• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಲಿತ ಸಮುದಾಯದ ಅಭಿವೃದ್ಧಿಗೆ ಬದ್ಧ: ವಿ. ಸೋಮಣ್ಣ
ಮತ್ತೊಮ್ಮೆ ಮೂರನೇ ಸಲ ಮೋದಿ ಪ್ರಧಾನಿಯಾಗಬೇಕು. ಹಾಗಾಗಿ ನನ್ನನ್ನ ಗೆಲ್ಲಿಸಬೇಕು. ದಲಿತರ ಅಭಿವೃದ್ಧಿಗೆ ಬದ್ಧನಾಗಿದ್ದೇನೆ ಎಂದು ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಅವರು ಮನವಿ ಮಾಡಿದರು.
ಪಾರದರ್ಶಕ ಚುನಾವಣೆಗಾಗಿ ಪೂರ್ವತಯಾರಿ ಅಗತ್ಯ: ಜಿಲ್ಲಾಧಿಕಾರಿ ಶುಭಾ ಕಲ್ಯಾಣ್‌
ಮುಕ್ತ, ನ್ಯಾಯಸಮ್ಮತ, ಪಾರದರ್ಶಕ ಚುನಾವಣೆಗಾಗಿ ಪೂರ್ವ ತಯಾರಿ ಅಗತ್ಯ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭಾ ಕಲ್ಯಾಣ್ ಸೆಕ್ಟರ್ ಅಧಿಕಾರಿಗಳಿಗೆ ತಿಳಿದ್ದಾರೆ.
ಮಾಜಿ ಸಂಸದ ಮೂಡಲಗಿರಿಯಪ್ಪಗೆ ಐಸಿಯುನಲ್ಲಿ ಚಿಕಿತ್ಸೆ
ಚಿತ್ರದುರ್ಗ ಕ್ಷೇತ್ರದ ಮಾಜಿ ಸಂಸದರು ಹಾಗೂ ಶಿರಾ ಕ್ಷೇತ್ರದ ಮಾಜಿ ಶಾಸಕರಾದ ಸಿ.ಪಿ.ಮೂಡಲಗಿರಿಯಪ್ಪ ಅವರಿಗೆ ಉಸಿರಾಟದ ತೀವ್ರ ಸಮಸ್ಯೆ ಉಂಟಾಗಿ ಅಸ್ವಸ್ಥಗೊಂಡ ಕಾರಣ ಬೆಂಗಳೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸಚಿವ ರಾಜಣ್ಣ ಮುತುವರ್ಜಿಯಿಂದ ಸಿದ್ದಾಪುರ ಕೆರೆಗೆ ಹರಿದ ಹೇಮಾವತಿ ನೀರು
ಪಟ್ಟಣದಲ್ಲಿ ಕುಡಿವ ನೀರಿನ ಸಮಸ್ಯೆ ತಲೆದೋರುವ ಮುನ್ನವೇ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಮುತುವರ್ಜಿ ವಹಿಸಿದ್ದರಿಂದ ಬಳ್ಳಾಪುರದಿಂದ ಸಿದ್ದಾಪುರ ಕೆರೆಗೆ ಹೇಮಾವತಿ ನದಿ ನೀರು ಹರಿದಿದ್ದು, ನಗರದ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.
ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ ನೂರಾರು ಕಾರ್ಯಕರ್ತರು
ತಾಲೂಕಿನ ಹೊಸಕೆರೆಯಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್ ಸಮ್ಮುಖದಲ್ಲಿ ನೂರಾರು ಕಾರ್ಯಕರ್ತರು ಜೆಡಿಎಸ್ ತೊರೆದು ಕಾಂಗ್ರೆಸ್‌ ಸೇರ್ಪಡೆಯಾದರು.
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಪ್ರತಿ ಕೊಠಡಿಗೂ ಸಿಸಿ ಕ್ಯಾಮೆರಾ ಅಳವಡಿಸಲು ಡಿಸಿ ಸೂಚನೆ
ಜಿಲ್ಲೆಯ 129 ಕೇಂದ್ರಗಳಲ್ಲಿ ಮಾರ್ಚ್ 25 ರಿಂದ ಏಪ್ರಿಲ್ 6ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದ್ದು, ಪ್ರತಿ ಪರೀಕ್ಷಾ ಕೊಠಡಿಗೂ ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಗಳ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.
ತುಮಕೂರು ನಗರದ ಮತಗಟ್ಟೆಗಳಿಗೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್‌ ಭೇಟಿ, ಪರಿಶೀಲನೆ
ತುಮಕೂರು ನಗರ ಹಾಗೂ ಗುಬ್ಬಿ ಪಟ್ಟಣದ ವಲ್ನರಬಲ್ ಮತಗಟ್ಟೆಗಳಿಗೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜನರ ಬಯಕೆಯಂತೆ ರಾಜಕೀಯ ಪ್ರವೇಶ: ಡಾ.ಮಂಜುನಾಥ್
ಜನರ ಒತ್ತಾಸೆಯಂತೆ ರಾಜಕೀಯ ಕ್ಷೇತ್ರ ಪ್ರವೇಶ ಮಾಡಿ, ಬಡ ಜನರ ಸೇವೆ ಮಾಡಬೇಕೆಂಬ ಸಂಕಲ್ಪದೊಂದಿಗೆ ಮುನ್ನಡೆ ದಿದ್ದೇನೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಅವಕಾಶ ಕಲ್ಪಿಸಿದ್ದಾರೆ. ಜನರ ಪ್ರೀತಿ ವಿಶ್ವಾಸ ಒಂದೇ ನನಗೆ ಬಹುದೊಡ್ಡ ಆಸ್ತಿ ಎಂದು ಖ್ಯಾತ ಹೃದ್ರೋಗ ತಜ್ಞ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪದ್ಮಶ್ರೀ ಡಾ.ಮಂಜುನಾಥ್ ಹೇಳಿದ್ದಾರೆ.
ಸಮಸ್ಯೆ ಇರುವ ಕಡೆ ಟ್ಯಾಂಕರ್, ಬೋರ್‌ವೆಲ್‌ನಿಂದ ನೀರು ಪೂರೈಸಿ: ಉಪವಿಭಾಗಾಧಿಕಾರಿ ಬಿ.ಕೆ. ಸಪ್ತಶ್ರೀ
ಕಳೆದ ವರ್ಷ ಮಳೆಯ ಪ್ರಮಾಣ ಕಡಿಮೆಯಾದ ಕಾರಣ ತಾಲೂಕಿನ ವಿವಿಧ ಭಾಗಗಳಲ್ಲಿ ಮುಖ್ಯವಾಗಿ ಜನ-ಜಾನುವಾರು ಗಳಿಗೆ ಕುಡಿಯುವ ನೀರು, ಜಾನುವಾರುಗಳ ಮೇವಿನ ಸಮಸ್ಯೆ ಸೇರಿದಂತೆ ಹಲವಾರು ತೊಂದರೆ ಎದುರಾಗಿವೆ. ಯಾವುದೇ ಸಮಸ್ಯೆಗಳಿದ್ದರೂ ಕೂಡಲೆ ನನ್ನ ಗಮನಕ್ಕೆ ತರುವ ಮೂಲಕ ಸರಿಪಡಿಸಬೇಕೆಂದು ಉಪವಿಭಾಗಾಧಿಕಾರಿ ಬಿ.ಕೆ. ಸಪ್ತಶ್ರೀ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಶಿಕ್ಷಣ ಸಂಸ್ಥೆಗಳಿಗೆ ಭ್ರಷ್ಟಾಚಾರದ ಸೋಂಕು ತಟ್ಟದಿರಲಿ: ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು
ಶಿಕ್ಷಣ ಸಂಸ್ಥೆಗಳಿಗೆ ಭ್ರಷ್ಟಾಚಾರದ ಸೋಂಕು ತಟ್ಟಬಾರದು. ಬೋಧಕ-ಬೋಧಕೇತರ ಸಿಬ್ಬಂದಿ ಆಲಸ್ಯ, ನಕಾರಾತ್ಮಕ ಮನೋಭಾವಗಳಿಂದ ಹೊರಬರಬೇಕು ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಹೇಳಿದ್ದಾರೆ.
  • < previous
  • 1
  • ...
  • 382
  • 383
  • 384
  • 385
  • 386
  • 387
  • 388
  • 389
  • 390
  • ...
  • 467
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved