ಕಂದಾಯ ಅದಾಲತ್ನ ಲಾಭ ಪಡೆದುಕೊಳ್ಳಿ: ಗೌರವಕುಮಾರ್ಜನರು ಸರ್ಕಾರಿ ಕಚೇರಿಗೆ ಅಲೆಯುವುದನ್ನು ತಪ್ಪಿಸುವ ಸಲುವಾಗಿ, ಅಧಿಕಾರಿಗಳೆ ಜನರ ಮನೆ ಬಾಗಿಲಿಗೆ ಹೋಗಿ ಸವಲತ್ತುಗಳನ್ನು ನೀಡಲು ಅನುಕೂಲವಾಗುವಂತೆ ಕಂದಾಯ ಅದಾಲತ್ಗಳನ್ನು ಆಯೋಜಿಸುತ್ತಿದ್ದು, ಜನರು ಇದರ ಲಾಭ ಪಡೆದುಕೊಳ್ಳುವಂತೆ ತುಮಕೂರು ಉಪವಿಭಾಗಾಧಿಕಾರಿ ಗೌರವಕುಮಾರ್ ಶೆಟ್ಟಿ ತಿಳಿಸಿದ್ದಾರೆ.