• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮಾಭಿವೃದ್ಧಿಗೆ ನರೇಗಾದಂತ ಯೋಜನೆ ಮತ್ತಷ್ಟು ಬರಲಿ: ಸಚಿವ ಡಾ.ಜಿ.ಪರಮೇಶ್ವರ
ಗ್ಯಾರಂಟಿಗಳ ನಡುವೆಯೂ ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಕಳೆದ ತಿಂಗಳು ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು 700 ಕೋಟಿ ರು. ವಿವಿಧ ಸವಲತ್ತುಗಳನ್ನು ನೀಡಿರುವುದೆ ಸಾಕ್ಷಿಯಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.
ನಿಜವಾದ ಬಡವರಿಗೆ ಸರ್ಕಾದ ಕಾರ್ಯಕ್ರಮಗಳು ತಲುಪುತ್ತಿಲ್ಲ: ಚಿ.ನಾ.ರಾಮು
ಅಂಬೇಡ್ಕರ್ ಅವರು ಸಂವಿಧಾನಾತ್ಮಕವಾಗಿ ಬಡವರಿಗಾಗಿ ನೀಡಿರುವ ಕಾರ್ಯಕ್ರಮಗಳು ನಿಜವಾಗಿಯೂ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿದ್ದರೆ, ಇಂದು ದೇಶದಲ್ಲಿ ಬಡವರೇ ಇರುತ್ತಿರಲಿಲ್ಲ ಎಂದು ಅಖಿಲ ಭಾರತ ಡಾ.ಬಿ.ಆರ್.ಅಂಬೇಡ್ಕರ್ ಪ್ರಚಾರ ಸಮಿತಿಯ ರಾಷ್ಟ್ರಾಧ್ಯಕ್ಷ ಚಿ.ನಾ. ರಾಮು ಅಭಿಪ್ರಾಯಪಟ್ಟಿದ್ದಾರೆ.
ಭ್ರಷ್ಟಮುಕ್ತ ಸಮಾಜದಿಂದ ಉತ್ತಮ ರಾಷ್ಟ್ರ ನಿರ್ಮಾಣ: ಡಾ.ಕಾವಲಮ್ಮ
ಭ್ರಷ್ಟತೆಯಿಂದ ಕೂಡಿದ ಸಮಾಜದಲ್ಲಿ ಯುವಪೀಳಿಗೆ ಬದುಕುತ್ತಿರುವುದು ದುರಂತ. ಭ್ರಷ್ಟಮುಕ್ತ ಸಮಾಜದಿಂದ ಮಾತ್ರ ಉತ್ತಮ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯೆ ಡಾ.ಆರ್. ಕಾವಲಮ್ಮ ಹೇಳಿದರು.
ಸಂಸದ ಅನಂತಕುಮಾರ ಹೆಗಡೆ ಹೇಳಿಕೆಗೆ ಪತ್ರಕರ್ತರ ಸಂಘದ ಆಕ್ರೋಶ
ಉತ್ತರ ಕನ್ನಡ ಲೋಕಸಭಾ ಸದಸ್ಯರಾದ ಅನಂತ್ ಕುಮಾರ್ ಹೆಗಡೆ ಅವರು ಮಾಧ್ಯಮದವರನ್ನು ನಾಯಿಗೆ ಹೋಲಿಸಿ, ಹೀಯಾಳಿಸಿರುವುದನ್ನು ಖಂಡಿಸಿ ಗುರುವಾರ ಶಿರಾ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ತಹಸೀಲ್ದಾರ್ ದತ್ತಾತ್ರೆಯ ಅವರಿಗೆ ಮನವಿ ಸಲ್ಲಿಸಲಾಯಿತು.
ಚಿಪ್ಪು ಸುಡುವ ದಟ್ಟ ಹೊಗೆಯಿಂದ ಪರಿಸರಕ್ಕೆ ತೀವ್ರ ಧಕ್ಕೆ
ನಗರದ ಹಾಸನ ರಸ್ತೆಯಿಂದ ಅನಗೊಂಡನಹಳ್ಳಿ ಮಾರ್ಗದಲ್ಲಿ ಕೊಬ್ಬರಿ ಚಿಪ್ಪುಗಳನ್ನು ಕೃಷಿ ಭೂಮಿಯಲ್ಲಿ ಸುಡುವ ಕೈಗಾರಿಕೆಗಳು ಇದ್ದು, ಇದರಿಂದ ಉಂಟಾಗುತ್ತಿರುವ ದಟ್ಟ ಹೊಗೆ ಕಿಲೋಮೀಟರ್‌ಗಟ್ಟಲೆ ಹರಡಿ ಪರಿಸರಕ್ಕೆ ಧಕ್ಕೆಯಾಗುತ್ತಿದೆ.
ಕೆಟ್ಟು ನಿಂತಿರುವ ಶುದ್ಧ ಕುಡಿಯುವ ನೀರಿನ ಘಟಕ ಸರಿಪಡಿಸಲು ನಾಗರಘಟ್ಟ ಗ್ರಾಮಸ್ಥರ ಒತ್ತಾಯ
ತಾಲೂಕಿನ ನೊಣವಿನಕೆರೆ ಹೋಬಳಿ ನಾಗರಘಟ್ಟ ಗ್ರಾಮದಲ್ಲಿ ಸರ್ಕಾರದ ವತಿಯಿಂದ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕ ಸಮರ್ಪಕ ನಿರ್ವಹಣೆ ಇಲ್ಲದೆ ಕೆಟ್ಟು ನಿಂತಿದ್ದು, ಈ ಬಗ್ಗೆ ಸಂಬಂದಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಗ್ಬಾಸ್ ಖ್ಯಾತಿಯ ತುಕಾಲಿ ಸಂತೋಷ್ ಕಾರು ಅಪಘಾತ
ತುಮಕೂರಿನಲ್ಲಿ ಶೂಟಿಂಗ್ ಮುಗಿಸಿಕೊಂಡು ತನ್ನ ಸ್ವಗ್ರಾಮ ಹೊಳೆನರಸೀಪುರಕ್ಕೆ ಹೋಗುವ ಮಾರ್ಗ ಮಧ್ಯೆ ಕುಣಿಗಲ್ ತಾಲೂಕಿನ ಕೋಡಿಹಳ್ಳಿ ಗೇಟ್ ಬಳಿ ತಮ್ಮ ಕಾರ್ ನಲ್ಲಿ ಹೋಗುವಾಗ ಕುಣಿಗಲ್ ಕಡೆಯಿಂದ ಬಂದ ಆಟೋ ನಡುವೆ ಡಿಕ್ಕಿ ಸಂಭವಿಸಿದೆ.
ವಿದ್ಯಾರ್ಥಿಗಳಲ್ಲಿ ಸಾಧಿಸುವ ಹಂಬಲ ಇದ್ದರೆ ಸಾಧನೆ ಸುಲಭ: ಶಾಸಕ ಕೆ.ಷಡಕ್ಷರಿ
ವಿದ್ಯಾರ್ಥಿಗಳು ಏಕಾಗ್ರತೆ ಮೂಲಕ ಕಲಿಕೆಗೆ ಹೆಚ್ಚಿನ ಒತ್ತು ನೀಡಬೇಕು. ಸಾಧಿಸುವ ಹಂಬಲವಿದ್ದರೆ ಗುರಿ ಸಾಧನೆ ಸುಲಭ ಎಂದು ಶಾಸಕ ಕೆ.ಷಡಕ್ಷರಿ ತಿಳಿಸಿದರು.
24ರಂದು ಕಿಡ್ನಿ ಆರೋಗ್ಯಕ್ಕಾಗಿ ಸೈಕ್ಲೋಥಾನ್: ನೋಂದಣಿಗೆ ಚಾಲನೆ
ಸಿದ್ದಗಂಗಾ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಮಾರ್ಚ್ 24 ರಂದು ನಡೆಯಲಿರುವ ಕಿಡ್ನಿ ಆರೋಗ್ಯಕ್ಕಾಗಿ ಸೈಕ್ಲೋಥಾನ್‌ ಆನ್‌ಲೈನ್‌ ನೋಂದಣಿಗೆ ಚಾಲನೆ ನೀಡಲಾಯಿತು.
ಆವಿಷ್ಕಾರ ಪರಿಚಯವೇ ವಸ್ತು ಪ್ರದರ್ಶನ ಉದ್ದೇಶ: ಜಿ.ಪಂ. ಸಿಇಓ ಜಿ.ಪ್ರಭು
ಕೃಷಿ ಮತ್ತು ಕೈಗಾರಿಕೆಗಳಲ್ಲಿ ಆದ ಹೊಸ ಅವಿಷ್ಕಾರಗಳನ್ನು ಪರಿಚಯಿಸುವುದೇ ಅರ್ಧ ಶತಮಾನಕ್ಕೂ ಹೆಚ್ಚು ಹಳೆಯದಾದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನದ ಪ್ರಮುಖ ಉದ್ದೇಶವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಓ ಜಿ.ಪ್ರಭು ತಿಳಿಸಿದ್ದಾರೆ.
  • < previous
  • 1
  • ...
  • 388
  • 389
  • 390
  • 391
  • 392
  • 393
  • 394
  • 395
  • 396
  • ...
  • 468
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved