ಆರ್ಥಿಕ ಶಿಸ್ತಿನಿಂದ ಸಹಕಾರ ಸಂಸ್ಥೆ ಬೆಳವಣಿಗೆ: ಕೆ.ಎನ್. ರಾಜಣ್ಣಪತ್ತಿನ ಸಹಕಾರ ಸಂಘಗಳು ಆರ್ಥಿಕ ಶಿಸ್ತಿನಿಂದ ಕಾರ್ಯನಿರ್ವಹಿಸಿ, ಆರೋಗ್ಯಕರವಾಗಿ ಬೆಳೆಸಬೇಕು. ಆರ್ಥಿಕ ಸದೃಢತೆ ಹೆಚ್ಚಿಸಿಕೊಂಡು ಲಾಭಾಂಶದಲ್ಲಿ ಸಮುದಾಯದ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಾಯ ಮಾಡುವ ಮೂಲಕ ಸಮಾಜಕ್ಕೂ ನೆರವಾಗಬೇಕು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು.