ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತಿಪಟೂರು, ಈಚನೂರು ಕೆರೆಗಳಿಗೆ ನೀರು ತುಂಬಿಸಿ: ಹೋರಾಟ
ಯುಜಿಡಿ ಕೊಳಚೆ ನೀರಿನಿಂದ ಈಚನೂರು ಕೆರೆ ಕಲುಷಿತವಾಗಿದ್ದು ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಲಿದೆ. ನಗರದ ಅಂತರ್ಜಲದ ಮೂಲವಾಗಿದ್ದ ತಿಪಟೂರು ಅಮಾನಿಕೆರೆಗೆ ನೀರು ತುಂಬಿಸದ ಕಾರಣ ಕುಡಿಯುವ ನೀರಿಗೆ ಹೆಚ್ಚಿನ ಸಮಸ್ಯೆ ಉಂಟಾಗಲಿದೆ.
ಗುತ್ತಿಗೆ ಷರತ್ತು ಉಲ್ಲಂಘನೆ: ಕ್ರಮಕ್ಕೆ ಹೈಕೋರ್ಟ್ ಸೂಚನೆ
ಗುತ್ತಿಗೆ ಷರತ್ತುಗಳನ್ನು ಉಲ್ಲಂಘಿಸಿ, ಜಮೀನಿನನಲ್ಲಿ ಸಮ್ಮೇಳನ ಸಭಾಂಗಣ ನಿರ್ಮಾಣ ಮಾಡಲಾಗುತ್ತಿದೆ
ದೇಶದ ಪ್ರಗತಿಗೆ ಮುಸ್ಲಿಂ ಸಮುದಾಯದ ಆರ್ಥಿಕ ಚಿಂತನೆ
ಮುಸ್ಲಿಂ ಯುವಕರು ಉದ್ಯೋಗಕ್ಕಾಗಿ ಕಾದು ಕುಳಿತುಕೊಳ್ಳದೆ ಸ್ವಂತ ವ್ಯಾಪಾರ ಮತ್ತು ಉದ್ಯಮ ಆರಂಭಿಸುವು ಮೂಲಕ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು.
ರಮೇಶ್ ಕತ್ತಿಯಿಂದ ಬುಡಕಟ್ಟು ಸಮುದಾಯ ನಿಂದನೆ: ಆಕ್ರೋಶ
ಅನುಸೂಚಿತ ಬುಡಕಟ್ಟು ಸಮುದಾಯದ ವಿರುದ್ಧ ಜಾತಿ ನಿಂದನೆ ಮಾಡಿದ ರಮೇಶ್ಕತ್ತಿ ವಿರುದ್ಧ ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ ಹೇಳಿದ ಮುಖಂಡರು, ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸುವುದಾಗಿ ಎಚ್ಚರಿಕೆ ನೀಡಿದರು.
ಶೋಷಿತ ಸಮಾಜದ ನಾಯಕರು ರಾಜ್ಯವನ್ನು ಆಳಲಿ: ಡಾ.ಜಿ.ಪರಮೇಶ್ವರ
ಶೊಷಿತ ಸಮಾಜದ ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಮೇಲೆ ಆ ಸಮಾಜಕ್ಕೆ ಎಲ್ಲೋ ಒಂದು ಕಡೆ ನಾವು ಸಹ ಅಧಿಕಾರವನ್ನು ಮಾಡಬಹುದು ಎನ್ನುವ ಆತ್ಮಸ್ಥೈರ್ಯ ಬಂದಿತು,
ರಾಜ್ಯಕ್ಕೆ ಪರಮೇಶ್ವರ್ ಮುಖ್ಯಮಂತ್ರಿ ಆಗಲಿ: ವೀರಭದ್ರಶಿವಾಚಾರ್ಯ ಸ್ವಾಮೀಜಿ
ನಮ್ಮಗಳ ಹಾಗೂ ತುಮಕೂರು ಜಿಲ್ಲೆಯ ಹಲವು ವರ್ಷಗಳ ಬೇಡಿಕೆಯಂತೆ ಗೃಹಸಚಿವ ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿ ಅದಲ್ಲಿ ಜಿಲ್ಲೆ ಹಾಗೂ ತಾಲೂಕು 20 ವರ್ಷ ಮುಂದಕ್ಕೆ ಹೋಗುತ್ತದೆ.
ಪ್ರಾಣಿ ಸಂಗ್ರಹಾಲಯ ಪ್ರವಾಸಿ ತಾಣವಾಗಿ ಅಭಿವೃದ್ಧಿ: ಶಾಸಕ ಸಿ. ಬಿ .ಸುರೇಶ್ ಬಾಬು
ಅರೆಮಲೆನಾಡು ಎಂದು ಪ್ರಸಿದ್ಧಿ ಪಡೆದ ಗಿಣಿ ವಜ್ರ ಪ್ರವಾಸಿಗರನ್ನು ಸೆಳೆಯುತ್ತಿದೆ. ಈ ನಿಟ್ಟಿನಲ್ಲಿ ಇಲ್ಲಿ ಪ್ರಾಣಿ ಸಂಗ್ರಹಾಲಯದೊಂದಿಗೆ ಪ್ರವಾಸಿ ತಾಣ ಅಭಿವೃದ್ಧಿ ಮಾಡುವ ಯೋಜನೆ ಇದೆ.
ಧರ್ಮಸ್ಥಳ ಸಂಸ್ಥೆಯಿಂದ ವಾತ್ಸಲ್ಯ ಮನೆ ಹಸ್ತಾಂತರ
ಆನೇಕೆರೆ ಭೋವಿ ಕಾಲೋನಿಯ ಸುಮಾರು 70 ವರ್ಷದ ಗಂಗಮ್ಮರಿಗೆ ಗಂಡ ಮತ್ತು ಮಕ್ಕಳು ಇಲ್ಲ. ಇದುವರೆಗೂ ತನ್ನ ಜೀವಿತಾವಧಿಯನ್ನು ಸಣ್ಣ ಗುಡಿಸಲಿನಲ್ಲೇ ಕಳೆದಿದ್ದರು. ಇದನ್ನು ಗಮನಿಸಿದ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿ ಆಕೆಗೆ ಸೂರೊಂದು ನಿರ್ಮಿಸಿ ಇತರರಿಗೆ ಮಾದರಿಯಾಗಿದ್ದಾರೆ.
ಜಿಲ್ಲಾ ಆಸ್ಪತ್ರೆ ಖಾಸಗೀಕರಣ ಕೈಬಿಡಲು ಒತ್ತಾಯ
ಜಿಲ್ಲಾಸ್ಪತ್ರೆಯನ್ನು ಖಾಸಗೀಕರಣ ಮಾಡುವ ಪಿಪಿಪಿ ಮಾದರಿಯನ್ನುಕೈಬಿಡಲು ಆಗ್ರಹಿಸಿ ಹೋರಾಟ ಸಮಿತಿ ರಚಿಸಿ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿಕ್ಕೆ ಆಗ್ರಹಿಸುವುದು ಸೇರದಂತೆ ಮುಖ್ಯಮಂತ್ರಿಗಳಿಗೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಎಲ್ಲಾ ಪ್ರಗತಿಪರ ಸಂಘಟನೆಗಳಿಂದ ಮನವಿ ನೀಡಲು ಸಭೆಯಲ್ಲಿ ತೀರ್ಮಾನಿಸಿ ಗ್ರಾಮೀಣ ಮತ್ತು ನಗರ ಪ್ರದೇಶಗಳ ಸ್ಲಂಗಳಲ್ಲಿ ಆರೋಗ್ಯ ವ್ಯವಸ್ಥೆಯನ್ನು ಬಲಿಷ್ಠಗೊಳಿಸಲು ಆಗ್ರಹಿಸಲಾಯಿತು.
ಯಕ್ಷಗಾನ ವೈವಿಧ್ಯತೆಯ ಸಮಪಾಕ: ಮುರಳಿಕೃಷ್ಣಪ್ಪ
ನಾನಾ ಶಾಸ್ತ್ರಗ್ರಂಥಗಳ, ಧರ್ಮಗಳ ಧ್ಯೇಯವನ್ನು ಒಳಗೊಂಡಿರುವ ಯಕ್ಷಗಾನವು ತನ್ನ ವಿಭಿನ್ನ ಮತ್ತುವಿಶಿಷ್ಟ ಗುಣದಿಂದ ಜನರಿಗೆ ಮಾಹಿತಿ, ಜಾಗೃತಿ, ಅಧ್ಯಾತ್ಮಜ್ಞಾನ, ಮನರಂಜನೆಯನ್ನು ನೀಡುತ್ತದೆ ಎಂದರು.
< previous
1
2
3
4
5
6
7
8
9
10
...
533
next >
Top Stories
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್ಎಸ್ಎಸ್ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
ರಾಜ್ಯದ ಬಿಹಾರಿ ಮತದಾರರಿಗೆ ಡಿಕೆಶಿ ಗಾಳ