ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪರಸ್ಪರ ಕಿತ್ತಾಟದಿಮದ 2 ಚಿರತೆ ಸಾವು
2 ಚಿರತೆಗಳು ಪರಸ್ಪರ ಕಿತ್ತಾಟದಿಂದ ಮೃತಪಟ್ಟಿವೆ.
ಅತಿಥಿ ಉಪನ್ಯಾಸಕರಿಂದ ಬೆಂಗಳೂರು ಪಾದಯಾತ್ರೆ
ಅತಿಥಿ ಉಪನ್ಯಾಸಕರ ಸೇವೆಯನ್ನು ಕಾಯಂಗೊಳಿಸುವಂತೆ ಹಾಗೂ ಸೇವಾ ಭದ್ರತೆ ನೀಡುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಬೆಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಿದ್ದಗಂಗಾ ಮಠದಿಂದ ಪಾದಯಾತ್ರೆ ಆರಂಭಗೊಂಡಿತು.
ಭೀಮಾ ಕೋರೆಗಾಂವ್ ಯುದ್ದ ದಲಿತರಿಗೆ ಸಿಕ್ಕ ಜಯ
ಮಹಾರಾಷ್ಟ್ರದ ಪೇಶ್ವೆ ಹಾಗೂ ಮಹರ್ ಸಮುದಾಯ ಸೈನಿಕರ ಮದ್ಯೆ ನಡೆದ ಯುದ್ದದಲ್ಲಿ ದಲಿತರು ಜಯ ಸಾಧಿಸಿದ್ದ ದಿನದ ಅಂಗವಾಗಿ ಸಂವಿಧಾನ ಬಳಗದ 500ಕ್ಕಿಂತ ಹೆಚ್ಚು ದಲಿತ ಮುಖಂಡರು ಬೈಕ್ ರ್ಯಾಲಿ ಮೂಲಕ ಪಟ್ಟಣದ ಪ್ರಮುಖ ಬೀದಿಗಳಲ್ಲಿ ತೆರಳಿ ಭೀಮಾ ಕೋರಂಗಾವ್ ವಿಜಯೋತ್ಸವ ಪರ ಅದ್ದೂರಿಯ ಜೈಕಾರ ಮೊಳಗಿಸಿದರು.
ಕುವೆಂಪು ಸಾಹಿತ್ಯವನ್ನು ಎಲ್ಲರೂ ಓದಬೇಕು: ಶಾಸಕ
ಯುಗದ ಕವಿ, ಜಗದ ಕವಿ ಎಂದು ಸಾಹಿತ್ಯಾಸಕ್ತರಿಂದ ಕರೆಯಿಸಿಕೊಳ್ಳುವ ಕುವೆಂಪು ಸಾಹಿತ್ಯವನ್ನು ಓದಿ, ಅರ್ಥ ಮಾಡಿಕೊಳ್ಳುವ ಮೂಲಕ, ಅದರಂತೆ ನಾವೆಲ್ಲರೂ ನಡೆದುಕೊಳ್ಳುವ ಅಗತ್ಯವಿದೆ ಎಂದು ತುಮಕೂರು ನಗರ ಶಾಸಕ ಜಿ.ಬಿ. ಜೋತಿ ಗಣೇಶ್ ತಿಳಿಸಿದರು.
ಕಾರ್ಮಿಕರು ತಮ್ಮ ಹಕ್ಕು ಪಡೆದುಕೊಳ್ಳಲು ಸಂಘಟಿತರಾಗಿ
ಕಾರ್ಮಿಕರ ಸಂಘಟಿತರಾಗುವ ಮೂಲಕ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೇಕು ಕಾರ್ಮಿಕರ ಐಕ್ಯತೆಯನ್ನು ಮುರಿಯವ ಕೆಲಸಗಳು ನಡೆಯುತ್ತಿದ್ದು ದೇಶದ ಐಕ್ಯತೆಗಾಗಿ ಕಾರ್ಮಿಕರು ಅಲೋಚಿಸುವ ಗುಣವನ್ನು ಮೈಗೂಡಿಸಿಕೊಳ್ಳಬೇಕು ಎಂದು ಐಎನ್ಟಿಯುಸಿ ಕಾರ್ಮಿಕ ಸಂಘದ ಜಿಲ್ಲಾಧ್ಯಕ್ಷರ ಗೋವಿಂದರಾಜು ತಿಳಿಸಿದರು.
ಸರ್ಕಾರಕ್ಕೆ ಅತಿಥಿ ಬೋಧಕರ ಸಡ್ಡು: ಪಾದಯಾತ್ರೆ ಆರಂಭ
ಅತಿಥಿ ಉಪನ್ಯಾಸಕರ ಕಾಯಂಮಾತಿಗಾಗಿ ಸೋಮವಾರ ಪ್ರತಿಭಟನೆಗೆ ತಡೆ ನೀಡಿದ್ದ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ತುಮಕೂರಿನಿಂದ ಬೆಂಗಳೂರಿನವರೆಗೆ ಶಿಕ್ಷಕರು ಪಾದಯಾತ್ರೆ ನಡೆಸಿದರು. ಈ ಮೂಲಕ ಸರ್ಕಾರದ ವಿರುದ್ಧ ಸಡ್ಡು ಹೊಡೆದರು.
ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ: ಪ್ರತಿಭಟನೆ
ಕುಣಿಗಲ್ನಲ್ಲಿ ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ; ಪ್ರತಿಭಟನೆ
ಇಂದು ಅತಿಥಿ ಉಪನ್ಯಾಸಕರ ಪಾದಯಾತ್ರೆ
ಅತಿಥಿ ಉಪನ್ಯಾಸಕರ ಪಾದಯಾತ್ರೆ ಇಂದು
ಕಾಂಗ್ರೆಸ್ ಅಭ್ಯರ್ಥಿ ಶ್ರೀಧರ್ ಭರ್ಜರಿ ಗೆಲುವು
ಮಧುಗಿರಿ ಪುರಸಭೆ13ನೇ ವಾರ್ಡಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಶ್ರೀಧರ್ ಗೆಲುವು ಸಾಧಿಸಿದ್ದಾರೆ.
ವಸತಿ ನಿಲಯ ಸ್ವಚ್ಛಗೊಳಿಸಿ ದಾಖಲಾತಿ ಪ್ರಾರಂಭಿಸುತ್ತೇವೆ: ಜಿ. ಯಮುನಾ
ಕೊರಟಗೆರೆ ತಾಲೂಕಿನ ಹೊಳವನಹಳ್ಳಿಯಲ್ಲಿನ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿ ನಿಲಯವನ್ನು ಸ್ವಚ್ಛಗೊಳಿಸಿ ದಾಕಲಾತಿ ಪ್ರಾರಂಭಿಸಲಾಗುವುದು ಎಂದು ಸಮಾಜ ಕಲ್ಯಾಣಾಧಿಕಾರಿ ಜಿ. ಯಮುನಾ ತಿಳಿಸಿದ್ದಾರೆ.
< previous
1
...
415
416
417
418
419
420
421
422
423
...
433
next >
Top Stories
ಮುಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್ ಅರೆಸ್ಟ್
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?