• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೈಹಿಕವಾಗಿ ಸದೃಢರಾಗಲು ಕ್ರೀಡೆ ಅತ್ಯಗತ್ಯ: ಶಿವಾನಂದ ಕರಾಳೆ
ಸರ್ಕಾರಿ ನೌಕರರು ಒತ್ತಡಗಳ ನಡುವೆ ಕೆಲಸ ಮಾಡುವುದರಿಂದ ತಮ್ಮ ಒತ್ತಡಗಳನ್ನು ಕಡಿಮೆ ಮಾಡಿಕೊಳ್ಳಲು ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು. ದೈಹಿಕವಾಗಿ ಸದೃಢರಾಗಲು ಕ್ರೀಡೆ ಅತ್ಯಗತ್ಯ ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ್ ಕರಾಳೆ ಅಭಿಪ್ರಾಯ ಪಟ್ಟರು.
ತ್ರಿಪದಿ ವಚನಗಳಿಂದ ವಿಶ್ವಕ್ಕೆ ದಾರಿ ದೀಪವಾದ ಸರ್ವಜ್ಞ: ಸಿದ್ದೇಶ್
ವಿಶ್ವಕ್ಕೆ ದಾರಿ ದೀಪವಾಗಿರುವ ಸರ್ವಜ್ಞರ ತ್ರಿಪದಿ ವಚನಗಳು ಜೀವನದ ಮೌಲ್ಯಗಳನ್ನು ಕಲಿಸುತ್ತವೆ ಎಂದು ತುಮಕೂರು ತಾಲೂಕು ತಹಸೀಲ್ದಾರ್‌ ಸಿದ್ದೇಶ್ ಎಂ. ಹೇಳಿದರು.
ಗೌರಿಶಂಕರ್ ಆಗಮನ ಆನೆ ಬಲ ಬಂದಂತಾಗಿದೆ: ಮುಋಳೀಧರ ಹಾಲಪ್ಪ
ಮಾಜಿ ಶಾಸಕ ಡಿ.ಸಿ. ಗೌರಿಶಂಕರ್‌ ಅವರು ನಮ್ಮ ಪಕ್ಷಕ್ಕೆ ಬಂದಿರುವುದು ನಮಗೆ ಆನೆ ಬಲ ಬಂದಂತಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ ತಿಳಿಸಿದರು.
ಸಂವಿಧಾನ ಜಾಗೃತಿ ಜಾಥಾ: ಸಂವಿಧಾನ ಕಪ್ ಕ್ರೀಡಾಕೂಟ
ಭಾರತ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಅಂಗವಾಗಿ ತುಮಕೂರಿನ ಮಹತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಪತ್ರಕರ್ತರಿಗೆ ಹಾಗೂ ಸರ್ಕಾರಿ ನೌಕರರಿಗೆ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು.
ದೇವರಾಜ ಅರಸು ಪ್ರಜಾಪ್ರಭುತ್ವದ ಧ್ವನಿ: ಸದಾನಂದ
ಸಮಾನತೆಯ ಸಮಾಜವನ್ನು ರೂಪಿಸುವ ನಿಟ್ಟಿನಲ್ಲಿ ಶೋಷಿತ ವರ್ಗದವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಸಿಕೊಟ್ಟು ಪ್ರಜಾಪ್ರಭುತ್ವದ ಧ್ವನಿಯಾದವರು ದೇವರಾಜ ಅರಸು ಎಂದು ಕುವೆಂಪು ವಿವಿ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ.ಜೆ.ಎಸ್. ಸದಾನಂದ ತಿಳಿಸಿದರು.
ಸರ್ವಜ್ಞ ತ್ರಿಪದಿಗೆ ಅಣಿ ಮಾಡಿ ಸಾಹಿತ್ಯದ ಮೇಲು ಪರ್ವತವಾದ ಕವಿ: ಶಿವಪ್ಪ
ಸಾಮಾಜಿಕ ಬದುಕನ್ನು ಹಸನುಗೊಳಿಸುವ ವಿಚಾರ ಧಾರೆಗಳನ್ನು ನೀಡಿರುವ ಕವಿ ಸರ್ವಜ್ಞರ ತ್ರಿಪದಿಗಳು ಎಂದೆಂದಿಗೂ ಸಾರ್ವಕಾಲಿಕ ಎಂದು ಉಪವಿಭಾಗಾಧಿಕಾರಿ ಗೋಟೋರು ಶಿವಪ್ಪ ಅಭಿಪ್ರಾಯಪಟ್ಟರು.
ಗುಬ್ಬಿ: ಫೆ. 22 ರಿಂದ 27 ರವರೆಗೆ ನಾಟಕೋತ್ಸವ ಕಾರ್ಯಕ್ರಮ
ಗುಬ್ಬಿಯಲ್ಲಿ ಫೆಬ್ರವರಿ 22 ರಿಂದ 27 ರವರೆಗೆ ನಾಟಕೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಮಹಿಳೆ, ಮಕ್ಕಳ ಕಾಣೆ ಪ್ರಕರಣ ಗಂಭೀರವಾಗಿ ಪರಿಗಣಿಸಿ: ನೂರುನ್ನಿಸಾ
ಮಹಿಳೆಯರು ಮತ್ತು ಮಕ್ಕಳ ಕಾಣೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು, ಕಾಣೆಯಾದ ಕೂಡಲೇ ಎಫ್ಐಆರ್‌ ದಾಖಲಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ನೂರುನ್ನಿಸಾ ಸಲಹೆ ನೀಡಿದರು.
ಅಯ್ಯಪ್ಪಸ್ವಾಮಿ ದೇಗುಲ ಜಾಗ ತೆರವುಗೊಳಿಸಲು ಬಿಡಲ್ಲ
ತಿಪಟೂರು ನಗರದ ಶ್ರೀ ಕಲ್ಲೇಶ್ವರಸ್ವಾಮಿ ದೇವಸ್ಥಾನದ ಆವರಣದಲ್ಲಿರುವ ಶ್ರೀ ಅಯ್ಯಪ್ಪಸ್ವಾಮಿ ಇರುವ ಸ್ಥಳ ಹಾಗೂ ದೇವಸ್ಥಾನವನ್ನು ಯಾವುದೇ ಕಾರಣಕ್ಕೂ ತೆರವುಗೊಳಿಸಲು ಬಿಡುವುದಿಲ್ಲ.
ಮಾರ್ಚ್‌ 30ರೊಳಗೆ ಪಾವಗಡಗೆ ತುಂಗಭದ್ರಾ ನೀರು ಪೂರೈಕೆ
ಮಾ. 30ರೊಳಗೆ ತಾಲೂಕಿಗೆ ತುಂಗಭದ್ರಾ ನೀರು ಪೂರೈಕೆಯ ಸಾಧ್ಯತೆ ಇದೆ ಎಂದು ಜಿಪಂ ನೈರ್ಮಲ್ಯ ಹಾಗೂ ಕುಡಿಯುವ ನೀರು ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಹನುಮಂತರಾಯಪ್ಪ ತಿಳಿಸಿದ್ದಾರೆ.
  • < previous
  • 1
  • ...
  • 407
  • 408
  • 409
  • 410
  • 411
  • 412
  • 413
  • 414
  • 415
  • ...
  • 468
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved