• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾವಗಡ ತಾಲೂಕಿಗೆ ಬಂದ ತುಂಗಭದ್ರೆ ನೀರು
ವಿಜಯನಗರ ಜಿಲ್ಲೆಯ ಹೊಸಪೇಟೆ ಡ್ಯಾಂನಿಂದ ಕುಡಿಯುವ ನೀರು ಪೈಪ್‌ಲೈನ್‌ ಮೂಲಕ ತುಮಕೂರು ಜಿಲ್ಲೆ ಪ್ರವೇಶ ಮಾಡಿದ್ದು, ನೀರು ಮೇಲೆತ್ತುವ ಕಾರ್ಯಕ್ಕೆ ತಾಲೂಕಿನ ಕೆಂಚಮ್ಮನಹಳ್ಳಿಯ ಪಂಪುಹೌಸ್‌ ಬಳಿ ಶಾಸಕ ಎಚ್. ವಿ. ವೆಂಕಟೇಶ ಚಾಲನೆ ನೀಡಿದರು.
ಸ್ಪರ್ಧಾತ್ಮಕ ಪರೀಕ್ಷೆಗೆ ಉತ್ತಮ ಮಾರ್ಗದರ್ಶನ ಅಗತ್ಯ
ಸೂಕ್ತ ಮಾರ್ಗದರ್ಶನ, ಪರಿಶ್ರಮ, ಸಾಧಿಸುವ ಛಲವಿದ್ದು, ಪದವಿ ಹಂತದಲ್ಲಿಯೇ ನಾಗರಿಕ ಸೇವಾ ಪರೀಕ್ಷೆಗಳ ತಯಾರಿ ನಡೆಸಿದರೆ ಐಎಎಸ್, ಐಪಿಎಸ್, ಐಎಫ್‌ಎಸ್, ಇನ್ನಿತರೆ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಬಹುದು ಎಂದು ಇನ್‌ಸೈಟ್‌ ಐಎಎಸ್‌ ಅಕಾಡೆಮಿ ಸಂಸ್ಥಾಪಕ ವಿನಯ್‌ಕುಮಾರ್ ಜಿ. ಬಿ. ತಿಳಿಸಿದರು
ನಕಲಿ ದಾಖಲೆ ಸೃಷ್ಠಿಸಿ ಕಾಮಗಾರಿಗಳಿಗೆ ಹಣ ಡ್ರಾ
ತಾಲೂಕಿನ ತಾಳಕೆರೆ ಗ್ರಾಪಂಯಲ್ಲಿ ಅಧ್ಯಕ್ಷೆ ಸರೋಜಮ್ಮನ ಮಗ ನಾಗರಾಜುನದ್ದೇ ದರ್ಬಾರ್‌ ನಡೆಯುತ್ತಿದೆ ಎಂದು ಗ್ರಾಪಂ ಉಪಾಧ್ಯಕ್ಷ ಪಿ.ಬಿ.ವಿನೋದ್ ಆರೋಪಿಸಿದ್ದಾರೆ.
ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಕರೆತನ್ನಿ
ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆ ತರಲು ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೊರಟಗೆರೆ ತಾಲೂಕಿನಲ್ಲಿ ಚುರುಕುಗೊಂಡ ಬಿತ್ತನೆ ಕಾರ್ಯ
ಸಕ್ತ ಸಾಲಿನಲ್ಲಿ ತಾಲೂಕಿನ ವಾರ್ಷಿಕ ವಾಡಿಕೆ ಮಳೆಯು ಒಟ್ಟು ೭೭೪ ಮೀ.ಮೀ ಇದ್ದು, ಜೂನ್‌ವರೆಗೆ ೨೪೧ ಮೀ.ಮೀ, ಇದ್ದು, ಇಲ್ಲಿಯವರೆಗೂ ೩೨೭ ಮೀ.ಮೀ ಮಳೆಯಾಗಿರುತ್ತದೆ
ಮಕ್ಕಳಿಗೆ ಕಲಿಕೆ ಜೊತೆಗೆ ಕೌಶಲ್ಯ ತರಬೇತಿ ಅಗತ್ಯ
ಸಮಾಜ ಸೇವಾ ಕಾರ್ಯಗಳಲ್ಲಿ ಭಾರತ್‌ ಸ್ಕೌಟ್ಸ್‌, ಗೈಡ್ಸ್ ಪದಾಧಿಕಾರಿಗಳು ಉತ್ತಮವಾದ ಸೇವೆ ಮಾಡುತ್ತಿದ್ದು, ಈ ಸಂಸ್ಥೆ ವಿದ್ಯಾರ್ಥಿಗಳಲ್ಲಿ ಶಿಸ್ತು ಮೂಡಿಸುತ್ತಿದೆ ಎಂದು ಪ್ರಾಂಶುಪಾಲ ಈರಪ್ಪನಾಯಕ ಡಿ.ಎಸ್. ತಿಳಿಸಿದರು.
ಸಮಾಜ ಸೇವೆ ಮೂಲಕ ಜೀವನ ಸಾರ್ಥಕಪಡಿಸಿಕೊಳ್ಳಿ
ತಾಲೂಕಿನ ದೊಂಬರನಹಳ್ಳಿ ಗ್ರಾಮದಲ್ಲಿ ತುಮಕೂರು ಜಿಲ್ಲಾ ಹಾಗೂ ತಾಲೂಕು ಶರಣ ಸಾಹಿತ್ಯ ಪರಿಷತ್ ವತಿಯಿಂದ ಕರ್ನಾಟಕ ಸಾಂಸ್ಕೃತಿಕ ನಾಯಕ ಬಸವಣ್ಣನವರ ವರ್ಷಾಚರಣೆ
ನೀರಾವರಿ ಯೋಜನೆ ಅಭಿವೃದ್ಧಿಗೊಳಿಸುವಲ್ಲಿ ನಿರ್ಲಕ್ಷ್ಯ
ತಮ್ಮ ರಾಜಕೀಯ ಭವಿಷ್ಯಕ್ಕಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಂಸದ ಡಿ. ಕೆ. ಸುರೇಶ್ ಮಾಗಡಿ ತಾಲೂಕಿಗೆ ನೀರು ತೆಗೆದುಕೊಂಡು ಹೋಗುತ್ತಿದ್ದಾರೆ
ಹಳ್ಳಿ ಅಭಿವೃದ್ಧಿ ಮಾಡಿದರೆ ಗಾಂಧೀಜಿ ಕನಸು ನನಸು
ಗ್ರಾಮೀಣ ಪ್ರದೇಶಗಳನ್ನು ನಗರ ಪ್ರದೇಶಗಳಿಗೆ ಸರಿಸಮಾನವಾಗಿ ಅಭಿವೃದ್ಧಿಪಡಿಸಿದಾಗ ಮಾತ್ರ ಗಾಂಧೀಜಿ ಗ್ರಾಮ ಸ್ವರಾಜ್ಯದ ಕನಸು ನನಸಾಗುತ್ತದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಹೇಳಿದರು.
ಜನರಿಗೆ ಅರಿವು ಮೂಡಿಸುವ ಅಗತ್ಯತೆ ಇದೆ
ಯಾವುದೇ ದೇಶದಲ್ಲಿ ಜನಸಂಖ್ಯೆ ಹೆಚ್ಚಾಗುತ್ತಿದೆ ಎಂದಾಕ್ಷಣ ಅದರಿಂದ ದೇಶಕ್ಕೆ ಉಪಯೋಗವೇನಿಲ್ಲ. ಅದರಿಂದ ಸಾಕಷ್ಟು ಸಮಸ್ಯೆಗಳೇ ಕಾಡುತ್ತವೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ರಂಗನಾಥ್ ತಿಳಿಸಿದರು.
  • < previous
  • 1
  • ...
  • 370
  • 371
  • 372
  • 373
  • 374
  • 375
  • 376
  • 377
  • 378
  • ...
  • 538
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved