಾರಂಭ
ವಿಶ್ವಪ್ರಸಿದ್ಧ ಮಧುಗಿರಿ ಏಕಶಿಲಾ ಗಿರಿಯನ್ನು ಪ್ರವಾಸಿ ತಾಣವನ್ನಾಗಿ ರೂಪಿಸಲು ಸರ್ವೇ ಕಾರ್ಯ ಪ್ರಾರಂಭಗೊಂಡಿದೆ. ಈ ನಿಟ್ಟಿನಲ್ಲಿ ಸೋಮವಾರ ಬೆಟ್ಟಕ್ಕೆ ರೋಪವೇ ಅಳವಡಿಸಲು ಡೈನಾಮಿಕ್ಸ್‌ ಪ್ರೈವೈಟ್‌ ಲಿಮಿಟೆಡ್‌ ನ ಪಿಆರ್‌ಪಿ ಭರತ್‌ ಜೈನ್‌ ತಂಡ ಭೇಟಿ ನೀಡಿ, ಬೆಟ್ಟದ ಬುಡದಿಂದ ಮೇಲಿನ ತುದಿವರೆಗೆ ರೋಪ್‌ವೇ ಹಾಕಲು ಏನೆಲ್ಲಾ ಮಾಡಬಹುದು ಎಂಬುದಾಗಿ ಪರಿಶೀಲಿಸಿದರು.
ಲಿಂಗೈಕ್ಯ ಶಿವಕುಮಾರ ಶ್ರೀಗಳಿಗೆ ಭಾರತರತ್ನ ನೀಡಿ: ಗೃಹ ಸಚಿವ ಪರಮೇಶ್ವರ್‌
ತ್ರಿವಿಧ ದಾಸೋಹಮೂರ್ತಿ ಲಿಂಗೈಕ್ಯ ಸಿದ್ದಗಂಗಾ ಮಠದ ಹಿರಿಯ ಶ್ರೀಗಳಾದ ಡಾ.ಶಿವಕುಮಾರ ಸ್ವಾಮೀಜಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ "ಭಾರತ ರತ್ನ " ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ನೀಡಬೇಕು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಒತ್ತಾಯಿಸಿದರು.
ಅಹಿಂದ, ಸರ್ಕಾರದ ನಡುವೆ ಸೇತುವೆಯಾಗುವೆ: ಎಸ್‌.ಪಿ.ಮುದ್ದಹನುಮೇಗೌಡ
ನಾನು ಅಹಿಂದ ಸಮಾಜ ಹಾಗೂ ಸರ್ಕಾರದ ನಡುವೆ ಸಂಪರ್ಕ ಸೇತುವೆಯಾಗಿ ಕೆಲಸ ಮಾಡಲಿದ್ದು, ಚುನಾವಣೆಯಲ್ಲಿ ನಿಮ್ಮ ಆಶೀರ್ವಾದ ಮತ್ತು ಬೆಂಬಲ ನನಗೆ ನೀಡಿ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ. ಮುದ್ದಹನುಮೇಗೌಡ ಮನವಿ ಮಾಡಿದ್ದಾರೆ.
  • < previous
  • 1
  • ...
  • 370
  • 371
  • 372
  • 373
  • 374
  • 375
  • 376
  • 377
  • 378
  • ...
  • 465
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved