• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಗಲಮಡಿಕೆ ಅಭಿವೃದ್ಧಿಗೆ ಸಚಿವರಿಗೆ ಮನವಿ
ಐತಿಹಾಸಿಕ ಹಿನ್ನಲೆಯ ತಾಲೂಕಿನ ನಾಗಲಮಡಿಕೆ ಗ್ರಾಮದ ಶ್ರೀ ಸುಬ್ರಮಣ್ಯಸ್ವಾಮಿ ದೇವಸ್ಥಾನದ ಪ್ರಗತಿ ಹಾಗೂ ವ್ಯವಸ್ಥಾಪನ ಸಮಿತಿ ರಚನೆಗೆ ಅನುಮೋದನೆ ನೀಡುವಂತೆ ಕೋರಿ ಶುಕ್ರವಾರ ರಾಜ್ಯ ಸಾರಿಗೆ ಹಾಗೂ ಮುಜರಾಯಿ ಖಾತೆ ಸಚಿವರಾದ ರಾಮಲಿಂಗರೆಡ್ಡಿ ಅವರಿಗೆ ಶಾಸಕ ಎಚ್‌.ವಿ.ವೆಂಕಟೇಶ್‌ ಮನವಿ ಸಲ್ಲಿಸಿ ಒಪ್ಪಿಗೆ ಪಡೆದರು.
ಮಹಿಳಾ ಕಳಜಿಯಂನಿಂದ 30.86 ಕೋಟಿ ವಹಿವಾಟು
ಮಹಿಳಾ ಕಳಂಜಿಯಂ ಒಕ್ಕೂಟ (ರಿ) ಧಾನ್ ಪೌಂಡೇಷನ್‌ ವತಿಯಿಂದ ಗುರುವಾರ 21ನೇ ವರ್ಷದ ಸರ್ವ ಸದಸ್ಯರ ಸಭೆಯನ್ನು ಪಟ್ಟಣದ ಬನಶಂಕರಿ ಬಡಾವಣೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ರಂಗಾಪುರ ಶ್ರೀಮಠದಲ್ಲಿ ಅದ್ಧೂರಿ ಭೀಮನ ಅಮಾವಾಸ್ಯೆ
ಕಲ್ಪತರು ನಾಡಿನ ಪ್ರಸಿದ್ಧ ಯಾತ್ರಾಕ್ಷೇತ್ರವಾದ ಕೆರೆಗೋಡಿ-ರಂಗಾಪುರ ಸುಕ್ಷೇತ್ರದಲ್ಲಿ ಆಷಾಢ ಮಾಸದಲ್ಲಿ ಬರುವ ಭೀಮನ ಅಮಾವಾಸ್ಯೆಯು ಸುಕ್ಷೇತ್ರಾಧ್ಯಕ್ಷರಾದ ಶ್ರೀ ಗುರುಪರದೇಶಿಕೇಂದ್ರ ಸ್ವಾಮೀಜಿಯವರ ನೇತೃತ್ವದಲ್ಲಿ ಶ್ರದ್ಧಾ ಭಕ್ತಿಯಿಂದ ಭಕ್ತರ ಸಮ್ಮುಖದಲ್ಲಿ ನಡೆಯಿತು.
ಕಾಲೇಜು ಕ್ಯಾಂಪಸ್ ಗಳಲ್ಲಿ ಡ್ರಗ್ಸ್: ಕ್ರಮಕ್ಕೆ ಮನವಿ
ಕಾಲೇಜು ಕ್ಯಾಂಪಸ್ ಗಳಲ್ಲಿ ಡ್ರಗ್ಸ್ ಮತ್ತು ವಿಶೇಷವಾಗಿ ಗಾಂಜಾದಂತಹ ಮಾದಕ ದ್ರವ್ಯ ಮತ್ತು ಅಮಲು ಪದಾರ್ಥಗಳು ವ್ಯಾಪಕವಾಗುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಅಸೋಸಿಯೇಷನ್ ಫಾರ್ ಸಿವಿಲ್ ರೈಟ್ಸ್ ಪ್ರೊಟೆಕ್ಷನ್ ಇಂಡಿಯಾ (ಎಪಿಸಿಆರ್) ಜಿಲ್ಲಾಧ್ಯಕ್ಷ ತಾಜುದ್ದೀನ್ ಷರೀಫ್ ಮನವಿ ಸಲ್ಲಿಸಿದ್ದಾರೆ.
ಶ್ರವಣ ಸ್ಕ್ರೀನಿಂಗ್ ಯೋಜನೆ ಪ್ರಾರಂಭೋತ್ಸವ ನಾಳೆ
ಕಾರ್ನಿಯಾ ಯೋಜನೆ ಮತ್ತು ಮಾತು -ಶ್ರವಣ ಸ್ಕ್ರೀನಿಂಗ್ ಯೋಜನೆಯ ಪ್ರಾರಂಭೋತ್ಸವ ಸಮಾರಂಭವನ್ನು ನಗರದ ಕೇಂದ್ರ ಗ್ರಂಥಾಲಯದ ಸಭಾಂಗಣದಲ್ಲಿ ಜು. 27 ರಂದು ಮಧ್ಯಾಹ್ನ 12 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಪಾವಗಡದ ಸ್ವಾಮಿ ಜಪಾನಂದಜೀ ಮಹಾರಾಜ್‌ ತಿಳಿಸಿದರು.
ಕಂದಾಯ ಗ್ರಾಮ ರಚನೆ : ಫಲಾನುಭವಿಗಳ ಪಟ್ಟಿ ತಯಾರಿಸಿ
ಕಂದಾಯ ಗ್ರಾಮ ರಚನೆ ಸಂಬಂಧ ಸರಕಾರಕ್ಕೆ ಪ್ರಾಥಮಿಕ ಪ್ರಸ್ತಾವನೆ ಸಲ್ಲಿಸಲು ಗ್ರಾಮ ಆಡಳಿತಾಧಿಕಾರಿಗಳು ಅಗತ್ಯ ದಾಖಲೆ ಹಾಗೂ ಫಲಾನುಭವಿಗಳ ಪಟ್ಟಿ ತಯಾರಿಸಿ, ಶೀಘ್ರವಾಗಿ ಉಪವಿಭಾಗಾಧಿಕಾರಿಗಳಿಗೆ ಪ್ರಸ್ತಾವನೆಯನ್ನು ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ ನೀಡಿದರು.
ಜಾತಿ ಗಣತಿಯಲ್ಲಿ ವೀರಶೈವ ಲಿಂಗಾಯತ ಎಂದೇ ಬರೆಸಿ
ಜಾತಿ ಗಣತಿ ಸಮಯದಲ್ಲಿ ಸಮಾಜ ಬಾಂಧವರು ವೀರಶೈವ ಲಿಂಗಾಯತ ಎಂದು ಬರೆಸಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯಾಧ್ಯಕ್ಷ ಶಂಕರ ಬಿದರಿ ತಿಳಿಸಿದರು.
ಪೆಟ್ರೋಲ್‌ ಪಂಪ್‌ ಸಿಬ್ಬಂದಿ ಮೇಲೆ ಹಲ್ಲೆ: ಮೂವರ ಬಂಧನ
ಪಟ್ಟಣದ ಹೊರವಲಯ ಹೇರೂರು ಗ್ರಾಮ ಸಿಐಟಿ ಕಾಲೇಜು ಬಳಿಯ ಎಂಆರ್ ಪಿಎಲ್ ಪೆಟ್ರೋಲ್ ಬಂಕ್ ನಲ್ಲಿ ತಡರಾತ್ರಿ ಸುಮಾರು ಏಳೆಂಟು ಜನರ ಗುಂಪು ದೊಣ್ಣೆ ಹಿಡಿದುಕೊಂಡು ಹಲ್ಲೆ ಮಾಡಿ ಅಟ್ಟಹಾಸ ಮೆರೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸಾರ್ವಜನಿಕರಿಂದ ವ್ಯಾಪಕ ಖಂಡನೆ ವ್ಯಕ್ತವಾಗುವ ಜೊತೆಗೆ ಗುಬ್ಬಿ ಪಟ್ಟಣದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.
ಮಧುಗಿರಿ ತಾಲೂಕಿನಲ್ಲಿ ಬರಗಾಲದ ಕರಿಛಾಯೆ?
ತಾಲೂಕಿನಲ್ಲಿ ಈ ಸಲ ಮುಂಗಾರು ಮಳೆ ಸಕಾಲದಲ್ಲಿ ಬೀಳದೆ ಅನ್ನದಾತರಿಗೆ ದಿಕ್ಕು ಕಾಣದಾಗಿದೆ. ಕೃಷಿಕರು ಮತ್ತು ಕೂಲಿಕಾರ್ಮಿಕರು ಕಂಗಾಲಾಗಿದ್ದು ಮತ್ತೆ ತಾಲೂಕಿನಲ್ಲಿ ಬರದ ಕರಿನೆರಳು ಆವರಿಸಲಿದೆಯೇ ಎಂಬ ಆತಂಕ ರೈತರನ್ನು ಕಾಡುತ್ತಿದೆ.
ಮಕ್ಕಳಿಗೆ ಸಂಸ್ಕಾರ ಅತ್ಯಗತ್ಯ: ಸುರೇಶ್‌ಬಾಬು
ದೇವಾಂಗ ಸಮಾಜ ಮಕ್ಕಳಿಗೆ ಶಿಕ್ಷಣದ ನೆರವು ನೀಡುವ ಜತೆಗೆ ಸಂಸ್ಕಾರವನ್ನು ಬೆಳಸುವ ಕಾರ್ಯ ಮಾಡುತ್ತಿದೆ. ಈ ನಿಟ್ಟಿನಲ್ಲಿ ಮಕ್ಕಳು ಸಂಸ್ಕಾರವನ್ನು ಬೆಳಸಿಕೊಂಡು ಮುನ್ನಡೆಯಬೇಕು ಎಂದು ಶಾಸಕ ಸಿ.ಬಿ.ಸುರೇಶಬಾಬು ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 463
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved