• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಚನಗಳಲ್ಲಿ ಸಾರ್ವತ್ರಿಕ ಜೀವನಮೌಲ್ಯಗಳು ತುಂಬಿವೆ: ಭವಾನಮ್ಮ
ಶರಣ ಶರಣೆಯರ ಎಲ್ಲಾ ವಚನಗಳಲ್ಲಿ ಸಾರ್ವತ್ರಿಕ ಜೀವನಮೌಲ್ಯಗಳು ತುಂಬಿವೆ ಎಂದು ತುಮಕೂರು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಮಹಿಳಾ ಪ್ರತಿನಿಧಿಯಾದ ಭವಾನಮ್ಮ ಗುರುಮಲ್ಲಪ್ಪ ಅಭಿಪ್ರಾಯಪಟ್ಟರು.
ಪಾವಗಡ: 5 ಅಶ್ವಮೇಧ ಕ್ಲಾಸಿಕ್‌ ಬಸ್‌ಗಳಿಗೆ ಶಾಸಕ ಚಾಲನೆ
ಪ್ರಯಾಣಿಕರಿಗೆ ಅನುಕೂಲವಾಗುವಂತೆ ಐದು ನೂತನ ಅಶ್ವಮೇಧ ಕ್ಲಾಸಿಕ್‌ ಬಸ್‌ ಹಾಗೂ ಗ್ರಾಮೀಣ ಗಡಿ ಭಾಗಕ್ಕೆ ಎರಡು ಕೆಎಸ್‌ಆರ್‌ಟಿಸಿ ಬಸ್‌ ಸೇರಿ ಒಟ್ಟು ಏಳು ಸರ್ಕಾರಿ ಬಸ್‌ ಸಂಚಾರಕ್ಕೆ ಶನಿವಾರ ಶಾಸಕ ಎಚ್.ವಿ. ವೆಂಕಟೇಶ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಜಿಲ್ಲೆಯ ೫೦ ಶಾಲೆಗಳಿಗೆ ದೂರ ತರಂಗ ಶಿಕ್ಷಣ: ಜಪಾನಂದ ಸ್ವಾಮೀಜಿ
ತಂತ್ರಜ್ಞಾನ ಆಧಾರಿತ ಶಿಕ್ಷಣ ಪ್ರಸ್ತುತ ದಿನಗಳಲ್ಲಿ ಅತ್ಯಗತ್ಯ ಎಂಬುದನ್ನು ಮನಗಂಡು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ.
ಪೋಷಕರ ಸಹಕಾರವಿದ್ದರೆ ಟಾಪ್ ಒನ್ ಶಾಲೆ ಮಾಡುತ್ತೇನೆ: ಕೃಷ್ಣಮೂರ್ತಿ
ಯಾವುದೇ ಶಾಲೆಯ ಅಭಿವೃದ್ಧಿಗೆ ಪೋಷಕರ ಸಹಕಾರವೇ ಕಾರಣವಾಗಿದ್ದು, ನಮ್ಮ ಶಾಲೆಯ ಪೋಷಕರು ಶಾಲೆಯೊಂದಿಗೆ ಉತ್ತಮ ಒಡನಾಟವಿಟ್ಟುಕೊಂಡು ಅಭಿವೃದ್ಧಿಗೆ ಶ್ರಮಿಸಿದರೆ ಟಾಪ್ ಒನ್ ಶಾಲೆ ಮಾಡುವುದಾಗಿ ನಗರದ ಗುರುರಾಘವೇಂದ್ರ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆಯ ಸಂಸ್ಥಾಪಕ ಕೃಷ್ಣಮೂರ್ತಿ ತಿಳಿಸಿದರು.
ತುಮಕುರು ಪಾಲಿಕೆ ಮೇಲೆ ಲೋಕಾಯುಕ್ತ ದಾಳಿ
ತುಮಕೂರು ಮಹಾನಗರ ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ನಗರದ ಟೌನ್‌ಹಾಲ್ ವೃತ್ತದಲ್ಲಿರುವ ಮಹಾನಗರ ಪಾಲಿಕೆ ಕಚೇರಿಗೆ ಎಂದಿನಂತೆ ಕಚೇರಿ ಸಮಯಕ್ಕೆ ಬಂದ ಸಿಬ್ಬಂದಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಸಿನಿಮಾ ಪ್ರಜ್ಞೆ ತಿಳಿಗೊಳಿಸುವ ಸಾಧನವಾಗಬೇಕು: ಗಿರೀಶ್‌ ಕಾಸರವಳ್ಳಿ
ಸಿನಿಮಾದ ಮೂಲ ಸಾಮಾಗ್ರಿಯನ್ನು ಅರ್ಥ ಮಾಡಿಕೊಂಡರೆ ಸಿನಿಮಾ ವೀಕ್ಷಿಸುವ ದೃಷ್ಟಿಕೋನ ಬದಲಾಗಿ, ಕಥೆಯಿಂದ ವಿಚಾರ ಹೇಳುವ ಸಾಧನವಾಗಿ ಸಿನಿಮಾ ಸಮಾಜವನ್ನು ಆಳವಾಗಿ ಮುಟ್ಟಲಿದೆ ಎಂದು ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ತಿಳಿಸಿದರು.
ರಂಗಭೂಮಿಗೆ ಗುಬ್ಬಿ ವೀರಣ್ಣರ ಕೊಡುಗೆ ಅಪಾರ: ರಾಜಪ್ಪ ದಳವಾಯಿ
ವೀರಣ್ಣ ಅವರು ರಂಗಭೂಮಿಗೆ ಅಪಾರವಾದ ಕೊಡುಗೆಯನ್ನು ನೀಡಿರುವುದರಿಂದಲೇ ಇಂದಿಗೂ ಜನಮಾಸದಲ್ಲಿ ಉಳಿದುಕೊಳ್ಳಲು ಸಾಧ್ಯವಾಗಿದೆ ಎಂದು ರಂಗನಿರ್ದೇಶಕ ಹಾಗೂ ಪ್ರಾಧ್ಯಾಪಕ ರಾಜಪ್ಪ ದಳವಾಯಿ ತಿಳಿಸಿದರು.
ಮಧುಗಿರಿ ತಾಲೂಕಿನಲ್ಲಿ ಜಿಲ್ಲಾಧಿಕಾರಿ ರೌಂಡ್ಸ್‌
ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಶುಕ್ರವಾರ ಬೆಳಿಗ್ಗೆ ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಯಿರುವ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಸಹಕಾರ ಸಂಘದ ನೋಂದಣಿಗೆ ಸಹಕರಿಸಿ: ರೈತರ ಒತ್ತಾಯ
ಹಾಲು ಉತ್ಪಾದಕ ಸಹಕಾರ ಸಂಘದ ನೋಂದಣಿಗೆ ಕೆಲವು ಪಟ್ಟಭದ್ರ ಹಿತಾಶಕ್ತಿಗಳ ವಿರೋಧದಿಂದ ಅಡಚಣೆಯಾಗುತ್ತಿದ್ದು ಮಹಿಳಾ ಹಾಲು ಉತ್ಪಾದಕ ಸಹಕಾರ ಸಂಘ ನೋಂದಣಿಗೆ ಸಹಕಾರ ನೀಡಬೇಕು ಎಂದು ತುಮಕೂರು ಹಾಲು ಉತ್ಪಾದಕ ಸಹಕಾರ ಒಕ್ಕೂಟದ ಸದಸ್ಯರು ಹಲವು ರೈತರು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ಹತ್ತಿರ ಮೊರೆ ಹೋಗಿರುವ ಘಟನೆ ಜರುಗಿದೆ.
ಪೋಷಕರಿಗೆ, ಗುರುಗಳಿಗೆ ದ್ರೋಹ ಮಾಡಬೇಡಿ: ಜಗ್ಗೇಶ್‌
ನೀವು ಯಾರಿಗೆ ದ್ರೋಹ ಮಾಡಿದರೂ ಚಿಂತೆಯಿಲ್ಲ. ಆದರೆ ನಮಗೆ ಜನ್ಮ ನೀಡಿದ ತಂದೆ, ತಾಯಿಗೆ ಮತ್ತು ನಮಗೆ ಜೀವನದ ದಾರಿ ತೋರಿದ ಗುರುಗಳಿಗೆ ಯಾವ ಕಾರಣಕ್ಕೂ ದ್ರೋಹ ಮಾಡಬೇಡಿ ಎಂದು ಚಿತ್ರನಟ ಮತ್ತು ರಾಜ್ಯಸಭಾ ಸದಸ್ಯ ಜಗ್ಗೇಶ್ ಹೇಳಿದರು.
  • < previous
  • 1
  • ...
  • 404
  • 405
  • 406
  • 407
  • 408
  • 409
  • 410
  • 411
  • 412
  • ...
  • 468
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved