ಎಚ್ಡಿಕೆ, ಸೋಮಣ್ಣಗೆ ಸಚಿವ ಸ್ಥಾನ: ಅಭಿವೃದ್ಧಿಗೆ ವೇಗ ಹೆಚ್ಚಳತುಮಕೂರು ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ವಿ.ಸೋಮಣ್ಣ ಭರ್ಜರಿ ಗೆಲುವು ಸಾಧಿಸಿರುವುದು ಸಂತಸವಾಗಿದ್ದು, ಎಚ್.ಡಿ ಕುಮಾರಸ್ವಾಮಿ, ಸೋಮಣ್ಣ ಕೇಂದ್ರ ಸಚಿವರಾಗಿರುವುದು ಅಭಿವೃದ್ಧಿಗೆ ವೇಗ ನೀಡಿದಂತಾಗಿದೆ ಎಂದು ಮಾಜಿ ಶಾಸಕ ಎಚ್.ನಿಂಗಪ್ಪ ಹೇಳಿದರು.