• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರಸಾಪುರ ಗ್ರಾಪಂ ಅಧ್ಯಕ್ಷೆಯಾಗಿ ಗಂಗರತ್ನಮ್ಮ
ತಾಲೂಕಿನ ಹೊಳವನಹಳ್ಳಿ ಹೋಬಳಿಯ ಅರಸಾಪುರ ಗ್ರಾಪಂ ಎರಡನೇ ಅವಧಿಯ ಅಧ್ಯಕ್ಷ ಸ್ಥಾನಕ್ಕೆ ಗಂಗರತ್ನಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಮಂಜುನಾಥ್ ಅಧಿಕೃತ ಘೋಷಣೆ ಮಾಡಿದರು.
ವಿವಿ ಆಡಿಟೋರಿಯಂಗೆ ಅನುದಾನ ನೀಡಲು ಮನವಿ
ತುಮಕೂರು ಗ್ರಾಮಾಂತರ ಕ್ಷೇತ್ರದ ಹೆಬ್ಬೂರು ಹೋಬಳಿ ಬಿದರೆಕಟ್ಟೆಯಲಿರುವ ತುಮಕೂರು ವಿಶ್ವವಿದ್ಯಾಲಯ ಕ್ಯಾಂಪಸ್‌ನಲ್ಲಿ ಸುಸಜ್ಜಿತ ಆಡಿಟೋರಿಯಂ ನಿರ್ಮಾಣ ಮಾಡಲು ಸಿಎಸ್‌ಆರ್ ಅನುದಾನ ನೀಡುವಂತೆ ಶಾಸಕ ಬಿ.ಸುರೇಶ್‌ಗೌಡ ಕೇಂದ್ರ ಉಕ್ಕು ಮತ್ತು ಕಬ್ಬಿಣ ಹಾಗೂ ಬೃಹತ್‌ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರಿಗೆ ಮನವಿ ಮಾಡಿದರು.
ರಾಜಣ್ಣಗೆ ಸಚಿವ ಸ್ಥಾನ ನೀಡದಿದ್ದರೆ ಕೈಗೆ ತಕ್ಕಪಾಠ
ತಾಲೂಕಿನ ಕೊಡಿಗೇನಹಳ್ಳಿಯಲ್ಲಿ ಕೆ.ಎನ್‌.ರಾಜಣ್ಣ ಅವರನ್ನು ಸಂಪುಟದಿಂದ ಕೈ ಬಿಟ್ಟಿರುವ ಕ್ರಮ ಖಂಡಿಸಿ ಕೊಡಿಗೇನಹಳ್ಳಿ ಹೋಬಳಿ ಕಾಂಗ್ರೆಸ್‌ ಕಾರ್ಯಕರ್ತರು, ದಲಿತಪರ , ಕನ್ನಡಪರ ಸಂಘಟನೆಗಳು, ಕೆಎನ್‌ಆರ್, ಮತ್ತು ಆರ್ ಆರ್‌ ಅಭಿಮಾನಿಗಳಿಂದ ಕೊಡಿಗೇನಹಳ್ಳಿಯಲ್ಲಿ ಗುರುವಾರ ಬೃಹತ್‌ ಪ್ರತಿಭಟನೆ ನಡೆಸಲಾಯಿತು.
ಕಾಮಗಾರಿಗಳು ವಿಳಂಬವಾದಲ್ಲಿ ಅಧಿಕಾರಿಗಳೇ ನೇರ ಹೊಣೆ
ಸರ್ಕಾರದ ಕೆಲಸಗಳು ಜನರ ನಿರೀಕ್ಷೆಗೆ ಅನುಗುಣವಾಗಿ ವೇಗವಾಗಿ ನಿಗದಿತ ಕಾಲಮಿತಿಯೊಳಗೆ ಅನುಷ್ಠಾನಗೊಳ್ಳಬೇಕು ಇಲ್ಲವಾದರೆ ಅದಕ್ಕೆ ಅಧಿಕಾರಿಗಳೇ ಹೊಣೆ ಹೊರಬೇಕಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧಿಕಾರಿಗಳಿಗೆ ನೇರವಾಗಿ ಎಚ್ಚರಿಕೆ ನೀಡಿದರು.
ವಿಜಯನಗರದ ಕಾಲದ ಶಾಸನ ಪತ್ತೆ
ಶಿರಾ ತಾಲೂಕು ನ್ಯಾಯಗೆರೆ ಗ್ರಾಮದಲ್ಲಿ ವಿಜಯನಗರದ ಶಾಸನ ಪತ್ತೆಯಾಗಿದೆ.
ಕನಿಷ್ಠ 35 ಅಂಕ ತೆಗೆಸಲು ಸಾಧ್ಯವಾಗದಿದ್ದರೆ ಹೇಗೆ?
ಮಕ್ಕಳು 8, 9, ಮತ್ತು 10 ನೇ ಕ್ಲಾಸ್ ನಲ್ಲಿ ನಿಮ್ಮ ಮಾಸ್ಟರ್ ಹತ್ರಾನೇ ವಿದ್ಯೆ ಕಲಿತಿರ್ತಾರೆ. ಎಸ್ ಎಸ್ ಎಲ್ ಸಿ ಪರೀಕ್ಷೆಲೀ ಕನಿಷ್ಠ ಮೂವತ್ತೈದು ಮಾರ್ಕ್ಸ್ ತೆಗೆಯೋ ಹಾಗೆ ಮಾಡಕ್ಕೆ ಆಗಲ್ವಾ?. ಫೇಲ್ ಆದ ಆ ವಿದ್ಯಾರ್ಥಿಯ ಭವಿಷ್ಯದ ಬಗ್ಗೆ ಯೋಚನೆ ಮಾಡಿದ್ದೀರಾ?. ಹೀಗೆ ತಮ್ಮ ಅಂತರಾಳದ ಮಾತುಗಳನ್ನು ಆಡಿದವರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್.
ಸರ್ಕಾರದ ನಿರ್ಲಕ್ಷ್ಯವೋ, ದೇವರ ಶಿಕ್ಷೆಯೋ ?
ಅನೇಕ ವರ್ಷಗಳಿಂದ ನಗರದ ಬಡಕುಟುಂಬವೊಂದಕ್ಕೆ ಸೇರಿದ ಅಣ್ಣ, ತಂಗಿ ಇಬ್ಬರು ಪಾಳುಬಿದ್ದ ಅತಂತ್ರ ಸ್ಥಿತಿಯ ಮನೆಯೊಂದರಲ್ಲಿ ವಾಸಿಸುತ್ತಿದ್ಧಾರೆ.
ಗುಣಮಟ್ಟದ ಕಚ್ಚಾ ರೇಷ್ಮೆ ಇದ್ದರೆ ಉತ್ತಮ ಅವಕಾಶ
ಉತ್ತಮ ಗುಣಮಟ್ಟದ ಕಚ್ಚಾ ರೇಷ್ಮೆ ಇದ್ದರೆ ಮಾತ್ರ ಉತ್ತಮ ಅವಕಾಶವಿರುತ್ತದೆ ಎಂದು ಕೇಂದ್ರ ರೇಷ್ಮೆ ಮಂಡಳಿಯ ಹಿರಿಯ ವಿಜ್ಞಾನಿ ಹಾಗೂ ಮೈಸೂರು ರೇಷ್ಮೆ ವಿಭಾಗದ ಮುಖ್ಯಸ್ಥ ದಯಾನಂದ್ ತಿಳಿಸಿದರು.
ನಾಳೆ ರಾಷ್ಟ್ರಮಟ್ಟದ ವಿಚಾರ ಸಂಕಿರಣ
ವಚನಗಳು, ಸೂಫಿವಾದ ಹಾಗೂ ಝೆನ್ ಬೌದ್ಧಧರ್ಮ ಎಂಬ ಶೀರ್ಷಿಕೆಯಡಿ ಒಂದು ದಿನದ ರಾಷ್ಟ್ರಮಟ್ಟದ ವಿಚಾರ ಸಂಕಿರಣವನ್ನು ಬುಕ್ ಬ್ರಹ್ಮ ಸಹಯೋಗದೊಂದಿಗೆ ಸೆ.12ಶುಕ್ರವಾರ ತಿಪಟೂರಿನ ಕಲ್ಪತರು ಆಡಿಟೋರಿಯಂನಲ್ಲಿ ಏರ್ಪಡಿಸಲಾಗಿದೆ ಎಂದು ಕಲ್ಪತರು ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಜಿ.ಪಿ.ದೀಪಕ್ ತಿಳಿಸಿದರು.
ಎತ್ತಿನಹೊಳೆ ನೀರಾವರಿಗೆ 900 ಕೋಟಿ ಕ್ರಿಯಾಯೋಜನೆ
ಎತ್ತಿನಹೊಳೆ ನೀರಾವರಿ ಯೋಜನೆಯಲ್ಲಿ ಶಿರಾ ಭಾಗಕ್ಕೆ ಲಭ್ಯವಾಗುವ ನೀರಿನಲ್ಲಿ, ಎಲ್ಲಾ ಗ್ರಾಮಗಳಿಗೂ ಶೋಧಿಸಿದ ಶುದ್ಧ ನೀರು ಪೂರೈಕೆ ಮಾಡಬೇಕೆಂಬ ಉದ್ದೇಶದಿಂದ ೯೦೦ ಕೋಟಿ ರುಪಾಯಿ ವೆಚ್ಚದ ಕ್ರಿಯಾಯೋಜನೆಯನ್ನು ರೂಪಿಸಿ, ಯೋಜನೆಗೆ ಆರ್ಥಿಕ ನೆರವು ನೀಡುವಂತೆ ಕೇಂದ್ರ ಸರಕಾರಕ್ಕೆ ಮನವಿ ನೀಡಲಾಗಿದೆ ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 535
  • next >
Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved