• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಬ್ಬರಿ ಖರೀದಿ ನೋಂದಣಿಗಾಗಿ ರೈತರಿಂದ ರಾತ್ರಿಯಿಡಿ ಜಾಗರಣೆ
ನಾಫೆಡ್ ಮೂಲಕ ಕೊಬರಿ ಖರೀದಿಸಲಾಗುವುದು ಎಂಬ ಸರ್ಕಾರಿ ಸುತ್ತೋಲೆಯಿಂದ ರೈತರಿಗೆ ಒಂದೆಡೆ ಸಂತಸವಾದರೆ, ಇನ್ನೊಂದೆಡೆ ನೋದಣಿ ಮಾಡಿಸುವುದು ದೊಡ್ಡ ಸವಾಲಾಗಿದೆ.
ಸೋಮಣ್ಣ ಸುಬ್ರಹ್ಮಣ್ಯ ಇದ್ದಂಗೆ- ಮಾಧುಸ್ವಾಮಿ
ನಾನು ವಿಘ್ನೇಶ್ವರ ಇದ್ದಂತೆ, ಸೋಮಣ್ಣ ಸುಬ್ರಹ್ಮಣ್ಯ ಇದ್ದಾಂಗೆ. ಪ್ರಪಂಚ ಪರ್ಯಟನೆ ಮಾಡಿಕೊಂಡು ಬಾ ಅಂತಾದರೆ ಗಣೇಶ ಅವರ ಅಪ್ಪ, ಅಮ್ಮನಾ ಸುತ್ತಿ ನಿಂತುಕೊಳ್ಳುತ್ತಾನೆ. ಸುಬ್ರಹ್ಮಣ್ಯ ಹೋದವನು ಬರಲೇ ಇಲ್ಲ ಎನ್ನುವ ಮೂಲಕ ಸೋಮಣ್ಣ ಮತ್ತು ಯಡಿಯೂರಪ್ಪ ಭೇಟಿ ಬಗ್ಗೆ ತೀಕ್ಷ್ಮಣವಾಗಿ ಪ್ರತಿಕ್ರಿಯಿಸಿದ್ದಾರೆ.
ಕೊಬ್ಬರಿ ಖರೀದಿಗೆ 10 ಹೆಚ್ಚುವರಿ ಕೇಂದ್ರ: ಜಿಲ್ಲಾಧಿಕಾರಿ ಶುಭಾ ಕಲ್ಯಾಣ್
ಜಿಲ್ಲೆಯಲ್ಲಿ 23 ಕೇಂದ್ರಗಳನ್ನು ತೆರೆಯುವ ಬಗ್ಗೆ ಫೆಬ್ರವರಿ 21ರಂದು ಜರುಗಿದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ ಕೊಬ್ಬರಿ ಖರೀದಿಯಲ್ಲಿ ರೈತರಿಗೆ ಯಾವುದೇ ಸಮಸ್ಯೆ ಉಂಟಾಗಬಾರ ದೆಂಬ ದೃಷ್ಟಿಯಿಂದ ಹೆಚ್ಚುವರಿಯಾಗಿ 10 ಖರೀದಿ ಕೇಂದ್ರಗಳನ್ನು ತೆರೆಯುವ ತೀರ್ಮಾನ ಕೈಗೊಳ್ಳಲಾಗಿದೆ.
ಹೇಮಾವತಿ ಲಿಂಕ್ ಕೆನಾಲ್ ಯೋಜನೆಯನ್ನು ತಕ್ಷಣ ಕೈಬಿಡಿ: ಕೆ.ಟಿ.ಶಾಂತಕುಮಾರ್ ಒತ್ತಾಯ
ರಾಮನಗರ ಜಿಲ್ಲೆಯ ಮಾಗಡಿ ತಾಲೂಕುಗಳ ಕೆರೆಗಳನ್ನು ತುಂಬಿಸಲು ಹೇಮಾವತಿ ನೀರು ತೆಗೆದುಕೊಂಡು ಹೋಗುವ ೯೮೬ ಕೋಟಿ ವೆಚ್ಚದ ಯೋಜನೆ ಸಂಪೂರ್ಣ ಅವೈಜ್ಞಾನಿಕವಾಗಿದ್ದು, ಇದರಿಂದ ತುಮಕೂರು ಜಿಲ್ಲೆಯ ರೈತರಿಗೆ ತೀವ್ರ ಅನ್ಯಾಯವಾಗಲಿದೆ ಎಂದು ಶಾಂತಕುಮಾರ್‌ ಹೇಳಿದ್ದಾರೆ.
ಎಕ್ಸ್‌ಪ್ರೆಸ್ ಕೆನಾಲ್‌ಗೆ ಮಾಧುಸ್ವಾಮಿ ತೀವ್ರ ವಿರೋಧ
ಎಕ್ಸ್‌ಪ್ರೆಸ್ ಕೆನಾಲ್ ಮೂಲಕ ಕುಣಿಗಲ್ ಮತ್ತು ಮಾಗಡಿ ತಾಲೂಕಿಗೆ ಹೇಮಾವತಿ ನೀರು ತೆಗೆದುಕೊಂಡು ಹೋಗುವುದಕ್ಕೆ ನಮ್ಮ ವಿರೋಧವಿದೆ ಎಂದು ಬಿಜೆಪಿ ಮುಖಂಡ, ಸಣ್ಣ ನೀರಾವರಿ ಖಾತೆ ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.
ಕೊಬ್ಬರಿ ಖರೀದಿ ನೋಂದಣಿ ಸರತಿಗೆ ಪಾದರಕ್ಷೆ ಇಟ್ಟ ರೈತರು
ಕಳೆದ ತಿಂಗಳು ನಾಫೆಡ್ ಖರೀದಿ ಕೇಂದ್ರದ ಮೂಲಕ ಕೊಬ್ಬರಿ ಖರೀದಿ ನೋಂದಣಿಯಲ್ಲಿ ಅಕ್ರಮ ಆರೋಪ ಕೇಳಿಬಂದ ಹಿನ್ನೆಲೆ ಸರ್ಕಾರ ಕೊಬ್ಬರಿ ಖರೀದಿಗೆ ಮರು ನೋಂದಣಿ ಸೋಮವಾರದಿಂದ ಪ್ರಾರಂಭಿಸಿದ್ದು, ರೈತರು ಹಾಗೂ ಮಹಿಳೆಯರು, ವಯೋವೃದ್ದರು, ಅಂಗವಿಕಲರು ಸಂಬಂಧಿಸಿದ ಎಪಿಎಂಸಿ ಆವರಣಗಳಲ್ಲಿ ಭಾನುವಾರ ಸಂಜೆಯಿಂದಲೇ ಜಮಾಯಿಸಿದ್ದಾರೆ.
ಎಂಪಿ ಚುನಾವಣೆಯಲ್ಲಿ ಬಿಜೆಪಿಗೆ 22 ಸೀಟು: ಶಾಸಕ ಬಿ. ಸುರೇಶಗೌಡ
ಕೇಂದ್ರ ಅಕ್ಕಿ ಕೊಟ್ರೆ ಸರ್ಕಾರ ದಿವಾಳಿಯಾಗ್ತದಂತೆ, ರಾಜ್ಯ ಸರ್ಕಾರ ಕೊಟ್ರೆ ರಾಜ್ಯ ಸಂಪತ್ಭರಿತವಾಗುತ್ತಂತೆ ಎಂದು ಸರ್ಕಾರವನ್ನು ಶಾಸಕ ಬಿ. ಸುರೇಶಗೌಡ ವ್ಯಂಗ್ಯವಾಡಿದ್ದಾರೆ.
ಇಂದಿನಿಂದ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿಬಸವ ಸ್ವಾಮೀಜಿ ಸ್ಮರಣೋತ್ಸವ
ತಿಪಟೂರು: ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಶಿವಾನುಭವ ಚರವರ್ಯ ಶ್ರೀ ಕರಿಬಸವ ಸ್ವಾಮಿಗಳವರ 231ನೇ ವಾರ್ಷಿಕ ಸ್ಮರಣೋತ್ಸವ ಸೋಮವಾರದಿಂದ ಆರಂಭವಾಗಲಿದೆ.
ಅಧಿಕಾರದಲ್ಲಿರುವ ಪಕ್ಷದ ಅಭ್ಯರ್ಥಿಯನ್ನು ಆರಿಸಿದರೆ ಅಭಿವೃದ್ಧಿ ಸಲೀಸು: ಶ್ರೀನಿವಾಸ್
ಅಧಿಕಾರದಲ್ಲಿರುವ ಪಕ್ಷದ ಅಭ್ಯರ್ಥಿಯನ್ನು ಆರಿಸಿದರೆ ಅಭಿವೃದ್ಧಿ ಸಲೀಸಾಗಲಿದೆ ಎಂದು ಚುನಾವಣಾ ಪ್ರಚಾರ ಸಭೆಯಲ್ಲಿ ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಅಭಿಪ್ರಾಯ ಪಟ್ಟಿದ್ದಾರೆ.
ಕೆ.ಬಿ. ಕಾವ್ಯಕ್ಕೆ ಕನ್ನಡ ವಿಮರ್ಶಾ ಪ್ರಪಂಚ ನ್ಯಾಯ ಒದಗಿಸಿಲ್ಲ: ಡಾ.ಅಗ್ರಹಾರ ಕೃಷ್ಣಮೂರ್ತಿ
ಕೆ.ಬಿ. ಸಿದ್ದಯ್ಯನವರ ಕಾವ್ಯಕ್ಕೆ ಕನ್ನಡ ವಿಮರ್ಶಾ ಪ್ರಪಂಚ ಸರಿಯಾದ ನ್ಯಾಯವನ್ನು ಒದಗಿಸಿಲ್ಲ. ಇದಕ್ಕೆ ಕಾರಣ ಹುಡುಕುವ ಅಗತ್ಯವಿಲ್ಲ ಲೇಖಕ ಡಾ. ಅಗ್ರಹಾರ ಕೃಷ್ಣಮೂರ್ತಿ ಹೇಳಿದ್ದಾರೆ.
  • < previous
  • 1
  • ...
  • 397
  • 398
  • 399
  • 400
  • 401
  • 402
  • 403
  • 404
  • 405
  • ...
  • 468
  • next >
Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved