• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಬಿಜೆಪಿಯಲ್ಲೇ ಇರ್‍ತಾರೆ: ಮಸಾಲಾ ಜಯರಾಮ್
ಮಾಜಿ ಸಚಿವ ಮಾಧುಸ್ವಾಮಿಯವರು ಬಿಜೆಪಿಯಲ್ಲೇ ಇರ್‍ತಾರೆ. ಅವರು ಪಕ್ಷ ಬಿಡುವುದಿಲ್ಲ. ಟಿಕೆಟ್ ಸಿಗಲಿಲ್ಲ ಅನ್ನೋ ಕಾರಣಕ್ಕೆ ಬಿ.ಎಸ್.ಯಡಿಯೂರಪ್ಪನವರ ಬಗ್ಗೆ ಬೇಸರವಾಗಿದ್ದಾರೆ ಅಷ್ಟೆ. ರಾಜ್ಯ ನಾಯಕರು ಮಾಧುಸ್ವಾಮಿಯವರೊಂದಿಗೆ ಮಾತನಾಡಿ ಎಲ್ಲವನ್ನೂ ಸರಿ ಮಾಡ್ತಾರೆ ಎಂದು ಮಾಜಿ ಶಾಸಕ ಮಸಾಲಾ ಜಯರಾಮ್ ಹೇಳಿದ್ದಾರೆ.
ಯಡಿಯೂರಪ್ಪ ಅವರ ಮೇಲೆ ಅಸಮಾಧಾನವಿದೆ: ಮಾಧುಸ್ವಾಮಿ
ಬಿ ಫಾರಂ ಬದಲಿಸಿ ಕಾಂಗ್ರೆಸ್‌ ನವರು ಕರೆದರೂ, ಬಿಜೆಪಿಯವರು ಕರೆದರೂ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.
ಹೇಮಾವತಿ ನಾಲೆ ನೀರು ದುರ್ಬಳಕೆ ಮಾಡುವವರ ಕ್ರಮ ಕೈಗೊಳ್ಳಿ: ಡಿಸಿ ಶುಭಾ ಕಲ್ಯಾಣ್‌ ಸೂಚನೆ
ಕುಡಿಯುವ ಉದ್ದೇಶಕ್ಕಾಗಿ ಕೆರೆಗಳನ್ನು ತುಂಬಿಸಲು ಹೇಮಾವತಿ ನಾಲೆ ನೀರನ್ನು ಜಿಲ್ಲೆಗೆ ಹರಿಸಿದ್ದು, ನಾಲೆ ನೀರನ್ನು ದುರ್ಬಳಕೆ ಮಾಡಿದವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಲೋಕಸಭೆ ಚುನಾವಣೆ ನಂತರ ರಾಜ್ಯ ಸರ್ಕಾರ ಪತನ: ವಿ.ಸೋಮಣ್ಣ
ಲೋಕಸಭಾ ಚುನಾವಣೆ ಮುಗಿದ ಕೆಲವೇ ತಿಂಗಳಲ್ಲಿ ಹಾಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರದಲ್ಲಿರುವುದಿಲ್ಲ. ಕಾಯ್ದು ನೋಡಿ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಭವಿಷ್ಯ ನುಡಿದಿದ್ದಾರೆ.
ಲಿಂಗತ್ವ ಅಲ್ಪಸಂಖ್ಯಾತರು ಮತದಾರರ ಗುರುತಿನ ಚೀಟಿ ಪಡೆಯಿರಿ: ನ್ಯಾ. ನೂರುನ್ನೀಸಾ
ಬೆರಳೆಣಿಕೆಯಷ್ಟು ಮಾತ್ರ ಲಿಂಗತ್ವ ಅಲ್ಪಸಂಖ್ಯಾತರು ಮತದಾರರ ಗುರುತಿನ ಚೀಟಿ ಪಡೆದಿದ್ದು, ಉಳಿದೆಲ್ಲಾ ಲಿಂಗತ್ವ ಅಲ್ಪಸಂಖ್ಯಾತರು ಗುರುತಿನ ಚೀಟಿ ಪಡೆದು ತಮ್ಮ ಮತದಾನದ ಹಕ್ಕನ್ನು ತಪ್ಪದೇ ಚಲಾಯಿಸಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಕರೆ ನೀಡಿದ್ದಾರೆ.
ಬೋನಿಗೆ ಬಿದ್ದ ಆರು ತಿಂಗಳಿಂದ ಕಾಟ ಕೊಟ್ಟಿದ್ದ ಚಿರತೆ
ತಲೆನೋವಾಗಿದ್ದ ಚಿರತೆ ಬೋನಿಗೆ ಬಿದ್ದಿದ್ದರಿಂದ ಗ್ರಾಮಸ್ಥರು ನಿರಾತಂಕಪಡುತ್ತಿದ್ದರೆ, ಹಲವಾರು ಯುವಕರು ಬೋನಿನೊಳಗಿದ್ದ ಚಿರತೆಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಹರಸಾಹಸ ಪಡುತ್ತಿದ್ದ ದೃಶ್ಯ ತಾಲೂಕಿನ ದೊಂಬರನಹಳ್ಳಿಯಲ್ಲಿ ಕಂಡುಬಂತು.
ಪಾಳುಬಿದ್ದ ಶತಮಾನ ಕಂಡ ಸರ್ಕಾರಿ ಶಾಲೆ ಕಂಡು ಡಾ.ತಿಪ್ಪೇಸ್ವಾಮಿ ಕಿಡಿ ಆಕ್ರೋಶ
ಪಾಳುಬಿದ್ದ ಕಟ್ಟಡಗಳು, ಬಣ್ಣಕಂಡು ದಶಕಗಳೇ ಕಳೆದಿರುವ ಗೋಡೆಗಳು, ಮುರಿದು ಹೋದ ಕಬ್ಬಿಣದ ಶೀಟ್ ಗಳು, ಎಲ್ಲಿ ನೋಡಿದರು ದೊಳೋ ದೂಳು. ಇದೆಲ್ಲವೂ ನಗರದ ಶಕ್ತಿಕೇಂದ್ರ ಜಿಲ್ಲಾಧಿಕಾರಿಗಳ ಕಚೇರಿಯ ಎದುರಿಗೆ ಕೂಗಳತೆ ದೂರದಲ್ಲಿರುವ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ.ಟಿ ಅನಿರೀಕ್ಷಿತವಾಗಿ ಭೇಟಿ ನೀಡಿದಾಗ ಕಂಡುಬಂದ ಚಿತ್ರಣ.
ಏಪ್ರಿಲ್‌ 15ರಂದು ಎಡೆಯೂರು ಮಹಾ ರಥೋತ್ಸವ
ಎಡೆಯೂರು ಸಿದ್ಧಲಿಂಗೇಶ್ವರ ಜಾತ್ರೆ ಪ್ರಯುಕ್ತ ಏ.15 ರಂದು ನಡೆಯಲಿರುವ ಮಹಾ ರಥೋತ್ಸವ ದಿನದಂದು ವಾಹನದ ದಟ್ಟಣೆ ನಿಯಂತ್ರಿಸುವ ಸಲುವಾಗಿ ಏಕಮುಖ ಸಂಚಾರಕ್ಕೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸಾಮಾಜಿಕ ಸ್ಥಿತಿಗತಿ ಹಾಗೂ ಆರ್ಥಿಕ ಮಾನದಂಡಗಳ ನಡುವೆ ಅಂತರ: ಪಿ.ಆರ್‌.ಬಸವರಾಜ್‌
ಸಾಮಾಜಿಕ ಮಾನದಂಡಗಳು ದೇಶದ ಆರ್ಥಿಕ ಸ್ಥಿತಿಗತಿಗಳಿಗೆ ಪೂರಕವಾಗದಿರುವುದೇ ಎಲ್ಲ ಸಮಸ್ಯೆಗಳಿಗೂ ಕಾರಣ ಎಂದು ನ್ಯಾಷನಲ್‌ ಇನ್ಸ್‌ಟಿಟ್ಯೂಟ್ ಆಫ್ ಪರ್ಸನಲ್ ಮ್ಯಾನೇಜ್ಮೆಂಟ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ. ಆರ್. ಬಸವರಾಜು ಅಭಿಪ್ರಾಯಪಟ್ಟಿದ್ದಾರೆ.
ಚಿದಾನಂದ ಮುನಿಸು ಶಮನಗೊಳಿಸಿದ ತುಮಕೂರು ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ
ಪಕ್ಷದ ಹೈಕಮಾಂಡ್ ತುಮಕೂರು ಲೋಕಸಭಾ ಚುನಾವಣೆಯ ಟಿಕೆಟ್ ನನಗೆ ನೀಡಿದ ಹಿನ್ನೆಲೆಯಲ್ಲಿ, ಪ್ರಬಲ ಆಕಾಂಕ್ಷಿ ಯಾಗಿದ್ದರೂ, ನೋವನ್ನು ಮರೆತು ಬಿಜೆಪಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಸಹಕಾರ ನೀಡುತ್ತಿರುವ ಎಸ್.ಪಿ. ಚಿದಾನಂದ ಅವರಿಗೆ ಪಕ್ಷ ಚುನಾವಣೆಯ ನಂತರದಲ್ಲಿ ಒಳ್ಳೆಯ ಹುದ್ದೆಯನ್ನು ನೀಡಲಿದೆ ಎಂಬ ನಂಬಿಕೆ ನಮಗಿದೆ ಎಂದು ವಿ. ಸೋಮಣ್ಣ ತಿಳಿಸಿದ್ದಾರೆ.
  • < previous
  • 1
  • ...
  • 383
  • 384
  • 385
  • 386
  • 387
  • 388
  • 389
  • 390
  • 391
  • ...
  • 467
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved