• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರು ಹೈನುಗಾರಿಕೆಗೆ ಒತ್ತು ನೀಡಿ: ಶಾಸಕ ಕೃಷ್ಣಪ್ಪ
ಹೈನುಗಾರಿಕೆಯಿಂದ ನಷ್ಟ ಉಂಟಾಗಿದೆ ಎಂದು ಹೇಳಿದವರೇ ಇಲ್ಲ. ಕಾಮಧೇನುವಿನ ಸಾಕಣೆಯಿಂದ ಸಕಲವೂ ಸಮೃದ್ಧಿಯಾಗಲಿದೆ.
ಹೈನುಗಾರಿಕೆಯಿಂದ ಉತ್ತಮ ಜೀವನಮಟ್ಟ: ಶಾಸಕ ಶ್ರೀನಿವಾಸ್
ಗುಬ್ಬಿ ತಾಲೂಕಿನ ಹಾಗಲವಾಡಿ ಹೋಬಳಿಯ ಮಠ ಗ್ರಾಮದಲ್ಲಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವತಿಯಿಂದ ಹಾಲು ಶೇಖರಣ ಪ್ರಾರಂಭೋತ್ಸವ ಕಾರ್ಯಕ್ರಮ ಶಾಸಕ ಎಸ್.ಆರ್.ಶ್ರೀನಿವಾಸ್ ಉದ್ಘಾಟಿಸಿದರು.
ಪ್ರತಿಯೊಬ್ಬರೂ 2 ಗಿಡ ನೆಟ್ಟು ಪೋಷಿಸಿ: ಚಿದಾನಂದ ಶ್ರೀ
ಇಂದು ನಾವೆಲ್ಲರೂ ಸುಖ, ಶಾಂತಿ, ಸಮೃದ್ಧಿಯಿಂದ ಬದುಕಲು ಕಾರಣ ಪ್ರಕೃತಿ ನೀಡಿರುವ ಕೊಡುಗೆಗಳು. ಆ ಪ್ರಕೃತಿಮಾತೆ ಋಣವನ್ನು ತೀರಿಸಲು ಎಲ್ಲರೂ ಎರಡು ಗಿಡಗಳನ್ನಾದರು ನೆಟ್ಟು ಪೋಷಿಸಬೇಕು ಎಂದು ಶ್ರೀ ಚಿದಾನಂದ ಭಾರತಿ ಸ್ವಾಮೀಜಿ ನುಡಿದರು.
ಜಿಲ್ಲಾದ್ಯಂತ ಸಂಭ್ರಮದ ಬಕ್ರೀದ್ ಆಚರಣೆ
ಮುಸ್ಲಿಂ ಬಾಂಧವರ ಪವಿತ್ರ ಹಬ್ಬಗಳಲ್ಲಿ ಒಂದಾದ ತ್ಯಾಗ, ಬಲಿದಾನ ಸ್ಮರಿಸುವ ಬಕ್ರೀದ್ ಹಬ್ಬವನ್ನು ನಗರ ಸೇರಿದಂತೆ ಜಿಲ್ಲಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಆತ್ಮಹತ್ಯೆಯೊಂದೆ ರೈತರಿಗೆ ಪರಿಹಾರ ಅಲ್ಲ: ಕೆ. ಷಡಕ್ಷರಿ
ರೈತರು ಕೃಷಿಯಿಂದ ವಿಮುಖವಾಗಲು ಸಾಕಷ್ಟು ಕಾರಣಗಳಿದ್ದರೂ ಸರ್ಕಾರ ರೈತರ ಅಭ್ಯದಯಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು ಅವು ಪ್ರಾಮಾಣಿಕವಾಗಿ ತಲುಪುವಲ್ಲಿ ವಿರಳವಾಗಿರಬಹುದು ಆದರೆ ಆತ್ಮಹತ್ಯೆಯೊಂದೆ ರೈತರಿಗೆ ಪರಿಹಾರ ಅಲ್ಲ ಎಂದು ಶಾಸಕ ಕೆ.ಷಡಕ್ಷರಿ ರೈತರಿಕೆ ಕಿವಿಮಾತು ಹೇಳಿದರು.
ಗ್ರಾಮಗಳು ಅಭಿವೃದ್ಧಿಯಾದರೆ ದೇಶದ ಅಭಿವೃದ್ಧಿ ಸಾಧ್ಯ: ಶಾಸಕ ಟಿ.ಬಿ.ಜಯಚಂದ್ರ
ಗ್ರಾಮ ಪಂಚಾಯಿತಿಗಳ ಸಮಗ್ರ ಆಡಳಿತದ ದೃಷ್ಟಿಯಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ, ಶಾಲೆಗಳು, ಆಸ್ಪತ್ರೆಗಳು, ಅಂಗನವಾಡಿ ಕೇಂದ್ರಗಳು, ಇದರೊಂದಿಗೆ ಗ್ರಾಮಗಳ ಶುಚಿತ್ವ, ರಸ್ತೆ ಅಭಿವೃದ್ಧಿ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಇತರೆ ಅಬಿವೃದ್ಧಿ ಕಾರ್ಯಗಳನ್ನು ಮಾಡಬೇಕು.
ದೇವರಾಜ ಅರಸು ಅವರ 43ನೇ ಪುಣ್ಯಸ್ಮರಣೆ
ಕರ್ನಾಟಕ ಸಂಸ್ಕೃತಿ ರಕ್ಷಣಾ ವೇದಿಕೆ ಅಧ್ಯಕ್ಷ ಹೊಸಕೋಟೆ ನಟರಾಜು, ಸಮಾಜ ಸೇವಕ ನಟರಾಜ ಶೆಟ್ಟರು, ದೇವರಾಜ ಅರಸು ರಾಜ್ಯದ ಹಿಂದುಳಿದ, ಶೋಷಿತ ವರ್ಗಗಳ ಪರವಾಗಿ ಜಾರಿಗೆ ತಂದ ಯೋಜನೆಗಳ ಬಗ್ಗೆ ತಿಳಿಸಿದರು.
ನೈತಿಕ ಹೊಣೆಹೊತ್ತು ಸಿಎಂ ರಾಜೀನಾಮೆ ನೀಡಲಿ: ಶಾಸಕ ಸುರೇಶ್ ಗೌಡ ಒತ್ತಾಯ
ಪ್ರತಿಯೊಂದು ವಿಚಾರದಲ್ಲಿ ತಮ್ಮ ಅಭಿಪ್ರಾಯ ಹೇಳುವ, ವಿದೇಶಕ್ಕೆ ಹೋಗಿ ಭಾರತದ ವಿರುದ್ಧ ಮಾತನಾಡುತ್ತಿದ್ದ ರಾಹುಲ್‌ ಗಾಂಧಿ ಯಾಕೆ ಏನೂ ಮಾತನಾಡಿಲ್ಲ. ಇದು ಅವರ ಹೊಣೆಯಲ್ಲವೇ? ಅವರು ಸರ್ಕಾರದ ಕಿವಿ ಹಿಂಡಬೇಕು ತಾನೇ ಎಂದಿದ್ದಾರೆ.
ಯುವಜನರು, ಕೈಗಾರಿಕೆ ನಡುವೆ ಸೇತುವೆಯಾಗಿ ಹಾಲಪ್ಪ ಪ್ರತಿಷ್ಠಾನ ಕೆಲಸ: ಮುರಳೀಧರ ಹಾಲಪ್ಪ
ಉದ್ದಿಮೆ ಪ್ರಾರಂಭಿಸಬೇಕು ಎಂದು ತೀರ್ಮಾನಿಸಿದಾಗ ಅಗತ್ಯವಿರುವ ಭೂಮಿ ಕುರಿತು ಕೆಐಎಡಿಬಿಗೆ ಅಪ್ರೂವ್ಡ್‌ ಡಿಪಿಆರ್‌ನೊಂದಿಗೆ ಅರ್ಜಿ ಸಲ್ಲಿಸಿದರೆ, ಎರಡು ಎಕರೆಯವರೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪರಿಶೀಲನೆ ನಡೆದು ಭೂಮಿ ಹಂಚಿಕೆಯಾಗಲಿದೆ.
ರೈತರು ಕೃಷಿ ಯಾಂತ್ರೀಕರಣಕ್ಕೆ ಆದ್ಯತೆ ನೀಡಿ: ರಾಜ್ಯಸಭಾ ಸದಸ್ಯ ಜಗ್ಗೇಶ್ ಸಲಹೆ
ರೈತರು ಬೆಳೆ ವೈವಿದ್ಯತೆಯ ಮಹತ್ವ ತಿಳಿಯಬೇಕು. ಶ್ರಮ ಪ್ರಧಾನ ವ್ಯವಸ್ಥೆಯಿಂದ ಹೊರಬಂದು ಕೃಷಿ ಯಾಂತ್ರೀಕರಣಕ್ಕೆ ಒತ್ತು ನೀಡಬೇಕು. ಸಹಜ ಸಾಗುವಳಿ ಹಾಗೂ ಸಾವಯವ ಪದ್ಧತಿಯಿಂದ ಬಹು ಬೆಳೆಗಳನ್ನು ಬೆಳೆದರೆ ಆರ್ಥಿಕ ಸಂಕಷ್ಟದಿಂದ ಪಾರಾಗಬಹುದು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 432
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved