• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಡಿವ ನೀರಿನ ಸಮಸ್ಯೆ ನಿವಾರಣೆ ಮುಂಜಾಗ್ರತಾ ಕ್ರಮ: ಇಒ ಜಾನಕಿರಾಮ್‌
ಮುಂದಿನ ಆರು ತಿಂಗಳ ವರೆಗೆ ಉದ್ಬವಿಸಬಹುದಾದ ಬರಗಾಲವನ್ನು ಗಂಭೀರವಾಗಿ ಪರಿಗಣಿಸಿ ತಾಲೂಕಿನ 68 ಗ್ರಾಮಗಳ ಕುಡಿವ ನೀರು ಮತ್ತಿತರೆ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮ ಕೈಗೊಂಡಿರುವುದಾಗಿ ತಾಪಂ ಇಒ ಜಾನಕಿರಾಮ್‌ ಅವರು ತಿಳಿಸಿದ್ದಾರೆ.
ಜಾಲತಾಣಗಳಲ್ಲಿ ರೀಲ್ಸ್ ಮಾಡುವುದು ಸ್ತ್ರೀ ಸ್ವಾತಂತ್ರ್ಯವಲ್ಲ
ಡಿಜಿಟಲ್‌ ಯುಗದ, ಆಧುನಿಕ ಸೋಗಿಗೆ ಒಳಪಟ್ಟಿರುವ ಯುವ ಮಹಿಳಾ ಸಮೂಹವು ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಮಾಡುವುದರಲ್ಲಿ ನಿರತರಾಗಿದ್ದಾರೆ.ಇದನ್ನೇ ಸ್ತ್ರೀ ಸ್ವಾತಂತ್ರ್ಯವೆಂದು ತಪ್ಪಾಗಿ ಕಲ್ಪಿಸಿಕೊಂಡಿದ್ದಾರೆ ಎಂದು ಹಿರಿಯ ಲೇಖಕಿ ಪ್ರತಿಭಾ ನಂದಕುಮಾರ್‌ ಅಸಮಾಧಾನ ವ್ಯಕ್ತಪಡಿಸಿದರು.
ಬಾಣಸಂದ್ರ ಸುತ್ತಮುತ್ತ ಗಣಿಗಾರಿಕೆಗೆ ರೈತರ ವಿರೋಧ
ತಾಲೂಕಿನ ಬಾಣಸಂದ್ರ ಸುತ್ತಮುತ್ತಲ ಪ್ರದೇಶದಲ್ಲಿ ಕೋಬಾಲ್ಟ್ ಮತ್ತು ನಿಕ್ಕಲ್ ಅಂಶಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖಾ ವತಿಯಿಂದ ಜಮೀನುಗಳು ಸರ್ವೇ ಕಾರ್ಯಕ್ಕೆ ಆದೇಶ ಬಂದಿರುವುದನ್ನು ಖಂಡಿಸಿ ತಾಲೂಕು ಕಚೇರಿ ಮುಂಭಾಗ ನೂರಾರು ರೈತರು ದೊಡ್ಡಾಘಟ್ಟ ಚಂದ್ರೇಶ್ ಸೇವಾ ಟ್ರಸ್ಟ್ ನ ಅಧ್ಯಕ್ಷ ದೊಡ್ಡಾಘಟ್ಟ ಚಂದ್ರೇಶ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದರು.
ಕಂದಾಯ ಅದಾಲತ್‌ನ ಲಾಭ ಪಡೆದುಕೊಳ್ಳಿ: ಗೌರವಕುಮಾರ್‌
ಜನರು ಸರ್ಕಾರಿ ಕಚೇರಿಗೆ ಅಲೆಯುವುದನ್ನು ತಪ್ಪಿಸುವ ಸಲುವಾಗಿ, ಅಧಿಕಾರಿಗಳೆ ಜನರ ಮನೆ ಬಾಗಿಲಿಗೆ ಹೋಗಿ ಸವಲತ್ತುಗಳನ್ನು ನೀಡಲು ಅನುಕೂಲವಾಗುವಂತೆ ಕಂದಾಯ ಅದಾಲತ್‌ಗಳನ್ನು ಆಯೋಜಿಸುತ್ತಿದ್ದು, ಜನರು ಇದರ ಲಾಭ ಪಡೆದುಕೊಳ್ಳುವಂತೆ ತುಮಕೂರು ಉಪವಿಭಾಗಾಧಿಕಾರಿ ಗೌರವಕುಮಾರ್ ಶೆಟ್ಟಿ ತಿಳಿಸಿದ್ದಾರೆ.
ತುರ್ತು ಸೇವೆಗಳಿಗಾಗಿ ಕ್ಲಿನಿಕ್ ಸ್ಥಾಪನೆ: ಡಾ.ಜಿ.ಪರಮೇಶ್ವರ
ರೈಲ್ವೆ ನಿಲ್ದಾಣದಲ್ಲಿ ಆಗುವ ಅವಘಡಗಳಿಗೆ ತುರ್ತು ಸೂಕ್ತ ಚಿಕಿತ್ಸೆ ನೀಡುವ ಸಲುವಾಗಿ ರೈಲ್ವೆ ನಿಲ್ದಾಣದಲ್ಲಿ ತೆರೆದಿರುವ ''ಸಿದ್ದಾರ್ಥ ಕ್ಲಿನಿಕ್'' ಜನರರಿಗೆ ಸಹಕಾರಿಯಾಗಲಿದೆ ಎಂದು ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿ, ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ ತಿಳಿಸಿದರು.
ಅಪ್ರಾಪ್ತೆ ಮೇಲಿನ ರೇಪ್‌ ಆರೋಪಿ ಜಾಮೀನಿಗೆ ನಕಾರ
ಅಪ್ರಾಪ್ತೆ ಮೇಲೆ ಎರಡು ವರ್ಷಗಳಿಂದ ಸತತವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಆರೋಪಿಗೆ ಜಾಮೀನು ನೀಡಲು ಹೈಕೋರ್ಟ್‌ ನಿರಾಕರಿಸಿದೆ.
ಕೊಬ್ಬರಿ ಖರೀದಿ ನೋಂದಣಿಗೆ ಬರುತ್ತಿರುವ ಬೇರೆ ತಾಲೂಕಿನ ರೈತರು
ಕೊಬರಿ ಮಾರಾಟ ನೋಂದಣಿಗಾಗಿ ತಾಲೂಕಿನ ವ್ಯಾಪಾರಿಗಳು ಮತ್ತು ದಲ್ಲಾಳಿಗಳು ಬೇರೆ ತಾಲೂಕಿ ರೈತರನ್ನು ವಾಹನಗಳಲ್ಲಿ ಕರೆ ತಂದು ಸರತಿ ಸಾಲಿನಲ್ಲಿ ನಿಲ್ಲಿಸಿ ಇಲ್ಲಿಯ ರೈತಾಪಿಗಳಿಗೆ ತೊಂದರೆಯುಂಟು ಮಾಡುತ್ತಿದ್ದಾರೆಂಬ ಆರೋಪ ಕೇಳಿಬಂದಿದೆ. ಇದು ಇಲ್ಲಿಯ ರೈತಾಪಿಗಳ ಆತಂಕಕ್ಕೆ ಕಾರಣವಾಗಿದೆ.
ಜಾನುವಾರುಗಳಿಗೆ ಉಚಿತ ಮೇವು ನೀಡಲು ಆಗ್ರಹ
ಬರಗಾಲ, ಉರಿ ಬಿಸಿಲಿ ಹೊಡೆತ ಜನರ ಮೇಲಷ್ಟೇ ಅಲ್ಲದೆ ಜಾನುವಾರಗಳ ಮೇಲೆಯೂ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಮೇವಿನ ಕೊರತೆಯ ಭೀತಿ ಒಂದು ಕಡೆಯಾದರೆ ಮತ್ತೊಂದೆಡೆ ಖರೀದಿಸೋಣವೆಂದರೆ ದುಬಾರಿ ಹಣ ನೀಡಿದರು ಮೇವು ಸಿಗುತ್ತಿಲ್ಲ. ಹಾಗಾಗಿ ಅನಿವಾರ್ಯವಾಗಿ ರಾಸುಗಳಿಗೆ ಮೇವು ಒದಗಿಸುವಂತೆ ಅಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಪೊಲೀಸ್ ಠಾಣೆ ನಿರ್ಮಾಣಕ್ಕಾಗಿ ಆಮರಣ ಉಪವಾಸ
ತುಮಕೂರಿನ ಜಯನಗರ ಪೊಲೀಸ್ ಠಾಣೆ ನಿರ್ಮಾಣಕ್ಕೆ ಸರ್ಕಾರ ಅಗತ್ಯ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಮಾನವ ಹಕ್ಕುಗಳ ರಕ್ಷಣಾ ಕೇಂದ್ರದ ರಾಜ್ಯಾಧ್ಯಕ್ಷ ಸಾಧಿಕ್ ಪಾಷ ಅವರ ನೇತೃತ್ವದಲ್ಲಿ ಸಂಘಟನೆಯ ಹಲವು ಕಾರ್ಯಕರ್ತರು ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
ಮಹಿಳೆಯರಿಗೆ ಸಮಾನತೆ ಕಲ್ಪಿಸಿದ ಸಂವಿಧಾನ
ಸಾವಿರಾರು ವರ್ಷಗಳಿಂದ ಶೋಷಣೆಗೆ ಒಳಗಾಗಿದ್ದಂತಹ ಮಹಿಳೆಯರಿಗೆ ನಮ್ಮ ಸಂವಿಧಾನ ಸಮಾನ ಅವಕಾಶವನ್ನು ಕಲ್ಪಿಸಿಕೊಡುವುದರ ಮೂಲಕ ಸಮಾನತೆ ದೊರಕಿಸಿಕೊಟ್ಟಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಶ್ರೀಧರ್ ಅಭಿಪ್ರಾಯಪಟ್ಟರು.
  • < previous
  • 1
  • ...
  • 394
  • 395
  • 396
  • 397
  • 398
  • 399
  • 400
  • 401
  • 402
  • ...
  • 468
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved