• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಠಗಳ ಅಭಿವೃದ್ಧಿಗೆ ಭಕ್ತರ ಸಹಕಾರ ಕಾರಣ: ರಂಗಾಪುರ ಶ್ರೀ
ಸಮಾಜ ಮತ್ತು ದೇಶದ ಏಳಿಗೆಗೆ ದುಡಿಯುತ್ತಿರುವ ಮಠಮಾನ್ಯಗಳ ಅಭಿವೃದ್ಧಿಗೆ ಭಕ್ತರ ಸಹಕಾರವೇ ಕಾರಣವಾಗಿದ್ದು, ಶ್ರೀಮಠವು ಭಕ್ತರ ಸಹಕಾರ ಹಾಗೂ ಹಿರಿಯ ಶ್ರೀಗಳವರ ತಪಸ್ಸು, ಕಾಯಕ, ಧರ್ಮಮಾರ್ಗ ಹಾಗೂ ಭಿಕ್ಷಾಟನೆಯೇ ಕ್ಷೇತ್ರ ಸರ್ವತೋಮುಖ ಅಭಿವೃದ್ಧಿಯತ್ತ ಸಾಗಲು ಕಾರಣವಾಗಿದೆ
ಇಂದು ಕಪ್ಪು ನೀರಿನ ವೀರ ನಾಟಕ ಪ್ರದರ್ಶನ
ಜನಕಲ್ಯಾಣ ಟ್ರಸ್ಟ್ ವತಿಯಿಂದ ರಂಗಭೂಮಿ ಟ್ರಸ್ಟ್ ಕೊಡಗು ಅವರ ಸಹಯೋಗದಲ್ಲಿ ಮೈಸೂರು ರಂಗಾಯಣದ ಮಾಜಿ ಅಧ್ಯಕ್ಷ ಅಡ್ಡಂಡ ಕಾರ್ಯಪ್ಪ ಅವರ ನಿರ್ದೇಶನದಲ್ಲಿ ವೀರಸಾರ್ವಕರ್‌ ಅವರ ಜೀವನ ಕುರಿತ ‘ಕಪ್ಪು ನೀರಿನ ವೀರ’ ನಾಟಕ ಪ್ರದರ್ಶನವನ್ನು ಫೆಬ್ರವರಿ 15ರ ಸಂಜೆ 6 ಗಂಟೆಗೆ ಡಾ. ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರಂಗನಿರ್ದೇಶಕ ಅಡ್ಡಂಡ ಕಾರ್ಯಪ್ಪ ತಿಳಿಸಿದ್ದಾರೆ.
ಲೋಕಸಭಾ ಚುನಾವಣೆ ಕಠಿಣ ಪರೀಕ್ಷೆ: ಮುರಳೀಧರ ಹಾಲಪ್ಪ
ಲೋಕಸಭಾ ಚುನಾವಣೆ ಕಾಂಗ್ರೆಸ್ ಪಾಲಿಗೆ ಅತ್ಯಂತ ಕಠಿಣವಾದ ಪರೀಕ್ಷೆಯಾಗಿದೆ. ಇದನ್ನು ಪಾಸ್‌ ಮಾಡಬೇಕೆಂದರೆ ಮುಖಂಡರೊಂದಿಗೆ ಕಾರ್ಯಕರ್ತರು, ಅದರಲ್ಲಿಯೂ ಬೂತ್ ಮಟ್ಟದ ಎಜೆಂಟ್‌ರು, ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಳ್ಳಬೇಕಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ ತಿಳಿಸಿದರು.
ಗರ್ಭಿಣಿಯರ ಸುರಕ್ಷಿತ ಹೆರಿಗೆಗೆ ಕಟ್ಟುನಿಟ್ಟಿನ ಸೂಚನೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ತಾಕೀತು
ಜಿಲ್ಲೆಯಲ್ಲಿ ತಾಯಿ-ಶಿಶು ಮರಣವನ್ನು ತಗ್ಗಿಸಲು ಗರ್ಭಿಣಿಯರ ಸುರಕ್ಷಿತ ಹೆರಿಗೆಗೆ ಅಗತ್ಯ ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ತುಮಕೂರಿಗೆ ಭರ್ಜರಿ ಬಜೆಟ್‌ ಪ್ಯಾಕೇಜ್‌ ಸಿಗಲಿದೆಯೇ?
ಬಹು ನಿರೀಕ್ಷಿತ ರಾಜ್ಯ ಬಜೆಟ್‌ಗೆ ಕ್ಷಣಗಣನೆ ಆರಂಭವಾಗಿದ್ದು, ಬೆಂಗಳೂರಿನ ಭವಿಷ್ಯದ ಉಪನಗರಿ ತುಮಕೂರಿನ ಜನತೆ ಭರ್ಜರಿ ಕೊಡುಗೆಯನ್ನು ನಿರೀಕ್ಷಿಸಿದ್ದಾರೆ.
ಸಂವಿಧಾನ ಜಾಗೃತಿ ರಥಕ್ಕೆ ಅಗೌರವ ತೋರಿಲ್ಲ: ಗ್ರಾಪಂ ಅಧ್ಯಕ್ಷೆ ಲಕ್ಷ್ಮೀ ರಾಜು
ಗ್ರಾಮದಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದೆವು, ಆದರೆ, ಗ್ರಾಪಂ ಮಾಜಿ ಅಧ್ಯಕ್ಷ ಕೆ. ಎಲ್ .ರವಿಕುಮಾರ್ ಸಂವಿಧಾನ ರಥ ಗ್ರಾಮಕ್ಕೆ ಬಂದಾಗ ಅವಮಾನ ಮಾಡಿದ್ದೇವೆ ಎಂದು ಪತ್ರಿಕಾ ಹೇಳಿಕೆ ನೀಡಿರುವುದು ಸತ್ಯಕ್ಕೆ ದೂರವಾದುದು.
ಮಾನವ ಹಕ್ಕುಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಜಸ್ಟಿಸ್ ನಾರಾಯಣಸ್ವಾಮಿ
ಮಾನವ ಹಕ್ಕುಗಳ ಸಂರಕ್ಷಣೆಯನ್ನು ಅಧಿಕಾರಿಗಳು ತಳಮಟ್ಟದಿಂದಲೇ ಮಾಡಬೇಕು. ಮೂಢನಂಬಿಕೆಯ ಆಚರಣೆ ಪ್ರಕರಣಗಳು ಕಂಡು ಬಂದ ತಕ್ಷಣ ಗ್ರಾಪಂಯ ಗ್ರಾಮಲೆಕ್ಕಿಗ, ಪಿಡಿಒ, ಆಶಾ ಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆಯರು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು. ಪೊಲೀಸರು ತಕ್ಷಣ ಪ್ರಕರಣ ದಾಖಲಿಸಿ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು.
15ಕ್ಕೆ ಶ್ರೀ ರಂಗನಾಥನ ದೇಗುಲ ಪ್ರಾರಂಭೋತ್ಸವ
ಇಂದಿನಿಂದ ಧಾರ್ಮಿಕ ಸಮಾರಂಭ ನಡೆಯಲಿದ್ದು ಸಾನಿಧ್ಯವನ್ನು ಶ್ರೀ ಗುರುಪರ ದೇಶಿಕೇಂದ್ರ ಸ್ವಾಮೀಜಿ, ಸಿರಿಗೆರೆ ಬೃಹನ್ಮಠದ ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದು, ಸಿದ್ದಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಗುರುಕುಲಾನಂದಾಶ್ರಮದ ಶ್ರೀ ಇಮ್ಮಡಿ ಕರಿಬಸವದೇಶಿಕೇಂದ್ರ ಸ್ವಾಮೀಜಿ, ಗೋಡೇಕೆರೆ ಶ್ರೀ ಮೃತ್ಯುಂಜಯದೇಶಿಕೇಂದ್ರ ಸ್ವಾಮೀಜಿ, ಅರಸೀಕೆರೆ ಶ್ರೀ ರುದ್ರಮುನಿ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.
ಹಿರಿಯ ಪತ್ರಕರ್ತೆ ಭುವನೇಶ್ವರಿಗೆ ಶ್ರದ್ಧಾಂಜಲಿ
ವೃತ್ತಿ ಧರ್ಮದಲ್ಲಿ ಬದ್ಧತೆ ಹೊಂದಿದ್ದ ದಿವಂಗತ ಭುವನೇಶ್ವರಿಯವರು ಮಾಧ್ಯಮ ಕ್ಷೇತ್ರವನ್ನು ಶ್ರೀಮಂತವಾಗಿಸಿದವರಲ್ಲಿ ಒಬ್ಬರಾಗಿದ್ದರು. ಆಂಗ್ಲ ಪತ್ರಿಕೆಗಳಲ್ಲಿ ಸ್ಥಳೀಯ ಸುದ್ದಿಗಳಿಗೆ ಅವಕಾಶ ಕಡಿಮೆ. ಇವರ ಉತ್ತಮ ಬರಹದಿಂದ ವಾರಕ್ಕೆರಡು ಲೇಖನಗಳು ಹಿಂದೂ, ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಗಳಲ್ಲಿ ಪ್ರಕಟವಾಗುತ್ತಿದ್ದವು.
ರೈತರಿಗೆ ಘನತೆ ತಂದವರು ನಂಜುಂಡಸ್ವಾಮಿ: ಆಂಜನೇಯ ರೆಡ್ಡಿ
ನಂಜುಂಡಸ್ವಾಮಿಯವರ ಹೋರಾಟಗಳಿಂದಾಗಿ 80-90 ರ ದಶಕದ ರಾಜಕೀಯ ಸನ್ನಿವೇಶಗಳು ಬದಲಾದವು. ರೈತರಿಗೆ ಸಂವಿಧಾನದ ಹಕ್ಕುಗಳನ್ನು ತಿಳಿಸಿ, ಸರ್ಕಾರ ಎಸಗುತ್ತಿದ್ದ ಅಮಾನವೀಯತೆಯ ವಿರುದ್ಧ ಹೋರಾಡಿದರು.
  • < previous
  • 1
  • ...
  • 413
  • 414
  • 415
  • 416
  • 417
  • 418
  • 419
  • 420
  • 421
  • ...
  • 468
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved