• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೊಡ್ಡಮಾರ್ಗೋನಹಳ್ಳಿ ಗ್ರಾಮದಲ್ಲಿ ಆಕಸ್ಮಿಕ ಬೆಂಕಿಗೆ ರೈತ ಆಹುತಿ
ತೋಟದಲ್ಲಿ ಬೆಳೆದಿದ್ದ ಕಳೆ ನಾಶ ಮಾಡಲು ಬೆಂಕಿ ಹಾಕಿದ್ದ ರೈತರೋರ್ವರು ಅದೇ ಬೆಂಕಿಗೆ ಸಿಲುಕಿ ಸಾವನ್ನಪ್ಪಿರುವ ದುರ್ಘಟನೆ ವರದಿಯಾಗಿದೆ.
ಪಲ್ಸ್ ಪೊಲಿಯೋ ಯಶಸ್ವಿಗೊಳಿಸಲು ಶಾಸಕ ಜ್ಯೋತಿ ಗಣೇಶ್ ಮನವಿ
ನಗರದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಶಾಸಕ ಜ್ಯೋತಿಗಣೇಶ್ ಅವರು ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.
ಕುಮಾರವ್ಯಾಸ ಭಾರತ 21ನೇ ಶತಮಾನಕ್ಕೂ ಪ್ರಸ್ತುತ: ಡಾ.ಪ್ರಸನ್ನ
ಕುಮಾರವ್ಯಾಸ ಭಾರತದಲ್ಲಿ ಉದ್ಯೋಗ ಪರ್ವ: ಒಂದು ಚಿಂತನೆ’ ಕುರಿತ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣದಲ್ಲಿ ಕುಮಾರವ್ಯಾಸ ಭಾರತ 21ನೇ ಶತಮಾನಕ್ಕೂ ಪ್ರಸ್ತುತ ಎಂದು ಡಾ.ಪ್ರಸನ್ನ ಹೇಳಿದ್ದಾರೆ.
ಕುವೆಂಪುಗೆ ಮರಣೋತ್ತರ ಭಾರತರತ್ನ ನೀಡಿ: ಮುರುಳೀಧರ ಹಾಲಪ್ಪ
ಕುವೆಂಪು ದಿನಾಚರಣೆ, ಕುವೆಂಪು ರಚಿತ ಗೀತಗಾಯನ ಸ್ಪರ್ಧೆ ಉದ್ಘಾಟಿಸಿ ಹಾಲಪ್ಪ ಪ್ರತಿಷ್ಠಾನದ ಮುರುಳೀಧರ ಹಾಲಪ್ಪ ಅವರು ಕುವೆಂಪುಗೆ ಮರಣೋತ್ತರ ಭಾರತರತ್ನ ನೀಡಿ ಎಂದು ಒತ್ತಾಯಿಸಿದ್ದಾರೆ.
ಶಿರಾ ತಾಲುಕಿನಲ್ಲಿ ಜಿಲ್ಲಾಧಿಕಾರಿ ಬರ ಪರಿಸ್ಥಿತಿ ವೀಕ್ಷಣೆ
ಕಳೆದ ಒಂದೂವರೆ ತಿಂಗಳಿಂದ ನೀರಿಲ್ಲದೆ ಬವಣೆಯ ಬದುಕು ಸಾಗಿಸುತ್ತಿದ್ದೇವೆ. ನೀರಿಲ್ಲದೆ ಅಡುಗೆ, ಸ್ವಚ್ಛತಾ ಕಾರ್ಯಗಳಿಗೆ ಪರದಾಡುವಂತಾಗಿದೆ ಎಂದು ಮಾಳಿಗೆಹಟ್ಟಿಯ ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಬಳಿ ನೀರಿನ ಸಂಕಷ್ಟದ ಬಗ್ಗೆ ಎಳೆ ಎಳೆಯಾಗಿ ವಿವರಿಸಿದರು.
ಬಾಲವಿಜ್ಞಾನಿಗಳನ್ನು ಪ್ರೋತ್ಸಾಹಿಸುವ ಕೆಲಸ ಮಾಡಬೇಕು: ಟಿ.ಬಿ. ಜಯಚಂದ್ರ
ಪ್ರತಿ ಪ್ರಾಥಮಿಕ ಶಾಲೆಗಲ್ಲಿಯೂ ಮಕ್ಕಳಿಂದಲೇ ಪ್ರಯೋಗಗಳು ನಡೆಯಬೇಕು ಮತ್ತು ಮಕ್ಕಳೇ ಸ್ವತಃ ಹೊಸದನ್ನು ಕಂಡುಹಿಡಿಯುವ ಪ್ರಯತ್ನ ಆಗಬೇಕು. ಇಂತಹ ಬಾಲವಿಜ್ಞಾನಿಗಳನ್ನು ಪ್ರೋತ್ಸಾಹಿಸುವ ಕೆಲಸ ಶಿಕ್ಷಣ ಇಲಾಖೆ ಮಾಡುತ್ತಿದೆ ಶಾಸಕ ಟಿ.ಬಿ. ಜಯಚಂದ್ರ ಹೇಳಿದರು.
ಸಹಕಾರಿ ಕ್ಷೇತ್ರಕ್ಕೆ ಶಿವಪ್ಪರ ಕೊಡುಗೆ ಅಪಾರ: ಸ್ವಾಮೀಜಿ
ತಿಪಟೂರು: ತಿಪಟೂರಿನ ಮಾಜಿ ಶಾಸಕರಾಗಿದ್ದ ಲಿಂಗೈಕ್ಯ ವಿ.ಎಲ್. ಶಿವಪ್ಪ ಅವರು ಸಮಾಜ ಹಾಗೂ ಸಹಕಾರಿ ಕ್ಷೇತ್ರಕ್ಕೆ ಅಪಾರ ಕೊಡುಗೆ ಸಲ್ಲಿಸಿದ್ದರು ಎಂದು ನಗರದ ಗುರುಕುಲಾನಂದಾಶ್ರಮದ ಇಮ್ಮಡಿ ಕರಿಬಸವದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.
ಕನ್ನಡ ಹೋರಾಟಗಾರರನ್ನು ನಾವು ಮರೆಯುವಂತಿಲ್ಲ: ಅರುಣ್‌ ಕೃಷ್ಣಯ್ಯ
ಕನ್ನಡ ಭಾಷೆಗಳನ್ನಾಡುವ ಜನರು ಒಂದೆಡೆ ತರಬೇಕೆಂಬ ಉದ್ದೇಶದಿಂದ ಆಲೂರು ವೆಂಕಟರಾವ್, ಹುುಲುಗೋಳು ನಾರಾಯಣರಾಯರ ನೇತೃತ್ವದಲ್ಲಿ ನಡೆದ ಕರ್ನಾಟಕ ಏಕೀಕರಣದ ಫಲವಾಗಿ ಇಂದು ನಾವೆಲ್ಲರೂ ಒಂದು ರಾಜ್ಯ, ಒಂದು ಭಾಷೆಯ ಅಡಿಯಲ್ಲಿ ಕೆಲಸ ಮಾಡುತಿದ್ದೇವೆ.
ಕೌಶಲ್ಯ ಅಭಿವೃದ್ಧಿಗೆ ಸುದ್ದಿಪತ್ರ ಉತ್ತಮ ಸಾಧನ: ಡಾ.ಜಿ. ಪರಮೇಶ್ವರ್‌
ಇಂದಿನ ಕಾಲಘಟ್ಟದ ಡಿಜಿಟಲ್ ಸುದ್ದಿಪತ್ರಗಳು (ನ್ಯೂಸ್ ಲೆಟರ್‌) ಅತ್ಯಂತ ಪರಿಣಾಮಕಾರಿಯಾದ ಸಂವಹನ ಮಾಡುವುದರ ಮೂಲಕ ಹೆಚ್ಚಿನ ಸಂಖ್ಯೆಯ ಬಳಕೆದಾರರನ್ನು ಪರಸ್ಪರ ಸಂವಹನದಲ್ಲಿ ತೊಡಗಿಸಿಕೊಳ್ಳುತ್ತವೆ ಎಂದು ಸಾಹೇ ವಿಶ್ವವಿದ್ಯಾನಿಲಯದ ಕುಲಾಧಿಪತಿ ಡಾ.ಜಿ. ಪರಮೇಶ್ವರ ಅಭಿಪ್ರಾಯಪಟ್ಟರು.
ಕುಣಿಗಲ್ ಜನತೆಯ ಋಣ ತೀರಿಸಿದ್ದೇನೆ: ಡಿ.ಕೆ. ಶಿವಕುಮಾರ್‌
ಪಟ್ಟಣದ ಜಿಕೆಬಿಎಂಎಸ್ ಮೈದಾನದಲ್ಲಿ ಸರ್ಕಾರದ ವತಿಯಿಂದ ಏರ್ಪಡಿಸಿದ್ದ ಹಲವು ಕಾಮಗಾರಿಗಳ ಗುದ್ದಲಿ ಪೂಜೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿದರು.
  • < previous
  • 1
  • ...
  • 398
  • 399
  • 400
  • 401
  • 402
  • 403
  • 404
  • 405
  • 406
  • ...
  • 468
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved