• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೈವಾನುಗ್ರಹದಿಂದ ನಾಡಿಗೆ ಒಳಿತಾಗಲಿದೆ: ಬಿಎಸ್ ವೈ
ನಾಡಿನ ಜನರ ಪೂಜಾ ಕೈಂಕರ್ಯಗಳಿಗೆ ದೇವರು ಕರುಣಿಸಿ ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗಿ ಕೆರೆ, ಕಟ್ಟೆ ತುಂಬಿ ರೈತರಿಗೆ ಒಳ್ಳೆಯ ಕಾಲ ಬರಲು ಸಾಧ್ಯ. ಹಾಗಾಗಿ ದೇಶಕ್ಕೆ ಉತ್ತಮವಾಗಿ ಮಳೆ, ಬೆಳೆಯಾಗಿ ದೇಶದ ಜನರು ನಿಶ್ಚಿಂತೆಯಿಂದಿರಲು ನಾನೂ ದೇವರಲ್ಲಿ ಪ್ರಾರ್ಥಿಸುತ್ತೇನೆ.
18ಕ್ಕೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸುವರ್ಣ ಮಹೋತ್ಸವ
ದಲಿತ ಸಂಘರ್ಷ ಸಮಿತಿ ಐವತ್ತು ವರ್ಷಗಳನ್ನು ಪೂರೈಸಿರುವುದರಿಂದ ಇತಿಹಾಸ ಸೃಷ್ಟಿಸುವ ಕಾರ್ಯಕ್ರಮ ರೂಪಿಸಬೇಕೆಂದು ಜಿಲ್ಲಾ ಸಂಚಾಲಕ ಕುಂದೂರು ತಿಮ್ಮಯ್ಯ ನಮಗೆ ಕರೆ ನೀಡಿದ್ದು, ಅದರಂತೆ ನಾವು ತಾಲೂಕಿನ ಎಲ್ಲಾ ಹಳ್ಳಿಗಳಿಗೂ ಭೇಟಿ ನೀಡಿ ಗ್ರಾಮ ಶಾಖೆ, ಹೋಬಳಿ ಶಾಖೆ ಮಾಡಿ ಬಲಿಷ್ಠವಾದ ಸಂಘಟನೆ ಕಟ್ಟುತ್ತಿದ್ದೇವೆ.
ತುಮಕೂರು: ರಾಜ್ಯದ ಕೊಬ್ಬರಿ ಬೆಳೆಗಾರರನ್ನು ರಕ್ಷಿಸಿ
ಕೇಂದ್ರ ಸರ್ಕಾರ ಕೂಡಲೇ ಖಾದ್ಯತೈಲ ಅಮದು ನಿಯಂತ್ರಿಸಿ, ರಾಜ್ಯದ ಕೊಬ್ಬರಿ ಬೆಳೆಗಾರರನ್ನು ರಕ್ಷಿಸಬೇಕೆಂದು ಕರ್ನಾಟಕ ಪ್ರಾಂತರೈತ ಸಂಘ (ಕೆಪಿಆರ್‌ಎಸ್) ಕರ್ನಾಟಕ ರಾಜ್ಯ ಸಮಿತಿ ಕೇಂದ್ರ ಸರ್ಕಾರವನ್ನು ಆಗ್ರಹಿಸಿದೆ.
ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ನೀಡಿದರೆ ಸ್ಪರ್ಧೆ: ರಘುಚಂದನ್
ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಪಕ್ಷದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದು, ಪಕ್ಷ ಟಿಕೇಟ್ ನೀಡಿದರೆ ಸ್ಪರ್ಧಿಸುವುದಾಗಿ ಬಿಜೆಪಿ ಮುಖಂಡ ರಘುಚಂದನ್ ಹೇಳಿದರು.
ಕುಣಿಗಲ್: 3 ತಿಂಗಳ ಸಂಬಳಕ್ಕಾಗಿ ಪೌರಕಾರ್ಮಿಕರ ಪ್ರತಿಭಟನೆ
ಪಟ್ಟಣದ ಸ್ವಚ್ಛತಾ ಆಂದೋಲನಕ್ಕಾಗಿ ಕಳೆದ ಮೂರು ತಿಂಗಳಿಂದ ದುಡಿಸಿಕೊಂಡ ಪೌರ ಕಾರ್ಮಿಕರಿಗೆ ಸಂಬಳ ನೀಡದೆ ಏಕಾಏಕಿ ನಮ್ಮನ್ನು ಹೊರ ಹಾಕಿದೆ ಎಂದು ಹಲವಾರು ಕಾರ್ಮಿಕರು ಪುರಸಭಾ ಮುಂಭಾಗ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ತಿಪಟೂರು: ತೆರೆದ ಚರಂಡಿ ಮುಚ್ಚಲು ನಾಗರಿಕರ ಮನವಿ
ತೆರೆದ ಚರಂಡಿಯನ್ನು ಮುಚ್ಚುವಂತೆ ತಿಪಟೂರಿನ ನಾಗರಿಕರು ನಗರಸಭೆ ಅಧಿಕಾರಿಗಳುನ್ನು ಒತ್ತಾಯಿಸಿದ್ದಾರೆ.
ಕೊಬ್ಬರಿ ನೋಂದಣಿ: ತುಮಕೂರು ತೆಂಗು ಬೆಳೆಗಾರರಿಗೆ ಅನ್ಯಾಯ

ಕೊಬ್ಬರಿ ನೋಂದಣಿ ಪ್ರಕ್ರಿಯೆಯಲ್ಲಿ ತುಮಕೂರು ಜಿಲ್ಲೆಯ ತೆಂಗು ಬೆಳೆಗಾರರಿಗೆ ಅನ್ಯಾಯವಾಗಿದ್ದು, ಸರ್ಕಾರ ಪುನಃ ನೋಂದಣಿ ಪ್ರಾರಂಭಿಸಿ ಆಯಾ ಜಿಲ್ಲೆಗಳ ಒಟ್ಟು ಉತ್ಪನ್ನದ ಮೇಲೆ ಶೇ. 25ರಷ್ಟು ಮಾತ್ರವೇ ಕೊಬ್ಬರಿ ಖರೀದಿಗೆ ಗುರಿ ನಿಗದಿಪಡಿಸಬೇಕೆಂದು ರೈತ ಸಂಘದ ಜಿಲ್ಲಾಧ್ಯಕ್ಷ  ಸರ್ಕಾರವನ್ನು ಒತ್ತಾಯಿಸಿದರು.

ಮಕ್ಕಳಲ್ಲಿ ದೇಶಾಭಿಮಾನ ಬಿತ್ತಬೇಕು: ಆದರ್ಶ ಗೋಖಲೆ
ವಿಶ್ವದ ಶಕ್ತಿಯಾಗಿ ಮುನ್ನಡೆಯುತ್ತಿರುವ ಭಾರತದ ರಾಷ್ಟ್ರಾಭಿಮಾನವನ್ನು ಮಕ್ಕಳಲ್ಲಿ ಬಿತ್ತುವ ಕೆಲಸವಾಗಬೇಕು ಎಂದು ಖ್ಯಾತ ಅಂಕಣಕಾರ ಆದರ್ಶ ಗೋಖಲೆ ಅಭಿಪ್ರಾಯಪಟ್ಟರು.
ಬೂದಗವಿ ಗ್ರಾಪಂ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ರಥ
ಕೊರಟಗೆರೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ಯಶಸ್ವಿ ಕಂಡಿದೆ
ಮಧುಗಿರಿ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಶ್ರಮಿಸೋಣ: ರಾಜೇಂದ್ರ ಕರೆ
ಹೊಸ ಹೊಸ ಯೋಜನೆಗಳನ್ನು ಜಾರಿಗೊಳಿಸಿ ಮಧುಗಿರಿ ತಾಲೂಕನ್ನು ಸಮಗ್ರ ಅಭಿವೃದ್ಧಿಗೆ ತಾನು ನಮ್ಮ ತಂದೆ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಎಲ್ಲ ರೀತಿಯಲ್ಲೂ ಕ್ರಮ ವಹಿಸಿ ಮಧುಗಿರಿ ತಾಲೂಕನ್ನು ಮುನ್ನಲೆಗೆ ತರುವುದಾಗಿ ವಿಧಾನ ಪರಿಷತ್‌ ಸದಸ್ಯ ಆರ್‌. ರಾಜೇಂದ್ರ ಭರವಸೆ ನೀಡಿದರು.
  • < previous
  • 1
  • ...
  • 414
  • 415
  • 416
  • 417
  • 418
  • 419
  • 420
  • 421
  • 422
  • ...
  • 468
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved