• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುವ ಪೀಳಿಗೆಯಿಂದ ಮಾತ್ರ ಸ್ವಾಸ್ಥ್ಯ ಸಮಾಜ ಸಾಧ್ಯ: ಯೋಜನಾಧಿಕಾರಿ ಸುರೇಶ್ ಅಭಿಮತ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಉತ್ತಮ ಕಾರ್ಯಕ್ರಮವನ್ನು ಆಯೋಜಿಸಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುತ್ತಿರುವುದು ಶ್ಲಾಘನೀಯ. ದೇಶದ ಶಕ್ತಿಯಾಗಿರುವ ಯುವ ಪೀಳಿಗೆಯು ಸಮಾಜವನ್ನು ತಿದ್ದುವ ಕೆಲಸ ಮಾಡಬೇಕೇ ಹೊರತು ಸಮಾಜ ಘಾತಕ ಕೆಲಸ ಮಾಡಬಾರದು.
ಗೌಡರಿಗೆ ಎಲ್ಲಾ ಪಕ್ಷಗಳ ಅನುಭವದಡಿ ಟಿಕೆಟ್: ಮುರಳೀಧರ ಹಾಲಪ್ಪ ಪ್ರತಿಕ್ರಿಯೆ
ನನಗೆ ಪಕ್ಷ ಹಿಂದೆ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ, ಕೆಪಿಸಿಸಿ ವಕ್ತಾರ, ಪ್ರಧಾನ ಕಾರ್ಯದರ್ಶಿ, ಬೂತ್ ಮಟ್ಟದ ಸಮಿತಿ ಉಸ್ತುವಾರಿ ಹೀಗೆ ಹಲವು ಜವಾಬ್ದಾರಿಗಳನ್ನು ನೀಡಿತ್ತು. ಈ ಜವಾಬ್ದಾರಿಯನ್ನು ನಾಯಕರ ನಿರೀಕ್ಷೆಯಂತೆಯೇ ಪ್ರಾಮಾಣಿಕವಾಗಿ ನಿರ್ವಹಿಸಿದ್ದೇನೆ.
ನಾಗೇಂದ್ರ ಮಧುಗಿರಿ ತಾಲೂಕು ಮಂಡಲ ಬಿಜೆಪಿಯ ನೂತನ ಅಧ್ಯಕ್ಷ
ನಮ್ಮ ಗೊಲ್ಲ ಸಮುದಾಯಕ್ಕೆ ರಾಜಕೀಯ,ಸಾಮಾಜಿಕ ಸ್ಥಾನಮಾನ ಸಿಗಬೇಕಾದರೆ ಎಲ್ಲರೂ ವಿದ್ಯಾವಂತರಾಗಬೇಕು. ನಾಗೇಂದ್ರರನ್ನು ಮಂಡಲ ಅಧ್ಯಕ್ಷರನ್ನಾಗಿ ಬಿಜೆಪಿ ವರಿಷ್ಠರು ಮಾಡಿರುವುದು ನಮ್ಮ ಜನಾಂಗಕ್ಕೆ ಶುಭ ಸೂಚನೆ, ನಮ್ಮವರು ಪಕ್ಷಾತೀತವಾಗಿ ನಮ್ಮ ಸಮುದಾಯದ ಮುಖಂಡರನ್ನು ಬೆಳೆಸಬೇಕು.
ಕಲ್ಪತರು ನಾಡು ತಿಪಟೂರಿನಲ್ಲಿ ಮಹಾಶಿವರಾತ್ರಿ
ಹಿಂದೂ ಧರ್ಮದ ಪವಿತ್ರ ಹಬ್ಬವಾದ ಮಹಾಶಿವರಾತ್ರಿಯನ್ನು ಕಲ್ಪತರು ನಾಡು ತಿಪಟೂರು ತಾಲೂಕಿನಾದ್ಯಂತ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.
ಶಿವರಾತ್ರಿ ಆಚರಣೆಯಿಂದ ಉತ್ತಮ ಆರೋಗ್ಯ ವೃದ್ಧಿ
ದೇವರ ಹೆಸರಿನಲ್ಲಿ ನಡೆಸುವ ಆಚಾರ - ವಿಚಾರಗಳು ಮನುಷ್ಯನ ಆರೋಗ್ಯ ರಕ್ಷಣೆಗೆ ಸಹಕಾರಿ, ಮಹಾಶಿವರಾತ್ರಿ ಆಚರಣೆಯಿಂದ ವೈಜ್ಞಾನಿಕವಾಗಿ ನಮಗೆ ಉತ್ತಮ ಆರೋಗ್ಯ ದೊರೆಯುತ್ತದೆ ಎಂದು ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.
ಮಕ್ಕಳ ಮನಸ್ಸು ಗೆದ್ದಾಗ ಮಾತ್ರ ಸಾಧನೆ ಸಾಧ್ಯ: ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ
ಶಿಕ್ಷಣ ಮಕ್ಕಳ ಮನಸ್ಸು ಗೆದ್ದಾಗ ಮಾತ್ರ ಅವರನ್ನು ಸಾಧನೆಗೆ ಮೆಟ್ಟಿಲಿನ ಕಡೆಗೆ ಕರೆದುಕೊಂಡು ಹೋಗಲು ಸಾಧ್ಯ ಎಂದು ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಅಭಿಪ್ರಾಯಪಟ್ಟಿದ್ದಾರೆ. ನಗರದ ಎಂಪ್ರೆಸ್ ಶಾಲೆಯ ಆಡಿಟೋರಿಯಂನಲ್ಲಿ ಡಿ.ಟಿ.ಶ್ರೀನಿವಾಸ್ ಅಭಿಮಾನಿ ಬಳಗದಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಗೌರವ ಸ್ವೀಕರಿಸಿ ಮಾತನಾಡಿದರು.
ಎಲ್ಲಾ ರಂಗದಲ್ಲೂ ಮಹಿಳೆಯರು ಬೆಳೆಯಬೇಕು
ಮಹಿಳೆಯರು ತಮಗೆ ದೊರೆಯುವ ಅವಕಾಶಗಳನ್ನು ಬಳಸಿಕೊಂಡು, ಎಲ್ಲ ರಂಗದಲ್ಲಿಯೂ ಬೆಳೆಯಬೇಕು. ಪ್ರಶಸ್ತಿಗಳಿಗಾಗಿ ಅಲೆಯುವ ಬದಲು, ಪ್ರಶಸ್ತಿಯೇ ನಮ್ಮನ್ನು ಹುಡುಕಿಕೊಂಡು ಬರುವಂತೆ ಸಾಧನೆ ಮಾಡಬೇಕೆಂದು ನಗರಪಾಲಿಕೆ ಸದಸ್ಯೆ ಶ್ರೀಮತಿ ಗಿರಿಜಾ ಧನಿಯಕುಮಾರ್ ತಿಳಿಸಿದ್ದಾರೆ.
ಸಿದ್ಧಗಂಗೆಯಲ್ಲಿ ವಿಜೃಂಭಣೆಯ ಮಹಾರಥೋತ್ಸವ
ಸಿದ್ಧಗಂಗೆಯಲ್ಲಿ ವಿಜೃಂಭಣೆಯ ಮಹಾರಥೋತ್ಸವ
ಭಕ್ತರ ಕಷ್ಟ ಸುಖಗಳಿಗೆ ಅಜ್ಜಯನ ಶ್ರೀರಕ್ಷೆ ಸದಾ ಇರಲಿದೆ
ಭಕ್ತರ ಸಹಕಾರದಿಂದ ಶ್ರೀಮಠವು ಅಭಿವೃದ್ಧಿಯತ್ತ ಸಾಗುತ್ತಿದ್ದು ಭಕ್ತರ ಕಷ್ಟ - ಸುಖಗಳಿಗೆ ಅಜ್ಜಯನ ಶ್ರೀರಕ್ಷೆ ಸದಾ ಇರಲಿದೆ ಎಂದು ತಾಲೂಕಿನ ನೊಣವಿನಕೆರೆ ಶ್ರೀ ಕಾಡಸಿದ್ದೇಶ್ವರ ಮಠದ ಡಾ. ಕರಿವೃಷಭ ದೇಶಿಕೇಂದ್ರ ಶಿವಯೋಗಿಶ್ವರ ಸ್ವಾಮೀಜಿ ತಿಳಿಸಿದರು.
ಹೆಣ್ಣು ಮಕ್ಕಳಿಗೆ ಉಪಯೋಗವಾಗುವ ಹಾಸ್ಟೆಲ್
400 ವಿದ್ಯಾರ್ಥಿನಿಯರ ಸಾಮರ್ಥ್ಯವುಳ್ಳ ವಿದ್ಯಾರ್ಥಿನಿಲಯ ಕಟ್ಟಡ ನಿರ್ಮಾಣಕ್ಕೆ ಸಚಿವ ಪರಮೇಶ್ವರ್ ಗುದ್ದಲಿ ಪೂಜೆ
  • < previous
  • 1
  • ...
  • 392
  • 393
  • 394
  • 395
  • 396
  • 397
  • 398
  • 399
  • 400
  • ...
  • 468
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved