• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧಾರ್ಮಿಕ ಮಂಟಪ ನಿರ್ಮಾಣಕ್ಕೆ ಭೂಮಿ ಪೂಜೆ
ದಸರಾ ಉತ್ಸವ ಅಂಗವಾಗಿ ನಿರ್ಮಾಣ ಮಾಡಲಿರುವ ಬೃಹತ್ ಧಾರ್ಮಿಕ ಮಂಟಪ ನಿರ್ಮಾಣಕ್ಕೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್‌ ಅವರು ಬುಧವಾರ ಭೂಮಿ ಪೂಜೆ ನೆರವೇರಿಸಿದರು.
ಆಧುನಿಕ ಕೃಷಿ ಅಳವಡಿಸಿಕೊಂಡು ಹೆಚ್ಚು ಇಳುವರಿ ಪಡೆಯಿರಿ
ರೈತರು ಆಧುನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಂಡು ಯೂರಿಯಾ ಹಾಗೂ ಡಿ.ಎ.ಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ದ್ರವರೂಪದ ನ್ಯಾನೋ ಯೂರಿಯಾ ಮತ್ತು ಡಿ.ಎ.ಪಿ ಹೆಚ್ಚಾಗಿ ಬಳಸಿ ಹೆಚ್ಚಿನ ಇಳುವರಿ ಪಡೆಯಬೇಕು ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
12 ಕ್ಕೆ ಹಿಂದೂ ಮಹಾ ಗಣಪತಿ ವಿಸರ್ಜನಾ ಮಹೋತ್ಸವ
ನಗರದ ಭದ್ರಮ್ಮ ವೃತ್ತದ ಬಳಿಯ ಸೋಮೇಕಟ್ಟೆ ಮಠದ ಆವರಣದಲ್ಲಿ ಪ್ರತಿಷ್ಠಾಪಿಸಿರುವ ವಿಶ್ವ ಹಿಂದೂ ಪರಿಷತ್‌, ಬಜರಂಗದಳದ 8 ವರ್ಷದ ತುಮಕೂರು ಹಿಂದೂ ಮಹಾ ಗಣಪತಿ ವಿಸರ್ಜನಾ ಮಹೋತ್ಸವ ನಾಳೆ ಶುಕ್ರವಾರ ನಡೆಯಲಿದೆ ಎಂದು ಹಿಂದೂ ಮಹಾ ಗಣಪತಿ ಸ್ವಾಗತ ಸಮಿತಿ ಗೌರವಾಧ್ಯಕ್ಷ ವೈ.ಎಚ್.ಹುಚ್ಚಯ್ಯ ತಿಳಿಸಿದರು.
ಸಂಘದ ಹೆಸರು ಬದಲಾವಣೆಗೆ ಗ್ರಾಮಸ್ಥರ ವಿರೋಧ
ಕೃಷಿ ಪತ್ತಿನ ಸಹಕಾರ ಸಂಘದ ಹೆಸರು ಬದಲಾಯಿಸಿದ್ದಕ್ಕೆ ಗ್ರಾಮಸ್ಥರ ನಡುವೆ ತೀವ್ರ ಜಟಾಪಟಿ ನಡೆದ ಘಟನೆ ತಾಲೂಕಿನ ಜಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ವಿದ್ಯಾರ್ಥಿಗಳು ಆರೋಗ್ಯಕರ ಬದುಕಿಗೆ ಆದ್ಯತೆ ನೀಡಿ
ವಿದ್ಯಾರ್ಥಿಗಳು ಓದಿನ ಜೊತೆಗೆ ದೈಹಿಕ ಸದೃಢತೆ ಹಾಗೂ ಮಾನಸಿಕ ಸ್ಥಿರತೆ ಮತ್ತು ಆರೋಗ್ಯಕರ ಬದುಕಿಗೆ ಕ್ರೀಡೆಗಳಲ್ಲಿ ಭಾಗವಹಿಸಿ ಆರೋಗ್ಯಕರ ಜೀವನ ಕಟ್ಟಿಕೊಳ್ಳಬೇಕೆಂದು ತಿಪಟೂರಿನ ವಿಧಾನಸಭಾ ಕ್ಷೇತ್ರದ ಶಾಸಕ. ಕೆ.ಷಡಕ್ಷರಿ ತಿಳಿಸಿದರು.
ಹಬ್ಬಗಳಿಂದ ಸಮಾಜ ವಿಘಟನೆಯಾಗಬಾರದು
ಹಬ್ಬಗಳು ನಮ್ಮನ್ನು ಒಂದುಗೂಡಿಸಬೇಕೇ ಹೊರತು ವಿಘಟಿಸುವ ಕೆಲಸ ಆಗಬಾರದು ಎಂದು ಹಿರಿಯ ಪ್ರಾಧ್ಯಾಪಕ ಲಾಲ್ ಹುಸೇನ್ ಕುಂದಗಲ್ ತಿಳಿಸಿದರು.
ಬಗರ್‌ಹುಕುಂ ಅರ್ಜಿ ಸಲ್ಲಿಸಿದ ರೈತರಿಗೆ ಹೊಲದಲ್ಲಿಯೇ ಆದೇಶ ಪತ್ರ
ಸರ್ಕಾರಿ ಭೂಮಿ ಮಂಜೂರು ಮಾಡುವಂತಹ ಬಗರ್‌ಹುಕುಂ ಕಮಿಟಿಯು ನೈಜ ಪಲಾನುಭವಿ ರೈತರನ್ನು ಗುರುತಿಸಿ ಅವರಿಗೆ ಭೂಮಿ ಮಂಜೂರು ಮಾಡಲು ಶಾಸಕ ಸಿ.ಬಿ.ಸುರೇಶ್‌ಬಾಬು ಅಧ್ಯಕ್ಷತೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ರೈತರ ಜಮೀನಿನಲ್ಲೇ ಅವರಿಗೆ ಮಂಜೂರಿ ಹಾಗೂ ಸ್ಥಿರೀಕರಣ ನೀಡಿದ ವಿಶೇಷ ಕಾರ್ಯಕ್ರಮ ನಡೆಯಿತು.
ಬಡ ಜನರಿಗಾಗಿಯೇ ಪಂಚ ಗ್ಯಾರಂಟಿ ಅನುಷ್ಠಾನ
ಪಟ್ಟಣದಲ್ಲಿ ಸುಮಾರು 12 ವರ್ಷಗಳ ನಂತರ ಇಂದಿರಾ ಕ್ಯಾಂಟೀನ್‌ ಪ್ರಾರಂಭವಾಗುತ್ತಿರುವುದು ಸಂತಸ ತಂದಿದೆ. ಆದರೆ ಇಂದಿರಾ ಕ್ಯಾಂಟೀನ್ ರವರು ಜನರಿಗೆ ನೀಡುವ ಸಂಖ್ಯೆಯನ್ನು ಹೆಚ್ಚಿಸುವ ಅಗತ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಅಭಿಪ್ರಾಯಪಟ್ಟಿದ್ದಾರೆ.
ಕೊರಟಗೆರೆ ಕ್ಷೇತ್ರದಲ್ಲಿ ಡಾಂಬರ್‌ ಕಾಣದ ರಸ್ತೆಗಳು
ತಾಲೂಕಿನ ಹೊಳವನಹಳ್ಳಿಯಿಂದ ಬಿ.ಡಿ.ಪುರ ರಸ್ತೆ ಗುಂಡಿ ಬಿದ್ದು ವರ್ಷಗಳೇ ಕಳೆದರೂ ದುರಸ್ತಿ ಮಾಡದ ಪಿಡಬ್ಲೂಡಿ ಇಲಾಖೆಯ ಅಧಿಕಾರಿಗಳ ವಿರುದ್ದ ಗ್ರಾಮೀಣ ಭಾಗದ ಜನರು ಹಿಡಿಶಾಪ ಹಾಕುತ್ತಿದ್ದಾರೆ.
ಶಾಂತಿಯುತ ಗಣೇಶೋತ್ಸವ: ಅಧಿಕಾರಿಗಳಿಗೆ ಸನ್ಮಾನ
ಕೊರಟಗೆರೆ ಪಟ್ಟಣ ಪಂಚಾಯಿತಿ ಮತ್ತು ಶ್ರೀ ಸತ್ಯ ಗಣಪತಿ ಸೇವಾ ಮಂಡಳಿ ಸಹಯೋಗದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕರ್ತವ್ಯ ನಿರ್ವಹಿಸಿದ ಕೊರಟಗೆರೆ ಪೊಲೀಸ್ ಠಾಣೆಯ ಅಧಿಕಾರಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 535
  • next >
Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved