• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಡ್ಗಿಚ್ಚಿಗೆ ೭೫ ಎಕರೆ ಅರಣ್ಯ ಪ್ರದೇಶವೇ ಭಸ್ಮ
ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಬಿ.ಡಿ.ಪುರ ಗ್ರಾಪಂ ವ್ಯಾಪ್ತಿಯ ತೋಗರಿಘಟ್ಟ ಸರ್ವೇ ನಂ.೯೭, ೯೮ ಮತ್ತು ೯೯ರಲ್ಲಿನ ೭೫ ಎಕರೆ ಅರಣ್ಯ ಪ್ರದೇಶವು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಅರಣ್ಯಕ್ಕೆ ಬೆಂಕಿ ಆವರಿಸಿದ ತಕ್ಷಣವೇ ಅರಣ್ಯಾಧಿಕಾರಿ ಮತ್ತು ಸ್ಥಳೀಯರು ಅಗ್ನಿಶಾಮಕ ಠಾಣೆಗೆ ಕರೆ ಮಾಡಿದರೂ ತಕ್ಷಣ ಸ್ಥಳಕ್ಕೆ ಆಗಮಿಸದೇ ೮೦ ನಿಮಿಷ ತಡವಾಗಿ ಬಂದ ವೇಳೆಗೆ ಅರಣ್ಯದ ನಾಲ್ಕು ದಿಕ್ಕಿಗೂ ಬೆಂಕಿ ಆವರಿಸಿದೆ.
ಪಕ್ಷಿಗಳ ದಾಹ ನೀಗಿಸಿದ ಯುವಕರು; ಸಾರ್ವಜನಿಕರಿಂದ ಶ್ಲಾಘನೆ
ಅರ್ಮಿ ಭರತ್‌ ಹಾಗೂ ತಂಡದವರು ಭಾನುವಾರ 190ಕ್ಕೂ ಅಧಿಕ ಪ್ಲಾಸ್ಟಿಕ್‌ ಬಾಟಲುಗಳಲ್ಲಿ ನೀರು ತುಂಬಿಸಿ ತಂತಿಯ ಸಹಾಯದಿಂದ ಮರಗಿಡಗಳಿಗೆ ಕಟ್ಟಿ ಮಾನವೀಯತೆ ಮೆರೆದಿದ್ದಾರೆ.
ಮಹಿಳಾ ಶೋಷಣೆ ಇನ್ನೂ ನಿಂತಿಲ್ಲ: ಲೇಖಕಿ ಇಂದಿರಮ್ಮ
ಮಹಿಳೆಯಿಲ್ಲದೆ ಕುಟುಂಬ ಸಮರ್ಪಕವಾಗಿ ನಡೆಯುವುದಿಲ್ಲ, ಕುಟುಂಬದ ಎಲ್ಲರಿಗೂ ಪ್ರೇರಣೆಯಾಗಿ ಮಹಿಳೆ ಜವಾಬ್ದಾರಿ ನಿರ್ವಹಿಸುತ್ತಾಳೆ. ಆದರೆ ಪುರುಷ ಹಾಗೂ ಮಹಿಳೆ ಎಂಬ ತಾರತಮ್ಯ ಕುಟುಂಬಗಳಲ್ಲಿ ಇದೆ. ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಮನೆ ಮಹಿಳೆಯ ಅಭಿಪ್ರಾಯ ಕೇಳದಿರುವ ವ್ಯವಸ್ಥೆ ನಮ್ಮಲ್ಲಿ ಈಗಲೂ ಇದೆ.
ಎಸ್‌ಯುಸಿಐ ಪಕ್ಷದಿಂದ ಎಸ್.ಎನ್. ಸ್ವಾಮಿ ಸ್ಪರ್ಧೆ
ಕಳೆದ 10 ವರ್ಷಗಳಿಂದ ದೇಶವನ್ನು ಆಳುತ್ತಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಜನರ ಬದುಕನ್ನು ಮೂರಾಬಟ್ಟೆ ಮಾಡಿದೆ. 2014 ರಲ್ಲಿ ಬಿಜೆಪಿ ಧ್ವನಿ ಎತ್ತಿದ ಬೆಲೆ ಏರಿಕೆ, ನಿರುದ್ಯೋಗ, ಭ್ರಷ್ಟಾಚಾರದಂತಹ ಸಮಸ್ಯೆಗಳ ಕುರಿತು ಈಗ ಮೌನವಾಗಿದೆ.
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಸಿ.ಪಿ.ಮೂಡಲಗಿರಿಯಪ್ಪ ನಿಧನ
ಶಿರಾ ಕ್ಷೇತ್ರದ ಮಾಜಿ ಶಾಸಕರು, ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮಾಜಿ ಸಂಸದರು, ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರೂ ಆದ ಸಿ.ಪಿ.ಮೂಡಲಗಿರಿಯಪ್ಪ (87) ಅವರು ತೀವ್ರ ಉಸಿರಾಟ ಸಮಸ್ಯೆಯಿಂದ ಬೆಂಗಳೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಶನಿವಾರ ಬೆಳಗ್ಗೆ ನಿಧನ ಹೊಂದಿದ್ದಾರೆ.
ಬಿಜೆಪಿಗೆ ಮರಳಿ ಬಂದ ಮಾಜಿ ಸಚಿವ ಸೊಗಡು ಶಿವಣ್ಣ
ಕಳೆದ ವಿಧಾನಸಭಾ ಚುನಾವಣೆ ನಂತರ ಬಿಜೆಪಿ ಒಡನಾಟದಿಂದ ದೂರವಾಗಿದ್ದ ಮಾಜಿ ಸಚಿವ ಸೊಗಡು ಶಿವಣ್ಣ ಅವರು ಮರಳಿ ಬಿಜೆಪಿಗೆ ಸೇರ್ಪಡೆಯಾದರು. ಸಂಜೆ ನಗರದಲ್ಲಿ ನಡೆದ ದೇಶ ಭಕ್ತ ಸಮಾನ ಮನಸ್ಕ ಕಾರ್ಯಕರ್ತರ ಮಿಲನ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕ, ಮಾಜಿ ಸಚಿವ ಸಿ.ಟಿ.ರವಿ ಅವರು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರ ಸಮ್ಮುಖದಲ್ಲಿ ಸೊಗಡು ಶಿವಣ್ಣ ಅವರಿಗೆ ಪಕ್ಷದ ಶಾಲು ಹೊದಿಸಿ ಬಿಜೆಪಿಗೆ ಬರಮಾಡಿಕೊಂಡರು.
ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಹೊರಗಿನವರು ಗೆದ್ದ ಇತಿಹಾಸವಿಲ್ಲ: ಗೃಹ ಸಚಿವ ಜಿ.ಪರಮೇಶ್ವರ
ಹೊರಗಿನ ಅಭ್ಯರ್ಥಿ ಗೆದ್ದ ಇತಿಹಾಸ ನಮ್ಮ ಜಿಲ್ಲೆಯಲ್ಲಿಲ್ಲ. ಬೆಂಗಳೂರಿನಲ್ಲಿ ಹುಡುಕಬೇಕಾದ ಹೊರಗಿನ ಅಭ್ಯರ್ಥಿ, ಅರ್ಧ ಗಂಟೆಯಲ್ಲಿ ಸಿಗುವ ಒಳಗಿನ ಅಭ್ಯರ್ಥಿ ಯಾರು ಸೂಕ್ತ ಎನ್ನುವುದು ಯೋಚಿಸಿ. ಮತ್ತೊಮ್ಮೆ ಇಲ್ಲಿನ ಇತಿಹಾಸ ಮರುಕಳಿಸುವಂತೆ ಕಾಂಗ್ರೆಸ್ ಗೆಲ್ಲಿಸಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕರೆ ನೀಡಿದರು.
ಹಂದಿಜೋಗಿ ಕುಟುಂಬಗಳ ಮರು ಸಮೀಕ್ಷೆಗೆ ಒತ್ತಾಯ ಜಿಲ್ಲಾ ಕೊಳೆಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ಮನವಿ
ತುಮಕೂರಿನ ಇಸ್ಮಾಯಿಲ್ ನಗರ ಅಲೆಮಾರಿ ಹಂದಿಜೋಗಿ ಮತ್ತು ಲಂಬಾಣಿ ಸಮುದಾಯ ಸೌಲಭ್ಯ ವಂಚಿತ ಕುಟುಂಬಗಳ ಸಮೀಕ್ಷೆಗೆ ಜಿಲ್ಲಾಡಳಿತಕ್ಕೆ ಜಿಲ್ಲಾ ಕೊಳೆಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ಮನವಿ ಸಲ್ಲಿಸಲಾಯಿತು.
ಅಲೆಮಾರಿ ಸೋಮಣ್ಣ ಬೇಕೋ ? ಸಂಸದೀಯ ಪಟು ಮುದ್ದಹನುಮೇಗೌಡ ಬೇಕೋ?: ಗೃಹ ಸಚಿವ ಪರಮೇಶ್ವರ್‌ ಪ್ರಶ್ನೆ
ಅಲೆಮಾರಿಯಂತಿರುವ ಬಿಜೆಪಿ ಅಭ್ಯರ್ಥಿ ಸೋಮಣ್ಣ ಬೇಕಾ ? ಅಥವಾ ಅತ್ಯುತ್ತುಮ ಸಂಸದೀಯ ಪಟು ಎಂಬ ಹೆಗ್ಗಳಿಕೆ ಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ.ಮುದ್ದಹನುಮೇಗೌಡರು ಬೇಕಾ ಎಂಬುದನ್ನು ನೀವೇ ನಿರ್ಧರಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಮತದಾರರಿಗೆ ಪ್ರಶ್ನಿಸಿದ್ದಾರೆ.
ಅಪಘಾತದಲ್ಲಿ ಇಪ್ಪಾಡಿ ಆಸ್ಪತ್ರೆಯ ನರ್ಸ್ ಲಕ್ಷ್ಮೀಬಾಯಿ ದುರ್ಮರಣ
ಕರ್ತವ್ಯ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ನರ್ಸ್​ವೊಬ್ಬರು ಮಾರ್ಗಮಧ್ಯೆ ದುರಂತ ಅಂತ್ಯ ಕಂಡ ಘಟನೆ ಶುಕ್ರವಾರ ಸಂಜೆ ಕುಣಿಗಲ್ ತಾಲೂಕಿನ ಹುತ್ರಿದುರ್ಗ ಹೋಬಳಿಯ ಇಪ್ಪಾಡಿ ಗ್ರಾಮದ ಬಳಿ ಸಂಭವಿಸಿದೆ. ಈ ಘಟನೆಯಲ್ಲಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರು ಗಂಭೀರ ಗಾಯಗೊಂಡಿದ್ದಾರೆ.
  • < previous
  • 1
  • ...
  • 378
  • 379
  • 380
  • 381
  • 382
  • 383
  • 384
  • 385
  • 386
  • ...
  • 466
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved