• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ವೈದ್ಯರ ಯಡವಟ್ಟು; ಹದಗೆಟ್ಟ ಮಹಿಳೆಯ ಆರೋಗ್ಯ
ಆಸ್ಪತ್ರೆಗೆ ದಾಖಲಿಸಿಕೊಂಡ ವೈದ್ಯರು ಶಸ್ತ್ರ ಚಿಕಿತ್ಸೆ ನಿರ್ವಹಿಸುವ ವೇಳೆ ರೋಗಿಯ ಬಗ್ಗೆ ಹೆಚ್ಚಿನ ನಿಗಾವಹಿಸಬೇಕು. ವೈದ್ಯರ ನಿರ್ಲಕ್ಷ್ಯದಿಂದ ಈ ಬಡ ಮಹಿಳೆಯ ಪ್ರಾಣಕ್ಕೆ ಅಪಾಯ ಬಂದೊದಗಿದೆ, ಇವರ ಅಳಲು ಕೇಳುವವರು ಯಾರು? ಇದಕ್ಕೆಲ್ಲಾ ಸರ್ಕಾರಿ ಆಸ್ಪತ್ರೆಯ ವೈದ್ಯರೇ ಹೊಣೆಗಾರರಾಗಲಿದ್ದಾರೆಂದು ತಾಲೂಕು ಜೆಡಿಎಸ್‌ ರೈತ ಘಟಕದ ಅದ್ಯಕ್ಷ ಗಂಗಾಧರ್‌ ನಾಯ್ಡು ಆರೋಪಿಸಿದ್ದಾರೆ.
ಮಹಾಶಿವರಾತ್ರಿಯು ಪ್ರತಿಯೊಬ್ಬರಿಗೂ ಪ್ರಿಯವಾದ ಹಬ್ಬ: ಸಿದ್ಧರಬೆಟ್ಟ ಶ್ರೀಗಳು
ಮಹಾಶಿವರಾತ್ರಿ ಹಬ್ಬದ ಅಂಗವಾಗಿ ರಣಭೈರೇಗೌಡರ ಯುವ ವೇದಿಕೆ ಮತ್ತು ಪ್ರೆಂಡ್ಸ್ ಗ್ರೂಪ್ ವತಿಯಿಂದ 24 ವರ್ಷಗಳಿಂದಲೂ ದೇವಾಲಯದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಾ ಬಂದಿವೆ. ಈ ವರ್ಷವಾದರೂ ಸಹ ನಾಡಿನಲ್ಲಿ ಉತ್ತಮ ಮಳೆಯನ್ನು ಕರುಣಿಸಿ ಸಕಲ ಜೀವರಾಶಿಗಳನ್ನು ಕಾಪಾಡಿ ಭಕ್ತರ ಬೇಡಿಕೆಗಳನ್ನು ಈಡೇರಿಸಲಿ ಎಂದು ಸಿದ್ಧರಬೆಟ್ಟದ ವೀರಭಧ್ರ ಶಿವಚಾರ್ಯ ಸ್ವಾಮೀಜಿ ಹೇಳಿದರು.
ಕೊಬ್ಬರಿ ಖರೀದಿ ಕೇಂದ್ರದ ಬಳಿ ರೈತರ ಜಾಗರಣೆ, ನಿರಾಸೆ
ಮಹಾ ಶಿವರಾತ್ರಿಯಂದು ಸಾಮಾನ್ಯವಾಗಿ ಆಸ್ತಿಕರು ಶಿವಭಜನೆ ಮಾಡುತ್ತಾ ರಾತ್ರಿ ಜಾಗರಣೆ ಮಾಡುವುದು ಸಾಮಾನ್ಯ. ಆದರೆ ತಾಲೂಕಿನ ಸಾವಿರಾರು ರೈತರು ಕೊಬ್ಬರಿ ಖರೀದಿ ಕೇಂದ್ರದ ಬಳಿ ತಮ್ಮ ಹೆಸರನ್ನು ನೋಂದಣಿ ಮಾಡಿಸುವ ಸಲುವಾಗಿ ಜಾಗರಣೆ ಮಾಡಿದರು.
ಸೊಗಡು ಶಿವಣ್ಣನಿಗೆ ಟಿಕೆಟ್ ನೀಡುವಂತೆ ಆಗ್ರಹ
ಯಾವುದೇ ಫಲಾಪೇಕ್ಷೆ ಇಲ್ಲದೆ ಕೆಲಸ ಮಾಡಿರುವ ಸೊಗಡು ಶಿವಣ್ಣ ಅವರು ಜಿಲ್ಲೆಯ ಒಂದು ಶಕ್ತಿ ಕೇಂದ್ರವಾಗಿದ್ದಾರೆ. ಅವರ ಮೌನವನ್ನು ಅವರ ದೌರ್ಬಲ್ಯ ಎಂದು ಭಾವಿಸಬೇಡಿ, ಅವರು ಬಹಳ ಸಮರ್ಥರಿದ್ದಾರೆ.
ಜಾತ್ರೆಗೆ ಬರುವ ಗೋಪಾಲಕರಿಗೆ ಉಚಿತ ಮಧ್ಯಾಹ್ನದೂಟ
ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಸದಾ ಕಾಲ ಅಧಿಕಾರ ಇರಲಿ, ಇಲ್ಲದಿರಲಿ, ಜಿಲ್ಲೆಯ ರೈತರ , ಕೃಷಿ ಕಾರ್ಮಿಕರ ಬಗ್ಗೆ ಯೋಜನೆ ರೂಪಿಸಿ ಅವುಗಳನ್ನು ಜನತೆಗೆ ಸಮರ್ಥವಾಗಿ ತಲುಪಿಸುವ ಮೂಲಕ ನೊಂದವರ ಧ್ವನಿಯಾಗಿ ಕೆಲಸ ಮಾಡುತ್ತಿದ್ದಾರೆ.
ಗಮನಸೆಳೆದ ‘ಜಗಜ್ಯೋತಿ ಬಸವೇಶ್ವರ’ ಯಕ್ಷಗಾನ
ಸರಳ ಭಕ್ತಿ, ಜಾತೀಯತೆ ಹಾಗೂ ಅಂಧಃಶ್ರದ್ಧೆಗಳ ವಿರುದ್ಧ ಹೋರಾಟ, ಢಾಂಬಿಕ ಆಚರಣೆಗಳ ಪೊಳ್ಳುತನ, ಮಹಿಳೆಯರಲ್ಲಿ ಗೌರವ, ಸಂಪತ್ತಿನ ಅಶಾಶ್ವತೆ, ಷಟ್‌ಸ್ಥಲ ಸಿದ್ಧಾಂತ ಇವುಗಳನ್ನು ಅನುಭವ ಮಂಟಪದ ಮೂಲಕ ಚರ್ಚಿಸಿದ ಬಸವಣ್ಣನವರ ವಿಚಾರಗಳನ್ನು ಐತಿಹಾಸಿಕ ಹಿನ್ನೆಲೆಯಲ್ಲಿ ಪ್ರಸ್ತುತಪಡಿಸಲಾಯಿತು.
ದಲಿತರನ್ನು ಸಿಎಂ ಮಾಡುವ ಪಕ್ಷಕ್ಕೆ ನಮ್ಮ ಮತ: ಆದಿಜಾಂಬವ ಶ್ರೀ
ಮುಂಬರುವ ಯಾವುದೇ ಲೋಕಸಭಾ ಅಥವಾ ವಿಧಾನಸಭಾ ಚುನಾವಣೆಯಲ್ಲಿ ದೇಶದ ಪ್ರತಿಷ್ಠಿತ ಹುದ್ದೆಗಳಲ್ಲಿ ಒಂದಾದ ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿ ಹುದ್ದೆಗಳನ್ನು ಯಾವ ಪಕ್ಷ ದಲಿತರಿಗೆ ನೀಡುತ್ತದೆಯೋ ಅಂತಹ ಪಕ್ಷಕ್ಕೆ ದಲಿತರ ಸಂಪೂರ್ಣ ಬೆಂಬಲ ದೊರೆಯಲಿದೆ.
ನಾಳೆ ಬೆಳ್ಳಾವಿಯಲ್ಲಿ ರೈತರ ಸಮಾವೇಶ, ಟ್ರ್ಯಾಕ್ಟರ್ ರ‍್ಯಾಲಿ
ಸುಮಾರು 400ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಗ್ರಾಮ ಪರಿಕ್ರಮ ಯಾತ್ರೆ ನಡೆದಿದ್ದು, ಅದರ ಸಮಾರೋಪ ಸಮಾರಂಭವನ್ನು ತುಮಕೂರು ಜಿಲ್ಲೆಯಲ್ಲಿ ಆಯೋಜಿಸಲಾಗಿದೆ. ಬೆಳ್ಳಾವಿಯಲ್ಲಿ ಅಂದು ಮಧ್ಯಾಹ್ನ 12 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಈ ವೇಳೆ ರೈತರ ಬೃಹತ್ ಟ್ರ್ಯಾಕ್ಟರ್ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ. ವಿಧಾನ ಸಭೆ ವಿರೋಧ ಪಕ್ಷ ನಾಯಕ ಆರ್.ಅಶೋಕ್ ಸೇರಿ ಜಿಲ್ಲೆಯ ಬಿಜೆಪಿ ನಾಯಕರು ಭಾಗವಹಿಸುವರು.
ಪಾವಗಡದಲ್ಲಿ ಅಂಬೇಡ್ಕರ್‌, ಜಗಜೀವನ್‌ರಾಮ್‌ ಜಯಂತ್ಯುತ್ಸವಕ್ಕೆ ಸಿದ್ಧತೆ
ತಾಲೂಕಿನ ಮಾದಿಗ ಹಾಗೂ ದಲಿತ ಸಮುದಾಯದ ಒಳತಿಗಾಗಿ ಡಾ.ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ರ ಬೃಹತ್ ಸಮಾರಂಭ ಆಯೋಜನೆಗೆ ಉದ್ದೇಶಿಸಲಾಗಿದೆ. ಮಾದಿಗ ಸಮಾಜವನ್ನು ಒಗ್ಗೂಡಿಸುವ ಹಾಗೂ ಸಮಾಜದ ಎಲ್ಲಾ ಮುಖಂಡರು ಮತ್ತು ಶೋಷಿತ, ಜನಪರ ಹೋರಾಟಗಾರರ ಸಹಕಾರದ ಮೇರೆಗೆ ಕಾರ್ಯಕ್ರಮ ಆಯೋಜನೆಗೆ ಸಿದ್ಧತೆ ಕೈಗೊಳ್ಳಲಾಗಿದೆ.
ಸ್ವಾರ್ಥ, ಅಸೂಹೆ ಬಿಟ್ಟು ಮಾನವೀಯ ಗುಣ ಬೆಳೆಸಿಕೊಳ್ಳಿ: ನಿವೃತ್ತ ಎಸಿಪಿ
ಶಿವರಾತ್ರಿಯಲ್ಲಿ ಎರಡು ಪದಗಳಿವೆ. ಶಿವ ಎಂದರೆ ಆನಂದ, ರಾತ್ರಿ ಎಂದರೆ ಕತ್ತಲು. ಇದು ಅಜ್ಞಾನದ ಸಂಕೇತ. ಅಜ್ಞಾನವನ್ನು ಕಳೆದು ಸುಜ್ಞಾನದ ಕಡೆ ಹೋಗುವ ಪ್ರಕ್ರಿಯೆಯ ಸಂಕೇತವಾಗಿ ಈ ಹಬ್ಬವನ್ನು ಆಚರಣೆ ಮಾಡುತ್ತೇವೆ.
  • < previous
  • 1
  • ...
  • 391
  • 392
  • 393
  • 394
  • 395
  • 396
  • 397
  • 398
  • 399
  • ...
  • 468
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved