• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರು, ಟ್ರ್ಯಾಕ್ಟರ್‌ ನಡುವೆ ಅಪಘಾತ: ಮಹಿಳೆ ಸಾವು
ಶಿರಾ: ತವೆರಾ ಕಾರೊಂದು ನಿಂತಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದು ಬೀಕರ ಅಪಘಾತ ಸಂಭವಿಸಿ ನವ ವಿವಾಹಿತ ಮಹಿಳೆ ಸಾವನ್ನಪ್ಪಿ ೬ ಜನರಿಗೆ ತೀವ್ರ ಗಾಯಗಳಾಗಿರುವ ಘಟನೆ ನಗರದ ಹೊರವಲಯದ ಉಲ್ಲಾಸ್ತೋಪಿನ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಪಾವಗಡ: ಫಲಾನುಭವಿಗಳಿಗೆ ಪಂಪ್‌ಸೆಟ್‌ ವಿತರಿಸಿದ ಶಾಸಕ ವೆಂಕಟೇಶ್‌
ಕರ್ನಾಟಕ ಆದಿಜಾಂಬವ ನಿಗಮ ಮಂಡಳಿಯ ವತಿಯಿಂದ ಶನಿವಾರ ಗಂಗಾ ಕಲ್ಯಾಣ ಯೋಜನೆಯಡಿ 19 ಮಂದಿ ಆರ್ಹ ರೈತ ಫಲಾನುಭವಿಗಳಿಗೆ ಕೊಳವೆಬಾವಿಯ ಪಂಪ್‌ಸೆಟ್‌ ಸಾಮಗ್ರಿಗಳನ್ನು ಶಾಸಕ ಎಚ್‌.ವಿ. ವೆಂಕಟೇಶ್‌ ವಿತರಿಸಿದರು.
ಭೂ ಪರಿವರ್ತನೆಯಾದ ನಿವೇಶನಗಳನ್ನು ನೋಂದಣಿ ಮಾಡಿ: ಟೈರ್‌ ರಂಗನಾಥ್‌ ಒತ್ತಾಯ
ಜಿಲ್ಲಾಧಿಕಾರಿಗಳ ಭೂ ಪರಿವರ್ತನೆಯಿಂದ ಆಗಿರುವ ನಿವೇಶನಗಳನ್ನು ನೋಂದಣಾಧಿಕಾರಿ ಕಚೇರಿಯಲ್ಲಿ ನೋಂದಣಿ ಮಾಡಬಾರದೆಂದು ನಗರಸಭೆಯಿಂದ ನೋಂದಣಾಧಿಕಾರಿಗಳ ಕಚೇರಿಗೆ ಪತ್ರ ಬರೆದಿದ್ದು, ಇದರಿಂದ ಸಾಮಾನ್ಯ ನಾಗರಿಕರಿಗೆ ತೊಂದರೆಯಾಗುತ್ತದೆ.
ಪುಟ್ಟಣ್ಣಯ್ಯ ಹೆಸರಿನಲ್ಲಿ ಭವನ ನಿರ್ಮಾಣ: ಹೊಸ ಪದ್ಧತಿಗೆ ನಾಂದಿ
ಹೆಬ್ಬೂರಿನಲ್ಲಿ ಕೆ.ಎಸ್. ಪುಟ್ಟಣ್ಣಯ್ಯ ಅವರ ಹೆಸರಿನಲ್ಲಿ ಭವನ ನಿರ್ಮಾಣ ಮಾಡಿ, ಅವರ ಪುತ್ಥಳಿ ಆನಾವರಣ ಮಾಡಿ, ಹೊಸ ಪದ್ಧತಿಗೆ ನಾಂದಿ ಹಾಡಿದೆ ಎಂದು ಪಾಂಡವಪುರ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅಭಿಪ್ರಾಯಪಟ್ಟಿದ್ದಾರೆ.
ತುಮಕೂರು: ಕಣ್ಮನ ಸೆಳೆದ ಶ್ವಾನ, ಬೆಕ್ಕುಗಳ ಪ್ರದರ್ಶನ
ನಗರದ ಸರ್ಕಾರಿ ಜೂನಿಯರ್‌ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ, ಜಿ.ಪಂ., ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ಕರ್ನಾಟಕ ಪಶುವೈದ್ಯಕೀಯ ಸಂಘ ಹಾಗೂ ಇನ್ನರ್ ವ್ಹೀಲ್ ಕ್ಲಬ್ ವತಿಯಿಂದ ಏರ್ಪಡಿಸಿದ್ದ 2023-24ನೇ ಸಾಲಿನ ಶ್ವಾನ ಮತ್ತು ಬೆಕ್ಕುಗಳ ಪ್ರದರ್ಶನ ನೋಡುಗರ ಗಮನ ಸೆಳೆಯಿತು.
ಮೇಲ್ವರ್ಗ, ಕೆಳವರ್ಗ ಎಂಬುದಕ್ಕೆ ನನ್ನ ಆಕ್ಷೇಪವಿದೆ: ಕೆ.ಎನ್. ರಾಜಣ್ಣ
ಮೇಲ್ವರ್ಗ, ಕೆಳವರ್ಗ ಎಂಬುದಕ್ಕೆ ನನ್ನ ಆಕ್ಷೇಪವಿದೆ. ಎಲ್ಲಿಯವರೆಗೆ ಶೋಷಣೆಗೆ ಒಳಗಾಗುವವರು ಇರುತ್ತಾರೋ, ಅಲ್ಲಿಯವರೆಗೆ ಶೋಷಣೆ ಮಾಡುವವರು ಇದ್ದೇ ಇರುತ್ತಾರೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ವ್ಯಾಖ್ಯಾನಿಸಿದರು.
ತುಮಕೂರಿಗೆ ರಾಜ್ಯ ಬಜೆಟ್‌ನಲ್ಲಿ ದೊಡ್ಡ ಕೊಡುಗೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿ ಅಭಿವೃದ್ಧಿಪರವಾದ ಉತ್ತಮ ಬಜೆಟ್ ಮಂಡನೆ ಮಾಡಿ ತುಮಕೂರು ಜಿಲ್ಲೆಗೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡರು ಶನಿವಾರ ನಗರದ ಬಿಜಿಎಸ್ ವೃತ್ತದಲ್ಲಿ ಸಿಹಿ ವಿತರಿಸಿ, ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿದರು.
ಮನುಷ್ಯರು ಆರೋಗ್ಯದತ್ತ ಗಮನಹರಿಸಬೇಕು: ಷಡಕ್ಷರಿ
ಮನುಷ್ಯ ಹಣ, ಆಸ್ತಿಯನ್ನು ಸಂಪಾದನೆ ಮಾಡಬಹುದು ಆದರೆ ಆರೋಗ್ಯ ಸಂಪಾದನೆ ಮಾಡಲು ಸಾಧ್ಯವಿಲ್ಲದ್ದರಿಂದ ಅತಿಯಾದ ಹಣ, ಆಸ್ತಿಯ ವ್ಯಾಮೋಹಕ್ಕೆ ಒಳಗಾಗದೆ ಸದಾಕಾಲ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು.
ಜೀತಪದ್ಧತಿ ನಿರ್ಮೂಲನೆಗೆ ಶಿಕ್ಷಣವೇ ಅಸ್ತ್ರ: ನ್ಯಾಯಾಧೀಶೆ ದೀಪಾ
ಸಾಮಾಜಿಕ ಪಿಡುಗುಗಳಲ್ಲಿ ಒಂದಾದ ಜೀತಪದ್ಧತಿಯನ್ನು ಸಂಪೂರ್ಣವಾಗಿ ನಾಶಮಾಡಬೇಕಾದರೆ ಅದು ಶಿಕ್ಷಣದಿಂದ ಮಾತ್ರ ಸಾಧ್ಯ. ವಿದ್ಯಾರ್ಥಿಗಳು ಶಿಕ್ಷಣವಂತರಾಗಿ ಇಂತಹ ಅನಿಷ್ಠ ಪದ್ಧತಿಗಳನ್ನು ಬೇರು ಸಹಿತ ಕಿತ್ತುಹಾಕಬೇಕೆಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ವಿ. ದೀಪಾ ತಿಳಿಸಿದರು.
ವಿದ್ಯಾರ್ಥಿಗಳು ತಾಳ್ಮೆಯಿಂದ ಪರೀಕ್ಷೆ ಎದುರಿಸಿ: ಸೌಭಾಗ್ಯ ರಾಮರಾಜ್
ಸತತ ಅಧ್ಯಯನ ನಡೆಸಿದರೆ ಯಾವುದೇ ವಿಷಯವೂ ಸರಳವಾಗುತ್ತದೆ. ಕಠಿಣ ವಿಷಯಗಳ ಬಗ್ಗೆ ಶಿಕ್ಷಕರಿಂದ ಮಾರ್ಗದರ್ಶನ ಪಡೆದುಕೊಂಡು, ಪರೀಕ್ಷಾ ಕೊಠಡಿಯಲ್ಲಿ ಗೊಂದಲಕ್ಕೊಳಗಾಗದೇ, ಆತ್ಮವಿಶ್ವಾಸದಿಂದ ಪ್ರಶ್ನೆಪತ್ರಿಕೆಯನ್ನು ತಾಳ್ಮೆಯಿಂದ ಗಮನಿಸಿ ಸ್ಪಷ್ಟವಾಗಿ ಉತ್ತರಿಸಬೇಕು ಎಂದು ಶಿಕ್ಷಕಿ ಸೌಭಾಗ್ಯ ರಾಮರಾಜ್ ಹೇಳಿದರು.
  • < previous
  • 1
  • ...
  • 409
  • 410
  • 411
  • 412
  • 413
  • 414
  • 415
  • 416
  • 417
  • ...
  • 468
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved