• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಬಕಾರಿ ಇಲಾಖೆಯಿಂದ ಅಕ್ರಮ ಮದ್ಯ, ಬಿಯರ್ ನಾಶ
ತುರುವೇಕೆರೆ ವಲಯ ವ್ಯಾಪ್ತಿಯಲ್ಲಿ ೨೦೨೨-೨೦೨೩ನೇ ಸಾಲಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಮದ್ಯ ಮತ್ತು ಬಿಯರನ್ನು ವಶಪಡಿಸಿಕೊಂಡಿದ್ದ ಅಬಕಾರಿ ಇಲಾಖೆ ಅವುಗಳನ್ನು ನಾಶ ಮಾಡಿದೆ ಎಂದು ಅಬಕಾರಿ ಉಪಅಧೀಕ್ಷಕ ಎಂ.ಎಚ್. ರಘು ತಿಳಿಸಿದರು.
ಸಂಸ್ಕೃತಿ ಉಳಿವಿಗೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ: ವಿ.ಸೋಮಣ್ಣ
ನಮ್ಮ ದೇಶದ ಸಂಪ್ರದಾಯ ಮತ್ತು ಸಂಸ್ಕೃತಿ ಉಳಿವಿಗೆ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದು ನರೇಂದ್ರ ಮೋದಿ ಪ್ರಧಾನಿ ಆಗಬೇಕು ಮಾಜಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಐತಿಹಾಸಿಕ ದೇಗುಲಗಳ ಅಭಿವೃದ್ಧಿಗೆ ಬದ್ಧ: ಆರ್‌.ರಾಜೇಂದ್ರ
ಐತಿಹಾಸಿಕ ಮಹತ್ವವುಳ್ಳ ಪಟ್ಟಣದ ಹೃದಯ ಭಾಗದಲ್ಲಿರುವ ಶ್ರೀಪ್ರಸನ್ನ ಪಾರ್ವತಿ ಮಲ್ಲೇಶ್ವರಸ್ವಾಮಿ ಹಾಗೂ ಲಕ್ಷೀ ವೆಂಕಟೇಶ್ವರ ಸ್ವಾಮಿ ದೇವಾಲಯಗಳ ಮಧ್ಯ ಭಾಗದಲ್ಲಿರುವ ಜಾಗದ ಮಾಲೀಕರೊಂದಿಗೆ ಚರ್ಚಿಸಿ ಭಕ್ತಾದಿಗಳಿಗೆ ಅನುಕೂಲವಾಗುವಂತೆ ಅಭಿವೃದ್ಧಿಪಡಿಸಲಾಗುವುದು ಎಂದು ವಿಧಾನ ಪರಿಷತ್‌ ಸದಸ್ಯ ಆರ್‌.ರಾಜೇಂದ್ರ ಭರವಸೆ ನೀಡಿದ್ದಾರೆ.
ನಕಾರಾತ್ಮಕ ಮನಸ್ಥಿತಿಯಿಂದ ಕೌಟುಂಬಿಕ ಸಮಸ್ಯೆ ಹೆಚ್ಚಳ
ನಕಾರಾತ್ಮಕ ಮನಸ್ಥಿತಿಯಿಂದ ಕೌಟುಂಬಿಕ ಸಮಸ್ಯೆ ಹೆಚ್ಚಳವಾಗಿದೆ ಎಂದು ಸ್ಲಂ ಜನಾಂದೋಲನಾ ಸಮಿತಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ನ್ಯಾ.ನೂರುನ್ನೀಸಾ ಅಭಿಪ್ರಾಯಪಟ್ಟಿದ್ದಾರೆ.
ಖಾಸಗೀಕರಣದಿಂದ ಮನುಷ್ಯನ ಬೆಲೆ ಕುಸಿತ: ಟಿ. ಯಶವಂತ
ಪ್ರತಿಯೊಂದು ವಸ್ತುವಿನ ಬೆಲೆ ಏರುತ್ತಿದೆ. ಆದರೆ ಮನುಷ್ಯನ ಬೆಲೆ ಪಾತಾಳಕ್ಕೆ ಕುಸುಯುತ್ತಿದೆ. ಇದಕ್ಕೆ ನವ ಉದಾರೀಕ ರಣ ನೀತಿಗಳು ಅದರಲ್ಲೂ ಲಾಭಕೋರ ಖಾಸಗೀಕರಣವೇ ಕಾರಣವಾಗಿದೆ ಎಂದು ಕೆಪಿಆರ್‌ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ. ಯಶವಂತ ತಿಳಿಸಿದರು.
ಗ್ರಾಚ್ಯುಯಿಟಿಗೆ ವಿಮಾ ರಕ್ಷಣೆ ಸ್ವಾಗತಾರ್ಹ: ಹುಲಿನಾಯ್ಕರ್
25 ವರ್ಷಗಳ ಬಳಿಕ ರಾಜ್ಯದಲ್ಲಿ ಅನುಷ್ಠಾನಕ್ಕೆ ಬಂದಿರುವ ಗ್ರಾಚ್ಯುಯಿಟಿಗೆ ವಿಮೆಯ ರಕ್ಷಣೆ ಖಾಸಗಿ ಸಂಸ್ಥೆಗಳ ಉದ್ಯೋಗಿಗಳಿಗೆ ಸಂತಸ ತಂದಿದೆ ಎಂದು ಮಾಜಿ ಎಂಎಲ್‌ಸಿ ಡಾ. ಎಂ.ಆರ್. ಹುಲಿನಾಯ್ಕರ್ ಸಂತಸ ವ್ಯಕ್ತಪಡಿಸಿದ್ದಾರೆ.
ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಸಂಭ್ರಮದ ಶಿವರಾತ್ರಿ
ಶಿವನನ್ನು ಆರಾಧಿಸುವ ಹಾಗೂ ಉಪವಾಸ ವ್ರತದ ಪವಿತ್ರ ಹಬ್ಬವಾದ ಮಹಾಶಿವರಾತ್ರಿಯನ್ನು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಚಿತ್ರದುರ್ಗ ಕ್ಷೇತ್ರಕ್ಕೆ ನಾನೂ ಬಿಜೆಪಿ ಟಿಕೆಟ್‌ ಆಕಾಂಕ್ಷಿ
ಲೋಕಸಭಾ ಕ್ಷೇತ್ರದ ಅವಿಭಾಜ್ಯ ಅಂಗವಾಗಿರುವ ಶಿರಾ ತಾಲೂಕಿಗೆ ಭೇಟಿ ನೀಡಿ, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಹೆಚ್ಚಿನ ಉತ್ಸಾಹದಿಂದ ಕೆಲಸ ಮಾಡಲು ಬಂದಿದ್ದೇನೆ. ಪಕ್ಷ ಟಿಕೆಟ್ ನೀಡಿದರೆ ಖಂಡಿತ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಂಸದರಾದ ಜನಾರ್ಧನ ಸ್ವಾಮಿ ಹೇಳಿದ್ದಾರೆ.
ಸಿದ್ದಗಂಗಾ ಕಾಲೇಜಿಗೆ ನ್ಯಾಕ್ ನಿಂದ ಎ ಗ್ರೇಡ್ ಮಾನ್ಯತೆ
ತುಮಕೂರಿನ ಬಿ.ಎಚ್. ರಸ್ತೆಯಲ್ಲಿರುವ ಶ್ರೀ ಸಿದ್ದಗಂಗಾ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಕಾಲೇಜಿಗೆ ರಾಷ್ಟ್ರೀಯ ಮೌಲ್ಯಮಾಪನ ಮಾನ್ಯತಾ ಮಂಡಲಿ (ನ್ಯಾಕ್) ಯಿಂದ "ಎ " ಗ್ರೇಡ್ ಮಾನ್ಯತೆ ದೊರೆತಿದೆ.
ಕೆಎಸ್‌ಆರ್‌ಟಿಸಿ ನೂತನ ಬಸ್‌ಗಳ ಲೋಕಾರ್ಪಣೆ
ತುಮಕೂರು ವಿಭಾಗಕ್ಕೆ 6 ಅಶ್ವಮೇಧ ಕ್ಲಾಸಿಕ್ ಮತ್ತು 9 ಟಾಟಾ ಬಿ.ಎಸ್-6 ಸೇರಿದಂತೆ ಒಟ್ಟು 15 ನೂತನ ಬಸ್‌ಗಳನ್ನು ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಲೋಕಾರ್ಪಣೆ ಮಾಡಿದರು.
  • < previous
  • 1
  • ...
  • 393
  • 394
  • 395
  • 396
  • 397
  • 398
  • 399
  • 400
  • 401
  • ...
  • 468
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved